Wednesday, September 9, 2026

ಬ್ಯೂಟಿ ಟಿಪ್ಸ್

ಆಫರ್, ಡಿಸ್ಕೌಂಟ್ ಇಲ್ಲದೇ ಗ್ರಾಹಕರು ನಿಮ್ಮ ಬಳಿ ಬರಬೇಕೇ..? ಹೀಗೆ ಮಾಡಿ..

Business Tips: ಕೆಲವರು ಜನ ಸಂದಣಿ ಇದಲ್ಲದ ಪ್ರದೇಶದಲ್ಲಿ ಅಂಗಡಿ ಇಟ್ಟರೂ, ಅವರ ಅಂಗಡಿಗೆ ದೂರ ದೂರದಿಂದಲೂ ಗ್ರಾಹಕರು ಬರುತ್ತಾರೆ. ಆದ್ರೆ ಇನ್ನು ಕೆಲವರು ಒಳ್ಳೆಯ ಜಾಗದಲ್ಲಿ ಅಂಗಡಿ ಇಟ್ಟರೂ, ಅಂಥ ಲಾಭವೇನು ಆಗೋದಿಲ್ಲಾ. ಹಾಗಾಗಿ ನಾವಿಂದು ಅಂಗಡಿಗೆ ಬರುವ  ಗ್ರಾಹಕರ ಸಂಖ್ಯೆ ಹೆಚ್ಚಳವಾಗಬೇಕು ಅಂದ್ರೆ ಏನು ಮಾಡಬೇಕು ಅಂತಾ ಹೇಳಲಿದ್ದೇವೆ. ಆಫರ್, ಡಿಸ್ಕೌಂಟ್‌ ಇಲ್ಲದೇ...

ಶ್ರೀಮಂತಿಕೆಗಾಗಿ ಚಾಣಕ್ಯನ 3 ರೂಲ್ಸ್ ತಿಳಿದುಕೊಳ್ಳಿ..

Chanakya Neeti: ಚಾಣಕ್ಯರು ಮನುಷ್ಯ ಬದುಕಬೇಕಾದ ರೀತಿಯ ಬಗ್ಗೆ ಹೇಳಿದ್ದಾರೆ. ಅವನು ಗೌರವದಿಂದ ಇರಬೇಕು ಅಂದ್ರೆ ಏನು ಮಾಡಬೇಕು ಅಂತಾ ಹೇಳಿದ್ದಾರೆ. ಅಲ್ಲದೇ ಹೆಣ್ಣನ್ನ ಅಥವಾ ಗಂಡನಾಗುವವನನ್ನ ಸೆಲೆಕ್ಟ್ ಮಾಡುವಾಗ, ಅವನಲ್ಲಿ ಅಥವಾ ಅವಳಲ್ಲಿ ಎಂಥೆಂಥ ಗುಣಗಳನ್ನ ನೋಡಬೇಕು ಅನ್ನೋ ಬಗ್ಗೆ ಹೇಳಿದ್ದಾರೆ. ಅದೇ ರೀತಿ ಮನುಷ್ಯ ಶ್ರೀಮಂತನಾಗಬೇಕು ಅಂದ್ರೆ ಏನು ಮಾಡಬೇಕು ಅಂತಲೂ...

ವ್ಯಾಪಾರ ಅಭಿವೃದ್ಧಿಗೆ ಈ 4 ರೂಲ್ಸ್..

