Tuesday, April 21, 2026

ಪ್ರತಿಭಟನೆ

ಮೈಸೂರಲ್ಲಿ ಚಾಮುಂಡಿ ಚಲೋ ಕಿಚ್ಚು

ಮದ್ದೂರಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತರ ಆಕ್ರೋಶದ ಬೆನ್ನಲ್ಲೇ ಮೈಸೂರಿಲ್ಲಿ ಧರ್ಮ ದಂಗಲ್‌ ಜೋರಾಗಿದೆ. ಚಾಮುಂಡಿ ಬೆಟ್ಟಕ್ಕೆ ಪಾದಯಾತ್ರೆಗೆ ಮುಂದಾಗಿದ್ದ, ಬಿಜೆಪಿಗರು ಮತ್ತು ಹಿಂದೂ ಸಂಘಟನೆಗಳ ಕಾರ್ಯಕರ್ತರನ್ನು, ಪೊಲೀಸರು ವಶಕ್ಕೆ ಪಡೆದಿದ್ದಾರೆ. ದಸರಾ ಉದ್ಘಾಟಕರಾಗಿ ಲೇಖಕಿ ಬಾನು ಮುಷ್ತಾಕ್‌ ಆಯ್ಕೆಗೆ, ಭಾರೀ ವಿರೋಧ ವ್ಯಕ್ತಪಡಿಸಲಾಗ್ತಿದೆ. ಸೆಪ್ಟೆಂಬರ್‌ 9ರ ಬೆಳ್ಳಂಬೆಳಗ್ಗೆಯೇ ಪಾದಯಾತ್ರೆ ಮಾಡಲು ಮುಂದಾಗಿದ್ರು. ಮಾಜಿ ಶಾಸಕ ಎಲ್....

“ಗುಂಪು ಕಟ್ಟಿಕೊಂಡು ಗಲಾಟೆ ಮಾಡೋಕೆ ಶುರು ಮಾಡಿದ್ದಾರೆ”

ಮದ್ದೂರು ಕಲ್ಲು ತೂರಾಟ ಪ್ರಕರಣ ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಉನ್ನತ ಸಭೆ ನಡೆಸಿ ಮಾಹಿತಿ ನೀಡಿದ್ದಾರೆ. ಹಿಂದೂಗಳಾಗ್ಲಿ ಮುಸಲ್ಮಾರೇ ಆಗ್ಲಿ, ಯಾರೇ ಮಾಡಿದ್ರೂ ತಪ್ಪು ತಪ್ಪೇ.. ಉಸ್ತುವಾರಿ ಸಚಿವರ ವರದಿ ಆಧರಿಸಿ, ಮುಂದಿನ ಕ್ರಮ ತೆಗೆದುಕೊಳ್ಳುತ್ತೇವೆ ಎಂದಿದ್ದಾರೆ. ಮದ್ದೂರಿನಲ್ಲಿ ಪೊಲೀಸ್‌ನವರು ಇಲ್ಲಿಯವರೆಗೆ ತಪ್ಪುಗಳನ್ನು ಮಾಡಿಲ್ಲ. ಕಾನೂನು ರೀತಿ ನಡೆದುಕೊಂಡಿದ್ದಾರೆ. ಮಸೀದಿ...

