Tips For Life: ಯಾರಿಗೆ ವಿಲ್ ಪವರ್ ಹೆಚ್ಚಾಗಿರುತ್ತದೆಯೋ, ಅವರು ಜೀವನದ ಎಂಥ ಕಷ್ಟಗಳನ್ನು ಬೇಕಾದರೂ ಎದುರಿಸುತ್ತಾರೆ ಅಂತಾ ಹೇಳಲಾಗುತ್ತದೆ. ವಿಲ್ ಪವರ್ ಎಂದರೆ, ನಿಮಗೆ ಯಾವುದಾದರೂ ಇಷ್ಟದ ಪದಾರ್ಥ, ಅಥವಾ ನಿಮಗೆ ಈ ಮೊದಲು ಯಾವುದಾದರೂ ಚಟವಿದ್ದರೆ, ಆ ಚಟಕ್ಕೆ ಬೇಕಾದ ವಸ್ತು ನಿಮ್ಮ ಮುಂದಿದ್ದರೆ, ಅದನ್ನು ಯಾವುದೇ ಕಾರಣಕ್ಕೂ ಮುಟ್ಟದೇ, ತಡೆದುಕೊಳ್ಳುವುದೇ...
Health: ಡ್ರೈಫ್ರೂಟ್ಸ್ಗಳಲ್ಲಿ ಆರೋಗ್ಯಕಾರಿಯಾಗಿರುವ ಒಣಹಣ್ಣು ಅಂದ್ರೆ ಅಂಜೂರ. ಅಂಜೂರದಿಂದ ಹಲವು ಖಾದ್ಯಗಳನ್ನು ಮಾಡಲಾಗುತ್ತದೆ. ಆದರೆ ಇದನ್ನು ಲಿಮಿಟಿನಲ್ಲಿ ತಿಂದ್ರೆ, ಆರೋಗ್ಯ ಉತ್ತಮವಾಗಿರುತ್ತದೆ. ಹಾಗಾದರೆ ಅಂಜೂರದಿಂದ ಆಗುವ ಆರೋಗ್ಯ ಲಾಭಗಳೇನು..? ಇದನ್ನು ಹೇಗೆ ಸೇವಿಸಬೇಕು ಅಂತಾ ತಿಳಿಯೋಣ ಬನ್ನಿ..
ಹಣ್ಣಾದ ಅಂಜೂರ ದೇಹಕ್ಕೆ ತಂಪು ನೀಡುತ್ತದೆ. ಮತ್ತು ನೆನೆಸಿಟ್ಟ ಅಂಜೂರವೂ ದೇಹಕ್ಕೆ ತಂಪು ನೀಡುತ್ತದೆ. ಆದರೆ ಒಣ...
Health: ಗೋಧಿಯನ್ನು ನೆನೆಸಿ, ರುಬ್ಬಿ ಅದರ ದೋಸೆ ಮಾಡುತ್ತಾರೆ. ಗೋಧಿ ನುಚ್ಚಿನ ಪಾಯಸ ಮಾಡುತ್ತಾರೆ. ಅಥವಾ ಗೋಧಿ ಹಿಟ್ಟಿನ ಚಪಾತಿ ಮಾಡುತ್ತಾರೆ. ಏಕೆಂದರೆ, ಗೋಧಿ ಸೇವನೆ ಆರೋಗ್ಯಕ್ಕೆ ಉತ್ತಮವಾಗಿರುತ್ತದೆ. ಹಾಗಾದರೆ ಗೋಧಿ ಬಳಕೆಯಿಂದ ನಮ್ಮ ಆರೋಗ್ಯಕ್ಕಾಗುವ ಲಾಭವೇನು ಅಂತಾ ತಿಳಿಯೋಣ ಬನ್ನಿ..
ಗೋಧಿ ಸೇವನೆಯಿಂದ, ಆರೋಗ್ಯ ಉತ್ತಮವಾಗಿರುತ್ತದೆ. ದೇಹದ ತೂಕ ಸರಿಯಾಗಿ ಇರುತ್ತದೆ. ಮಲವಿಸರ್ಜನೆ ಸರಿಯಾಗಿ...
