Thursday, May 7, 2026

ಬ್ಯೂಟಿ ಟಿಪ್ಸ್

ಮುಟ್ಟಲು ಹೇಸಿಗೆ ಪಡುತ್ತಿದ್ದ ಹಣ್ಣಿಗೆ(ತರಕಾರಿ) ಈಗ ಮಾರುಕಟ್ಟೆಯಲ್ಲಿ ಉತ್ತಮ ಬೆಲೆ.. ಯಾವುದು ಆ ಹಣ್ಣು..?

Health Tips: ಈಗ ಕೆಲ ದಿನಗಳ ಹಿಂದೆ ಕೆಂಪು ಸುಂದರಿ ಟೊಮೆಟೋ ಹಣ್ಣಿನ ರೇಟ್ ಗಗನಕ್ಕೇರಿತ್ತು. ನೂರು ರೂಪಾಯಿ ದಾಟಿತ್ತು. ಆದರೆ ಕೆಲವರು ನೂರಲ್ಲ ಸಾವಿರವಾದರೂ ನಾವು ಟೊಮೆಟೋ ಹಾಕದೇ ಸಾರು ಮಾಡೋದೇ ಇಲ್ಲ ಅನ್ನುವಂತೆ, ಟೊಮೆಟೋ ಖರೀದಿಸಿ ಕೊಂಡೊಯ್ಯುತ್ತಿದ್ದರು. ಆದರೆ ಇದೇ ಹಣ್ಣನ್ನು ಮೊದಲು ಯಾರೂ ತಿನ್ನುತ್ತಿರಲಿಲ್ಲ. ತಿನ್ನುವುದು ದೂರದ ಮಾತು. ಮುಟ್ಟುತ್ತಲೂ...

ಸಲಿಂಗ ಅನ್ನೋದು ಮನುಷ್ಯ ಸಹಜ ಗುಣವೇ..?

Health Tips: ಸಲಿಂಗ ಪ್ರೇಮದ ಬಗ್ಗೆ ನಾವು ನಿಮಗೆ ಹಲವಾರು ಮಾಹಿತಿ ನೀಡಿದ್ದೇವೆ. ಮನೋವೈದ್ಯರಾದ ಡಾ.ಶ್ರೀಧರ್ ಅವರು ಸಲಿಂಗ ಪ್ರೇಮದ ಬಗ್ಗೆ ತಿಳಿಸಿದ್ದಾರೆ. ಅದೇ ರೀತಿ ಇಂದು ಸಲಿಂಗ ಅನ್ನೋದು ಮನುಷ್ಯ ಸಹಜ ಗುಣವಾ ಅನ್ನೋ ವಿಚಾರದ ಬಗ್ಗೆ ಮಾಹಿತಿ ನೀಡಿದ್ದಾರೆ. ವೈದ್ಯರ ಪ್ರಕಾರ ಸಲಿಂಗ ಎನ್ನುವುದು ಮನುಷ್ಯ ಸಹಜ ಗುಣವೇ. ಏಕೆಂದರೆ, ಸಲಿಂಗಿಗಳ ಪೋಷಕರು...

ಈ ಲಕ್ಷಣಗಳು ಯಾರಲ್ಲಿ ಇರುತ್ತದೆಯೋ, ಅಂಥವರಿಗೆ ಕ್ಯಾನ್ಸರ್ ಬರುವ ಸಾಧ್ಯತೆ ಇರುತ್ತದೆ..

