ಹಲವು ಆಹಾರಗಳು ನಮ್ಮ ಆರೋಗ್ಯ, ಸೌಂದರ್ಯದ ಅಭಿವೃದ್ಧಿ ಮಾಡುವುದರ ಜೊತೆಗೆ, ನಮ್ಮ ಬುದ್ಧಿ ಮತ್ತೆಯನ್ನು ಕೂಡ ಅಭಿವೃದ್ಧಿಗೊಳಿಸುತ್ತದೆ. ಅಂಥ ಆಹಾರಗಳು ಯಾವುದು ಅನ್ನೋ ಬಗ್ಗೆ ಮಾಹಿತಿ ತಿಳಿಯೋಣ ಬನ್ನಿ..
ಕ್ಯಾರೆಟ್- ನಾವೆಲ್ಲ ಕ್ಯಾರೆಟ್ ತಿನ್ನುವುದರಿಂದ ಕಣ್ಣಿನ ದೃಷ್ಟಿ ಹೆಚ್ಚುತ್ತದೆ. ಸೌಂದರ್ಯ ವೃದ್ಧಿಸುತ್ತದೆ ಅನ್ನೋದನ್ನ ಕೇಳಿದ್ದೇವೆ. ಇದರ ಜೊತೆ ಕ್ಯಾರೆಟ್ ಸೇವನೆಯಿಂದ ಬುದ್ಧಿಮಮತ್ತೆ ಕೂಡ ಚುರುಕಾಗುತ್ತದೆ. ನೀವು...
ಸುಮಾರು ಹದಿನಾರರ ಶತಮಾನದಲ್ಲಿ ಗೋಧಿಗಿಂತಲೂ ಬಾರ್ಲಿಯೇ ಪ್ರಮುಖ ಆಹಾರವಾಗಿತ್ತು. ಅಂದಿನವರ ಆರೋಗ್ಯವನ್ನು ಇಂದಿನವರಿಗೆ ಹೋಲಿಸಿದರೆ ಅವರ ಆರೋಗ್ಯ ಎಷ್ಟೋ ಉತ್ತಮವಾಗಿತ್ತು. ಚೀನಾ, ಈಜಿಪ್ಟ್, ಗ್ರೀಸ್ ಮತ್ತು ರೋಮನ್ನರು ಅಂದಿನ ತಮ್ಮ ಆಹಾರದಲ್ಲಿ ಬಾರ್ಲಿಯ ಸೇವನೆಯನ್ನು ಇತಿಹಾಸದಲ್ಲಿ ದಾಖಲಿಸಿದ್ದಾರೆ. ಈಜಿಪ್ಟ್ನ ಇತಿಹಾಸದಲ್ಲಿ ತಿಳಿಸಿರುವ ಪ್ರಕಾರ ನಿತ್ಯವೂ ಬಾರ್ಲಿಯ ನೀರನ್ನು ಕುಡಿಯುವುದು ಆರೋಗ್ಯಕ್ಕೆ ಉತ್ತಮವಾಗಿದೆ. ಹಲವು ಐತಿಹಾಸಿಕ...
ಡ್ರೈ ಫ್ರೂಟ್ಸ್ಗಳಲ್ಲಿ ಎಲ್ಲವೂ ರುಚಿಯಾಗಿಯೇ ಇರತ್ತೆ. ಆದ್ರೆ ಡಿಫ್ರಂಟೆ ಟೇಸ್ಟ್ ಇರೋ ಒಣ ಹಣ್ಣು ಅಂದ್ರೆ, ಅಂಜೂರ. ಇಂಗ್ಲೀಷ್ನಲ್ಲಿ ಇದನ್ನ ಫಿಗ್ ಅಂತಾ ಕರೀತಾರೆ. ಇದು ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು. ಹಾಗಾದ್ರೆ ಅಂಜೂರ ತಿಂದ್ರೆ, ಆರೋಗ್ಯಕ್ಕಾಗುವ ಲಾಭಗಳೇನು ಅನ್ನೋ ಬಗ್ಗೆ ತಿಳಿಯೋಣ ಬನ್ನಿ..
ಹೃದಯ ಸಂಬಂಧಿ ಖಾಯಿಲೆಯನ್ನು ತಡೆಗಟ್ಟುವಲ್ಲಿ ಅಂಜೂರ ಪ್ರಮುಖ ಪಾತ್ರ ವಹಿಸುತ್ತದೆ. ಹೃದಯ...
