Wednesday, February 25, 2026

ಬ್ಯೂಟಿ ಟಿಪ್ಸ್

ಸೌತೇಕಾಯಿ ಸೇವನೆಯಿಂದಾಗುವ ಲಾಭ ಮತ್ತು ನಷ್ಟಗಳಿವು..

Health Tips: ಆರೋಗ್ಯಕರ ಮತ್ತು ರುಚಿಕರ ತರಕಾರಿಗಳಲ್ಲಿ ಸೌತೇಕಾಯಿ ಕೂಡ ಒಂದು. ಹಾಗಾಗಿಯೇ ಸೌತೇಕಾಯಿಯನ್ನು ಸಲಾಡ್ ರೂಪದಲ್ಲಿ ತಿನ್ನಲಾಗುತ್ತದೆ. ಆದರೆ ಸೌತೇಕಾಯಿಯಿಂದ ಬರೀ ಲಾಭವಷ್ಟೇ ಅಲ್ಲದೇ, ನಷ್ಟವೂ ಉಂಟು. ಹಾಗಾದ್ರೆ ಸೌತೇಕಾಯಿ ಸೇವನೆಯಿಂದ ಯಾಕೆ ಮತ್ತು ಹೇಗೆ ನಷ್ಟವಾಗುತ್ತದೆ ಅಂತಾ ತಿಳಿಯೋಣ ಬನ್ನಿ.. ಸೌತೇಕಾಯಿ ಸೇವನೆಯಿಂದ ದೇಹದಲ್ಲಿ ನೀರಿನಂಶ ಹೆಚ್ಚಾಗುತ್ತದೆ. ಏಕೆಂದರೆ ಸೌತೇಕಾಯಿಯಲ್ಲಿ ಶೇ.95 ರಷ್ಟು...

ಈ ರೆಸ್ಟೊರೆಂಟ್ ಒಮ್ಮೆ ನೋಡಿದರೆ ಮತ್ತೆ ಮತ್ತೆ ಬರಬೇಕು ಎನಿಸುತ್ತದೆ !

Food Adda: ನಾವು ನಮ್ಮ ಕರ್ನಾಟಕ ಟಿವಿ ಮೂಲಕ ನಿಮಗೆ ಹಲವು ರೆಸ್ಟೋರೆಂಟ್‌ಗಳ ಪರಿಚಯ ಮಾಡಿಸಿದ್ದೇವೆ. ಅದೇ ರೀತಿ, ಇಂದು ಕೂಡ ಒಂದು ರೆಸ್ಟೋರೆಂಟ್ ಪರಿಚಯ ಮಾಡಿಸಲಿದ್ದೇವೆ. ಹಾಗಾದ್ರೆ ಇದು ಎಲ್ಲಿದೆ..? ಈ ರೆಸ್ಟೋರೆಂಟ್ ವಿಶೇಷತೆಗಳೇನು ಅಂತಾ ತಿಳಿಯೋಣ ಬನ್ನಿ.. ಈ ರೆಸ್ಟೋರೆಂಟ್ ಹೆಸರು ಬಾಂಬೆ ಬ್ರ್ಯಾಸರಿ. ಇದು ಬೆಂಗಳೂರಿನ ಇಂದಿರಾ ನಗರದಲ್ಲಿದೆ. ನೀವು ನಾಸ್ಕು...

ಪುರುಷರು ಈ 5 ಸೂಪರ್ ಫುಡ್ ಸೇವಿಸಿದ್ರೆ ಅಶಕ್ತತೆ ದೂರವಾಗುತ್ತದೆ..

