ನಾವು ಹಲವು ಬಾರಿ ಆ್ಯಪಲ್, ಕಲ್ಲಂಗಡಿ, ಪಪ್ಪಾಯಿ, ಆರೆಂಜ್ ಇತ್ಯಾದಿ ಹಣ್ಣುಗಳ ಜ್ಯೂಸ್ ಕುಡಿದಿದ್ದೇವೆ. ಕುಡಿಯುತ್ತಲಿರುತ್ತೇವೆ. ಆದ್ರೆ ಬೇಲದ ಹಣ್ಣಿನ ಜ್ಯೂಸ್ ಕುಡಿದಿದ್ದೀರಾ.. ಕೆಲವರಷ್ಟೇ ಬೆಲದ ಹಣ್ಣನ್ನ ತಿಂದಿರ್ತಾರೆ ಮತ್ತು ಬೆಲದ ಜ್ಯೂಸ್ ಕುಡಿದಿರುತ್ತಾರೆ. ಇನ್ನು ಕೆಲವರು ಈ ಹಣ್ಣನ್ನ ನೋಡಿರುತ್ತಾರಷ್ಟೇ ಆದ್ರೆ ಇದರ ಜ್ಯೂಸ್ ಕುಡಿದಿರೋದಿಲ್ಲ. ಆದ್ರೆ ಬೇಲದ ಹಣ್ಣಿನ ಜ್ಯೂಸ್ ಕುಡಿದ್ರೆ...
ಸೋರೇಕಾಯಿ ಅಂದ್ರೆ ಮಾರು ದೂರ ಓಡುವವರು ಹಲವರಿದ್ದಾರೆ. ಯಾಕಂದ್ರೆ ಅವರಿಗೆ ಸೋರೆಕಾಯಿಯಿಂದ ಮಾಡುವ ಪದಾರ್ಥ ಒಂಚೂರು ಇಷ್ಟವಾಗುವುದಿಲ್ಲ. ಆದ್ರೆ ಸೋರೆಕಾಯಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಅದರ ಸಿಪ್ಪೆ ಅದಕ್ಕಿಂತ ಒಳ್ಳೆಯದು. ಸೊರೆಕಾಯಿ ಸಿಪ್ಪೆಯಿಂದ ಪದಾರ್ಥಗಳನ್ನ ಮಾಡಿ, ಸೇವಿಸಿದರೆ ಆರೋಗ್ಯಕ್ಕಾಗುವ ಲಾಭಗಳೇನು ಅನ್ನೋ ಬಗ್ಗೆ ತಿಳಿಯೋಣ ಬನ್ನಿ..
https://youtu.be/NqRFubmxgEc
ಸೋರೇಕಾಯಿಯಿಂದ ಹಲವು ಪದಾರ್ಥಗಳನ್ನು ಮಾಡಲಾಗತ್ತೆ. ಸೊರೇಕಾಯಿ ಬಜ್ಜಿ, ಸಾಂಬಾರ್,...
ತೂಕ ಇಳಿಸಲು ಬಯಸುತ್ತಿದ್ದರೆ ಆಗ ನೀವು ಲಿಂಬೆ ಚಹಾ ಅಥವಾ ಲೆಮನ್ ಟೀ ಯನ್ನು ಖಂಡಿತವಾಗಿಯೂ ಪ್ರಯತ್ನಿಸಿ ನೋಡಬೇಕು. ಯಾಕೆಂದರೆ ಇದರಲ್ಲಿ ಇರುವಂತಹ ಕೆಲವೊಂದು ಅಂಶಗಳು ದೇಹದಲ್ಲಿನ ಕೊಬ್ಬು ಕರಗುವಂತೆ ಮಾಡಿ, ದೇಹದ ತೂಕವನ್ನು ನಿಯಂತ್ರಣದಲ್ಲಿ ಇಡಲು ತುಂಬಾ ಸಹಕಾರಿ ಆಗಿರುವುದು.ಹೀಗಾಗಿ ಬೇರೆ ರೀತಿಯ ಟೀ, ಕಾಫಿ ಅಥವಾ ಪಾನೀಯಗಳ ಬದಲು ಲಿಂಬೆ ಟೀ...
