Tuesday, December 23, 2025

ಕ್ರೈಂ

ಬಾಯಲ್ಲಿ ಸ್ಫೋಟಕ ಪ್ರೇಮಿಯ ಕ್ರೂರ ಹತ್ಯೆ

ಕೇರಳದ ಕಲ್ಯಾಡ್‌ನಲ್ಲಿ ನಡೆದ ಕಳ್ಳತನ ಪ್ರಕರಣದಲ್ಲಿ ಯುವತಿ ದರ್ಶಿತಾಳನ್ನು ಕೊಲೆ ಮಾಡಲಾಗಿದೆ. ಬಾಯಲ್ಲಿ ಸ್ಫೋಟಕ ತುರುಕಿ ಸ್ಫೋಟಿಸಿ ಅತ್ಯಂತ ಕ್ರೂರವಾಗಿ ಕೊಲೆ ಮಾಡಲಾಗಿದೆ. ಮೈಸೂರು ಜಿಲ್ಲೆಯ ಸಾಲಿಗ್ರಾಮದ ಲಾಡ್ಜ್‌ನಲ್ಲಿ ದರ್ಶಿತಾಳ ಮೃತದೇಹ ಪತ್ತೆಯಾಗಿದೆ. ದರ್ಶಿತಾಳ ಸ್ನೇಹಿತ ಸಿದ್ದರಾಜುನನ್ನು ಸಾಲಿಗ್ರಾಮ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ದರ್ಶಿತಾ ಗಂಡನ ಮನೆಯಿಂದ 30 ಪವನ್ ಚಿನ್ನ ಮತ್ತು ನಾಲ್ಕು ಲಕ್ಷ...

ಮಗನ ಎದುರೇ ಪತ್ನಿಗೆ ಬೆಂಕಿ ಇಟ್ಟ ಕ್ರೂರಿ

ಜಗತ್ತು ಎಷ್ಟೇ ಮುಂದುವರಿದರೂ, ಇಂದಿಗೂ ವರದಕ್ಷಿಣೆ ಕಿರುಕುಳ ಮಾತ್ರ ನಿಂತಿಲ್ಲ. ಉತ್ತರಪ್ರದೇಶದ ಗ್ರೇಟರ್‌ ನೋಯ್ಡಾದಲ್ಲಿ ಮನುಷ್ಯ ಕುಲವೇ ತಲೆತಗ್ಗಿಸುವಂತ ಘಟನೆಯೊಂದು ನಡೆದಿದೆ. ವರದಕ್ಷಿಣೆಗಾಗಿ ಪತ್ನಿಯನ್ನೇ ಜೀವಂತವಾಗಿ ಪತಿಯೇ ಸುಟ್ಟು ಹಾಕಿದ್ದಾನೆ. ಇದಕ್ಕೆ ಪ್ರತ್ಯಕ್ಷ ಸಾಕ್ಷಿಯಾಗಿದ್ದು ಆತನ 6 ವರ್ಷದ ಮಗ. ತಾಯಿಯ ಮೇಲಾದ ದೌರ್ಜನ್ಯ, ಆಕೆಯ ಸಾವಿನ ಬಗ್ಗೆ ಎಳೆಎಳೆಯಾಗಿ ವಿವರಿಸಿದ್ದಾನೆ. ನನ್ನ ಅಮ್ಮನ ಮೈಮೇಲೆ...

ಪತಿ ಕೊಂದಿದ್ದಕ್ಕೆ ಪತ್ನಿ, ಪ್ರೇಮಿಗೆ ಮರಣದಂಡನೆ!

ಶಿವಮೊಗ್ಗದಲ್ಲಿ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರನ್ನು ಕ್ರೂರವಾಗಿ ಕೊಲೆ ಮಾಡಿರೋದು ಸಾಬೀತಾಗಿದೆ. ಪತ್ನಿ ಹಾಗೂ ಪ್ರಿಯಕರನಿಗೆ ಮರಣ ದಂಡನೆ ವಿಧಿಸಿ, ಭದ್ರಾವತಿಯ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ ಆದೇಶಿಸಿದೆ. 2016ರ ಜುಲೈ 7ರಂದು ಭದ್ರಾವತಿಯ ಜನ್ನಾಪುರದಲ್ಲಿ, ಶಿಕ್ಷಕ ಇಮ್ತಿಯಾಜ್‌ ಅಹಮದ್‌ ಕೊಲೆಯಾಗಿತ್ತು. ಪ್ರಕರಣದ ತನಿಖೆ ನಡೆಸಿದ್ದ ನ್ಯೂ ಟೌನ್‌ ಠಾಣೆ ಪೊಲೀಸರು, ಇಮ್ತಿಯಾಜ್‌ ಪತ್ನಿ,...

