Thursday, September 10, 2026

ಬ್ಯೂಟಿ ಟಿಪ್ಸ್

ಜೀನಿ ಸರಿಹಿಟ್ಟಿನ ಸೇವನೆಯಿಂದ ಏನೆಲ್ಲಾ ಲಾಭವಾಗತ್ತೆ..? ಮಾಲೀಕರೇ ಹೇಳ್ತಾರೆ ಕೇಳಿ..

Health Tips: ಜೀನಿ ಸರಿಹಿಟ್ಟಿನ ಸೇವನೆ ಮಾಡಿ, ಎಷ್ಟೋ ಮಕ್ಕಳು ಆರೋಗ್ಯಕರವಾಗಿರುವುದನ್ನ ನೀವು ನಮ್ಮ ಕರ್ನಾಟಕ ಟಿವಿಯಲ್ಲೇ ನೋಡಿದ್ದೀರಿ. ಅಲ್ಲದೇ, ಜೀನಿ ಸರಿಹಿಟ್ಟನ್ನು ಹೇಗೆ ತಯಾರಿಸಬೇಕು ಅಂತಾ ನವು ನಿಮಗೆ ಈಗಾಗಲೇ ಹೇಳಿದ್ದೇವೆ. ಅದೇ ರೀತಿ ಇಂದು ಜೀನಿ ಮಾಲೀಕರಾದಂಥ ದಿಲೀಪ್ ಅವರೇ, ಜೀನಿ ಸರಿಹಿಟ್ಟಿನ ಸೇವನೆಯಿಂದ ಮಕ್ಕಳಿಗೆ ಏನು ಲಾಭವಾಗುತ್ತದೆ..? ಇದನ್ನು ಹೇಗೆ...

ಯಶಸ್ವಿ ಜನರಿಗೆ ಈ ಅಭ್ಯಾಸಗಳಿರುತ್ತದೆ ನೋಡಿ..

Life style: ಜೀವನದಲ್ಲಿ ನಾವಂದುಕೊಂಡಿದ್ದನ್ನು ಸಾಧಿಸುವುದು ಸುಲಭದ ಕೆಲಸವಲ್ಲ. ಅದಕ್ಕಾಗಿ ನಾವು ಹಲವು ವರ್ಷಗಳ ಕಾಲ, ನಮ್ಮ ಕೆಲಸದಲ್ಲಿ ತೊಡಗಬೇಕು. ಎಲ್ಲ ಆಸೆ ಆಕಾಂಕ್ಷೆಗಳನ್ನು ಬದಿಗಿಟ್ಟು ಬದುಕಬೇಕು. ಕೆಲವರು ಮನೆಜನರಿಂದ ಎಷ್ಟೋ ವರ್ಷಗಳ ಕಾಲ ದೂರವಿದ್ದು,ಯಶಸ್ವಿಯಾಗುತ್ತಾರೆ. ಏಕೆಂದರೆ ನಾವು ಯಾವುದನ್ನಾದರೂ ಪಡೆಯಬೇಕು ಎಂದರೆ, ಇರುವದನ್ನು ತೊರೆಯಬೇಕು. ಆಗಲೇ ಯಶಸ್ಸು ನಮ್ಮ ಪಾಲಾಗುತ್ತದೆ. ಇಂದು ನಾವು...

ಹೋಲ್‌ಸೇಲ್ ಬೆಲೆಗೆ ಉತ್ತಮ ಕ್ವಾಲಿಟಿಯ ಬಟ್ಟೆ ಬೇಕಾಗಿದ್ದಲ್ಲಿ ಈ ಅಂಗಡಿಗೆ ಬನ್ನಿ..

