Saturday, July 18, 2026

ಬ್ಯೂಟಿ ಟಿಪ್ಸ್

3 ರೀತಿಯ ಸೋಡಾ ಶರ್ಬತ್‌ ರೆಸಿಪಿ..

ನಾವಿಂದು 3 ರೀತಿಯ ಸೋಡಾ ಷರಬತ್ ತಯಾರಿಸೋದು ಹೇಗೆ ಅಂತಾ ಹೇಳಲಿದ್ದೇವೆ.. ಬೇಕಾಗುವ ಸಾಮಗ್ರಿ: ಪುದೀನಾ ಸೋಡಾ ಶರಬತ್‌ಗಾಗಿ ಚಟ್ನಿ ತಯಾರಿಸಲು, ಒಂದು ಮುಷ್ಠಿ ಪುದೀನಾ, ಕೊಂಚ ಕೊತ್ತೊಂಬರಿ ಸೊಪ್ಪು, ಒಂದು ನಿಂಬೆಹಣ್ಣು, ಎರಡು ಹಸಿ ಮೆಣಸು, 1 ಇಂಚು ಶುಂಠಿ. ಒಂದು ಸ್ಪೂನ್ ಚೀಯಾ ಸೀಡ್ಸ್, ಅರ್ಧ ಕಪ್ ಸಕ್ಕರೆ, ಒಂದು ಸ್ಪೂನ್ ಸೇಂಧವ ಲವಣ,...

ಕ್ಯಾರೆಟ್ ಹಲ್ವಾ ರೆಸಿಪಿ..

ಇವತ್ತು ನಾವು ಕ್ಯಾರೆಟ್ ಹಲ್ವಾ ಮಾಡೋದು ಹೇಗೆ ಅಂತಾ ತಿಳಿಸಿಕೊಡಲಿದ್ದೇವೆ.. ಬೇಕಾಗುವ ಸಾಮಗ್ರಿ: ಒಂದು ದೊಡ್ಡ ಕಪ್‌ ಕ್ಯಾರೆಟ್ ತುರಿ, ಒಂದು ಚಿಕ್ಕ ಕಪ್ ತುಪ್ಪ, ಬೇಕಾದಷ್ಟು ಬಾದಾಮಿ, ಗೋಡಂಬಿ ಮತ್ತು ದ್ರಾಕ್ಷಿ, ಪಿಸ್ತಾ, 3 ಕಪ್ ಹಾಲು, ಕಾಲು ಕಪ್ ಸಕ್ಕರೆ, ಕೊಂಚ ಕುಟ್ಟಿ ಪುಡಿ ಮಾಡಿದ ಏಲಕ್ಕಿ, ಬೇಕಾದಲ್ಲಿ ಕೊಂಚ ಖೋವಾ ಬಳಸಬಹುದು. ಮಾಡುವ...

ನೆಗಡಿ ಮತ್ತು ಕೆಮ್ಮು ಇದ್ದರೆ, ಈ ಸರಳ ಉಪಾಯ ಮಾಡಿ ನೋಡಿ..

ಕೊರೋನಾ ಬಂದು ಹೋದ ಬಳಿಕ, ನೆಗಡಿ ಕೆಮ್ಮು ಬಂದ್ರೆ, ಜನ ಒಂದೋ ಎರಡೋ ಡೋಲೋ ಮಾತ್ರೆ ತೆಗೆದುಕೊಂಡು, ಪರಿಹಾರ ಮಾಡಿಕೊಳ್ಳುತ್ತಾರೆ. ಆದ್ರೆ ಕಲವರ ಪ್ರಕಾರ, ಈ ಮಾತ್ರೆಗಳನ್ನ ಹೆಚ್ಚು ತೆಗೆದುಕೊಳ್ಳುವುದು ಅಷ್ಟು ಒಳ್ಳೆಯದಲ್ಲ. ಹಾಗಾಗಿ ನಾವಿಂದು ನೆಗಡಿ ಮತ್ತು ಕೆಮ್ಮಿಗೆ ಮನೆ ಮದ್ದು ಮಾಡುವುದು ಹೇಗೆ ಅಂತಾ ಹೇಳಲಿದ್ದೇವೆ. ಮೊದಲನೇಯದಾಗಿ ನಿಮಗೆ ನೆಗಡಿ, ಕೆಮ್ಮು ಶುರುವಾಗಿದ್ದರೆ,...