Business Tips: ವ್ಯಾಪಾರದಲ್ಲಿ ಅಭಿವೃದ್ಧಿಯಾಗಬೇಕು. ಉತ್ತಮ ಲಾಭ ಗಳಿಸಬೇಕು ಅಂದ್ರೆ ಬರೀ ಬಂಡವಾಳ ಹಾಕಿದರಷ್ಟೇ ಸಾಲದು. ಬದಲಾಗಿ ಬುದ್ಧಿವಂತಿಕೆಯಿಂದ ವ್ಯಾಪಾರ ನಡೆಸುವುದನ್ನು ಕಲಿಯಬೇಕು. ಯಾರು ಬುದ್ಧಿವಂತಿಕೆಯಿಂದ ಪ್ಲಾನ್ ಮಾಡಿ, ಬ್ಯುಸಿನೆಸ್ ಮಾಡುತ್ತಾರೋ, ಅಂಥವರು ಲಾಭ ಗಳಿಸುತ್ತಾರೆ. ಅದರಲ್ಲೂ ವ್ಯಾಪಾರ ಅಭಿವೃದ್ಧಿಗೆ ಸಂಬಂಧಿಸಿದ 4 ರೂಲ್ಸ್ ಯಾರು ಫಾಲೋ ಮಾಡ್ತಾರೋ, ಅಂಥವರು ಬೇಗ ಯಶಸ್ಸು ಕಾಣ್ತಾರೆ....

Chawli Leaves : ಕೆಂಪು ದಂಡಿನ ಸೊಪ್ಪಿನ ಆರೋಗ್ಯಕರ ಪ್ರಯೋಜನಗಳೇನು ಗೊತ್ತಾ…?!

Health Tips: ಕೆಂಪು ದಂಟಿನ ಸೊಪ್ಪು ನೋಡೋದಕ್ಕೆ ಎಷ್ಟು ಸೊಗಸಾಗಿರುತ್ತದೆಯೋ ಅಷ್ಟೇ ಆರೋಗ್ಯಕರ ಪ್ರಯೋಜನವನ್ನೂ ಹೊಂದಿದೆ. ಪಾಲಕ್ ಸೊಪ್ಪಿಗಿಂತಲೂ ಈ ಸೊಪ್ಪು ತುಂಬಾನೆ ಆರೋಗ್ಯಕರವಾಗಿರುತ್ತದೆ. ಹಾಗಿದ್ರೆ ಕೆಂಪು ದಂಡಿನ ಸೊಪ್ಪಿನ ಪ್ರಯೋಜನವೇನು ಇಲ್ಲಿದೆ ನೋಡಿ ಕಂಪ್ಲೀಟ್ ಡೀಟೈಲ್ಸ್….. ಕೆಂಪು ದಂಡಿನ ಸೊಪ್ಪು ನೋಡೋದಕ್ಕೆ ಎಷ್ಟು ಸೊಗಸಾಗಿರುತ್ತದೆಯೋ ಅಷ್ಟೇ ಆರೋಗ್ಯಕಾರಿ ಪ್ರಯೋಜನಗಳನ್ನು ಹೊಂದಿದೆ.  ಕೆಂಪು ದಂಟಿನ ಸೊಪ್ಪು...

Wild tamarind : ಇಲಾಚಿ ಹಣ್ಣಿನ ಆರೋಗ್ಯಕರ ಪ್ರಯೋಜನಗಳಿವು..?!

Health Tips : ಥೇಟ್ ಹುಣಸೆ ಹಣ್ಣಿನಂತೆ ಕಾಣುವ ಈ ಹಣ್ಣು ಹುಣಸೆ ಹಣ್ಣು ಅಲ್ಲ ಆದ್ರೆ ಇದರ ಆರೋಗ್ಯ ಪ್ರಯೋಜನ ಅಂತೂ ಸಿಕ್ಕಾಪಟ್ಟೆ  ಹಾಗಿದ್ರೆ ಯಾವುದು ಆ ಹಣ್ಣು ಇದರ ಉಪಯೋಗ ಏನು ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್….. ಕಾಡು ಹುಣಸೆ, ಸೀಮೆ ಹುಣಸೆ, ಸಿಹಿ ಹುಣಸೆ ಹೀಗೆ ವಿಭಿನ್ನ ಹೆಸರುಗಳಿಂದ ಕರೆಯಲ್ಪಡುವ ಈ ಇಲಾಚಿ...