ಯಾರಿಗೆ ತಾನೇ ತಾವು ಯಂಗ್ ಆ್ಯಂಡ್ ಎನರ್ಜೆಟಿಕ್ ಆಗಿ ಕಾಣಬೇಕು ಅಂತಾ ಮನಸ್ಸಿರೋದಿಲ್ಲಾ ಹೇಳಿ.. ಅದರಲ್ಲೂ ಹೆಣ್ಣು ಮಕ್ಕಳು ತಮ್ಮ ವಯಸ್ಸನ್ನ ಆದಷ್ಟು ಮುಚ್ಚಿಡೋಕ್ಕೆ ಬೇಕಾದ ಪ್ರಯತ್ನವನ್ನು ಪಡುತ್ತಾರೆ. ಆ್ಯಂಟಿ ಎಜಿಂಗ್ ಕ್ರೀಮ್, ಸೋಪ್, ಇತ್ಯಾದಿ ಪ್ರಾಡಕ್ಟನ್ನ ಬಳಸುತ್ತಾರೆ. ಆದ್ರೂ ಕೂಡ ವಯಸ್ಸು ಮುಚ್ಚಿಡೋದಕ್ಕೆ ಆಗಲ್ಲಾ. ಯಾಕಂದ್ರೆ ನಾವು ಯಂಗ್ ಆಗಿ ಕಾಣೋದು, ನಾವು...
ಮನುಷ್ಯನಿಗೆ ಜೀವನದ ಹಲವಾರು ಹಂತಗಳಲ್ಲಿ ರೋಗಗಳು ಬಾಧಿಸುವುದು ಸಹಜ. ಆದರೆ ನಮ್ಮ ಉತ್ತಮ ಜೀವನಶೈಲಿಯಿಂದ ಅನಾರೋಗ್ಯಗಳು ಬಾಧಿಸದಂತೆ ತಡೆಯಬಹುದು. ಅಂತೆಯೆ ಆಯುರ್ವೇದ ಸಲಹೆಯಂತೆ ತಾಮ್ರದ ಪಾತ್ರೆಯಲ್ಲಿ ನೀರು ಕುಡಿಯುವುದರಿಂದ ಸಾಕಷ್ಟು ಆರೋಗ್ಯ ಸಮಸ್ಯೆಗಳನ್ನು ಪ್ರಾಥಮಿಕ ಹಂತದಲ್ಲೇ ನಿವಾರಿಸಿಕೊಳ್ಳಬಹುದು ಅಲ್ಲದೇ ಬರದಂತೆ ತಡೆಯಬಹುದು. ನಿತ್ಯ ತಾಮ್ರದ ಪಾತ್ರೆಯಲ್ಲಿ ಶೇಖರಿಸಿದ ನೀರು ಸೇವಿಸುವುದರಿಂದ ವಾತಾ, ಪಿತ್ತ ಮತ್ತು...
ಯಾವುದೇ ಋತುವಿನಲ್ಲಿ ಹಣ್ಣುಗಳ ಸೇವನೆ ಆರೋಗ್ಯಕ್ಕೆ ಪ್ರಯೋಜನಕಾರಿ. ಆದರೆ ಚಳಿಗಾಲದಲ್ಲಿ, ವಿಶೇಷವಾಗಿ ವಿಟಮಿನ್-ಸಿ ಹೊಂದಿರುವ ಹಣ್ಣುಗಳನ್ನು ತಿನ್ನುವುದರಿಂದ ಅನೇಕ ಸಮಸ್ಯೆಗಳು ದೂರವಾಗುತ್ತವೆ. ಈ ಹಣ್ಣುಗಳಲ್ಲಿ ಒಂದು ಕಿತ್ತಳೆ. ಇದು ವಿಟಮಿನ್-ಸಿ ಜೊತೆಗೆ ಖನಿಜಗಳು ಮತ್ತು ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿದೆ. ಇದು ನಿಮ್ಮ ದೇಹಕ್ಕೆ ಬಹಳ ಲಾಭದಾಯಕವಾಗಿದ್ದು, ವಿಶೇಷವಾಗಿ ಮಲಬದ್ಧತೆ, ನಿರ್ಜೀವ ಚರ್ಮ ಮತ್ತು ಒಣ...
ನಮ್ಮ ಮುಖದ ಸೌಂದರ್ಯ ಇಮ್ಮಡಿಯಾಗೋದೇ ನಮ್ಮ ತುಟಿ ಚಂದಗಾಣಿಸಿದಾಗ. ತುಟಿ ಚಂದಗಾಣಬೇಕಂದ್ರೆ ನಾವು ಪ್ರತಿ ದಿನ ಅದರ ಬಗ್ಗೆ ಕಾಳಜಿ ತೆಗೆದುಕೊಳ್ಳಬೇಕು. ಇಂದು ನಾವು ತುಟಿ ಗುಲಾಬಿ ಬಣ್ಣದಿಂದ ಕೂಡಿ, ಮೃದುವಾಗಿದ್ದು, ಚಂದ ಕಾಣಿಸಬೇಕಂದ್ರೆ, ಏನು ಮಾಡಬೇಕು ಅಂತಾ ಹೇಳಲಿದ್ದೇವೆ.
