Thursday, November 27, 2025

ಪ್ರತಿಭಟನೆ

RSS ವಿರುದ್ಧ ಕಾಂಗ್ರೆಸ್ ಹೋರಾಟದ ಕಿಚ್ಚು!

ಬ್ಯಾನ್‌ ಬ್ಯಾನ್‌ ಆರ್‌ಎಸ್‌ಎಸ್‌.. ಭ್ರಷ್ಟ ಆರ್‌ಎಸ್‌ಎಸ್‌ಗೆ ಧಿಕ್ಕಾರ.. ಬೇಕೇ ಬೇಕು ನ್ಯಾಯ ಬೇಕು.. ಇಂದು ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ಸಿಗರ ಪ್ರತಿಭಟನೆಯ ಕಿಚ್ಚು ಧಗಧಗಿಸಿತ್ತು. ಆರ್‌ಎಸ್‌ಎಸ್‌ ನಿಷೇಧಕ್ಕೆ ಆಗ್ರಹಿಸಿ ಕಾರ್ಯಕರ್ತರು ಹೈಡ್ರಾಮಾ ಸೃಷ್ಟಿಸಿದ್ರು. ಸರ್ಕಾರಿ ಜಾಗಗಳಲ್ಲಿ ಕಾರ್ಯಕ್ರಮ ಮಾಡಲು, ಆರ್‌ಎಸ್‌ಎಸ್‌ ಸೇರಿ ಎಲ್ಲಾ ಖಾಸಗಿ ಸಂಸ್ಥೆಗಳಿಗೆ ಅನುಮತಿ ಕಡ್ಡಾಯಗೊಳಿಸಿಲಾಗಿದೆ. ಈ ಬೆನ್ನಲ್ಲೇ ಸಚಿವ ಪ್ರಿಯಾಂಗ್ ಖರ್ಗೆ ಅವರಿಗೆ ಬೆದರಿಕೆ...

ವಾರದ 6 ದಿನ ಗವಿಮಠದ ಶ್ರೀ ಮೌನವ್ರತ

ತ್ರಿವಿಧ ದಾಸೋಹಿ ಖ್ಯಾತಿಯ ಕೊಪ್ಪಳ ಗವಿಮಠದ ಅಭಿನವ ಗವಿಸಿದೇಶ್ವರ ಮಹಾ ಸ್ವಾಮಿಗಳು, ಮಹಾ ಮೌನ ಅನುಷ್ಠಾನ ಕೈಗೊಂಡಿದ್ದಾರೆ. ವಾರದ 6 ದಿನ ಮೌನವ್ರತ ಮಾಡ್ತಿದ್ದು, ಪ್ರತಿ ಸೋಮವಾರ ಮಾತ್ರ ಭಕ್ತರಿಗೆ ದರ್ಶನ ನೀಡಲಿದ್ದಾರೆ. ಬಿಎಸ್‌ಪಿಎಲ್ ಕಾರ್ಖಾನೆ ಸ್ಥಾಪನೆ ಪ್ರಾರಂಭ ಆಗಿದ್ದು, ಶ್ರೀಗಳ ಮೌನಕ್ಕೆ ಕಾರಣ ಎನ್ನಲಾಗುತ್ತಿದೆ. ಬಿಎಸ್‌ಪಿಎಲ್ ಕಾರ್ಖಾನೆಯ ವಿಸ್ತರಣೆಗೆ ವಿರೋಧಿಸಿ, 2025ರ ಫೆಬ್ರವರಿ 24ರಂದು...

ಮುಂದಿನ 24 ಗಂಟೆ ಇಂಟರ್‌ನೆಟ್‌ ಇರಲ್ಲ..