ಕೆಮ್ಮು ಕಡಿಮೆ ಮಾಡಲು ಇರುವ 5 ಮನೆಮದ್ದು..

ಮೊದ ಮೊದಲು ಸಣ್ಣಗೆ ಶುರುವಾಗುವ ಕೆಮ್ಮು, ನಂತರದಲ್ಲಿ ಜೀವ ಹಿಂಡುವಷ್ಟು ನೋವನ್ನ ಕೊಡುತ್ತದೆ. ಹಾಗಾಗಿ ಕೆಮ್ಮು ಶುರುವಾಗುವಾಗಲೇ, ಅದಕ್ಕೊಂದು ಮದ್ದು ಮಾಡಿ, ಸೇವಿಸಿಬಿಡಬೇಕು. ಹಾಗಾಗಿ ನಾವಿಂದು ಕೆಮ್ಮು ಕಡಿಮೆ ಮಾಡಲು 5 ಮನೆಮದ್ದು ಹೇಳಲಿದ್ದೇವೆ.. ಮೊದಲನೇಯ ಮನೆ ಮದ್ದು, ಕೊಂಚ ಅರಿಶಿನ ಬಾಯಿಗೆ ಹಾಕಿ, 5 ನಿಮಿಷ ಅದನ್ನು ನುಂಗದೇ, ಹಾಗೆ ಇರಿಸಿ. ಇದರಿಂದಲೂ ಕೆಮ್ಮು...

ಮಕ್ಕಳು ತಾವಾಗಿಯೇ ಎಂದಿಗೂ ಯೋಗ, ವ್ಯಾಯಾಮ ಮಾಡಬಾರದು.. ಯಾಕೆ..?

ಯೋಗ, ವ್ಯಾಯಮ ಮಾಡುವುದು ತುಂಬಾ ಒಳ್ಳೆಯದು ಅಂತಾ ನಾವು ಕೇಳಿದ್ದೇವೆ. ಅಂತೆಯೇ ಯೋಗ, ವ್ಯಾಯಾಮ ಮಾಡಿದವರು ಕೂಡ ಫಿಟ್ ಆ್ಯಂಡ್‌ ಫೈನ್ ಆಗಿರುವುದನ್ನ ನಾವು ನೋಡಿದ್ದೇವೆ. ಮಕ್ಕಳು ಕೂಡ ಯೋಗ , ವ್ಯಾಯಮ ಮಾಡಿದ್ರೆ, ಆರೋಗ್ಯವಾಗಿ ಇರ್ತಾರೆ. ಆದ್ರೆ ಮಮಕ್ಕಳು ತಾವಾಗಿಯೇ ವ್ಯಾಯಮ ಮಾಡಬಾರದು ಅಂತಾ ಹೇಳಲಾಗಿದೆ. ಆದ್ರೆ ಯಾಕೆ ಮಕ್ಕಳು ಯೋಗ ಮಾಡಬಾರದು...

ಅಡುಗೆ ಮಾಡುವಾಗ ಈ 2 ತಪ್ಪು ಮಾಡುವುದರಿಂದ ಆರೋಗ್ಯ ಸಮಸ್ಯೆ ಬರೋದು ಗ್ಯಾರಂಟಿ..