ಮದ್ದೂರಲ್ಲಿ ಸಿದ್ದು ಗ್ಯಾಂಗೇ ಮಾಡ್ತಿದೆ – R. ಅಶೋಕ್

ಮದ್ದೂರಿನಲ್ಲಾದ ಕಲ್ಲು ತೂರಾಟ ಪ್ರಕರಣಕ್ಕೆ, ಸಿಎಂ ಸಿದ್ದರಾಮಯ್ಯನವರೇ ಕಾರಣ ಎಂದು ವಿಪಕ್ಷ ನಾಯಕ ಆರ್‌.ಅಶೋಕ್‌ ಗಂಭೀರ ಆರೋಪ ಮಾಡಿದ್ದಾರೆ. ಕಾಂಗ್ರೆಸ್‌ ಸರ್ಕಾರ ಬಂದ್ಮೇಲೆ, ರಾಜ್ಯದಲ್ಲಿ ಹಿಂದೂಗಳಿಗೆ ಗ್ರಹಣ ಹಿಡಿದಿದೆ. ಧರ್ಮಸ್ಥಳ ಆಯ್ತು. ಚಾಮುಂಡೇಶ್ವರಿ ಆಯ್ತು. ಕಳೆದ ಬಾರಿಯೂ ನಾಗಮಂಗಲದಲ್ಲಿ ಗಲಾಟೆ ಆಯ್ತು. ಈಗ ಮದ್ದೂರಲ್ಲಿ ಮೆರವಣಿಗೆ ಮೇಲೆ ಕಲ್ಲು ತೂರಾಟ ಮಾಡಿದ್ದಾರೆ. ಮದ್ದೂರಿನಲ್ಲಿ, ಮಸೀದಿಯಲ್ಲಿ, ಧರ್ಮಾಂಧರು...

ಮದ್ದೂರಿನಲ್ಲಿ ಖಾಕಿ ಪಡೆ ಲಾಠಿಚಾರ್ಜ್

ಮಂಡ್ಯ ಜಿಲ್ಲೆ ಮದ್ದೂರು ಪಟ್ಟಣದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಪರಿಸ್ಥಿತಿ ನಿಯಂತ್ರಣಕ್ಕೆ ಪ್ರತಿಭಟನಾಕಾರರ ಮೇಲೆ, ಲಾಠಿಚಾರ್ಜ್‌ ಮಾಡಲಾಗಿದೆ. ಸೆಪ್ಟೆಂಬರ್‌ 7ರ ರಾತ್ರಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ, ಕಲ್ಲು ತೂರಾಟ ಮಾಡಲಾಗಿತ್ತು. ಇದ್ರಿಂದ ರೊಚ್ಚಿಗೆದ್ದ ಜನರು, ಪೇಟೆ ಬೀದಿ ಮಾರ್ಗವಾಗಿ ಪ್ರತಿಭಟನಾ ರ್ಯಾಲಿ ಹಮ್ಮಿಕೊಂಡಿದ್ರು. ಸೋಮವಾರ ಬೆಳಗ್ಗೆಯೇ ನೂರಾರು ಸಂಖ್ಯೆಯಲ್ಲಿ ಜನರು ಜಮಾವಣೆಗೊಂಡಿದ್ರು. ಹಿಂದೂ ಸಂಘಟನೆಗಳ...

ಧರ್ಮಸ್ಥಳದಲ್ಲೇ BJP ಪವರ್ ಶೋ.. ಭರ್ಜರಿ ಪ್ಲ್ಯಾನ್!

ಧರ್ಮಸ್ಥಳ ಪ್ರಕರಣದ ತನಿಖೆಯನ್ನು ಎನ್‌ಐಎಗೆ ಕೊಡುವಂತೆ, ರಾಜ್ಯ ಬಿಜೆಪಿಗರು ಆಗ್ರಹಿಸುತ್ತಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಸಿಎಂ, ಡಿಸಿಎಂಗೆ ಆರ್‌ಸಿಬಿ ಗೆಲುವಿನಲ್ಲೂ ಪುಕ್ಕಟ್ಟೆ ಪ್ರಚಾರ ತೆಗೆದುಕೊಂಡು, ಜನಪ್ರಿಯತೆ ಹೆಚ್ಚಿಸಿಕೊಳ್ಳೋ ದುರದ್ದೇಶ ಇತ್ತು. ಈ ಹುನ್ನಾರದ ಪರಿಣಾಮ 11 ಜನ ಪ್ರಾಣ ಕಳೆದುಕೊಂಡ್ರು. ಅದೇ ರೀತಿ, ಧರ್ಮಸ್ಥಳದ ವಿಚಾರದಲ್ಲೂ ಆತುರದ ನಿರ್ಧಾರ ಕೈಗೊಂಡಿದ್ದಾರೆ. ದೂರುದಾರನ...