Health Tips: ವಯಸ್ಸು 30 ದಾಟಿದ ಬಳಿಕ, ಪುರುಷರ ದೇಹದಲ್ಲಿ ಪೋಷಕಾಂಶಗಳ ಕೊರತೆ ಕಾಡುತ್ತದೆ. ಏಕಂದರೆ, ಈ ಸಮಯದಲ್ಲಿ ಕೆಲಸದ ಒತ್ತಡ, ಮನೆಯ ಜವಾಬ್ದಾರಿಗಳು ಹೆಚ್ಚಾಗುತ್ತದೆ. ಅಲ್ಲದೇ, ಹೊತ್ತಿಗೆ ಸರಿಯಾಗಿ ಊಟ, ತಿಂಡಿ ಮಾಡಲು ಆಗುವುದಿಲ್ಲ. ಹಾಗಾಗಿ ಅನಾರೋಗ್ಯವೂ ಆಗಾಗ ಕಾಡುತ್ತದೆ. ಹಾಗಾಗಿ ನಾವಿಂದು ಪುರುಷರು ಸೇವಿಸಬಹುದಾದ 5 ಸೂಪರ್ ಫುಡ್ ಬಗ್ಗೆ ವಿವರಿಸಲಿದ್ದೇವೆ. ಮೊದಲನೇಯ...

ಸಮಯಕ್ಕೆ ಸರಿಯಾಗಿ ಮುಟ್ಟಾಗಲು ಏನು ಮಾಡಬೇಕು..?

Health Tips: ನಾವು ಈ ಮೊದಲು ನಿಮಗೆ ಸಮಯಕ್ಕೆ ಸರಿಯಾಗಿ ಮುಟ್ಟಾಗದಿರಲು ಕಾರಣವೇನು ಅಂತಾ ಹೇಳಿದ್ದೆವು. ಇದೀಗ ಸಮಯಕ್ಕೆ ಸರಿಯಾಗಿ ಮುಟ್ಟಾಗಲು ಏನು ಮಾಡಬೇಕು ಎಂದು ಹೇಳಲಿದ್ದೇವೆ. ಮೈ ತೂಕ ಹೆಚ್ಚಾಗಿದ್ದರೆ ಕಡಿಮೆ ಮಾಡಿಕೊಳ್ಳಿ. ಕಡಿಮೆ ಇದ್ದಲ್ಲಿ ಸರಿ ಮಾಡಿಕೊಳ್ಳಿ. ಆಯಾ ವಯಸ್ಸಿಗೆ ಸರಿಯಾಗಿ ಮೈತೂಕವಿರುವುದು, ಆರೋಗ್ಯಕರ ವ್ಯಕ್ತಿಯ ಲಕ್ಷಣ. ಹಾಗಾಗಿ ನಿಮ್ಮ ವಯಸ್ಸಿಗೆ ತಕ್ಕಂತೆ...

ಸಮಯಕ್ಕೆ ಸರಿಯಾಗಿ ಮುಟ್ಟಾಗದಿರಲು ಕಾರಣವೇನು..?

Health Tips: ಮುಟ್ಟು ಎಂದರೆ, ಹೆಣ್ಣಿನ ದೊಡ್ಡ ಆರೋಗ್ಯ ಸಮಸ್ಯೆ. ಹಾಗಾಗಿಯೇ ಪುರುಷರು ಹೆಣ್ಣು ಮುಟ್ಟಾದಾಗ, ಆಕೆಯೊಂದಿಗೆ ಸಮಾಧಾನದಿಂದ ನಡೆದುಕೊಳ್ಳಬೇಕು ಎಂದು ಹೇಳುವುದು. ಇನ್ನು ಎಲ್ಲ ಹೆಣ್ಣು ಮಕ್ಕಳು ಬೇರೆ ಬೇರೆ ರೀತಿಯಲ್ಲಿ ಮುಟ್ಟಿನ ನೋವನ್ನು ಅನುಭವಿಸುತ್ತಾರೆ. ಕೆಲವರಿಗೆ ಮಕ್ಕಳಾದ ಬಳಿಕ ಸಿಕ್ಕಾಪಟ್ಟೆ ಹೊಟ್ಟೆ ನೋವು ಬರುತ್ತದೆ. ಇನ್ನು ಕೆಲವರಿಗೆ ಮಕ್ಕಳು ಹುಟ್ಟುವವರೆಗಷ್ಟೇ ಹೊಟ್ಟೆ...

ಮುಖದಲ್ಲಿರುವ ಕಲೆ ಕೊಳೆ ಹೋಗಲಾಡಿಸಿ, ಮುಖದ ಕಾಂತಿ ಹೆಚ್ಚಿಸುವುದು ಹೇಗೆ..?

