Wednesday, July 22, 2026

ಧರ್ಮ

ಧರ್ಮಸ್ಥಳ ಕೇಸಲ್ಲಿ ಯೂಟ್ಯೂಬರ್ಸ್‌ಗೆ ಶಾಕ್!

ಧರ್ಮಸ್ಥಳದಲ್ಲಿ ನಿಗೂಢ ಸಾವುಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ಆರಂಭವಾದ ಎಸ್‌ಐಟಿ ತನಿಖೆ, ಬೇರೆಯದ್ದೇ ತಿರುವು ಪಡೆದುಕೊಂಡಿದೆ. ಮಾಸ್ಕ್‌ಮ್ಯಾನ್‌ ಚಿನ್ನಯ್ಯ, ತಿಮರೋಡಿ, ಮಟ್ಟಣ್ಣವರ್‌, ಜಯಂತ್ ವಿಚಾರಣೆ ಬಳಿಕ, ಅಧಿಕಾರಿಗಳು ಯೂಟ್ಯೂಬರ್‌ಗಳ ಬೆನ್ನು ಬಿದ್ದಿದ್ದಾರೆ. ಎಂ.ಡಿ. ಸಮೀರ್‌, ಹಾಸನ ಮೂಲದ ಅಭಿಷೇಕ್‌ ಸೇರಿದಂತೆ 5ಕ್ಕೂ ಹೆಚ್ಚು ಯೂಟ್ಯೂಬರ್‌ಗಳ ವಿಚಾರಣೆ ನಡೀತಿದೆ. ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ಸಂಬಂಧ, ಈ...

ಕೋರ್ಟ್‌ನಲ್ಲಿ ತಿಮರೋಡಿ ಭವಿಷ್ಯ

ಸೌಜನ್ಯ ಪ್ರಕರಣದ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿ ತಲೆ ಮೇಲೆ, ಎರಡೆರಡು ತೂಗುಗತ್ತಿ ನೇತಾಡುತ್ತಿದೆ. ದಕ್ಷಿಣ ಕನ್ನಡದಿಂದಲೇ ಗಡಿಪಾರು ಮಾಡಲಾಗಿದೆ. ಮತ್ತು ಅಕ್ರಮ ಶಸ್ತ್ರಾಸ್ತ್ರ ಸಂಗ್ರಹ ಪ್ರಕರಣದಲ್ಲಿ, ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಲಾಗಿದೆ. ಸೆಪ್ಟೆಂಬರ್‌ 21, 25ರಂದು ವಿಚಾರಣೆಗೆ ಬರಲು ನೋಟಿಸ್‌ ನೀಡಲಾಗಿತ್ತು. ಆದ್ರೆ ತಿಮರೋಡಿ ಗೈರಾಗಿದ್ರು. ಇದೀಗ 3ನೇ ಬಾರಿ ನೋಟಿಸ್‌ ನೀಡಿದ್ದು ವಿಚಾರಣೆಗೆ...

ಮೂವರು ಸುಳ್ಳು ಹೇಳಿಸಿದ್ರು ಇಷ್ಟಕ್ಕೆಲ್ಲಾ ಅವರೇ ಕಾರಣ..

ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿದ್ದಾಗಿ ಹೇಳಿದ್ದ ಮಾಸ್ಕ್‌ಮ್ಯಾನ್‌ ಚಿನ್ನಯ್ಯ, ಸ್ವಇಚ್ಛಾ ಹೇಳಿಕೆ ವೇಳೆ ಉಲ್ಟಾ ಹೊಡೆದಿದ್ದಾನೆ. ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿಯ ನ್ಯಾಯಾಲಯದಲ್ಲಿ, ಕಳೆದ 2 ದಿನಗಳಿಂದ ಚಿನ್ನಯ್ಯನ ಹೇಳಿಕೆ ದಾಖಲು ಮಾಡಿಕೊಳ್ಳಲಾಗ್ತಿದೆ. ಬಿಎನ್‌ಎಸ್‌ 183ರ ಅಡಿಯಲ್ಲಿ ಚಿನ್ನಯ್ಯನ ಸ್ವಇಚ್ಛಾ ಹೇಳಿಕೆಗಳನ್ನು ದಾಖಲಿಸಲಾಗಿದೆ. ಸುಮಾರು ಏಳೂವರೆ ಗಂಟೆಗಳ ಕಾಲ ಪ್ರಕ್ರಿಯೆ ನಡೆದಿದ್ದು, ಸೆಪ್ಟೆಂಬರ್‌ 23ರಂದು 11...