ರಾಜ್ಯಾದ್ಯಂತ ಸರ್ಕಾರಕ್ಕೆ ‘ಆಶಾ’ ಬಿಸಿ

ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಆಶಾ ಕಾರ್ಯಕರ್ತೆಯರು, ಹೋರಾಟದ ಹಾದಿ ತುಳಿದಿದ್ದಾರೆ. ಆಗಸ್ಟ್‌ 12 ರಿಂದ 3 ದಿನಗಳ ಕಾಲ, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಪ್ರತಿಭಟನೆಗೆ ಮುಂದಾಗಿದ್ದಾರೆ. 2025ರಿಂದ ಅನ್ವಯವಾಗುವಂತೆ, 10 ಸಾವಿರ ರೂಪಾಯಿ ಗೌರವ ಧನಕ್ಕೆ ಪಟ್ಟು ಹಿಡಿದಿದ್ದಾರೆ. ಎಐಯುಟಿಯುಸಿ ನೇತೃತ್ವದಲ್ಲಿ, ಬೆಂಗಳೂರಿನಲ್ಲೂ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದ್ದಾರೆ. 15-16 ವರ್ಷದಿಂದ ಕೆಲಸ ಮಾಡುತ್ತಿದ್ದೇವೆ....

ರಾಜಣ್ಣ ತಲೆದಂಡಕ್ಕೆ ಮಧುಗಿರಿ ಧಗಧಗ

ಸಿದ್ದರಾಮಯ್ಯ ಸಂಪುಟದಿಂದ ಕೆ.ಎನ್‌ ರಾಜಣ್ಣ ಅವರನ್ನ ಕಿತ್ತು ಹಾಕಿದ್ದಕ್ಕೆ ಬೆಂಬಲಿಗರು ಕೆರಳಿ ಕೆಂಡವಾಗಿದ್ದಾರೆ. ಹೈಕಮಾಂಡ್‌ ದಿಢೀರ್‌ ಕ್ರಮ, ಕಾಂಗ್ರೆಸ್‌ ಪಾಳಯದಲ್ಲಿ ಅಲ್ಲೋಲ, ಕಲ್ಲೋಲ ಸೃಷ್ಟಿಸಿದೆ. ಮಧುಗಿರಿಯಲ್ಲಿ ಕಾಂಗ್ರೆಸ್‌ ಮುಖಂಡರು, ಕಾರ್ಯಕರ್ತರು, ಬೆಂಬಲಿಗರು ಬೀದಿಗಿಳಿದು, ಹೋರಾಟಕ್ಕೆ ಮುಂದಾಗಿದ್ದಾರೆ. ಮಧುಗಿರಿ ನಗರದಲ್ಲಿ ರಾಜಣ್ಣ ಬೆಂಬಲಿಗರು, ಪ್ರತಿಭಟನೆಯ ಹಾದಿ ಹಿಡಿದಿದ್ದಾರೆ. ಸಾವಿರಾರು ಸಂಖ್ಯೆಯಲ್ಲಿ ಜಮಾಯಿಸಿದ್ದ ಅಭಿಮಾನಿಗಳು, ಅನ್ಯಾಯ ಅಂತಾ ಘೋಷಣೆ...

ಸಾರಿಗೆ ನೌಕರರ ಬೇಡಿಕೆ ಈಡೇರದಿದ್ರೆ ಕರ್ನಾಟಕ ಬಂದ್!

ಸಾರಿಗೆ ನೌಕರರು, ರಾಜ್ಯ ಸರ್ಕಾರದ ಹಗ್ಗಜಗ್ಗಾಟ ಮುಂದುವರೆದಿದೆ. ಹೈಕೋರ್ಟ್‌ ಮಧ್ಯಪ್ರವೇಶದಿಂದ ರಾಜ್ಯ ಸರ್ಕಾರ ಬಚಾವ್ ಆಗಿದೆ. ಹೈಕೋರ್ಟ್ ವಿಚಾರಣೆ ಬಳಿಕ ಮತ್ತೆ ಮುಷ್ಕರ ನಡೆಸಲು ನೌಕರರ ಸಂಘ ತೀರ್ಮಾನಿಸಿದೆ. ರಾಜ್ಯ ಸರ್ಕಾರ ಹಾಗೂ ನೌಕರರ ಸಂಧಾನ ಸಭೆ ವಿಫಲವಾದ ಬೆನ್ನಲ್ಲೇ ಕನ್ನಡ ಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಅವರು ನೌಕರರ ಪರ ಧ್ವನಿ ಎತ್ತಿದ್ದಾರೆ....