ತೆಂಗಿನ ಕಾಯಿ ಅಂದ ಕೂಡಲೇ ಸಾಮಾನ್ಯವಾಗಿ ಚಟ್ನಿ, ಪಲ್ಯ, ಸಾಂಬಾರ್ ಅಥವಾ ಕೊಬ್ಬರಿ ಮಿಟಾಯಿ ಅಂತ ಬಳಸ್ತಾರೆ. ಈ ತೆಂಗಿನ ಕಾಯಿ ಅಡುಗೆಯ ರುಚಿ ಹೆಚ್ಚಿಸುತ್ತದೆ ಎನ್ನುವುದಷ್ಟೇ ನಮಗೆ ತಿಳಿದಿರುವ ಅಂಶ. ಕಾಯಿಯ ಅದ್ಬುತ ಗುಣಗಳ ಬಗ್ಗೆ ಹೆಚ್ಚಿನವರಿಗೆ ತಿಳಿದಿರಲಿಕ್ಕಿಲ್ಲ. ತೆಂಗಿನ ಕಾಯಿ ಆರೋಗ್ಯಕ್ಕೆ ಬಹಳ ಸಹಕಾರಿ . ಅದರಲ್ಲೂ ಬೇಸಿಗೆ ಸಮಯದಲ್ಲಿ ತೆಂಗಿನ...
ಬ್ಯುಸಿ ಲೈಫ್ನಲ್ಲಿ ಕಳೆದು ಹೋಗುತ್ತಿರುವ ಯುವ ಪೀಳಿಗೆಗೆ ಸರಿಯಾಗಿ ಆಹಾರ ಸೇವಿಸಲು ಕೂಡ ಸಮಯವಿಲ್ಲ. ಬೆಳಿಗ್ಗೆ ಬ್ರೇಕ್ಫಾಸ್ಟ್ ತಿನ್ನಲಾಗಲಿಲ್ಲವೆಂದು, ಬ್ರೆಡ್, ಬಿಸ್ಕತ್ ತಿಂದು ಹೊರಡುವ ಜನ, ಮಧ್ಯಾಹ್ನ ಹೊಟೇಲ್ನಲ್ಲೇ ಊಟ ಮುಗಿಸುತ್ತಾರೆ. ಇನ್ನು ಸಂಜೆ ಸ್ನ್ಯಾಕ್ಸ್ ತಿನ್ನಲು ಮತ್ತೆ ಹೊಟೇಲ್ಗೆ ಹೋಗುತ್ತಾರೆ. ರಾತ್ರಿ ಊಟವೂ ಅಲ್ಲಿಂದಲೇ ಪಾರ್ಸಲ್ ತೆಗೆದುಕೊಳ್ಳುತ್ತಾರೆ. ಹೀಗೆ 24 ತಾಸು ಹೊಟೇಲ್...
ಒಂದೇ ದಿನದಲ್ಲಿ ಮೊಡವೆಗೆ ಹೇಳಿ ಗುಡ್ ಬೈ. ತ್ವಚೆಯಲ್ಲಿರುವ ರಂದ್ರಗಳಲ್ಲಿ ಧೂಳು ಮತ್ತು ಬೆವರಿನಲ್ಲಿ ಇರುವಂತಹ ಉಪ್ಪಿನ ಅಂಶವು ಆ ರಂಧ್ರದಲ್ಲಿ ಕೂರುತ್ತಾ ಹೋದಂತೆ ಮುಖದಲ್ಲಿ ಪಿಂಪಲ್ಸ್ ಗಳು ಹೆಚ್ಚಾಗುತ್ತಿರುತ್ತದೆ, ಆದ್ದರಿಂದ ಆಚೆ ಹೋಗಿ ಬಂದಕೂಡಲೇ ಮುಖವನ್ನು ತೊಳೆದುಕೊಳ್ಳಿ.ಈಗ ಪಿಂಪಲ್ಸ್ ಗಳನ್ನು ಹೋಗಲಾಡಿಸಿ ಕೊಳ್ಳುವುದಕ್ಕೆ ಏನೆಲ್ಲಾ ಮಾಡಬೇಕು ಅನ್ನೋದನ್ನು ತಿಳಿಯೋಣ. ಇದಕ್ಕಾಗಿ ಮೂರು ಸ್ಟೆಪಗಳನ್ನು...
ಕೊರೊನಾ ದಂತೆಯೇ ಅದರ ರೂಪಾಂತರಿ ವೈರಸ್ ಈಗ ಎಲ್ಲಾ ಕಡೆ ಸದ್ದು ಮಾಡುತ್ತಿದೆ. ವರದಿಯ ಪ್ರಕಾರ ಈಗ ದೇಶದಲ್ಲಿ ಒಮಿಕ್ರಾನ್ಗೆ ಮೊದಲ ಬಲಿಯಾಗಿದೆ. ಇನ್ನು ಬಲಿಯಾಗಿರುವ ವ್ಯಕ್ತಿ ರಾಜಸ್ಥಾನದ ಲಕ್ಷ್ಮೀನಾರಾಯಣ ನಗರದ 73 ವರ್ಷದ ವ್ಯಕ್ತಿ ಎಂದು ತಿಳಿದು ಬಂದಿದೆ .ಇವರಿಗೆ ಡಿಸೆಂಬರ್ 15 ರಂದು ಕೊರೊನಾ ಧನಾತ್ಮಕ ಪರೀಕ್ಷೆ ನಡೆಸಿದ್ರು. ಅಂದಿನಿoದ ಇವರು...
