Friday, May 8, 2026

ಬ್ಯೂಟಿ ಟಿಪ್ಸ್

ಬಜ್ಜಿಗೆ ಬೇಕಾದ ಕಡಲೇಹಿಟ್ಟು ತ್ವಚೆಗೂ ಬೇಕು

Beauty Tips: ಮೊದಲೆಲ್ಲ ಮುಖ ಸಾಫ್ಟ್ ಆಗಬೇಕು. ಮುಖದ ಮೇಲಿನ ಗುಳ್ಳೆಗಳು ಕಡಿಮೆಯಾಗಬೇಕು. ಸುಂದರವಾಗಿ ಕಾಣಬೇಕು ಅಂದ್ರೆ, ಕಡಲೆಹಿಟ್ಟನ್ನು ಮುಖಕ್ಕೆ ಹಚ್ಚಿ ಎಂದು ಹಿರಿಯರು ಸಲಹೆ ಕೊಡುತ್ತಿದ್ದರು. ಇಂದಿನ ಕಾಲದಲ್ಲಿ ಕೆಲವೇ ಕೆಲವರು ಈ ಟಿಪ್ಸ್ ಫಾಲೋ ಮಾಡ್ತಿದ್ದಾರೆ. ಉಳಿದವರು, ಮಾರುಕಟ್ಟೆಯಲ್ಲಿ ಸಿಗುವ ತರಹೇವಾರಿ ಕ್ರೀಮ್ ಬಳಸುತ್ತಾರೆ. ಈ ಬಗ್ಗೆ ವೈದ್ಯೆ ದೀಪಿಕಾ ಕೆಲವು...

ಹೊಟ್ಟೆ ಉಬ್ಬರ ಸಮಸ್ಯೆ ಕಾಡ್ತಿದ್ಯಾ? ಸಮಸ್ಯೆಗೆ ಇಲ್ಲಿದೆ Tips

Health Tips: ಇತ್ತೀಚಿನ ದಿನಗಳಲ್ಲಿ ಹೊಟ್ಟೆ ಉಬ್ಬರ ಸಮಸ್ಯೆ ಹಲವರನ್ನು ಕಾಡುತ್ತಿದೆ. ತಿಂದ ಆಹಾರ ಸರಿಯಾಗಿ ಜೀರ್ಣವಾಗದೇ, ಈ ಸಮಸ್ಯೆ ಕಾಡುತ್ತದೆ. ಹೊಟ್ಟೆ ಉಬ್ಬರ ಸಮಸ್ಯೆ ಹೇಗೆ ಆಗುತ್ತದೆ. ಇದಕ್ಕೆ ಪರಿಹಾರವೇನು..? ಈ ಎಲ್ಲ ಪ್ರಶ್ನೆಗೆ ಖ್ಯಾತ ವೈದ್ಯರಾದ ಆಂಜೀನಪ್ಪ ಉತ್ತರಿಸಿದ್ದಾರೆ. ನಾವು ಸೇವಿಸಿದ ಆಹಾರ ಅನ್ನನಾಳದ ಮೂಲಕ ನಮ್ಮ ಹೊಟ್ಟೆಗೆ ತಲುಪುತ್ತದೆ. ಹಾಗಾಗಿ ನಾವು...

ದೇಹದ ಮೇಲೆ Pimples: ಈ ಸಮಸ್ಯೆಗೆ ಕಾರಣಗಳು ಏನೇನು?

Health Tips: ಕೆಲವರಿಗೆ ಬರೀ ಮುಖದ ಮೇಲಷ್ಟೇ ಅಲ್ಲದೇ, ಇಡೀ ದೇಹದ ಮೇಲೆ ಗುಳ್ಳೆಗಳಾಗುತ್ತದೆ. ಕೆಲವೊಮ್ಮೆ ಮೊಡವೆಗಳೂ ಆಗುತ್ತದೆ. ಇದಕ್ಕೆ ಆಹಾರ ಕ್ರಮ, ನಾವು ಬಳಸುವ ಸೋಪ್, ಕ್ರೀಮ್ ಇದೆಲ್ಲವೂ ಕಾರಣವಾಗುತ್ತದೆ. ಹಾಗಾದ್ರೆ ಇದಕ್ಕೆ ಪರಿಹಾರವೇನು..? ಈ ಬಗ್ಗೆ ವೇದ್ಯರು ಏನು ಹೇಳಿದ್ದಾರೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ವೈದ್ಯೆ ದೀಪಿಕಾ ಈ ಬಗ್ಗೆ ಸಂಪೂರ್ಣ...