Beauty Tips: ಪ್ರತಿಯೊಬ್ಬರಿಗೂ ತಾವು ಚೆಂದಗಾಣಬೇಕು. ಸೆಂಟರ್ ಆಫ್ ಅಟ್ರ್ಯಾಕ್ಷನ್ ಆಗಿ ಕಾಣಬೇಕು ಅಂತಾ ಮನಸ್ಸಿರುತ್ತದೆ. ಆದರೆ ಕೆಲವರಿಗೆ ಮುಖದ ಮೇಲೆ ಮೊಡವೆ, ಮೊಡವೆ ಕಲೆ ಇರುವ ಕಾರಣಕ್ಕೆ, ಅವರ ಅಂದ ಮಾಸಿ ಹೋಗಿರುತ್ತದೆ. ಅಂಥವರಿಗಾಗಿ ನಾವಿಂದು ಫೇಸ್‌ಪ್ಯಾಕ್ ಒಂದರ ರೆಸಿಪಿ ತಂದಿದ್ದೇವೆ. ಅದನ್ನು ತಯಾರಿಸಲು ಏನೇನು ಬೇಕೆಂದು ತಿಳಿಯೋಣ ಬನ್ನಿ.. 1 ಸ್ಪೂನ್ ಅರಿಶಿನ,...

ಮಾನಸಿಕ ಜಗತ್ತಿನ ಡಾರ್ಕ್ ಸೈಡ್ ಯಾವುದು ಗೊತ್ತಾ..?

Health Tips: ಸಲಿಂಗ ಪ್ರೇಮ, ವಯಸ್ಸಿಗೆ ಬಂದ ಮಕ್ಕಳಲ್ಲಿ ಅಬ್ನಾರ್ಮಲ್ ಚಟುವಟಿಕೆ ಸೇರಿ ಹಲವು ವಿಷಯಗಳ ಬಗ್ಗೆ ಮನೋವೈದ್ಯರಾದ ಡಾ.ಶ್ರೀಧರ್ ಅವರು ಸಾಕಷ್ಟು ಮಾಹಿತಿಗಳನ್ನು ನಿಮಗೆ ಕೊಟ್ಟಿದ್ದಾರೆ. ಅದೇ ರೀತಿ ಇಂದು ಜನರಲ್ಲಿರುವ ಬೇಧ ಭಾವಗಳ ಭಾವನೆಗಳ ಬಗ್ಗೆ ವೈದ್ಯರು ಮಾಹಿತಿ ನೀಡಿದ್ದಾರೆ. ಅಲ್ಲದೇ ಮಾನಸಿಕ ಜಗತ್ತಿನ ಡಾರ್ಕ್ ಸೈಡ್ ಬಗ್ಗೆಯೂ ಮಾಹಿತಿ ನೀಡಿದ್ದಾರೆ. ವೈದ್ಯರ...

ಸಲಿಂಗ ಪ್ರೇಮ ಸಹಜ ಗುಣ ನಾ..? ಇಂಥವರು ಧೈರ್ಯವಾಗಿ ಇರುವುದು ಹೇಗೆ..?

Health Tips: ಮನೋವೈದ್ಯರಾದ ಡಾ.ಶ್ರೀಧರ್ ಸಲಿಂಗ ಕಾಮದ ಬಗ್ಗೆ ಹಲವಾರು ವಿಷಯಗಳನ್ನು ಈಗಾಗಲೇ ನಿಮ್ಮ ಬಳಿ ಹೇಳಿದ್ದಾರೆ. ಅದೇ ರೀತಿ ಇಂದೂ ಕೂಡ ಸಲಿಂಗ ಕಾಮ ಸಹಜ ಗುಣವೇ..? ಈ ಬಗ್ಗೆ ತಂದೆ ತಾಯಿ ತಿಳಿದುಕೊಳ್ಳಬೇಕಾಗಿದ್ದೇನು..? ಸಲಿಂಗಿಗಳು ಹೇಗೆ ಧೈರ್ಯವಾಗಿರಬೇಕು ಅನ್ನೋ ಬಗ್ಗೆ ವಿವರಿಸಿದ್ದಾರೆ. ದಕ್ಷಿಣ ಭಾರತದ ವಿಶ್ವವಿದ್ಯಾನಿಲಯದ ಅಧ್ಯಾಪಕರೊಬ್ಬರು ಸಲಿಂಗಿಯಾಗಿದ್ದರು. ಆದರೆ ಈ ಬಗ್ಗೆ...