ಪಾಪ ಪ್ರಜ್ಞೆ.. ಧರ್ಮಸ್ಥಳದ ಮಾಸ್ಕ್‌ ಮ್ಯಾನ್‌ ಹೇಳಿದ್ದೇನು?

ಧರ್ಮಸ್ಥಳ ನಿಗೂಢ ಸಾವುಗಳ ಕೇಸ್‌, ದಿನಕ್ಕೊಂದು ಟ್ವಿಸ್ಟ್‌ ಪಡೆದುಕೊಳ್ತಿದೆ. ಮೊದಲ ಬಾರಿಗೆ ಅನಾಮಿಕ, ಮಾಸ್ಕ್‌ ಮ್ಯಾನ್‌, ಮಾಧ್ಯಮದ ಎದುರು ಮಾತನಾಡಿದ್ದಾನೆ. ನ್ಯಾಷನಲ್ ಮೀಡಿಯಾ ಇಂಡಿಯಾ ಟುಡೇ ವರದಿಗಾರನ ಜೊತೆ, ತಾನು ನೋಡಿದ್ದೇನು? ಮಾಡಿದ್ದೇನು? ಬಳಿಕ ಏನಾಯ್ತು? ಧರ್ಮಸ್ಥಳ ತೊರೆದಿದ್ದು ಯಾವಾಗ? ಮತ್ತೆ ಬಂದಿದ್ದೇಕೆ? ಅನ್ನೋ ಬಗ್ಗೆ, ಎಲ್ಲಾ ವಿಚಾರಗಳನ್ನು ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾನೆ. ಇಂಡಿಯಾ ಟುಡೇ ವರದಿಗಾರನ...

ಇವರಿಬ್ಬರು ಇಲ್ಲದಿದ್ರೆ ದರ್ಶನ್ ಬಚಾವ್‌ ಆಗ್ತಿದ್ರು!

ರೇಣುಕಾಸ್ವಾಮಿ ಕೊಲೆ ಕೇಸಲ್ಲಿ, ನಟ ದರ್ಶನ್‌ ಅಂಡ್‌ ಗ್ಯಾಂಗ್‌ ಮತ್ತೆ ಜೈಲು ಪಾಲಾಗಿದೆ. ಸುಪ್ರೀಂಕೋರ್ಟ್‌ ಜಾಮೀನು ರದ್ದು ಮಾಡಿ, ತಕ್ಷಣವೇ ಬಂಧಿಸುವಂತೆ ಸೂಚಿಸಿತ್ತು. ದರ್ಶನ್ ಬೇಲ್‌ ರದ್ದಾಗಲು ಪ್ರಾಸಿಕ್ಯೂಷನ್‌ ಪರ ವಕೀಲರ ಪ್ರಬಲ ವಾದ ಮಂಡನೆಯೇ ಕಾರಣ. ಪ್ರಾಸಿಕ್ಯೂಷನ್‌ ಪರ ಸುಪ್ರೀಂಕೋರ್ಟಿನಲ್ಲಿ ವಾದ ಮಂಡಿಸಿದ್ದು, ಹಿರಿಯ ವಕೀಲ ಸಿದ್ಧಾರ್ಥ್‌ ಲೂತ್ರಾ. ಸುಪ್ರೀಂಕೋರ್ಟ್ ನಲ್ಲಿ ಸಾಕಷ್ಟು ವರ್ಷಗಳಿಂದ...

ಸಿನಿಮಾ ಸ್ಟೈಲ್‌ನಲ್ಲಿ ನಟ ದರ್ಶನ್ ಅರೆಸ್ಟ್!

ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತೆ ಅರೆಸ್ಟ್ ಆಗಿದ್ದಾರೆ. ಸುಪ್ರೀಂಕೋರ್ಟ್‌ ತೀರ್ಪು ಇದ್ದರೂ ದರ್ಶನ್‌ ಅವರು ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದರು. ಆದರೆ ಬೇಲ್‌ ರದ್ದು ಮಾಡಿದ್ದ ಸುಪ್ರೀಂಕೋರ್ಟ್‌, ತಕ್ಷಣವೇ ಬಂಧಿಸುವಂತೆ ಆದೇಶಿಸಿತ್ತು. ಸುಪ್ರೀಂ ಆದೇಶದಂತೆ, ದರ್ಶನ್‌ಗಾಗಿ ಪೊಲೀಸರು ಹುಡುಕಾಡಿದ್ದಾರೆ. ದರ್ಶನ್ ಕುಟುಂಬಸ್ಥರನ್ನೂ ಪೊಲೀಸರು ವಿಚಾರಿಸಿದ್ದರು. ತಮಿಳುನಾಡಿನತ್ತ ಹೋಗಿದ್ದ ದರ್ಶನ್‌ಗೆ, ಬೇಲ್‌ ರದ್ದಾದ ವಿಷಯವನ್ನು ಕೂಡಲೇ ತಿಳಿಸಲಾಗಿದೆ. ಸಂಜೆ...

ನಟ ದರ್ಶನ್‌ಗೆ ಜೈಲಿನಲ್ಲಿ VIP ಟ್ರೀಟ್‌ಮೆಂಟ್ ಸಿಗಲ್ಲ

ಇದ್ರೆ ನೆಮ್ದಿಯಾಗಿ ಇರಬೇಕು ಎನ್ನುತ್ತಿದ್ದ ನಟ ದರ್ಶನ್‌ಗೆ, ಡೆವಿಲ್ ಸಿನಿಮಾ ರಿಲೀಸ್‌ಗೂ ಮುನ್ನವೇ ಸುಪ್ರೀಂ ಕೋರ್ಟ್‌ ಬಿಗ್‌ ಶಾಕ್‌ ಕೊಟ್ಟಿದೆ. ದರ್ಶನ್‌ ಸೇರಿ ರೇಣುಕಾಸ್ವಾಮಿ ಕೊಲೆ ಪ್ರಕರಣದ 7 ಆರೋಪಿಗಳ ಜಾಮೀನನ್ನು ರದ್ದು ಮಾಡಿದೆ. ಈ ಹಿಂದೆ ಪರಪ್ಪನ ಅಗ್ರಹಾರ, ಬಳ್ಳಾರಿ ಜೈಲಿನಲ್ಲಿದ್ದ ದರ್ಶನ್‌ಗೆ, ವಿಶೇಷ ವ್ಯವಸ್ಥೆ, ಆತಿಥ್ಯ ನೀಡಲಾಗಿತ್ತು. ಈ ಬಾರಿ ನಟ...

ಅಂಬಾಸಿಡರ್‌ ಕಾರಲ್ಲಿ ಹೆಣ ಕಣ್ಣಾರೆ ಕಂಡಿದ್ದೇನೆ.. ಕ್ಲೈಮ್ಯಾಕ್ಸ್‌ಗೆ ಟ್ವಿಸ್ಟ್!

ಧರ್ಮಸ್ಥಳದ ನಿಗೂಢ ಸಾವುಗಳ ಕೇಸ್‌ ಕ್ಲೈಮ್ಯಾಕ್ಸ್‌ ತಲುಪಿದ್ರು, ಹೊಸ ಹೊಸ ಟ್ವಿಸ್ಟ್‌ ಸಿಕ್ತಿವೆ. ಭೀಮನ ಬಳಿಕ ಹಲವಾರು ಮಂದಿ ದೂರು ನೀಡೋಕೆ ಮುಂದೆ ಬಂದಿದ್ದಾರೆ. ಈಗಾಗಲೇ ಕೆಲವರು ಹಳೇ ಪ್ರಕರಣಗಳ ತನಿಖೆಗೆ, ಮವಿ ಮಾಡಿದ್ದಾರೆ. ಇನ್ನೂ ಕೆಲವರು ಸಾಕ್ಷಿಯಾಗಿ ತಮ್ಮನ್ನು ಪರಿಗಣಿಸುವಂತೆ ದುಂಬಾಲು ಬಿದ್ದಿದ್ದಾರೆ. ಇದಕ್ಕೆ ಹೊಸ ಸೇರ್ಪಡೆ ಪುರಂದರಗೌಡ್ರು. ಧರ್ಮಸ್ಥಳ ನಿವಾಸಿಯಾದ ಪುರಂದರಗೌಡ್ರು, ತಾವು...