ಚಿನ್ನಯ್ಯನಿಗಾಗಿ ಸಮಯ ಮೀಸಲಿಟ್ಟ ಕೋರ್ಟ್

ಮಾಸ್ಕ್‌ಮ್ಯಾನ್‌ ಚಿನ್ನಯ್ಯ ಇಂದೂ ಕೂಡ ನ್ಯಾಯಾಲಯದ ಎದುರು ಹಾಜರಾಗಲಿದ್ದಾರೆ. ಚಿನ್ನಯ್ಯನ ವಿಚಾರಣೆಗಾಗಿಯೇ, ಕೋರ್ಟಿನ ಅರ್ಧ ದಿನದ ಸಮಯವನ್ನೇ ಮೀಸಲಿಡಲಾಗಿದೆ. ಸೆಪ್ಟೆಂಬರ್‌ 23ರಂದು ಚಿನ್ನಯ್ಯನನ್ನು, ಶಿವಮೊಗ್ಗ ಕಾರಾಗೃಹದಿಂದ ಬೆಳ್ತಂಗಡಿಗೆ ಕರೆದುಕೊಂಡು ಬರಲಾಗಿತ್ತು. ಜೆಎಂಎಫ್‌ಸಿ ಕೋರ್ಟ್‌ ನ್ಯಾಯಾಧೀಶರಾದ ವಿಜಯೇಂದ್ರ ಅವರು ವಿಚಾರಣೆ ನಡೆಸಿದ್ರು. ಸಂಜೆ 3 ಗಂಟೆಯಿಂದ 6 ಗಂಟೆವರೆಗೆ, ನಿರಂತರವಾಗಿ 3 ಗಂಟೆಗಳ ಕಾಲ ವಿಚಾರಣೆ ನಡೆದಿದೆ....

“ನಾನು ಯಾವುದೇ ರೀತಿಯ ಲವ್ ಜಿಹಾದ್ ಮಾಡಿಲ್ಲ”

ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ಯೂಟ್ಯೂಬರ್‌ ಮುಕಳೆಪ್ಪ ಲವ್‌ ಕಂ ಮ್ಯಾರೇಜ್‌ ಕಹಾನಿ ಭಾರೀ ಸಂಚಲನ ಸೃಷ್ಟಿಸಿದೆ. ಖ್ವಾಜಾ ಶಿರಹಟ್ಟಿ ಅಲಿಯಾಸ್ ಮುಕಳೆಪ್ಪ ಮುಸ್ಲಿಂ. ಗಾಯತ್ರಿ ಹಿಂದು. ಹೀಗಾಗಿ ಲವ್ ಜಿಹಾದ್ ಆರೋಪ ಮಾಡಲಾಗಿದ್ದು, ಹಿಂದೂ ಸಂಘಟನೆಗಳು ಕೂಡ ಪ್ರಕರಣಕ್ಕೆ ಎಂಟ್ರಿ ಕೊಟ್ಟಿದ್ದವು. ಇದೀಗ ಕಿಡ್ನ್ಯಾಪ್ ಕೇಸ್ ದಾಖಲಾದ ಬೆನ್ನಲ್ಲೇ, ಮೊದಲ ಬಾರಿಗೆ ಪತ್ನಿ ಗಾಯತ್ರಿ ಜೊತೆ...

ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರನ್ನು ಜೈಲಿಗೆ ಕಳಿಸುವುದೇ ಪ್ಲಾನ್?

ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ನಿಗೂಢ ಸಾವುಗಳ ಆರೋಪಕ್ಕೆ ಮಾಸ್ಕ್‌ಮ್ಯಾನ್‌ ಚಿನ್ನಯ್ಯ ಎಂಟ್ರಿ ಬಳಿಕ ಬಿಗ್‌ ಟ್ವಿಸ್ಟ್‌ ಸಿಕ್ಕಿತ್ತು. ನೂರಾರು ಶವಗಳನ್ನು ಹೂತಿದ್ದಾಗಿ ಚಿನ್ನಯ್ಯ ಹೇಳಿದ್ದ. ಆದ್ರೆ, ಆತ ಹೇಳಿದ್ದ ಜಾಗಗಳಲ್ಲಿ ಅಗೆದಾಗ ಅಸ್ಥಿಪಂಜರಗಳ ಸರಿಯಾದ ಸಾಕ್ಷಿ ಸಿಕ್ಕಿರಲಿಲ್ಲ. ಎಸ್‌ಐಟಿ ತೀವ್ರ ವಿಚಾರಣೆ ಬಳಿಕ ಚಿನ್ನಯ್ಯ ತಪ್ಪೊಪ್ಪಿಕೊಂಡಿದ್ದು, ಇದೀಗ ಚಿನ್ನಯ್ಯನ 2ನೇ ಪತ್ನಿ ಮಲ್ಲಿಕಾ ಸರದಿ. ಮಾಧ್ಯಮವೊಂದರ...

ಬಸವಕಲ್ಯಾಣದಲ್ಲಿ ಶರನ್ನವರಾತ್ರಿ ಧರ್ಮ ಸಮ್ಮೇಳನ

ಬೀದರ್‌ ಜಿಲ್ಲೆಯ ಬಸವಕಲ್ಯಾಣದಲ್ಲಿ 34ನೇ ಶರನ್ನವರಾತ್ರಿ ಧರ್ಮ ಸಮ್ಮೇಳನ ನಡೀತಿದೆ. ಅಕ್ಕಮಹಾದೇವಿ ಕಾಲೇಜು ಆವರಣದಲ್ಲಿ ಆಯೋಜಿಸಲಾಗಿದ್ದು, ಜ್ಯೋತಿ ಬೆಳಗಿಸುವ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಚಾಲನೆ ನೀಡಿದ್ದಾರೆ. ಹಾರಕೂಡ ಮಠದ ಡಾ.ಚನ್ನವೀರ ಶಿವಾಚಾರ್ಯ ಸ್ವಾಮಿ ನೇತೃತ್ವದ ಸಮ್ಮೇಳನದಲ್ಲಿ, ಬಾಳೆಹೊನ್ನೂರು ಶ್ರೀಮದ್ ರಂಭಾಪುರಿ ಜಗದ್ಗುರುಗಳು, ಡಾ. ಪ್ರಭುಸಾರಂಗದೇವ ಶಿವಾಚಾರ್ಯ ಸ್ವಾಮಿಗಳು, ಶ್ರೀ ಜಗದ್ಗುರು ರೇಣುಕಾಚಾರ್ಯ ಗುರುಕುಲ...

ಹಿಂದೂ ಧರ್ಮ ಒಡೆಯುವ ಹುನ್ನಾರ

ಜಾತಿಗಣತಿ ಆರಂಭವಾದ್ರೂ ಟೀಕೆ-ಟಿಪ್ಪಣಿಗಳು ಮಾತ್ರ ನಿಂತಿಲ್ಲ. ಜಾತಿಗಣತಿ ನೆಪದಲ್ಲಿ ಹಿಂದೂ ಧರ್ಮವನ್ನು ಒಡೆಯುವ ಕೆಲಸಕ್ಕೆ, ರಾಜ್ಯ ಕಾಂಗ್ರೆಸ್‌ ಮುಂದಾಗಿದೆ. ಹೀಗಂತ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ. ಬೀದರ್‌ ಜಿಲ್ಲೆಯ ಬಸವಕಲ್ಯಾಣದಲ್ಲಿ ನಡೆದ ಶರನ್ನವರಾತ್ರಿ ಧರ್ಮ ಸಮ್ಮೇಳನದಲ್ಲಿ, ರಾಜ್ಯ ಸರ್ಕಾರದ ವಿರುದ್ಧ ಬಿವೈವಿ ಕಿಡಿಕಾರಿದ್ದಾರೆ. ಸಮಾಜದಲ್ಲಿ ವಿಷ ಬೀಜ ಬಿತ್ತುವ ಕೆಲಸವನ್ನ ಕಾಂಗ್ರೆಸ್ ಸರ್ಕಾರ‌...

ಮಾಸ್ಕ್‌ಮ್ಯಾನ್‌ ಚಿನ್ನಯ್ಯನಿಗೆ ಹಣ ಕೊಟ್ಟಿದ್ಯಾರು?