ಕ್ಯಾನ್ಸರ್ ಇದ್ದರೆ ಹೇಗೆ ಗೊತ್ತಾಗುತ್ತದೆ..?

Health Tips: ಹಲವರಿಗೆ ಕ್ಯಾನ್ಸರ್ ಕೊನೆಯ ಸ್ಟೇಜ್‌ಗೆ ಬಂದಾಗಲೇ, ತಮಗೆ ಕ್ಯಾನ್ಸರ್ ಇದೆ ಎಂದು ಗೊತ್ತಾಗುತ್ತದೆ. ಅಪರೂಪಕ್ಕೆ ಕೆಲವರು ಹೆಲ್ತ್ ಚೆಕಪ್ ಮಾಡಿಸಿದಾಗ, ಕ್ಯಾನ್ಸರ್‌ನ ಮೊದಲ ಸ್ಟೇಜ್‌ ಬಗ್ಗೆ ಗೊತ್ತಾಗುತ್ತದೆ. ಹಾಗಾದ್ರೆ ಕ್ಯಾನ್ಸರ್ ಇದ್ದರೆ ಹೇಗೆ ಗೊತ್ತಾಗುತ್ತದೆ ಅನ್ನೋ ಬಗ್ಗೆ ಮಾಹಿತಿ ತಿಳಿಯೋಣ ಬನ್ನಿ.. ಸ್ತನದಲ್ಲಿ ಗೆಡ್ಡೆ ಇದ್ದರೆ, ಅದು ಬ್ರೀಸ್ಟ್ ಕ್ಯಾನ್ಸರ್ ಆಗಿರುತ್ತದೆ. ಹಾಗಾದಾಗ,...

ಒಬ್ಬರಂತೆ ಇನ್ನೊಬ್ಬರಿರುವುದಿಲ್ಲ, ಯಾವುದೂ ಶಾಶ್ವತವಲ್ಲ..

Health Tips: ಪ್ರತಿದಿನ ನಾವು ಸಾಕಷ್ಟು ಜನರನ್ನು ನೋಡುತ್ತೇವೆ. ಒಬ್ಬರಂತೆ ಇನ್ನೊಬ್ಬರು ಇರುವುದಿಲ್ಲ. ಎಲ್ಲರ ಮುಖಚರ್ಯೆ, ಹಾವಭಾವ, ಗುಣ ಬೇರೆ ಬೇರೆ ರೀತಿ ಇರುತ್ತದೆ. ಕೆಲವು ವಿಷಗಳ ಬಗ್ಗೆ ಅಭಿಪ್ರಾಯವೂ ಬೇರೆ ಬೇರೆ ಇರುತ್ತದೆ. ಈ ಬಗ್ಗೆ ಮನೋವೈದ್ಯರಾದ ಡಾ.ಶ್ರೀಧರ್‌ ಮಾತನಾಡಿದ್ದಾರೆ. ಮನೋವೈದ್ಯರ ಪ್ರಕಾರ ನಾವು ಎಲ್ಲರನ್ನೂ ಒಂದೇ ದೃಷ್ಟಿಯಿಂದ ನೋಡುವುದಕ್ಕೆ ಆಗುವುದಿಲ್ಲ. ಏಕೆಂದರೆ, ಎಲ್ಲರೂ...
- Advertisement -spot_img

Latest News

ಬಿಸಿಲ ಧಗೆಯ ನಡುವೆ ಗುಡುಗು ಸಹಿತ ಭಾರೀ ಮಳೆ!

ರಾಜ್ಯದಲ್ಲಿ ತಾಪಮಾನ ಏರಿಕೆಯಾಗಿರುವ ನಡುವೆಯೇ ಅಕಾಲಿಕ ಮಳೆ ಚಟುವಟಿಕೆ ಹೆಚ್ಚಾಗಿದೆ. ನೈರುತ್ಯ ಬಂಗಾಳ ಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದ ಪರಿಣಾಮವಾಗಿ ಕರ್ನಾಟಕದ ಹಲವೆಡೆ ಇಂದು ಗುಡುಗು,...
- Advertisement -spot_img