ನಾವು ತಿನ್ನುವ ಆಹಾರ ಸರಿಯಾಗಿದ್ರೆ, ನಮ್ಮ ಆರೋಗ್ಯ ಸರಿಯಾಗಿರತ್ತೆ. ಅದೇ ನಾವು ತಿನ್ನುವ ಆಹಾರದಲ್ಲಿ ಮಿಸ್ಟೇಕ್ ಇದ್ರೆ, ನಮ್ಮ ಆರೋಗ್ಯ ಹಾಳಾಗತ್ತೆ. ಹಾಗಾಗಿ ಅಡುಗೆ ಮಾಡುವವರು ಈ ಬಗ್ಗೆ ಗಮನ ಹರಿಸಬೇಕು. ಅಡುಗೆ ಮಾಡುವಾಗ ನಾವು ಮಾಡುವ 2 ತಪ್ಪುಗಳಿಂದ, ಆರೋಗ್ಯ ಹಾಳಾಗುತ್ತದೆ. ಹಾಗಾದ್ರೆ ಯಾವುದು ಆ ಎರಡು ತಪ್ಪುಗಳು ಅಂತಾ ತಿಳಿಯೋಣ ಬನ್ನಿ.. ವಾಗ್ಭಟರ...

ಬದನೆಕಾಯಿ ಎಂದರೆ ದೇವರು ಕೊಟ್ಟ ಆರೋಗ್ಯಕರ ವರ..

ಬದನೇಕಾಯಿಯಲ್ಲಿ 4ರಿಂದ 5 ವಿಧಗಳಿದೆ. ನೀಲಿ ಬದನೆಕಾಯಿಯಲ್ಲಿಯೇ ಕೆಲ ವೆರೈಟಿಗಳು. ಹಸಿರು ಬದನೇಕಾಯಿಯಲ್ಲಿ ಕೆಲ ವೆರೈಟಿಗಳಿದೆ. ಕೆಲವರಿಗೆ ಬದನೆಕಾಯಿ ಅಂದ್ರೆ ಅಲರ್ಜಿ. ಮತ್ತೆ ಕೆಲವರಿಗೆ ಬದನೇಕಾಯಿ ಪಲ್ಯ ಅಂದ್ರೆ ಸಿಕ್ಕಾಪಟ್ಟೆ ಇಷ್ಟ. ಹಾಗಾದ್ರೆ ಹಸಿರು ಮತ್ತು ನೀಲಿ ಬದನೆಕಾಯಿಯ ನಡುವೆ ಇರುವ ವ್ಯತ್ಯಾಸವೇನು..? ಬದನೆಕಾಯಿ ಒಂದು ವರ ಅಂತಾ ಹೇಳೋದ್ಯಾಕೆ ಅಂತಾ ತಿಳಿಯೋಣ ಬನ್ನಿ.. ಹಸಿರು...

ತುಂಬ ಹೊತ್ತು ಒಂದೇ ಕಡೆ ಕುಳಿತುಕೊಳ್ಳುವುದರಿಂದ ಆಗುವ ಆರೋಗ್ಯ ಸಮಸ್ಯೆಗಳು…

ಒಂದೇ ಬದಿ ತುಂಬ ಹೊತ್ತು ಕುಳಿತುಕೊಳ್ಳಬಾರದು ಅಂತಾ ಹೇಳಲಾಗತ್ತೆ. ಯಾಕಂದ್ರೆ ಗಂಟೆಗಟ್ಟಲೇ ಒಂದೇ ಬದಿ ಕುಳಿತು ಕೆಲಸ ಮಾಡುವವರಿಗೆ ಹೆಚ್ಚಾಗಿ ಬೊಜ್ಜು ಬೆಳೆಯುತ್ತದೆ. ಆರೋಗ್ಯ ಸಮಸ್ಯೆಗಳಾಗತ್ತೆ. ಹಾಗಾದ್ರೆ ಒಂದೇ ಕಡೆ ತುಂಬ ಹೊತ್ತು ಕುಳಿತು ಕೆಲಸ ಮಾಡಿದ್ರೆ, ಯಾವ ಯಾವ ಆರೋಗ್ಯ ಸಮಸ್ಯೆ ಬರತ್ತೆ ಅಂತಾ ತಿಳಿಯೋಣ ಬನ್ನಿ.. ತುಂಬ ಹೊತ್ತು ಒಂದೇ ಜಾಗದಲ್ಲಿ ಕುಳಿತುಕೊಂಡರೆ,...