ಆಲೂಗಡ್ಡೆ ಕಟ್ಲೇಟ್ ರೆಸಿಪಿ

Recipe: ಸಂಜೆ ಸ್ನ್ಯಾಕ್ಸ್ ತಿನ್ನೋಕ್ಕೆ ಮನಸ್ಸಾದಾಗ ಮಾಡಬಹುದಾದ ಈಸಿ ರೆಸಿಪಿ ಆಲೂಗಡ್ಡೆ ಕಟ್ಲೆಟ್. ಹಾಗಾದ್ರೆ ಇದನ್ನು ಮಾಡೋದು ಹೇಗೆ ಅಂತಾ ತಿಳಿಯೋಣ ಬನ್ನಿ.. ಗ್ಯಾಸ್ ಆನ್ ಮಾಡಿ, ಒಂದು ಪ್ಯಾನ್ ಇಟ್ಟು, ಅದಕ್ಕೆ ಎಣ್ಣೆ, ಚಿಟಿಕೆ ಇಂಗು, 1 ಸಣ್ಣದಾಗಿ ಹೆಚ್ಚಿಕೊಂಡ ಈರುಳ್ಳಿ, ಎರಡು ಹಸಿಮೆಣಸು, ಚಿಕ್ಕ ತುಂಡು ಹಸಿ ಶುಂಠಿ ಇವಿಷ್ಟನ್ನು ಹಾಕಿ ಹುರಿಯಿರಿ....

ಕೇರಳ ಸ್ಟೈಲ್ ಅವಿಲ್ ರೆಸಿಪಿ..

Recipe: ಭಾರತದಲ್ಲಿರುವಷ್ಟು ರುಚಿ ರುಚಿಯಾದ, ವೆರೈಟಿ ಊಟ- ತಿಂಡಿ ನಿಮಗೆ ಬೇರೆ ಯಾವುದೇ ದೇಶದಲ್ಲಿ ಸಿಗಲಿಕ್ಕಿಲ್ಲ. ಒಂದೊಂದು ರಾಜ್ಯಕ್ಕೂ ಹಲವು ತರಹದ ಅಡುಗೆಗಳು ಇದೆ. ಅದರಲ್ಲಿ ನಾವಿಂದು ಕೇರಳ ಶೈಲಿಯ ಅವಿಲ್ ರೆಸಿಪಿ ಮಾಡೋದು ಹೇಗೆ ಎಂದು ಹೇಳಲಿದ್ದೇವೆ. ಒಂದು ಆಲೂಗಡ್ಡೆ, ಒಂದು ಬದನೇಕಾಯಿ, ಎರಡು ಕ್ಯಾರೆಟ್, ಎರಡು ನುಗ್ಗೇಕಾಯಿ, 10 ಬೀನ್ಸ್, ಚಿಕ್ಕ ತುಂಡು...

ಸ್ಪೆಶಲ್ ಖಾರಾ ಖಿಚಡಿ ರೆಸಿಪಿ

Recipe: ನೀವು ಖಾರಾ ಪೊಂಗಲ್ ಅಥವಾ ಬಿಸಿ ಬೇಳೆ ಭಾತ್ ತಿಂದಿರ್ತೀರಿ. ಯಾರಿಗೆ ಇವೆರಡೂ ತಿಂಡಿ ಇಷ್ಟವಾಗತ್ತೋ, ಅಂಥವರಿಗೆ ನಾವಿಂದು ಇನ್ನೊಂದು ಸ್ಪೆಷಲ್ ತಿಂಡಿ ರೆಸಿಪಿ ಹೇಳಲಿದ್ದೇವೆ. ಅದೇ ಸ್ಪೆಶಲ್ ಖಾರಾ ಖಿಚಡಿ ರೆಸಿಪಿ. ಹಾಗಾದರೆ ಇದನ್ನು ಹೇಗೆ ಮಾಡೋದು ಅಂತಾ ತಿಳಿಯೋಣ ಬನ್ನಿ.. ಒಂದು ಕಪ್ ತೊಗರಿಬೇಳೆ, 1 ಕಪ್ ಅಕ್ಕಿ, ಅರ್ಧ ಸ್ಪೂನ್...