ದುರ್ಗಾ ವಿಗ್ರಹ ವಿಸರ್ಜನೆ ವೇಳೆ, ಒಡಿಶಾದ ಕಟಕ್‌ ನಗರದಲ್ಲಿ 2 ಸಮುದಾಯಗಳ ನಡುವೆ ಹಿಂಸಾಚಾರ ಸಂಭವಿಸಿತ್ತು. ಹಿಂಸಾಚಾರ ನಡೆದ 1 ದಿನದ ಬಳಿಕ ಮತ್ತೆ ಉದ್ವಿಗ್ನತೆ ತಾರಕಕ್ಕೇರಿದೆ. ಈ ಹಿನ್ನೆಲೆ ಕಟಕ್‌ ನಗರದ ಹಲವು ಭಾಗಗಳಲ್ಲಿ, ಇಂಟರ್ನೆಟ್ ಮತ್ತು ಸಾಮಾಜಿಕ ಮಾಧ್ಯಮ ವೇದಿಕೆಗಳನ್ನು 24 ಗಂಟೆಗಳ ಕಾಲ ಸ್ಥಗಿತಗೊಳಿಸಲಾಗಿದೆ. ಈ ಸಮಯದಲ್ಲಿ ಮೊಬೈಲ್ ಇಂಟರ್ನೆಟ್, ಬ್ರಾಡ್‌ಬ್ಯಾಂಡ್,...

ಬೆಂಗಳೂರಿನಲ್ಲಿ ಜಾತಿಗಣತಿಗೆ ಆರಂಭಿಕ ವಿಘ್ನ!

ಬೆಂಗಳೂರಿನಲ್ಲಿ ಜಾತಿ ಗಣತಿ ಶುರುವಾಗಿದ್ದು, ಮೊದಲ ದಿನವೇ ಗೊಂದಲದ ಗೂಡಾಗಿತ್ತು. ಸೆಲೆಕ್ಟ್ ಮಾಡಿದ್ದ ವಾರ್ಡ್ ಬಿಟ್ಟು, ಬೇರೆ ವಾರ್ಡ್‌ಗಳಿಗೆ ಗಣತಿದಾರರನ್ನು ನಿಯೋಜಿಸಲಾಗಿದೆ. 20ರಿಂದ 30 ಕಿಲೋ ಮೀಟರ್ ದೂರ ಇರೋ ಏರಿಯಾಗಳಲ್ಲಿ, ಸಮೀಕ್ಷೆಗೆ ನಿಯೋಜನೆ ಮಾಡಲಾಗಿದೆಯಂತೆ. 200ಕ್ಕೂ ಹೆಚ್ಚು ಸಿಬ್ಬಂದಿಯ ವಾರ್ಡ್ ಅದಲು ಬದಲಾಗಿದೆ. ಆಪ್‌ನಲ್ಲಿ ಸೆಲೆಕ್ಟ್ ಮಾಡಿದ್ದ ವಾರ್ಡ್‌ಗಳನ್ನ ಬಿಟ್ಟು ಬೇರೆ ವಾರ್ಡ್ ನೀಡಲಾಗಿದೆಯಂತೆ. ಸ್ಥಳಕ್ಕೆ...

ವಜಾ ಹಿಂದೆ ರಾಜಕೀಯ ಷಡ್ಯಂತ್ರ..?

ಸೂಕ್ತ ಕಾರಣವಿಲ್ಲದೇ ಡೇರಿ ಆಡಳಿತ ಮಂಡಳಿ ವಜಾ ಮಾಡಿರುವುದನ್ನು ವಿರೋಧಿಸಿ, ತುಮಕೂರು ಜಿಲ್ಲೆ ಕುಣಿಗಲ್‌ ತಾಲೂಕಿನ ಬೇಗೂರು ಹಾಲು ಉತ್ಪಾದಕರ ಸಹಕಾರ ಸಂಘದ ಸದಸ್ಯರು, ಸಹಕಾರ ಇಲಾಖೆ ಸಹಾಯಕ ನಿಬಂಧಕರ ಕಚೇರಿ ಎದುರು ಪ್ರತಿಭಟನೆ ಮಾಡಿದ್ದಾರೆ. ರಾಜಕೀಯ ದುರುದ್ದೇಶದಿಂದ ಆಡಳಿತ ಮಂಡಳಿ ವಜಾಗೊಳಿಸಲಾಗಿದೆ. ಹೊಸದಾಗಿ ಡೇರಿ ಕಾರ್ಯದರ್ಶಿ ನೇಮಕವಾದ ಬಳಿಕ ಈ ರೀತಿ ಮಾಡಲಾಗಿದೆ. ನಿಯಮ...