ಡೆಂಗ್ಯೂ ಬಗ್ಗೆ ಇರಲಿ ಎಚ್ಚರ: ವೈದ್ಯರು ಈ ಬಗ್ಗೆ ಹೇಳುವುದೇನು..?

Health Tips: ಡೆಂಗ್ಯೂ ಎಂಥ ರೋಗವೆಂದರೆ, ಜನ ಇದನ್ನು ಸಾಮಾನ್ಯ ರೋಗವೆಂದು ತಿಳಿದು, ನಿರ್ಲಕ್ಷಿಸುತ್ತಾರೆ. ಆದರೆ ಅದು ನಿಮ್ಮ ಜೀವವನ್ನೇ ತೆಗೆಯಬಹುದು. ಹಾಗಾಗಿ ಡೆಂಗ್ಯೂವಿನ ಬಗ್ಗೆ ಎಂದಿಗೂ ನಿರ್ಲಕ್ಷ್ಯ ಮಾಡಬಾರದು. ಈ ಬಗ್ಗೆ ವೈದ್ಯರು ಒಂದಿಷ್ಟು ಮಾಹಿತಿ ನೀಡಿದ್ದಾರೆ ನೋಡಿ.. ಸೊಳ್ಳೆ ಕಚ್ಚುವುದರಿಂದ ಡೆಂಗ್ಯೂ ಬರುತ್ತದೆ. ಹಾಗಂತ ಎಲ್ಲ ರೀತಿಯ ಸೊಳ್ಳೆ ಕಚ್ಚುವುದರಿಂದ ಈ ರೋಗ...

Janmashtami Special: ಕೃಷ್ಣನಿಗೆ ನೈವೇದ್ಯಕ್ಕಾಗಿ ಪಂಚಕಜ್ಜಾಯ ರೆಸಿಪಿ

Janmashtami Special:  ಶ್ರೀಕೃಷ್ಣ ಜನ್ಮಾಷ್ಠಮಿ ಸಮೀಪಿಸುತ್ತಿದೆ. ಕೃಷ್ಣನಿಗೆ ಬಗೆ ಬಗೆಯ ನೈವೇದ್ಯವನ್ನು ಮಾಡಬೇಕಾಗುತ್ತದೆ. ಹಾಗಾಗಿ ನಾವಿಂದು ಜನ್ಮಾಷ್ಠಮಿ ವಿಶೇಷ ಪ್ರಸಾದವಾದ ಕೊತ್ತೊಂಬರಿ ಕಾಳಿನ ಪಂಚಕಜ್ಜಾಯ ರೆಸಿಪಿ ಮಾಡುವುದು ಹೇಗೆ ಅಂತಾ ಹೇಳಲಿದ್ದೇವೆ. ಮೊದಲು ಪ್ಯಾನ್ ಇಟ್ಟು ಅದಕ್ಕೆ ಡ್ರೈಫ್ರೂಟ್ಸ್ ಕರಿಯಲು ಬೇಕಾದಷ್ಟು ತುಪ್ಪವನ್ನು ಹಾಕಿ. ಬಳಿಕ ಕಾಜು, ಬಾದಾಮ್, ದ್ರಾಕ್ಷಿ ಕರಿದುಕೊಳ್ಳಿ. ಜೊತೆಗೆ ಅಂಟನ್ನು ಕರಿದುಕೊಳ್ಳಿ....