ಜೈನ ಧರ್ಮದಲ್ಲಿರುವ ಈ ನಿಯಮವನ್ನು ನಾವೆಲ್ಲರೂ ಅನುಸರಿಸಬೇಕು..

ಎಲ್ಲ ಧರ್ಮದಲ್ಲೂ ಕೆಲವು ನಿಯಮಗಳಿದೆ. ಅಂಥ ನಿಯಮಗಳನ್ನ ಪಾಲಿಸುವುದರಿಂದ ಧರ್ಮ ಪಾಲನೆಯ ಜೊತೆಗೆ, ಆರೋಗ್ಯ ವೃದ್ಧಿಯೂ ಆಗುತ್ತದೆ. ಹಿಂದೂ ಧರ್ಮದಲ್ಲಿ ಅಂಥ ನಿಯಮಗಳು ಬೇಕಾದಷ್ಟಿವೆ. ಜೈನ ಧರ್ಮದಲ್ಲಿ ಕೂಡ ಅಂಥ ನಿಯಮಗಳಿದೆ. ಹಾಗಾದ್ರೆ ಜೈನ ಧರ್ಮದಲ್ಲಿರುವ ಯಾವ ನಿಯಮ ನಮ್ಮ ಆರೋಗ್ಯ ವೃದ್ಧಿಯಾಗೋಕ್ಕೆ ಸಹಾಯ ಮಾಡತ್ತೆ ಅಂತಾ ತಿಳಿಯೋಣ ಬನ್ನಿ.. ಜೈನ ಧರ್ಮದಲ್ಲಿರುವ ಮೊದಲ ನಿಯಮವೆಂದರೆ,...

ವಯಸ್ಸು 50 ಆದರೂ, 25ರ ಹರೆಯದವರ ರೀತಿ ಕಾಣ್ಬೇಕಾ..? ಹಾಗಾದ್ರೆ ಹೀಗೆ ಮಾಡಿ..

ಯಾರಿಗೆ ತಾನೇ ವಯಸ್ಸಾದರೂ ತಾವು ಯಂಗ್ ಆಗಿ, ಎನರ್ಜಿಟಿಕ್ ಆಗಿ ಕಾಣಬೇಕು ಅಂತಾ ಮನಸ್ಸಿರಲ್ಲಾ ಹೇಳಿ..? ಕೆಲವರು ಅದಕ್ಕಾಗಿ ಸರಿಯಾಗಿ ಡಯಟ್ ಮಾಡ್ತಾರೆ. ಇನ್ನು ಕೆಲವರು ಜಿಮ್‌, ವರ್ಕೌಟ್ ಮಾಡ್ತಾರೆ. ಅದೇ ರೀತಿ 50ರ ಹರೆಯದವರು ಕೂಡ 25ರ ವಯಸ್ಸಿನವರಂತೆ ಕಾಣಬೇಕಕು ಅಂದ್ರೆ ಏನು ಮಾಡಬೇಕು ಅಂತಾ ಮಹರ್ಷಿ ವಾಗ್ಭಟರು ಹೇಳಿದ್ದಾರೆ. ಆ ಬಗ್ಗೆ...
- Advertisement -spot_img

Latest News

ಹಾವೇರಿಯಲ್ಲಿ ಜಮೀನಿನ ಬಂಡಿ ರಸ್ತೆಗಾಗಿ ಮಾರಾಮಾರಿ ಪ್ರಕರಣ: ಗಲಾಟೆ ಗಾಯಗೊಂಡಿದ್ದ ವ್ಯಕ್ತಿ ಸಾ*ವು

Haveri News: ಹಾವೇರಿ: ಹಾವೇರಿಯಲ್ಲಿ ಜಮೀನಿನ ಬಂಡಿ ರಸ್ತೆ ಮಾರಾಮಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಗಲಾಟೆಯಲ್ಲಿ ಗಾಯಗ``ಂಡಿದ್ದ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ. ಹಾವೇರಿ ಜಿಲ್ಲೆ ಹಾನಗಲ್ ತಾ. ಬ್ಯಾಗವಾದಿ...
- Advertisement -spot_img