Health Tips: ಹಲವು ಕ್ಯಾನ್ಸರ್ ರೋಗಿಗಳು ಕೊನೆಯ ಸ್ಟೇಜ್‌ಗೆ ಹೋದಾಗಲೇ, ಎಚ್ಚೆತ್ತುಕೊಂಡು ಕ್ಯಾನ್ಸರ್‌ಗೆ ಚಿಕಿತ್ಸೆ ತೆಗೆದುಕೊಳ್ಳುತ್ತಾರೆ. ಯಾಕಂದ್ರೆ ಅವರಿಗೆ ಕ್ಯಾನ್ಸರ್ ಬಂದಿರುವುದೇ ಗೊತ್ತಾಗುವುದಿಲ್ಲ. ಯಾಕಂದ್ರೆ ಅವರ ಆರೋಗ್ಯದಲ್ಲಾಗುವ ಬದಲಾವಣೆಯನ್ನು ಅವರು ಗಮನಿಸಿರುವುದಿಲ್ಲ. ಹಾಗಾಗಿ ನಾವಿಂದು ಕ್ಯಾನ್ಸರ್ ಇರುವವರಿಗೆ ಎಂಥ ಲಕ್ಷಣಗಳು ಕಾಣಿಸಿಕೊಳ್ಳುತ್ತದೆ ಅಂತಾ ಮಾಹಿತಿ ನೀಡಲಿದ್ದೇವೆ. ಮೊದಲನೇಯ ಲಕ್ಷಣ. ದೇಹದ ತೂಕ ಕಡಿಮೆಯಾಗುವುದು. ಟಿಬಿ ಇದ್ದಾಗ,...

ಸುಲಭವಾಗಿ ತಯಾರಿಸಬಹುದಾದ ವೆಜ್ ಪಲಾವ್ ರೆಸಿಪಿ: ವೀಡಿಯೋ ಸಮೇತ

Recipe: ನಾವು ನಿಮಗೆ ಹಲವಾರು ರೆಸಿಪಿಗಳ ಬಗ್ಗೆ ಮಾಹಿತಿ ನೀಡಿದ್ದೇವೆ. ಇಂದು ವೆಜಿಟೇಬಲ್ ಪಲಾವ್ ಹೇಗೆ ಮಾಡೋದು ಅನ್ನೋ ಬಗ್ಗೆಯೂ ಹೇಳಲಿದ್ದೇವೆ. ನೀವು ವೀಡಿಯೋ ಮೂಲಕವೂ ರೆಸಿಪಿಯನ್ನು ನೋಡಬಹುದು. ಹಾಗಾದ್ರೆ ಈ ರೆಸಿಪಿ ಮಾಡೋದು ಹೇಗೆ..? ಇದಕ್ಕೆ ಏನೇನು ಬೇಕು ಅಂತಾ ತಿಳಿಯೋಣ ಬನ್ನಿ.. 1 ಟೊಮೆಟೋ, 1ಈರುಳ್ಳಿ, ಕ್ಯಾರೆಟ್‌, ಆಲೂಗಡ್ಡೆ, ಬೀನ್ಸ್, 3 ಹಸಿಮೆಣಸು,...

ಸೌತೇಕಾಯಿ ಸೇವನೆಯಿಂದಾಗುವ ಲಾಭ ಮತ್ತು ನಷ್ಟಗಳಿವು..

Health Tips: ಆರೋಗ್ಯಕರ ಮತ್ತು ರುಚಿಕರ ತರಕಾರಿಗಳಲ್ಲಿ ಸೌತೇಕಾಯಿ ಕೂಡ ಒಂದು. ಹಾಗಾಗಿಯೇ ಸೌತೇಕಾಯಿಯನ್ನು ಸಲಾಡ್ ರೂಪದಲ್ಲಿ ತಿನ್ನಲಾಗುತ್ತದೆ. ಆದರೆ ಸೌತೇಕಾಯಿಯಿಂದ ಬರೀ ಲಾಭವಷ್ಟೇ ಅಲ್ಲದೇ, ನಷ್ಟವೂ ಉಂಟು. ಹಾಗಾದ್ರೆ ಸೌತೇಕಾಯಿ ಸೇವನೆಯಿಂದ ಯಾಕೆ ಮತ್ತು ಹೇಗೆ ನಷ್ಟವಾಗುತ್ತದೆ ಅಂತಾ ತಿಳಿಯೋಣ ಬನ್ನಿ.. ಸೌತೇಕಾಯಿ ಸೇವನೆಯಿಂದ ದೇಹದಲ್ಲಿ ನೀರಿನಂಶ ಹೆಚ್ಚಾಗುತ್ತದೆ. ಏಕೆಂದರೆ ಸೌತೇಕಾಯಿಯಲ್ಲಿ ಶೇ.95 ರಷ್ಟು...

ಈ ರೆಸ್ಟೊರೆಂಟ್ ಒಮ್ಮೆ ನೋಡಿದರೆ ಮತ್ತೆ ಮತ್ತೆ ಬರಬೇಕು ಎನಿಸುತ್ತದೆ !