ನಿಮಗೆ ಎಷ್ಟು ಸಾಧ್ಯವೋ ಅಷ್ಟು ನೀರು ಕುಡಿಯಿರಿ. ಇದರಿಂದ ನಿಮ್ಮ ದೇಹದಲ್ಲಿರುವ ಕಲ್ಮಶ ಹೊರಹೋಗಿ,...
ಮನುಷ್ಯ ಆರೋಗ್ಯವಾಗಿರಬೇಕು ಅಂದ್ರೆ ಆಹಾರವನ್ನು ಸೇವಿಸಬೇಕು. ಆದ್ರೆ ಕೆಲ ಆಹಾರಗಳನ್ನ, ಹಣ್ಣು, ತರಕಾರಿಗಳನ್ನ ಅಗತ್ಯಕ್ಕಿಂತ ಹೆಚ್ಚು, ಪ್ರತಿದಿನ ಸೇವಿಸಬಾರದು. ಹೀಗೆ ಸೇವಿಸುವುದರಿಂದ ಆರೋಗ್ಯ ಹಾಳಾಗುವ ಸಾಧ್ಯತೆ ಹೆಚ್ಚಿರುತ್ತದೆ. ಹಾಗಾದ್ರೆ ಯಾವ ಆಹಾರ, ಹಣ್ಣು, ತರಕಾರಿಯನ್ನ ನಾವು ಪ್ರತಿದಿನ ಸೇವಿಸಬಾರದು ಅನ್ನೋ ಬಗ್ಗೆ ತಿಳಿಯೋಣ ಬನ್ನಿ..
ನಾವು ನಿಮಗೆ ದೇಹದ ತೂಕ ಇಳಿಸೋಕ್ಕೆ ಯಾವ ಆಹಾರವನ್ನು ತಿನ್ನಬೇಕು...
ಸಕ್ಕರೆ ಖಾಯಿಲೆ ಇದ್ದವರಿಗೆ ಸಕ್ಕರೆ ಸೇವಿಸಬಾರದು ಅಂತಾ ಗೊತ್ತಿರುತ್ತೆ. ಆದ್ರೆ ಯಾವ ಹಣ್ಣು ಸೇವಿಸಬೇಕು ಮತ್ತು ಯಾವ ಹಣ್ಣು ಸೇವಿಸಬಾರದು ಅಂತಾ ಗೊತ್ತಿರೋದಿಲ್ಲಾ. ಆದ್ದರಿಂದ ನಾವಿವತ್ತು ಶುಗರ್ ಪೇಶೆಂಟ್ಗಳು ಯಾವ ಹಣ್ಣನ್ನ ತಿನ್ನಬೇಕು ಅನ್ನೋ ಬಗ್ಗೆ ಹೇಳಲಿದ್ದೇವೆ.
ಕಿವಿ ಫ್ರೂಟ್- ಕಿವಿ ಫ್ರೂಟ್ನಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಸಾಮರ್ಥ್ಯವಿರುತ್ತದೆ. ಅಲ್ಲದೇ, ಸಕ್ಕರೆ ಖಾಯಿಲೆ ಇದ್ದವರು...
ಚೀಯಾ ಸೀಡ್ಸ್. ಇದನ್ನು ಹೆಚ್ಚಿನ ಜನ ತೂಕ ಇಳಿಸಿಕೊಳ್ಳೋಕ್ಕೆ ಬಳಸುತ್ತಾರೆ. ಆದ್ರೆ ಇದನ್ನು ಬಿಟ್ಟು, ಚೀಯಾ ಸೀಡ್ಸ್ ತಿನ್ನುವುದರಿಂದ ಆರೋಗ್ಯಕ್ಕೆ ತುಂಬಾ ತುಂಬಾ ಲಾಭಗಳಿದೆ. ಹಾಗಾದ್ರೆ ಚೀಯಾ ಸೀಡ್ಸ್ ತಿನ್ನುವುದರಿಂದ ಆರೋಗ್ಯಕ್ಕಾಗುವ ಲಾಭಗಳೇನು ಅನ್ನೋ ಬಗ್ಗೆ ತಿಳಿಯೋಣ ಬನ್ನಿ..
ಬೆಳಿಗ್ಗೆ 15ರರಿಂದ 20 ನಿಮಿಷಗಳ ಕಾಲ ಚೀಯಾ ಸೀಡ್ಸ್ನ್ನ ನೀರಿನಲ್ಲಿ ನೆನೆಸಿಡಿ. ನಂತರ ಅದನ್ನು ಉಗುರು...
ಬಂಡಾಯ ಶಾಸಕರಿಗೆ JDSನಿಂದ ಟಿಕೆಟ್ ಆಫರ್ ವಿಚಾರವಾಗಿನ ಚರ್ಚೆಗಳ ಕುರಿತು ಜಿಲ್ಲೆಯ ಗುರುಮಠಕಲ್ನಲ್ಲಿ ಪ್ರತಿಕ್ರಿಯಿಸಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ನಾವು ಯಾವ ಕಾಲಕ್ಕೂ...