Shopping tips: ಹೆಣ್ಣು ಮಕ್ಕಳಿಗೆ ಎಷ್ಟೇ ಬಟ್ಟೆಗಳಿದ್ದರೂ, ಅದು ಕಡಿಮೆಯೇ. ಹಾಕಿದ್ದೆ ಬಟ್ಟೆ ಹಾಕೋಕ್ಕೆ ಬೇಸರವಾಗೋದು ಒಂದೆಡೆಯಾದ್ರೆ, ಮಾರುಕಟ್ಟೆಗೆ ಬರುವ ಹೊಸ ಹೊಸ ಡಿಸೈನರ್ ಬಟ್ಟೆಗಳು ಗಮನ ಸೆಳೆಯೋದು ಇನ್ನೊಂದೆಡೆ. ಆದರೆ ನಾವಿಂದು ಹೇಳುವ ಬಟ್ಟೆ ಅಂಗಡಿಗೆ ನೀವು ವಿಸಿಟ್ ಮಾಡಿದ್ರೆ, ನಿಮಗೆ ಅಲ್ಲಿ ಕಡಿಮೆ ಬೆಲೆಗೆ, ಉತ್ತಮ ಕ್ವಾಲಿಟಿಯ, ಚೆಂದದ ಡ್ರೆಸ್‌ಗಳು ಸಿಗುತ್ತದೆ....

ಮಾವಿನಹಣ್ಣಿನೊಂದಿಗೆ ಈ ಆಹಾರವನ್ನು ಎಂದಿಗೂ ಸೇವಿಸಬೇಡಿ..

Health Tips: ಹಲವರು ಯಾವಾಗ ಬೇಸಿಗೆ ಬರತ್ತೋ..? ಅದ್ಯಾವಾಗ ಮಾವಿನ ಹಣ್ಣನ್ನು ತಿನ್ನುತ್ತೇವೋ ಅಂತಾ ಕಾಯುತ್ತಿರುತ್ತಾರೆ. ಇದರೊಂದಿಗೆ ಮಾವಿನ ಹಣ್ಣಿನ ತರಹೇವಾರಿ ರೆಸಿಪಿ ಕೂಡಾ ಮಾಡುತ್ತಾರೆ. ಆದರೆ ಮಾವಿನ ಹಣ್ಣಿನೊಂದಿಗೆ ಕೆಲ ಪದಾರ್ಥಗಳನ್ನು ಸೇರಿಸಿ ತಿನ್ನುವಂತಿಲ್ಲ. ಅದ್ಯಾವ ಪದಾರ್ಥಗಳು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಆಯುರ್ವೇದದ ನಿಯಮದ ಪ್ರಕಾರ, ಫ್ರೂಟ್ ಸಲಾಡ್ ಮಾಡಿ ತಿನ್ನುವುದು ನಿಷಿದ್ಧವಿದೆ....

ಮಳೆಗಾಲದಲ್ಲಿ ಈ ರೋಗಗಳ ಬಗ್ಗೆ ಎಚ್ಚರವಿರಲಿ..

Health Tips: ಮಳೆಗಾಲ ಬಂದ್ರೆ, ನಾವು ಆರೋಗ್ಯದ ಬಗ್ಗೆ ಎಷ್ಟು ಎಚ್ಚರಿಕೆ ವಹಿಸಿದರೂ ಸಾಲದು. ಉತ್ತಮ ಆಹಾರ, ಬಿಸಿ ಬಿಸಿ ನೀರು, ಬೆಚ್ಚಗಿನ ಬಟ್ಟೆ ಹೀಗೆ ಸಾಕಷ್ಟು ಕಾಳಜಿ ವಹಿಸಲೇಬೇಕಾಗುತ್ತದೆ. ಇಲ್ಲದಿದ್ದಲ್ಲಿ, ಜ್ವರ, ಕೆಮ್ಮು, ನೆಗಡಿ ಬಂದೇ ಬರುತ್ತದೆ. ಮಳೆಗಾಲವೆಂದರೆ ಜ್ವರ, ನೆಗಡಿ, ಕೆಮ್ಮು ಬರುವುದು ಸಹಜವೆಂದು ನಿಮಗನ್ನಿಸಬಹುದು. ಆದರೆ ಇದು ನಿಮ್ಮ ಜೀವಕ್ಕೂ...

ಪಿಡ್ಸ್ ಲಕ್ಷಣಗಳು ಏನೇನು..? ಕಬ್ಬಿಣ ಕೊಡುವುದರಿಂದ ಏನೂ ಉಪಯೋಗವಿಲ್ಲ..