ಕೃಷ್ಣೆಗಾಗಿ ರಾಜ್ಯದಲ್ಲಿ ಹೋರಾಟದ ಕಹಳೆ

ರಾಜ್ಯದ 3 ಜಿಲ್ಲೆಗಳಿಗೆ ಕೃಷ್ಣಾ ನದಿ ನೀರನ್ನು ತರುವ, ಗಂಭೀರ ಪ್ರಯತ್ನಕ್ಕೆ ವೇದಿಕೆ ಸಿದ್ಧವಾಗಿದೆ. ಹಲವು ದಶಕಗಳಿಂದ ಕಾವೇರಿ ಕೊಳ್ಳದ ನೀರಿಗಾಗಿ, ಜಾತಕ ಪಕ್ಷಿಯಂತೆ ಕಾಯುತ್ತಾ ಕೂತಿದ್ರೂ, ಕನಸು ನನಸಾಗುವ ಲಕ್ಷಣಗಳು ಕಾಣಿಸ್ತಿಲ್ಲ. ಹೀಗಾಗಿ ನೆರೆಯ ಆಂಧ್ರ ಪ್ರದೇಶದ ಕುಪ್ಪಂನಲ್ಲಿ ಹರಿಯುತ್ತಿರುವ ಕೃಷ್ಣೆಯನ್ನು, ರಾಜ್ಯಕ್ಕೆ ತರಲು ಪ್ರಯತ್ನ ಶುರುವಾಗಿದೆ. ಕೃಷ್ಣಾ ನೀರನ್ನು ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು...

ಮದ್ದೂರು ಕಲ್ಲುತೂರಾಟ ಪ್ರೀಪ್ಲ್ಯಾನ್‌

ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ನಡೆದ ಕಲ್ಲು ತೂರಾಟ ಪ್ರಕರಣ, ಪೂರ್ವ ನಿಯೋಜಿತ ಎಂಬುದು ತನಿಖೆಯಲ್ಲಿ ಸಾಬೀತಾಗಿದೆ. ಘಟನೆ ಸಂಬಂಧ ಆರಂಭದಲ್ಲಿ 22 ಮಂದಿಯನ್ನು ಗುರುತಿಸಲಾಗಿತ್ತು. ಬಳಿಕ 29 ಮಂದಿಯನ್ನು ವಶಕ್ಕೆ ಪಡೆದಿದ್ರು. ಇದೀಗ ಆರೋಪಿಗಳ ಸಂಖ್ಯೆ 32ಕ್ಕೆ ಏರಿದ್ದು, ಪೊಲೀಸರಿಂದ ತನಿಖೆ ಮುಂದಿವರಿದಿದೆ. ತನಿಖೆ ವೇಳೆ ಆರೋಪಿಗಳು ಸ್ಫೋಟಕ ವಿಷಯ ಬಾಯಿ ಬಿಟ್ಟಿದ್ದಾರೆ. ಸ್ವಾಮಿ ಎಂಬುವರ...

DKಗೆ ಇಂಚಿಂಚು ಲೆಕ್ಕ ಕೊಟ್ಟು HDK ಖಡಕ್ ಸವಾಲು

ಬಿಡದಿ ಟೌನ್‌ಶಿಪ್‌ ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ಅವರು ಎಂಟ್ರಿಯಾಗಿದ್ದಾರೆ. ರೈತರ ಹೋರಾಟಕ್ಕೆ ಜೆಡಿಎಸ್‌ ಬೆಂಬಲ ಘೋಷಿಸಿದ್ದು, ಪ್ರತಿಭಟನೆಯಲ್ಲಿ ನಿಖಿಲ್‌ ಕುಮಾರಸ್ವಾಮಿ ಅವರು ಭಾಗಿಯಾಗಿದ್ದಾರೆ. ಜೆಡಿಎಸ್ ಸಮಾವೇಶದಲ್ಲಿ ವಿಡಿಯೋ ಕಾನ್ಫರೆನ್ಸ್‌ ಮೂಲಕ ಹೆಚ್‌ಡಿಕೆ ಭಾಗಿಯಾಗಿದ್ರು. ಈ ವೇಳೆ ಕುಮಾರಸ್ವಾಮಿ ಅವರು ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಅಕ್ಷರಶಃ ಗುಡುಗಿದ್ದಾರೆ. ಡಿ.ಕೆ....