Food Adda: ನಾವು ನಮ್ಮ ಕರ್ನಾಟಕ ಟಿವಿ ಮೂಲಕ ನಿಮಗೆ ಹಲವು ರೆಸ್ಟೋರೆಂಟ್‌ಗಳ ಪರಿಚಯ ಮಾಡಿಸಿದ್ದೇವೆ. ಅದೇ ರೀತಿ, ಇಂದು ಕೂಡ ಒಂದು ರೆಸ್ಟೋರೆಂಟ್ ಪರಿಚಯ ಮಾಡಿಸಲಿದ್ದೇವೆ. ಹಾಗಾದ್ರೆ ಇದು ಎಲ್ಲಿದೆ..? ಈ ರೆಸ್ಟೋರೆಂಟ್ ವಿಶೇಷತೆಗಳೇನು ಅಂತಾ ತಿಳಿಯೋಣ ಬನ್ನಿ.. ಈ ರೆಸ್ಟೋರೆಂಟ್ ಹೆಸರು ಬಾಂಬೆ ಬ್ರ್ಯಾಸರಿ. ಇದು ಬೆಂಗಳೂರಿನ ಇಂದಿರಾ ನಗರದಲ್ಲಿದೆ. ನೀವು ನಾಸ್ಕು...

ಪುರುಷರು ಈ 5 ಸೂಪರ್ ಫುಡ್ ಸೇವಿಸಿದ್ರೆ ಅಶಕ್ತತೆ ದೂರವಾಗುತ್ತದೆ..

Health Tips: ವಯಸ್ಸು 30 ದಾಟಿದ ಬಳಿಕ, ಪುರುಷರ ದೇಹದಲ್ಲಿ ಪೋಷಕಾಂಶಗಳ ಕೊರತೆ ಕಾಡುತ್ತದೆ. ಏಕಂದರೆ, ಈ ಸಮಯದಲ್ಲಿ ಕೆಲಸದ ಒತ್ತಡ, ಮನೆಯ ಜವಾಬ್ದಾರಿಗಳು ಹೆಚ್ಚಾಗುತ್ತದೆ. ಅಲ್ಲದೇ, ಹೊತ್ತಿಗೆ ಸರಿಯಾಗಿ ಊಟ, ತಿಂಡಿ ಮಾಡಲು ಆಗುವುದಿಲ್ಲ. ಹಾಗಾಗಿ ಅನಾರೋಗ್ಯವೂ ಆಗಾಗ ಕಾಡುತ್ತದೆ. ಹಾಗಾಗಿ ನಾವಿಂದು ಪುರುಷರು ಸೇವಿಸಬಹುದಾದ 5 ಸೂಪರ್ ಫುಡ್ ಬಗ್ಗೆ ವಿವರಿಸಲಿದ್ದೇವೆ. ಮೊದಲನೇಯ...

ಸಮಯಕ್ಕೆ ಸರಿಯಾಗಿ ಮುಟ್ಟಾಗಲು ಏನು ಮಾಡಬೇಕು..?

Health Tips: ನಾವು ಈ ಮೊದಲು ನಿಮಗೆ ಸಮಯಕ್ಕೆ ಸರಿಯಾಗಿ ಮುಟ್ಟಾಗದಿರಲು ಕಾರಣವೇನು ಅಂತಾ ಹೇಳಿದ್ದೆವು. ಇದೀಗ ಸಮಯಕ್ಕೆ ಸರಿಯಾಗಿ ಮುಟ್ಟಾಗಲು ಏನು ಮಾಡಬೇಕು ಎಂದು ಹೇಳಲಿದ್ದೇವೆ. ಮೈ ತೂಕ ಹೆಚ್ಚಾಗಿದ್ದರೆ ಕಡಿಮೆ ಮಾಡಿಕೊಳ್ಳಿ. ಕಡಿಮೆ ಇದ್ದಲ್ಲಿ ಸರಿ ಮಾಡಿಕೊಳ್ಳಿ. ಆಯಾ ವಯಸ್ಸಿಗೆ ಸರಿಯಾಗಿ ಮೈತೂಕವಿರುವುದು, ಆರೋಗ್ಯಕರ ವ್ಯಕ್ತಿಯ ಲಕ್ಷಣ. ಹಾಗಾಗಿ ನಿಮ್ಮ ವಯಸ್ಸಿಗೆ ತಕ್ಕಂತೆ...