ಸಾರಿಗೆ ನೌಕರರ ಮುಷ್ಕರ ನಿಂತಿಲ್ಲ!

ಮುಷ್ಕರವನ್ನು ಕೈ ಬಿಟ್ಟಿಲ್ಲ.. ಕೇವಲ ಮುಂದೂಡಿದ್ದೇವೆ. ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿ ಅಧ್ಯಕ್ಷ ಅನಂತ ಸುಬ್ಬರಾವ್ ಅವರೇ ಈ ಸ್ಪಷ್ಟನೆ ನೀಡಿದ್ದಾರೆ. ಹೈಕೋರ್ಟ್‌ ಸೂಚನೆ ಮೇರೆಗೆ ಮುಷ್ಕರವನ್ನು ತಾತ್ಕಾಲಿಕವಾಗಿ ಮುಂದೂಡಿದ್ದೇವೆ ಅಷ್ಟೇ. ಸಾಧ್ಯವಾದರೆ ಈ ಕ್ಷಣದಿಂದಲೇ ನೌಕರರು ಕೆಲಸಕ್ಕೆ ಹಾಜರಾಗಿ ಅಂತಾ, ಅನಂತ ಸುಬ್ಬರಾವ್ ಅವರು ಕರೆ ಕೊಟ್ಟಿದ್ದಾರೆ. ನಾವು ಇಷ್ಟು ತಿಂಗಳಿಂದಲೇ ಕಾದಿದ್ದೇವೆ....

ಸಾರಿಗೆ ನೌಕರರ ಮುಷ್ಕರ ಮುಂದೂಡಿಕೆ

ಇವತ್ತು ರಾಜ್ಯಾದ್ಯಂತ ಸಾರಿಗೆ ನೌಕರರ ಒಕ್ಕೂಟ ಅನಿರ್ದಿಷ್ಟಾವಧಿ ಮುಷ್ಕರ ನಡೆಸಿತ್ತು. ಇದೀಗ ಹೈಕೋರ್ಟ್ ಎಚ್ಚರಿಕೆಯ ಹಿನ್ನೆಲೆಯಲ್ಲಿ ಅನಿರ್ದಿಷ್ಟಾವಧಿ ಮುಷ್ಕರವನ್ನು ಮುಂದೂಡಲಾಗಿದೆ. ಹೈಕೋರ್ಟ್‌ ಆದೇಶ ಹಿನ್ನೆಲೆಯಲ್ಲಿ ಮುಷ್ಕರದಿಂದ ಹಿಂದೆ ಸರಿದಿದ್ದಾರೆ. ಜೊತೆಗೆ 4 ಸಾರಿಗೆ ನಿಗಮಗಳ ನೌಕರರ ಸಂಘಕ್ಕೆ, ಹೈಕೋರ್ಟ್‌ ನೋಟಿಸ್‌ ನೀಡಿದೆ. ಆಗಸ್ಟ್‌ 4ರಂದು ವಕೀಲ ಅಮೃತೇಶ್‌ ಮತ್ತು ಸಾರಿಗೆ ಇಲಾಖೆ ಪರ ವಕೀಲರು, ಹೈಕೋರ್ಟ್‌ಗೆ...
- Advertisement -spot_img

Latest News

‘ಆರೋಗ್ಯ ಕವಚ’ವೇ ಅಸ್ತವ್ಯಸ್ತ! ಜೀವ ರಕ್ಷಕಕ್ಕೇ ‘ಗಂಡಾಂತರ’

ಕೋಲಾರ 108 ಸೇವೆ ಅಯೋಮಯ! ತುರ್ತು ಸೇವೆಯಲ್ಲಿ ಜನರಿಗೆ ನೆರವಾಗುತ್ತಿದ್ದ, ಆರೋಗ್ಯ ಸೇವೆಯ ಪ್ರಮುಖ ಭಾಗವಾಗಿರುವ ‘ಆರೋಗ್ಯ ಕವಚ’ ವ್ಯವಸ್ಥೆ ಕೋಲಾರ ಜಿಲ್ಲೆಯಲ್ಲಿ ಗಂಭೀರ ಸ್ಥಿತಿಗೆ...
- Advertisement -spot_img