ರೈತರಿಗೆ ಅಧಿಕಾರ ಕೊಡುವುದು ಗೊತ್ತು ತೊಡೆ ಮುರಿಯುವುದು ಗೊತ್ತು

ಬಿಡದಿಯಲ್ಲಿ ಟೌನ್ ಶಿಪ್ ಯೋಜನೆ ವಿರೋಧಿಸಿ ನಡೆಯುತ್ತಿರುವ ರೈತರ ಹೋರಾಟಕ್ಕೆ, ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಬೆಂಬಲ ಸೂಚಿಸಿದ್ದಾರೆ. ಜೊತೆಗೆ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದು, ಅನ್ನದಾತರ ಪರ ನಿಂತಿದ್ದಾರೆ. ಹೋರಾಟದಲ್ಲಿ ಭಾಗಿಯಾಗಿ ಮಾತನಾಡಿದ ನಿಖಿಲ್‌ ಕುಮಾರಸ್ವಾಮಿ, ಸರ್ಕಾರ ಎಷ್ಟೇ ದಬ್ಬಾಳಿಕೆ ಮಾಡಿದರು ರೈತರಿಂದ ಒಂದಿಂಚೂ ಭೂಮಿಯನ್ನ ಕಸಿದುಕೊಳ್ಳಲು ನಾವು ಬಿಡುವುದಿಲ್ಲ ಎಂದು ಗುಡುಗಿದ್ದಾರೆ. ಸರ್ಕಾರ ಟೌನ್‌ಶಿಪ್...

ಬಿಡದಿ ಹೋರಾಟಕ್ಕೆ ಧುಮುಕಿದ ದಳಪತಿ

ಬಿಡದಿ ಸ್ಮಾರ್ಟ್‌ ಸಿಟಿ ಯೋಜನೆಯ ಭೂಸ್ವಾಧೀನಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ತಮ್ಮ ಅನಿರ್ದಿಷ್ಟಾವಧಿ ಹೋರಾಟವನ್ನು ತೀವ್ರಗೊಳಿಸಲು ರೈತರು ನಿರ್ಧರಿಸಿದ್ದಾರೆ. ಈ ಹೋರಾಟಕ್ಕೆ ಈಗ ಜೆಡಿಎಸ್‌ ಬಲ ಸಿಕ್ಕಿದ್ದು, ಸೆಪ್ಟೆಂಬರ್‌ 28 ಅಂದ್ರೆ ಇದೇ ಭಾನುವಾರ ಜೆಡಿಎಸ್‌ ನಾಯಕರು ಹೋರಾಟಕ್ಕೆ ಧುಮುಕಲಿದ್ದಾರೆ. ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ನೇತೃತ್ವದಲ್ಲಿ ಹೋರಾಟ ಉಗ್ರ ಸ್ವರೂಪ ಪಡೆದುಕೊಳ್ಳಲಿದೆ....
- Advertisement -spot_img

Latest News

ಅಪ್ಪಳಿಸಲಿದೆ ದಿತ್ವಾ ಸೈಕ್ಲೋನ್ – ಭಾರಿ ಮಳೆಯ ಹೈ ಅಲರ್ಟ್

ದಕ್ಷಿಣ ಪಶ್ಚಿಮ ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತವು ‘ದಿತ್ವಾ’ ಎಂಬ ಚಂಡಮಾರುತವಾಗಿ ಬಲಗೊಳ್ಳುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಸಿದೆ. ಬಂಗಾಳಕೊಲ್ಲಿ–ಶ್ರೀಲಂಕಾ ನೀರಿನ...
- Advertisement -spot_img