Health: ಹಲವರಿಗೆ ಈಗಲೂ ಕೂಡ ತಂಪಾದ ಆಹಾರ, ಮತ್ತು ಉಷ್ಣದ ಆಹಾರದ ಮಧ್ಯೆ ಇರುವ ವ್ಯತ್ಯಾಸ ಗೊತ್ತಿಲ್ಲ. ಹಲವರು ತಂಪು ಆಹಾರವೆಂದರೆ, ಫ್ರಿಜ್ನಲ್ಲಿರಿಸಿದ ಆಹಾರ, ಐಸ್ ವಾಟರ್, ಐಸ್ ಕ್ರೀಮ್ ಎಂದೇ ತಿಳಿದಿದ್ದಾರೆ. ಹಾಗಾದರೆ ಐಸ್ ವಾಟರ್ , ಐಸ್ಕ್ರೀಮ್ ಸೇವನೆಯಿಂದ ದೇಹ ತಂಪಾಗಿರುತ್ತದಾ..? ಇಲ್ಲವಾ..? ಈ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ..
ಐಸ್...
Health: ಹಲವರು ಅಡುಗೆಯಲ್ಲಿ ಹಿಂಗು ಬಳಸುವುದು ಕಡಿಮೆ ಮಾಡುತ್ತಾರೆ. ಇನ್ನು ಕೆಲವರಿಗೆ ಹಿಂಗಿನ ವಾಸನೆ ತೆಗೆದುಕೊಂಡರೇ ಆಗುವುದಿಲ್ಲ. ಹಾಗಾಗಿ ಅಂಥವರು ಅಡುಗೆಗೆ ಹಿಂಗು ಬಳಸುವುದೇ ಇಲ್ಲ. ಆದರೆ ಹಿಂಗಿನ ಆರೋಗ್ಯಕರ ಗುಣಗಳ ಬಗ್ಗೆ ನೀವು ಕೇಳಿದರೆ, ನೀವು ಕೂಡ ಇಂದಿನಿಂದ ಹಿಂಗು ಬಳಸಲು ಶುರು ಮಾಡುತ್ತೀರಿ. ಹಾಗಾದ್ರೆ ಹಿಂಗಿನಲ್ಲಿರುವ ಆರೋಗ್ಯಕರ ಗುಣಗಳೇನು ಅಂತಾ ತಿಳಿಯೋಣ...
Health: ನಾವು ಸೇವಿಸುವ ಆಹಾರಗಳು, ನಮ್ಮ ಭವಿಷ್ಯದ ಆರೋಗ್ಯ ಸಮಸ್ಯೆಗಳಿಗೆ, ಅಥವಾ ಆರೋಗ್ಯಕರ ಜೀವನಕ್ಕೆ ನಾವು ಹಾಕುವ ಅಡಿಪಾಯವಾಗಿದೆ. ಹಾಗಾಗಿ ನಾವು ಯವ್ವನದಲ್ಲಿರುವಾಗಲೇ, ನಮ್ಮ ಆರೋಗ್ಯದ ಬಗ್ಗೆ ಗಮನ ಹರಿಸಿ, ಉತ್ತಮ ಜೀವನ ಶೈಲಿಯನ್ನು ಅಳವಡಿಸಿಕೊಳ್ಳಬೇಕಾಗುತ್ತದೆ. ಹಾಗಾಗಿ ಇಂದು ನಾವು ರಾತ್ರಿ ಯಾವ ರೀತಿಯ ಆಹಾರಗಳನ್ನು ಸೇವಿಸಬಾರದು ಅಂತಾ ತಿಳಿಯೋಣ ಬನ್ನಿ..
ಬೇಕರಿ ತಿಂಡಿ. ಬೇಕರಿ...
Health: ಹಲವು ಡ್ರೈಫ್ರೂಟ್ಸ್ನ್ನು ರಾತ್ರಿ ನೀರಿನಲ್ಲಿ ನೆನೆಸಿಟ್ಟು, ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸುವ ಬಗ್ಗೆ ಎಲ್ಲರಿಗೂ ಗೊತ್ತು. ಆದರೆ ಖರ್ಜೂರವನ್ನ ಕೂಡ ನೆನೆಸಿ ತಿನ್ನಬೇಕು ಎನ್ನುವ ಬಗ್ಗೆ ಹಲವರಿಗೆ ಗೊತ್ತಿಲ್ಲ. ಹಾಗಾಗಿ ಇಂದು ನಾವು ರಾತ್ರಿ ಖರ್ಜೂರವನ್ನು ನೀರಿನಲ್ಲಿ ನೆನೆಸಿಟ್ಟು, ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸುವುದರಿಂದ ಆರೋಗ್ಯಕ್ಕೆ ಏನೆಲ್ಲ ಲಾಭವಾಗುತ್ತದೆ ಅನ್ನೋ ಬಗ್ಗೆ ಹೇಳಲಿದ್ದೇವೆ.
ನಿಮ್ಮ...