ಕಳ್ಳನ ಜೊತೆ ಕಾನ್ಸ್‌ಟೇಬಲ್‌ ರೂಮ್‌ ಶೇರ್‌ ಮಾಡಿದ್ದೇಕೆ!? ಕಾನ್ಸ್‌ಟೇಬಲ್‌ &ಬಾಂಬೆ ಸಲೀಂ ರೂಮ್‌ಮೇಟ್ ರಹಸ್ಯ!

  ಕಾನೂನು ರಕ್ಷಕರಾದವರು ತಮ್ಮ ಕರ್ತವ್ಯಕ್ಕೆ ಅವಮಾನ ಮಾಡುತ್ತಿದ್ದರೆ, ಸಮಾಜದ ಭದ್ರತೆ ಹೇಗೆ? ಅನ್ನೋ ಪ್ರಶ್ನೆ ಮೂಡಿದೆ. ಯಾಕಂದ್ರೆ ಗೋವಿಂದಪುರ ಪೊಲೀಸ್ ಠಾಣೆಯ ಪೇದೆ ಹೆಚ್.ಆರ್. ಸೋನಾರ್, ಖದೀಮ ಕಳ್ಳನ ಜೊತೆ ರೂಮ್ ಶೇರ್ ಮಾಡಿದ ಪ್ರಕರಣ ಇದೀಗ ರಾಜ್ಯದ ಪೊಲೀಸ್ ಇಲಾಖೆ ಮೇಲೆ ಗಂಭೀರ ಚರ್ಚೆ ಹುಟ್ಟಿಸಿದೆ. ಬೆಂಗಳೂರಿನ ಗೋವಿಂದಪುರ ಪೊಲೀಸ್ ಠಾಣೆಗೆ ಸೇರಿದ ಪೇದೆ,...

ಬಂಗ್ಲಗುಡ್ಡ ಕಾಡಿನಲ್ಲಿ ಮೂಳೆಗಳ ರಾಶಿ!

ಧರ್ಮಸ್ಥಳದ ನಿಗೂಢ ಸಾವುಗಳ ತನಿಖೆಗೆ ರಣರೋಚಕ ಟ್ವಿಸ್ಟ್‌ ಸಿಕ್ಕಿದೆ. ಪಾಯಿಂಟ್‌ ನಂಬರ್‌ 11ರ ಸಮೀಪ ಅಸ್ಥಿಪಂಜರಗಳ ರಾಶಿಯೇ ಸಿಕ್ಕಿದೆ. ಮಾರ್ಕ್‌ ಮಾಡಿದ್ದ ಜಾಗದಲ್ಲಷ್ಟೇ ಅಲ್ಲ. ಅಕ್ಕಪಕ್ಕದಲ್ಲಿ ಅಗೆದಂತೆಲ್ಲಾ ಮೂಳೆಗಳು ಪತ್ತೆಯಾಗ್ತಿವೆ ಎನ್ನಲಾಗಿದೆ. ಮೂಳೆಗಳ ರಾಶಿ ಕಂಡು ಅಧಿಕಾರಿಗಳೇ ಶಾಕ್‌ ಆಗಿದ್ದಾರೆ. ಊಟಕ್ಕೂ ಬ್ರೇಕ್‌ ಕೊಡದೇ ಶೋಧ ಕಾರ್ಯಾಚರಣೆ ನಡೀತಿದೆ. 6ನೇ ಸ್ಪಾಟ್‌ನಲ್ಲಿ 25 ಮೂಳೆಗಳು ಸಿಕ್ಕಿದ್ದವು....
- Advertisement -spot_img

Latest News

ಗ್ರಾಮ ಅಭಿವೃದ್ಧಿ ಸಭೆಯಲ್ಲಿ ಶಾಸಕರ ತೀವ್ರ ಅಸಮಾಧಾನ!

ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ...
- Advertisement -spot_img