Saturday, May 9, 2026

ಕೃಷಿ

ಬೆಂಗಳೂರಿನಲ್ಲಿ ಫ್ರೂಟ್ ಫೆಸ್ಟ್! ಮೆಟ್ರೋ ನಿಲ್ದಾಣದಲ್ಲೂ ಮಾವುಗಳ ಕಲರವ!

ಬೆಂಗಳೂರಿನಲ್ಲಿ ಮೇ 8ರಿಂದ 17ರವರೆಗೆ ಮಾವು ಹಾಗೂ ಹಲಸು ಮೇಳ ನಡೆಯಲಿದೆ. ಕರ್ನಾಟಕ ಮಾವು ಅಭಿವೃದ್ಧಿ ನಿಗಮದ ವತಿಯಿಂದ ಈ ಮೇಳವನ್ನು ಕಬ್ಬನ್ ಪಾರ್ಕ್ ಬ್ಯಾಂಡ್ ಸ್ಟ್ಯಾಂಡ್ ಬಳಿ ಆಯೋಜಿಸಲಾಗುತ್ತಿದ್ದು, ಇದೇ ಮೊದಲ ಬಾರಿಗೆ ನಗರದೆಲ್ಲೆಡೆ 8 ವಿಭಿನ್ನ ಸ್ಥಳಗಳಲ್ಲಿ ಮೇಳದಲ್ಲಿ ಈ ಮೇಳವನ್ನು ಹಮ್ಮಿಕೊಳ್ಳಲಾಗಿದೆ. ಕಬ್ಬನ್ ಪಾರ್ಕ್ ಜೊತೆಗೆ ಉತ್ತರ ಬೆಂಗಳೂರಿನ ಸಹಕಾರ...

ಕುರುಕ್ಷೇತ್ರ ನಾಟಕದಿಂದ ಮನಗೆದ್ದ ಪುಟಾಣಿಗಳು

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬೆಳವಾಡಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಪೌರಾಣಿಕ ನಾಟಕ ಅಭಿನಯದ ಮೂಲಕ ಸೈ ಎನಿಸಿಕೊಂಡಿದ್ದಾರೆ. ಶಾಲಾ ವಾರ್ಷಿಕೋತ್ಸವದ ಅಂಗವಾಗಿ ವಿದ್ಯಾರ್ಥಿಗಳು ಪೌರಾಣಿಕ ನಾಟಕವನ್ನು ಕಲಿತು ಗ್ರಾಮದ ವೇದಿಕೆಯಲ್ಲಿ ಅದ್ದೂರಿಯಾಗಿ ಪ್ರದರ್ಶಿಸಿದರು. ಕುರುಕ್ಷೇತ್ರ ಆಧಾರಿತ ಪೌರಾಣಿಕ ನಾಟಕವನ್ನು ಪುಟಾಣಿ ಮಕ್ಕಳು ಮನೋಜ್ಞವಾಗಿ ಅಭಿನಯಿಸಿ ಪ್ರೇಕ್ಷಕರ ಮನಗೆದ್ದರು. ಮಕ್ಕಳ ಅದ್ಭುತ ಅಭಿನಯವನ್ನು...

“ಆತ್ಮಲಿಂಗ”ಕ್ಕೆ DK ಜಲಾಭಿಷೇಕ.. ಮಹತ್ವಾಕಾಂಕ್ಷೆ ಈಡೇರುತ್ತಾ..?

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಟೆಂಪಲ್‌ ರನ್‌ ಮುಂದುವರಿಸಿದ್ದಾರೆ. ಮುಖ್ಯಮಂತ್ರಿ ಸ್ಥಾನಕ್ಕೇರುವ ಮಹತ್ವಾಕಾಂಕ್ಷೆ ಹೊಂದಿರುವ ಡಿಕೆಶಿ, ಹೋದ ಕಡೆಯಲ್ಲಾ ಸಮಯ ಮಾಡಿಕೊಂಡು, ದೇವರ ದರ್ಶನ ಪಡೆಯುತ್ತಿದ್ದಾರೆ. ಮಹಾನ್‌ ದೈವ ಭಕ್ತರಾಗಿರುವ ಡಿ.ಕೆ. ಶಿವಕುಮಾರ್‌, ಪ್ರಯತ್ನ ವಿಫಲವಾದ್ರೂ ಪ್ರಾರ್ಥನೆ ವಿಫಲವಾಗಲ್ಲ ಅನ್ನೋ ಅಗಾಧ ನಂಬಿಕೆ ಇಟ್ಟುಕೊಂಡಿದ್ದಾರೆ. ಹಲವು ಬಾರಿ ಈ ಮಾತನ್ನ ಹೇಳಿದ್ದಾರೆ. ಡಿಸೆಂಬರ್‌ 27ರಂದು ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ...

ಸರ್ಕಾರದ ವಿರುದ್ಧ ಮತ್ತೆ ಸಮರ..?