Janmashtami Special: ಕೃಷ್ಣನಿಗೆ ಇಷ್ಟವಾಗುವ ಅವಲಕ್ಕಿ ಪಂಚಕಜ್ಜಾಯ ರೆಸಿಪಿ

Janmashtami Special: ಶ್ರೀಕೃಷ್ಣನಿಗೆ ಇಷ್ಟವಾದ ಪ್ರಸಾದವೆಂದರೆ ಅವಲಕ್ಕಿ ಎಂದು ಎಲ್ಲರಿಗೂ ಗೊತ್ತು. ಏಕೆಂದರೆ, ಕುಚೇಲ ಶ್ರೀಕೃಷ್ಣನಿಗೆ ಕೊಡುವ ತಿಂಡಿಯೇ ಅವಲಕ್ಕಿ. ಹಾಗಾಗಿ ಹಲವರು ಕೃಷ್ಣಾಷ್ಠಮಿಗೆ ಅವಲಕ್ಕಿ ಪಂಚಕಜ್ಜಾಯವನ್ನು ನೈವೇದ್ಯ ಮಾಡುತ್ತಾರೆ. ಹಾಗಾಗಿ ಇಂದು ನಾವು ಈ ಪ್ರಸಾದದ ರೆಸಿಪಿ ಹೇಳಲಿದ್ದೇವೆ. ಮೊದಲು ಪ್ಯಾನ್ ಬಿಸಿ ಮಾಡಿ, ಅದಕ್ಕೆ ಎರಡು ಸ್ಪೂನ್ ತುಪ್ಪ ಹಾಕಿ, ಎಳ್ಳು ಹುರಿದುಕೊಳ್ಳಿ. ಮತ್ತು...

Dandruffನಿಂದ ತಲೆಬಿಸಿ ಆಗಿದ್ಯಾ? Tension ಬಿಡಿ, ಈ Tips Follow ಮಾಡಿ

Health Tips: ಇಂದಿನ ಕಾಲದ ಅನೇಕ ಯುವ ಪೀಳಿಗೆಯವರ ಸೌಂದರ್ಯ ಸಮಸ್ಯೆ ಅಂದ್ರೆ ಕೂದಲು ಉದುರುವ ಸಮಸ್ಯೆ. ಧೂಳು, ಕೆಮಿಕಲ್ ಮಿಶ್ರಿತ ಪ್ರಾಡಕ್ಟ್, ಸ್ವಚ್ಛವಿಲ್ಲದ ನೀರು ಇತ್ಯಾದಿಗಳ ಉಪಯೋಗದಿಂದ ಕೂದಲು ಹೆಚ್ಚು ಉದುರುತ್ತಿದೆ. ಅಲ್ಲದೇ ಡ್ಯಾಂಡ್ರಫ್ ಸಮಸ್ಯೆ ಹೆಚ್ಚಾಗಿಯೂ ಕೂದಲು ಉದುರುತ್ತಿದೆ. ಈ ಬಗ್ಗೆ ವೈದ್ಯರು ಒಂದಷ್ಟು ಸಲಹೆ ಕೊಟ್ಟಿದ್ದಾರೆ ನೋಡಿ.. ವೈದ್ಯೆ ದೀಪಿಕಾ ಡ್ಯಾಂಡ್ರಫ್...

Janmashtami Special: ಅವಲಕ್ಕಿ ಲಾಡು ರೆಸಿಪಿ..

Janmashtami Special: ಶ್ರೀಕೃಷ್ಣನಿಗೆ ಇಷ್ಟವಾದ ಪ್ರಸಾದವೆಂದರೆ ಅವಲಕ್ಕಿ ಎಂದು ಎಲ್ಲರಿಗೂ ಗೊತ್ತು. ಏಕೆಂದರೆ, ಕುಚೇಲ ಶ್ರೀಕೃಷ್ಣನಿಗೆ ಕೊಡುವ ತಿಂಡಿಯೇ ಅವಲಕ್ಕಿ. ಹಾಗಾಗಿ ಕೃಷ್ಣಾಷ್ಠಮಿಗೆ ಅವಲಕ್ಕಿ ಬಳಸಿ ಪ್ರಸಾದ ಮಾಡುವುದು ವಾಡಿಕೆ. ಹಾಗಾಗಿ ನಾವಿಂದು ಅವಲಕ್ಕಿ ಲಾಡು ಮಾಡುವುದು ಹೇಗೆ ಅಂತಾ ಹೇಳಲಿದ್ದೇವೆ. ಒಂದು ಕಪ್ ದಪ್ಪ ಅವಲಕ್ಕಿಯನ್ನು ಸ್ವಚ್ಛ ಮಾಡಿಕೊಳ್ಳಿ. ಬಳಿಕ ಪ್ಯಾನ್ ಬಿಸಿ ಮಾಡಿ ಎರಡು...