Health Tips: ಪಿಡ್ಸ್ ಬಂದಾಗ, ಅಂಥವರ ಕೈಗೆ ಕಬ್ಬಿಣದ ತುಂಡನ್ನು, ಕಬ್ಬಿಣದ ಚಾವಿಯನ್ನು ಕೊಡಲಾಗುತ್ತದೆ. ಆಗ ಪಿಡ್ಸ್ ನಿಲ್ಲುತ್ತದೆ ಎಂದು ಹೇಳುತ್ತಾರೆ. ಆದರೆ ವೈದ್ಯರ ಪ್ರಕಾರ, ಪಿಡ್ಸ್ ಬಂದವರಿಗೆ ಕಬ್ಬಿಣ ಕೊಟ್ಟರೆ ಏನೂ ಪ್ರಯೋಜನವಿಲ್ಲ. ಹಾಗಾದ್ರೆ ಪಿಡ್ಸ್ ಬಂದಾಗ ಏನು ಮಾಡಬೇಕು..? ಇದರ ಲಕ್ಷಣಗಳೇನು ಅಂತಾ ತಿಳಿಯೋಣ ಬನ್ನಿ.. ಡಾ.ಸುರೇಂದ್ರ ಪಿಡ್ಸ್ ಬಗ್ಗೆ ಸಂಪೂರ್ಣ ಮಾಹಿತಿ...

ಜೀನಿ ಸರಿಹಿಟ್ಟು ಮಾಡೋದು ಹೇಗೆ..?

Health Tips: ಜೀನಿ ಕಂಪೆನಿಯ ಹಲವು ಪ್ರಾಡಕ್ಟ್‌ಗಳು ಸಖತ್ ಫೇಮಸ್ ಆಗಿದೆ. ಯಾಕಂದ್ರೆ ಅದರ ಆರೋಗ್ಯಕರ ಲಾಭಗಳು ಅದೇ ರೀತಿ ಇದೆ. ಎಷ್ಟೋ ಜನರಿಗೆ ಜೀನಿ ಪೌಡರ್ ಸೇವಿಸಿದ ಬಳಿಕ, ಶುಗರ್ ಬಿಪಿ ಕಂಟ್ರೋಲಿಗೆ ಬಂದ ಉದಾಹರಣೆಗಳಿದೆ. ಅದೇ ರೀತಿ ಜೀನಿ ಸರಿಹಿಟ್ಟನ್ನು 6 ತಿಂಗಳು ತುಂಬಿರುವ ಮಕ್ಕಳಿಗೆ ನೀಡಿದರೆ, ಆ ಮಗು ದಷ್ಟಪುಷ್ಟವಾಗಿ...

ನಿದ್ದೆ ಮಾಡಿಯೂ ನೀವು ನಿಮ್ಮ ದೇಹದ ತೂಕವನ್ನು ಇಳಿಸಬಹುದು ಗೊತ್ತಾ..?

Health Tips: ನಿದ್ದೆ ಮಾಡಿಯೂ ನಾವು ನಮ್ಮ ದೇಹದ ತೂಕವನ್ನು ಇಳಿಸಬಹುದು. ಈ ಮಾತು ಕೇಳಿ ನಿಮಗೆ ವಿಚಿತ್ರ ಎನ್ನಿಸಬಹುದು. ಆದರೆ ಇದು ನಿಜ. ಯಾರು ಅವಶ್ಯಕತೆ ಇದ್ದಷ್ಟು ನಿದ್ರಿಸುತ್ತಾರೋ, ಅವರ ತೂಕ ಸರಿಯಾಗಿ ಇರುತ್ತದೆ. ನಿದ್ರಾಹೀನತೆಯಿಂದ ಬಳಲುವವರು ಮತ್ತು ಅಗತ್ಯಕ್ಕಿಂತ ಹೆಚ್ಚು ನಿದ್ರಿಸುವವರ ತೂಕ ಹೆಚ್ಚಾಗಿರುತ್ತದೆ. ಹಾಗಾದ್ರೆ ನಿದ್ರೆಗೂ, ತೂಕಕ್ಕೂ ಇರುವ ಸಂಬಂಧವೇನೆಂದು...