ರೈತರ ಹೋರಾಟಕ್ಕೆ ಮಣಿದ ರಾಜ್ಯ ಸರ್ಕಾರ ಅಂತಿಮವಾಗಿ ಪ್ರತಿ ಟನ್‌ ಕಬ್ಬಿಗೆ 3,300 ರೂಪಾಯಿ ದರ ನಿಗದಿ ಮಾಡಿದೆ. ಹಿಂದಿನ 3,200 ರೂಪಾಯಿಗೆ ಕಾರ್ಖಾನೆಗಳು 50 ರೂ. ನೀಡಿದ್ರೆ, ಸರ್ಕಾರ 50 ರೂ. ಸೇರಿಸಲು ತೀರ್ಮಾನ ಕೈಗೊಳ್ಳಲಾಗಿದೆ. ಸಿದ್ದರಾಮಯ್ಯ ಸರ್ಕಾರದ ತೀರ್ಮಾನವನ್ನು, ಕಬ್ಬು ಬೆಳೆಗಾರರು ಸ್ವಾಗತಿಸಿದ್ದಾರೆ. ಮತ್ತು ಪ್ರತಿಭಟನೆಯನ್ನೂ ಕೈಬಿಡಲು ನಿರ್ಧರಿಸಿದ್ದಾರೆ. ಆದ್ರೆ, ಸಕ್ಕರೆ...

ಪ್ರತಿ ಟನ್‌ ಕಬ್ಬಿಗೆ ₹3,300 ಬೆಲೆಗೆ ನಿರ್ಧಾರ

ರೈತರ ಹೋರಾಟಕ್ಕೆ ಮಣಿದಿರುವ ರಾಜ್ಯ ಸರ್ಕಾರ ಪ್ರತಿ ಟನ್‌ ಕಬ್ಬಿಗೆ 3,300 ರೂಪಾಯಿ ನೀಡುವ ಮಹತ್ವದ ನಿರ್ಧಾರ ಕೈಗೊಂಡಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂಗು ವಿಧಾನಸೌಧದಲ್ಲಿ ಸಾಲು, ಸಾಲು ಸಭೆ ನಡೀತು. ಸಕ್ಕರೆ ಕಾರ್ಖಾನೆ ಮಾಲೀಕರ ಜೊತೆಗಿನ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಪ್ರತಿ ಟನ್‌ಗೆ ನೀಡುವ 3300 ರೂಪಾಯಿಯಲ್ಲಿ, ಕಾರ್ಖಾನೆಯಿಂದ 3,250 ರೂ. ನೀಡಬೇಕು....

ಇಳುವರಿಗೂ ದರ ನಿಗದಿಗೂ ಏನ್ ಸಂಬಂಧ..?

ರಾಜ್ಯದ ಕಬ್ಬು ಬೆಳೆಗಾರರು ಬೀದಿಗೆ ಇಳಿದು ಕ್ರಾಂತಿಗೆ ಮುಂದಾಗಿದ್ದಾರೆ. ಪ್ರತಿ ಟನ್ ಕಬ್ಬಿಗೆ ಕನಿಷ್ಠ ₹3,500 ದರ ನೀಡಬೇಕು ಎಂದು ಆಗ್ರಹಿಸಿ, ಹೋರಾಟ ಮಾಡ್ತಿದ್ದಾರೆ. ಬೆಳಗಾವಿಯಲ್ಲಿ 1 ವಾರದಿಂದ ಅಹೋರಾತ್ರಿ ಪ್ರತಿಭಟನೆ ಕೈಗೊಳ್ಳಲಾಗಿದೆ. ಪ್ರತಿಭಟನೆನಿರತ ರೈತರೊಬ್ಬರು ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆ ಸೇರಿದ್ದಾರೆ. ರಾಜ್ಯದ ಕಬ್ಬು ಬೆಳೆಗಾರರು, ಸರ್ಕಾರ, ಸಕ್ಕರೆ ಕಾರ್ಖಾನೆಗಳ ನಡುವಿನ ಸಂಘರ್ಷಕ್ಕೆ ದೊಡ್ಡ...

ಬೆಳಗಾವಿಯಲ್ಲಿ ಕುದಿಯುತ್ತಿದೆ ಕಬ್ಬಿನ ಜ್ವಾಲೆ

ಕಬ್ಬಿಗೆ ಬೆಂಬಲ ಬೆಲೆ ಘೋಷಿಸುವಂತೆ ಆಗ್ರಹಿಸಿ ನಡೆಯುತ್ತಿರುವ ರೈತರ ಹೋರಾಟ, 7ನೇ ದಿನಕ್ಕೆ ಕಾಲಿಟ್ಟಿದೆ. ಬೆಳಗಾವಿ ಜಿಲ್ಲೆ ಮೂಡಲಗಿ ತಾಲೂಕಿನ ಗುರ್ಲಾಪುರ ಗ್ರಾಮದಲ್ಲಿ, ಅಹೋರಾತ್ರಿ ಹೋರಾಟ ಮುಂದುವರೆದಿದೆ. ರಾಜ್ಯ ಬಿಜೆಪಿ ನಾಯಕರೂ ಕೂಡ ಪ್ರತಿಭಟನೆಗೆ ಸಾಥ್‌ ಕೊಟ್ಟಿದ್ದು, ನಿನ್ನೆಯಿಂದ ಹೋರಾಟ ತೀವ್ರಗೊಂಡಿದೆ. ಅಹೋರಾತ್ರಿ ಹೋರಾಟದ ಸ್ಥಳದಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮೊಕ್ಕಾಂ ಹೂಡಿದ್ದಾರೆ. ನಿನ್ನೆ...