ಕರ್ನಾಟಕದಲ್ಲಿ ಸರ್ಕಾರ ಕೋವಿಡ್-19 ಕಟ್ಟಿಹಾಕಲು ಎಷ್ಟೇ ಕಸರತ್ತನ್ನು ಮಾಡಿದರೂ ಸಹ, ಕೊರೋನಾ ದಿನದಿಂದ ದಿನಕ್ಕೆ ಡಬಲ್ ಆಗಿದೆ. ಇನ್ನು ದಿನದಿಂದ ದಿನಕ್ಕೆ ಕರ್ನಾಟಕದಲ್ಲಿ ಕೊರೋನಾ ಹೆಚ್ಚಾಗುತ್ತಿರುವ ಹಿನ್ನಲೆ ಸರ್ಕಾರ ಹರಸಾಹಸ ಪಡುತ್ತಿದೆ. ಈಗಾಗಿ ಕರ್ನಾಟಕದಲ್ಲಿ ಇಂದಿನ ಪಾಸಿಟಿವಿಟಿ ದರ ಶೇಖಡ 3.33 ರಷ್ಟಕ್ಕೆ ಏರಿದೆ.ಹೌದು ಕೊರೊನಾ ನೆನ್ನೆಗಿಂತ ಇಂದು ಡಬಲ್ ಆಗಿದೆ, ಕಳೆದ 24...
ಇತ್ತೀಚಿಗೆ ಹಲವು ಬಾಲಿವುಡ್ ಸೆಲೆಬ್ರಿಟಿಗಳು ನಾನ್ವೆಜ್ ತಿನ್ನೋದು ಬಿಟ್ಟಿದ್ದಾರೆ. ಹುಟ್ಟಿನಿಂದ ಮಾಂಸ ಪ್ರಿಯರಾಗಿದ್ದವರು, ನಂತರದಲ್ಲಿ ಆರೋಗ್ಯದ ದೃಷ್ಟಿಯಿಂದ ನಾನ್ವೆಜ್ ತಿನ್ನೋದನ್ನ ಬಿಟ್ಟಿದ್ದಾರೆ. ಅದೇ ರೀತಿ ಪ್ರಪಂಚದಲ್ಲೂ ಹಲವರು ನಾನ್ ವೆಜ್ ಬದಲು ಹೆಚ್ಚಾಗಿ ವೆಜ್ ತಿನ್ನೋದಕ್ಕೆ ಪ್ರಾರಂಭಿಸಿದ್ದಾರೆ. ಅಂಥವರಿಗೆಂದೇ ಕೆಎಫ್ಸಿ, ವೆಜ್ ಫ್ರೈಡ್ ಚಿಕನ್ ಪರಿಚಯಿಸಲು ಸಜ್ಜಾಗಿದ್ದಾರೆ.
https://youtu.be/V-_W4S0P95I?list=PL09zMlC_8iWPYeX7NZIBxchjUr8BVqQpk
ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ...
ಚಂದಕಾಣಿಸಬೇಕು. ನಮ್ಮ ಮುಖವೂ ಬೆಳ್ಳಗೆ, ಹೊಳಪು ಹೊಂದಿದ್ದಾಗಿರಬೇಕು ಅಂತಾ ಯಾರೂ ತಾನೇ ಬಯಸೋದಿಲ್ಲಾ ಹೇಳಿ. ಯುವಕ- ಯುವತಿಯರಿಗಂತೂ ಇದರದ್ದೇ ಚಿಂತೆಯಾಗಿರುತ್ತದೆ. ಯಾಕಂದ್ರೆ ಯುವ ಪೀಳಿಗೆಯವರಿಗೆ ಮೊಡವೆಯ ಪ್ರಾಬ್ಲ್ಂ ಹೆಚ್ಚಾಗಿರುತ್ತದೆ. ಹಾಗಾಗಿ ಗುಳ್ಳೆ, ಅವುಗಳ ಕಲೆಯಿಂದ ಬೇಸತ್ತ ಯುವ ಪೀಳಿಗೆ ಪ್ರತಿದಿನ ಒಂದಲ್ಲ ಒಂದು ರೀತಿಯ ಕ್ರೀಮ್, ಫೇಸ್ವಾಶ್ ಜೆಲ್ಗೆ ಮೊರೆ ಹೋಗುತ್ತಲಿರುತ್ತದೆ. ಆದ್ರೆ ನಾವಿಂದು...