ಧರ್ಮಸ್ಥಳ ಪ್ರಕರಣದ ತನಿಖೆ ಚುರುಕು ಪಡೆದಿದ್ದು, ಎಸ್‌ಐಟಿ ಅಧಿಕಾರಿಗಳು ಫಂಡಿಂಗ್‌ ಮಾಡ್ತಿದ್ದವರ ಬೆನ್ನು ಹತ್ತಿದ್ದಾರೆ. ಮಾಸ್ಕ್‌ಮ್ಯಾನ್‌ ಚಿನ್ನಯ್ಯ ಹಾಗೂ ಪತ್ನಿಯ ಅಕೌಂಟ್‌ಗೆ ಹಣ ವರ್ಗಾವಣೆಯಾಗಿರುವ ಬಗ್ಗೆಯೂ ಮಾಹಿತಿ ಕಲೆ ಹಾಕುತ್ತಿದೆ. ಪತ್ನಿ ಸೇರಿದಂತೆ ಚಿನ್ನಯ್ಯನ ಕುಟುಂಬದ ಪ್ರತಿಯೊಬ್ಬರ ಖಾತೆಗಳನ್ನೂ ಪರಿಶೀಲನೆ ಮಾಡಲಾಗ್ತಿದೆ. ಈಗಾಗಲೇ ಅಕೌಂಟ್‌ ಡೀಟೆಲ್ಸ್‌ ಪಡೆಯಲಾಗಿದೆ. ಇನ್ನು, ಫಂಡಿಂಗ್‌ ಆರೋಪದ ಮೇಲೆ ಮಹೇಶ್‌ ಶೆಟ್ಟಿ...

‘ಪಿಂಡದಾನ’ ಮಾಡಿಸಿದ ಪುರೋಹಿತರಿಗೆ ಮುಖೇಶ್ ಅಂಬಾನಿ ಭರ್ಜರಿ ಗಿಫ್ಟ್!

ಹಬ್ಬಗಳನ್ನು ಸಂಪ್ರದಾಯಬದ್ಧವಾಗಿ ಮಾಡುವ ಮುಖೇಶ್ ಅಂಬಾನಿ ಕುಟುಂಬ ಪಿತೃ ಪಕ್ಷದಲ್ಲಿಯೂ ತನ್ನ ಕರ್ತವ್ಯವನ್ನು ಪಾಲಿಸಿಕೊಂಡು ಬರ್ತಿದೆ. ಬಿಹಾರದ ಗಯಾದಲ್ಲಿರುವ ಪ್ರಸಿದ್ಧ ವಿಷ್ಣುಪಾದ ದೇವಸ್ಥಾನಕ್ಕೆ ಅಂಬಾನಿ ಕುಟುಂಬ ಪಿಂಡದಾನ ಮಾಡಿದೆ. ಪಿಂಡ ದಾನ ಸಮಾರಂಭದ ನಂತ್ರ ಪುರೋಹಿತರು ಮತ್ತು ಬ್ರಾಹ್ಮಣರಿಗೆ ದೇಣಿಗೆ ನೀಡುವುದನ್ನು ಕಡ್ಡಾಯ. ಮುಖೇಶ್ ಅಂಬಾನಿ ಅತ್ಯಂತ ಗೌರವದಿಂದ ಪುರೋಹಿತರಿಗೆ ದೇಣಿಗೆ ನೀಡಿದ್ದಾರೆ. ಹಾಜರಿದ್ದ ಪುರೋಹಿತರಿಗೆ...
- Advertisement -spot_img

Latest News

ಅಧಿಕಾರ ಕಳೆದುಕೊಳ್ಳುವ ಭೀತಿಯಲ್ಲಿ ಸರ್ವಾಧಿಕಾರದ ದಾರಿ ಹಿಡಿದಿರುವ ಹೇಡಿ ಸರ್ಕಾರದ ನಡೆ: ಹರಿಪ್ರಸಾದ್

Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಿನ್ನೆ ವಿದ್ಯಾರ್ಥಿಗಳು ಇದನ್ನು ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆ ಎಂದು ಆರೋಪಿಸಿ, ಸಂಸತ್ ಚಲೋ...
- Advertisement -spot_img