ಚಪಾತಿಗೆ ಸೂಪರ್ ಕಾಂಬಿನೇಶನ್ ಈ ಈರುಳ್ಳಿ ಕರ್ರಿ

Recipe: ಚಪಾತಿ ಮಾಡಿದಾಗ, ಸದಾ ಆಲೂಗಡ್ಡೆ, ಬದನೆಕಾಯಿ, ಬೆಂಡೇಕಾಯಿ ಪಲ್ಯ ಮಾಡಿ ಮಾಡಿ ಬೋರ್ ಬಂದಿದೆಯಾ..? ಹಾಗಾದ್ರೆ ಇಂದು ನಾವು ಹೇಳುವ ಈರುಳ್ಳಿ ಕರಿ ರೆಸಿಪಿಯನ್ನೊಮ್ಮೆ ಟ್ರೈ ಮಾಡಿ. ಹಾಗಾದ್ರೆ ಇದನ್ನು ಹೇಗೆ ಮಾಡೋದು ಅಂತಾ ತಿಳಿಯೋಣ ಬನ್ನಿ.. 10 ರಿಂದ 15 ಚಿಕ್ಕ ಚಿಕ್ಕ ಈರುಳ್ಳಿ ತೆಗೆದುಕೊಳ್ಳಿ. ತುಂಬಿಸಿದ ಬದನೆಕಾಯಿ ಮಾಡುವಾಗ ಹೇಗೆ ಅದನ್ನು...

Health Tips : ಮಳೆಗಾಲದಲ್ಲಿ ಕಾಡೋ ಬೆರಳಿನ ಊತಕ್ಕೆ ಮನೆ ಮದ್ದು ಇಲ್ಲಿದೆ…!

Health News : ಮಳೆಗಾಲ ಸ್ವಲ್ಪ ಖುಷಿ ನೀಡಿದರೂ ಅದರ ಹಿಂದೆ ಅನಾರೋಗ್ಯ ಕೂಡಾ ನಮ್ಮನ್ನು ಅರಸಿ ಬರುತ್ತೆ. ಮಳೆಗಾಲದಲ್ಲಿ ಹೆಚ್ಚಾಗಿ ಚರ್ಮ ರೋಗದ ಜೊತೆ ಬೆರಳಿನ ಊತಗಳು ಕಂಡು ಬರುತ್ತವೆ. ಹಾಗಂತ ಇದಕ್ಕೆ ಚಿಂತೆ ಮಾಡೋ ಅಗತ್ಯ ಇಲ್ಲ  ಯಾಕೆಂದರೆ ಈ ಸಮಸ್ಯೆಗೆ ಮನೆಯಲ್ಲೇ ಇದೆ ಮದ್ದು ಅದು ಏನು ಅಂತೀರಾ ಈ...
- Advertisement -spot_img

Latest News

ಗೃಹಲಕ್ಷ್ಮೀ ಯೋಜನೆಗೆ 3 ವರ್ಷವೆಂದು ಕೋಟಿ ಖರ್ಚು ಮಾಡುವ ಬದಲು ಬಾಕಿ ನೀಡಬಹುದಿತ್ತಲ್ಲಾ..?: ಸಿ.ಟಿ.ರವಿ

Political News: ನಿನ್ನೆ ಸಿಎಂ ಡಿ.ಕೆ.ಶಿವಕುಮಾರ್ ಅವರು ಬೆಂಗಳೂರಿನ ಮಾರುಕಟ್ಟೆಗೆ ಭೇಟಿ ನೀಡಿದ್ದಾಗ, ಅಲ್ಲಿನ ಕೆಲ ಮಹಿಳೆಯರಿಗೆ ಗೃಹಲಕ್ಷ್ಮೀ ಹಣ ಬಂತಾ ಎಂದು ಕೇಳಿದಾಗ, ಇನ್ನೂ...
- Advertisement -spot_img