Janmashtami Special: ಮೊಸರು ಕೋಡುಬಳೆ

Janmashtami Special: ಕೃಷ್ಣ ಜನ್ಮಾಷ್ಠಮಿ ಸಮೀಪಿಸುತ್ತಿದೆ. ಈ ವೇಳೆ ಹಲವರು ಪೂಜೆಗೆ ಬಗೆ ಬಗೆಯ ಖಾದ್ಯವನ್ನು ತಯಾರಿಸಿ, ನೈವೇದ್ಯ ಮಾಡುತ್ತಾರೆ. ಹಾಗಾಗಿ ಇಂದು ನಾವು ಮೊಸರು ಕೊಡುಬಳೆ ಮಾಡುವುದು ಹೇಗೆ ಅಂತಾ ಹೇಳಲಿದ್ದೇವೆ. ಈ ರೆಸಿಪಿ ತುಂಬಾ ಸಿಂಪಲ್ ಇದ್ದು, ತಕ್ಷಣ ತಯಾರಿಸಬಹುದು. 1 ಕಪ್ ಮೊಸರು, 1 ಕಪ್ ನೀರು, ಚಿಟಿಕೆ ಜೀರಿಗೆ, ಇವಿಷ್ಟನ್ನು ಹಾಕಿ...

Janmashtami Special: ಚಕ್ಕುಲಿ ರೆಸಿಪಿ

Janmashtami Special: ಕೃಷ್ಣ ಜನ್ಮಾಷ್ಠಮಿ ಸಮೀಪಿಸುತ್ತಿದೆ. ಈ ವೇಳೆ ಹಲವರು ಪೂಜೆಗೆ ಬಗೆ ಬಗೆಯ ಖಾದ್ಯವನ್ನು ತಯಾರಿಸಿ, ನೈವೇದ್ಯ ಮಾಡುತ್ತಾರೆ. ಹಾಗಾಗಿ ಇಂದು ನಾವು ಉದ್ದಿನ ಚಕ್ಕುಲಿ ರೆಸಿಪಿಯನ್ನು ಹೇಗೆ ಮಾಡುವುದೆಂದು ಹೇಳಲಿದ್ದೇವೆ. ಮೊದಲು 1 ಕಪ್ ಅಕ್ಕಿಯನ್ನು ಎರಡು ಗಂಟೆಗಳ ಕಾಲ ನೀರಿನಲ್ಲಿ ನೆನೆಸಿಡಿ. ಬಳಿಕ ಕಾಲು ಕಪ್ ಉದ್ದಿನ ಬೇಳೆಯನ್ನು ಘಮ ಬರುವವರೆಗೂ ಹುರಿಯಿರಿ....
- Advertisement -spot_img

Latest News

ದೋಚಿದ್ರು… ಬೆಂಕಿ ಹಚ್ಚಿದ್ರು! ಕೋಲಾರದಲ್ಲಿ ಕಳ್ಳರ ವಿಕೃತಿ.

ಕೋಲಾರದಲ್ಲಿ ಮನೆಗೆ ನುಗ್ಗಿದ ಕಳ್ಳರ ಗುಂಪು ನಗದು ಮತ್ತು ಚಿನ್ನಾಭರಣ ದೋಚಿದ ಬಳಿಕ ಮನೆಗೆ ಬೆಂಕಿ ಹಚ್ಚಿ ಪರಾರಿಯಾದ ಘಟನೆ ನಡೆದಿದೆ. ಕೋಲಾರ ಜಿಲ್ಲೆಯ ಮಲ್ಲಸಂದ್ರದಲ್ಲಿ ಭೀಕರ...
- Advertisement -spot_img