Health: ಸಕ್ಕರೆ ಖಾಯಿಲೆ ಅನ್ನೋದು ಎಷ್ಟು ಅಪಾಯಕಾರಿ ಖಾಯಿಲೆ ಎಂದರೆ, ಸಕ್ಕರೆ ಅಂಶ ಅಗತ್ಯಕ್ಕಿಂತ ಹೆಚ್ಚಾಗಿದ್ದಲ್ಲಿ, ಕಾಲು ಕತ್ತರಿಸುವ ಪರಿಸ್ಥಿತಿ ಬರುತ್ತದೆ. ಆದರೆ ಈಗ ಹಲವಾರು ಡಯಟ್, ಔಷಧಿಗಳು ಬಂದಿರುವ ಕಾರಣ, ಸ್ವಲ್ಪ ನಿಗಾ ವಹಿಸಿದರೂ, ಆರೋಗ್ಯವನ್ನು ಸುಧಾರಿಸಿಕೊಳ್ಳಬಹುದು. ಆದರೆ ಸಕ್ಕರೆ ಖಾಯಿಲೆ ಉಳ್ಳವರು, ಕೆಲವು ಆಹಾರವನ್ನು ಸೇವಿಸಬಾರದು. ಯಾವುದು ಆ ಆಹಾರ ಅಂತಾ...
Health Tips: ಮಳೆಗಾಲದಲ್ಲಿ. ಅದರಲ್ಲೂ ಶ್ರಾವಣ ಮಾಸದಲ್ಲಿ ಕೆಸುವಿನ ಸೊಪ್ಪಿನಿಂದ ಮಾಡುವ ಆಹಾರಗಳ ಸೇವನೆ ಮಾಡಿದರೆ ಆರೋಗ್ಯಕ್ಕೆ ಉತ್ತಮ. ಹಾಗಾಗಿಯೇ ಅಂತನೌಪಿಯಂದು, ಶ್ರಾವಣ ಮಾಸದಲ್ಲಿ ಕೆಸುವಿನ ಸೊಪ್ಪಿನ ಪತ್ರೋಡೆ, ಚಟ್ನಿ ಸೇರಿ ಇನ್ನೂ ಹಲವು ಬಗೆಯ ಖಾದ್ಯಗಳನ್ನು ತಯಾರಿಸುತ್ತಾರೆ. ಹಾಗಾದರೆ, ಯಾಕೆ ಶ್ರಾವಣದಲ್ಲಿ ಕೆಸುವಿನ ಸೊಪ್ಪಿನ ಆಹಾರ ಸೇವಿಸಬೇಕು ಅಂತಾ ತಿಳಿಯೋಣ ಬನ್ನಿ..
ಹಸಿವನ್ನು ನಿಯಂತ್ರಿಸಿ,...
Health Tips: ಜೇನುಗೂಡಿರುವ ಜಾಗಕ್ಕೆ ಹೋದಾಗ, ಅತೀ ಎಚ್ಚರಿಕೆಯಿಂದ ಇರಬೇಕು. ಸ್ವಲ್ಪ ಹೆಚ್ಚು ಕಡಿಮೆಯಾದರೂ, ಜೇನುಹುಳು ಅಟ್ಯಾಕ್ ಮಾಡಿಬಿಡುತ್ತದೆ. ಜೇನುಹುಳುವಿನ ಅಟ್ಯಾಕ್ ಎಷ್ಟು ಡೇಂಜರ್ ಅಂದ್ರೆ, ನಮ್ಮ ಪ್ರಾಣವನ್ನ ಕೂಡ ಅದು ಕಿತ್ತುಕೊಳ್ಳಬಹುದು. ಹಾಗಾಗಿ ಆದಷ್ಟು ಹುಷಾರಾಗಿ ಇರುವುದು ಒಳ್ಳೆಯದು. ಇಂದು ನಾವು ಜೇನುಹುಳು ಕಚ್ಚಿದಾಗ ಏನು ಮಾಡಬೇಕು ಅನ್ನೋ ಬಗ್ಗೆ ಹೇಳಲಿದ್ದೇವೆ.
ಜೇನುಹುಳು ಕಚ್ಚಿದಾಗ,...
ಬಂಡಾಯ ಶಾಸಕರಿಗೆ JDSನಿಂದ ಟಿಕೆಟ್ ಆಫರ್ ವಿಚಾರವಾಗಿನ ಚರ್ಚೆಗಳ ಕುರಿತು ಜಿಲ್ಲೆಯ ಗುರುಮಠಕಲ್ನಲ್ಲಿ ಪ್ರತಿಕ್ರಿಯಿಸಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ನಾವು ಯಾವ ಕಾಲಕ್ಕೂ...