1 ಲಕ್ಷದ ಒಳಗೆ ಹಲವು ಸಲಕರಣೆಗಳು ಸರ್ಕಾರದಿಂದ್ಲೂ ಸಬ್ಸಿಡಿ! ರೈತರಿಗೆ ಗುಡ್ ನ್ಯೂಸ್

Krishi News: ರೈತರ ಅನುಕೂಲಕ್ಕಾಗಿ, ಕೃಷ್ಣಿಯ ಬಗ್ಗೆ, ಕೃಷಿಗೆ ಬಳಸುವ ಸಲಕರಣೆಗಳ ಬಗ್ಗೆ ಕರ್ನಾಟಕ ಟಿವಿ ಕೃಷಿ ಯೂಟ್ಯೂಬ್ ಚಾನೆಲ್‌ನಲ್ಲಿ ಮಾಹಿತಿ ಕೊಡಲಾಗುತ್ತಿದೆ. ಅಂಥ ಮಾಹಿತಿಯಲ್ಲಿ ನಾವಿಂದು ಕೆಲ ಕೃಷಿ ಸಲಕರಣೆಗಳ ಬಗ್ಗೆ ಮಾಹಿತಿ ನೀಡಲಿದ್ದೇವೆ. ಅಗ್ರಿಡಾನ್ ಎಂಬ ಕಂಪೆನಿಯವರು ರೈತರಿಗೆ ಅನುಕೂಲವಾಗುವಂತೆ ಕೆಲ ಕೃಷಿ ಸಲಕರಣೆಗಳನ್ನು ಮಾರಾಟ ಮಾಡುತ್ತಿದ್ದಾರೆ. ಪಂಪ್ ಸೆಟ್, ಬೆಳೆಗೆ ಔಷಧಿ...

ಡಾರ್ಕ್ ಅಂಡರ್ ಆರ್ಮ್ಸ್ ಚಿಂತೆ ಬಿಡಿ, ವೈದ್ಯರ ಈ ಸಲಹೆ ಫಾಲೋ ಮಾಡಿ..

Health Tips: ಹೆಣ್ಣು ಮಕ್ಕಳು ಮುಖ ಮತ್ತು ಕೂದಲು, ದೇಹದ ಸೌಂದರ್ಯಕ್ಕೆ ಎಷ್ಟು ಪ್ರಾಮುಖ್ಯತೆ ನೀಡುತ್ತಾರೋ, ಅಷ್ಟೇ ಪ್ರಾಮುಖ್ಯತೆ ಅಂಡರ್‌ಆರ್ಮ್ಸ್ ಅಂದ್ರೆ ಕಂಕುಳಿಗೆ ಕೊಡಬೇಕಾಗುತ್ತದೆ. ಏಕೆಂದರೆ ಇದು ಫ್ಯಾಷನ್ ಯುಗವಾದ ಕಾರಣ, ಸ್ಲಿವ್ಲೆಸ್ ಬಟ್ಟೆ ಧರಿಸುವುದು ಕಾಮನ್. ಅಂಥವರು ಅಂಡರ್ ಆರ್ಮ್ಸ್ ಬಗ್ಗೆ ಹೆಚ್ಚು ಗಮನ ಕೊಡಬೇಕು. ಕೆಲವರಿಗೆ ಡಾರ್ಕ್ ಅಂಡರ್ ಆರ್ಮ್ಸ್ ಬಗ್ಗೆ...
- Advertisement -spot_img

Latest News

PM ಕಿಸಾನ್ ಹಣ ಬಂದಿಲ್ವಾ? ಹಾಗಿದ್ರೆ ಮೊದಲು ಈ ಕೆಲಸ ಮಾಡಿ!

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಅಂದರೆ ಪಿಎಂ-ಕಿಸಾನ್ ಯೋಜನೆಯಡಿ ಆರ್ಥಿಕ ನೆರವು ಪಡೆಯುತ್ತಿರುವ ರೈತರಿಗೆ ಕೇಂದ್ರ ಸರ್ಕಾರದಿಂದ ಹೊಸ ಸೂಚನೆ ಹೊರಬಿದ್ದಿದೆ. ಈ ಯೋಜನೆಯಡಿ...
- Advertisement -spot_img