ಸರ್ಕಾರದ ಎದುರು ರೈತರ 7 ಬೇಡಿಕೆಗಳು!

ಕಬ್ಬಿನ ಬೆಲೆ ನಿಗದಿ ಮಾಡುವಂತೆ ಆಗ್ರಹಿಸಿ ಆರಂಭವಾಗಿರುವ ಹೋರಾಟದ ಕಿಚ್ಚು, ರಾಜ್ಯಾದ್ಯಂತ ವ್ಯಾಪಿಸುತ್ತಿದೆ. ಬೆಳಗಾವಿಯಲ್ಲಿ 7ನೇ ದಿನಕ್ಕೆ ಅಹೋರಾತ್ರಿ ಹೋರಾಟ ಮುಂದುವರೆದಿದ್ದು, 7 ಬೇಡಿಕೆಗಳ ಈಡೇರಿಕೆಗೆ ಪಟ್ಟು ಹಿಡಿದಿದ್ದಾರೆ. ಕಬ್ಬು ಬೆಳೆಗಾರರ ಬೇಡಿಕೆಗಳು ಏನು ಅನ್ನೋದನ್ನ ನೋಡೋದಾದ್ರೆ.. 1) 1 ಟನ್‌ ಕಬ್ಬಿಗೆ 3,500ಕ್ಕೂ ಹೆಚ್ಚಿನ ದರ ನಿಗದಿ 2) ಕಬ್ಬಿಗೆ ಬೆಂಬಲ ಬೆಲೆ ನೀಡಿ 3) ಕೇಂದ್ರ, ರಾಜ್ಯದಿಂದ...

ತುಮಕೂರಲ್ಲಿ ರಾಗಿ ಖರೀದಿಗೆ ನೋಂದಣಿ ಆರಂಭ

ತುಮಕೂರು ಜಿಲ್ಲೆಯಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ, ರಾಗಿ ಮಾರಾಟ ಮಾಡಲು ಅಕ್ಟೋಬರ್‌ 1ರಿಂದಲೇ ನೋಂದಣಿ ಆರಂಭವಾಗಿದೆ. ಜಿಲ್ಲೆಯಲ್ಲಿ ಒಟ್ಟು 11 ನೋಂದಣಿ ಕೇಂದ್ರಗಳನ್ನು ಆರಂಭಿಸಲಾಗಿದ್ದು, ನೋಂದಣಿ ಮಾಡಿಸಲು ಡಿಸೆಂಬರ್‌ 15ರವರೆಗೆ ಅವಕಾಶ ನೀಡಲಾಗಿದೆ. ಇನ್ನು, ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಪ್ರತಿ ಕ್ವಿಂಟಲ್‌ಗೆ 4,886 ರೂ.ಗಳನ್ನು ನಿಗದಿಪಡಿಸಲಾಗಿದೆ. 2026ರ ಜನವರಿ 1ರಿಂದ...

ಸೆಪ್ಟೆಂಬರ್‌ 22ರಿಂದ ಹಾಲು, ಮೊಸರು ಬೆಲೆ ಇಳಿಕೆ?

ಕೇಂದ್ರ ಸರ್ಕಾರದಿಂದ ಜಿಎಸ್‌ಟಿ ಕಡಿತ ಬೆನ್ನಲ್ಲೇ, ರಾಜ್ಯದ ಜನರಿಗೆ ಕೆಎಂಎಫ್‌ ಗುಡ್‌ ನ್ಯೂಸ್‌ ಕೊಟ್ಟಿದೆ. ನಂದಿನಿ ಮೊಸರು, ತುಪ್ಪ, ಬೆಣ್ಣೆ, ಲಸ್ಸಿ, ಚೀಸ್‌ ಸೇರಿದಂತೆ ಹಲವು ಉತ್ಪನ್ನಗಳ ದರ ಇಳಿಕೆ ಆಗಿದೆ. ಸೆಪ್ಟೆಂಬರ್‌ 22ರ ಸೋಮವಾರದಿಂದಲೇ ಹೊಸ ದರ ಜಾರಿಗೆ ಬರುವ ಸಾಧ್ಯತೆ ಇದ್ದು, ಅಧಿಕೃತ ಆದೇಶವಷ್ಟೇ ಬಾಕಿ ಇದೆ. ಸೆಪ್ಟೆಂಬರ್‌ 19ರ ಶುಕ್ರವಾರದಂದು, ಕೆಎಂಎಫ್...
- Advertisement -spot_img

Latest News

ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವ್ಯತ್ಯಯ, ತುಮಕೂರಲ್ಲಿ ಕರೆಂಟ್ ಇರಲ್ಲ!

ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...
- Advertisement -spot_img