ಸಮಯಕ್ಕೆ ಸರಿಯಾಗಿ ಮುಟ್ಟಾಗದಿರಲು ಕಾರಣವೇನು..?

Health Tips: ಮುಟ್ಟು ಎಂದರೆ, ಹೆಣ್ಣಿನ ದೊಡ್ಡ ಆರೋಗ್ಯ ಸಮಸ್ಯೆ. ಹಾಗಾಗಿಯೇ ಪುರುಷರು ಹೆಣ್ಣು ಮುಟ್ಟಾದಾಗ, ಆಕೆಯೊಂದಿಗೆ ಸಮಾಧಾನದಿಂದ ನಡೆದುಕೊಳ್ಳಬೇಕು ಎಂದು ಹೇಳುವುದು. ಇನ್ನು ಎಲ್ಲ ಹೆಣ್ಣು ಮಕ್ಕಳು ಬೇರೆ ಬೇರೆ ರೀತಿಯಲ್ಲಿ ಮುಟ್ಟಿನ ನೋವನ್ನು ಅನುಭವಿಸುತ್ತಾರೆ. ಕೆಲವರಿಗೆ ಮಕ್ಕಳಾದ ಬಳಿಕ ಸಿಕ್ಕಾಪಟ್ಟೆ ಹೊಟ್ಟೆ ನೋವು ಬರುತ್ತದೆ. ಇನ್ನು ಕೆಲವರಿಗೆ ಮಕ್ಕಳು ಹುಟ್ಟುವವರೆಗಷ್ಟೇ ಹೊಟ್ಟೆ...

ಮುಖದಲ್ಲಿರುವ ಕಲೆ ಕೊಳೆ ಹೋಗಲಾಡಿಸಿ, ಮುಖದ ಕಾಂತಿ ಹೆಚ್ಚಿಸುವುದು ಹೇಗೆ..?

Beauty Tips: ಪ್ರತಿಯೊಬ್ಬರಿಗೂ ತಾವು ಚೆಂದಗಾಣಬೇಕು. ಸೆಂಟರ್ ಆಫ್ ಅಟ್ರ್ಯಾಕ್ಷನ್ ಆಗಿ ಕಾಣಬೇಕು ಅಂತಾ ಮನಸ್ಸಿರುತ್ತದೆ. ಆದರೆ ಕೆಲವರಿಗೆ ಮುಖದ ಮೇಲೆ ಮೊಡವೆ, ಮೊಡವೆ ಕಲೆ ಇರುವ ಕಾರಣಕ್ಕೆ, ಅವರ ಅಂದ ಮಾಸಿ ಹೋಗಿರುತ್ತದೆ. ಅಂಥವರಿಗಾಗಿ ನಾವಿಂದು ಫೇಸ್‌ಪ್ಯಾಕ್ ಒಂದರ ರೆಸಿಪಿ ತಂದಿದ್ದೇವೆ. ಅದನ್ನು ತಯಾರಿಸಲು ಏನೇನು ಬೇಕೆಂದು ತಿಳಿಯೋಣ ಬನ್ನಿ.. 1 ಸ್ಪೂನ್ ಅರಿಶಿನ,...
- Advertisement -spot_img

Latest News

ಗ್ರಾಮ ಪಂಚಾಯಿತಿ ಆಫೀಸ್ ಇದ್ಯಾ? ಇಲ್ಲಾ ಇದು ಖಾಲಿ ಬಿಲ್ಡಿಂಗಾ?

ರಾಯಚೂರು ಜಿಲ್ಲೆಯ ಕೆಲ ಗ್ರಾಮಗಳಲ್ಲಿ ಜನರ ಸಹನೆ ಮಿತಿ ಮೀರುತ್ತಿದೆ. ಕುಡಿಯುವ ನೀರು ಇಲ್ಲ, ರಸ್ತೆಗಳ ಪರಿಸ್ಥಿತಿ ಹಾಳು, ಚರಂಡಿ ಸಮಸ್ಯೆ ತೀವ್ರ, ಆದರೆ ಗ್ರಾಮ...
- Advertisement -spot_img