Saturday, September 5, 2026

ಬ್ಯೂಟಿ ಟಿಪ್ಸ್

ನೀರು ಕುಡಿಯಲು ಯಾವ ರೀತಿಯ ಬಾಟಲಿಯನ್ನು ಬಳಸಬೇಕು..?

ಇಂದಿನ ಕಾಲದಲ್ಲಿ ಮಾರುಕಟ್ಟೆ ತರಹೇವಾರಿ ವಾಟರ್ ಬಾಟಲಿಗಳು ಲಗ್ಗೆ ಇಟ್ಟಿದೆ. ಅದರಲ್ಲೂ ಪ್ಲಾಸ್ಟಿಕ್ ಬಾಟಲಿಗಳೇ ಹೆಚ್ಚು. ಮಕ್ಕಳಿಗೆ ಅಟ್ರ್ಯಾಕ್ಟ್ ಆಗುವಂಥ, ಯುವ ಪೀಳಿಗೆಯವರಿಗೆ ಇಷ್ಟವಾಗುವಂಥ ವಿವಿಧ ರೀತಿಯ ಬಾಟಲಿಗಳು ಸಿಗುತ್ತದೆ. ಕಡಿಮೆ ಕ್ವಾಲಿಟಿಯ ಪ್ಲಾಸ್ಟಿಕ್ ಬಾಟಲಿಗಳಿಗೆ ಕಡಿಮೆ ರೇಟಾದರೆ, ಉತ್ತಮ ಕ್ವಾಲಿಟಿಯ ಪ್ಲಾಸ್ಟಿಕ್ ಬಾಟಲಿಗಳಿಗೆ ಹೆಚ್ಚು ರೇಟ್. ಎಷ್ಟೇ ಉತ್ತಮ ಕ್ವಾಲಿಟಿ ಇದ್ರೂ ಪ್ಲಾಸ್ಟಿಕ್...

ಊಟ ಮಾಡುವಾಗ ನೀರು ಕುಡಿಯಬಹುದಾ..? ಇಲ್ಲವಾ..?

ಊಟ ಮಾಡುವಾಗ ನೀರು ಕುಡಿದರೆ ಆರೋಗ್ಯಕ್ಕೆ ಉತ್ತಮವಲ್ಲ ಅಂತಾ ಹೇಳಲಾಗತ್ತೆ. ಊಟ ಮುಗಿದು ಒಂದು ಗಂಟೆ ಬಳಿಕ ನೀರು ಕುಡಿದರೆ, ನಾವು ಆರೋಗ್ಯವಂತರಾಗಿರ್ತೇವೆ ಎಂದು ಹೇಳಲಾಗಿದೆ. ಆದ್ರೆ ಕಲವರಿಗೆ ಊಟ ಮಾಡುವಾಗಲೇ ಮಧ್ಯ ಮಧ್ಯ ನೀರು ಕುಡಿಯಲೇಬೇಕು. ಇಲ್ಲದಿದ್ದರೆ, ಸರಿಯಾಗಿ ಊಟ ಮಾಡಲಾಗುವುದಿಲ್ಲ. ಹಾಗಾದ್ರೆ ನಾವು ಊಟದ ಮಧ್ಯೆ ನೀರು ಕುಡಿಯಬಹುದಾ..? ಯಾವ ಸಮಯದಲ್ಲಿ...

ಕಿಡ್ನಿ ಸ್ಟೋನ್ ಆಗಬಾರದೆಂದರೆ ಏನು ಮಾಡಬೇಕು..?

ಕೆಲವರು ಆರಾಮವಾಗಿರ್ತಾರೆ. ಆದ್ರೆ ಸಡನ್ನಾಗಿ ದೇಹದ ಒಂದು ಭಾಗದಲ್ಲಿ ನೋವಾದಾಗ, ಆ ನೋವು ಹೆಚ್ಚಾಗಿ ವೈದ್ಯರ ಬಳಿ ಹೋದಾಗಲೇ ಅವರಿಗೆ ಅದೊಂದು ದೊಡ್ಡ ಸಮಸ್ಯೆ ಎಂದು ಗೊತ್ತಾಗುತ್ತದೆ. ಅಂಥ ಸಮಸ್ಯೆಗಳಲ್ಲಿ ಕಿಡ್ನಿ ಸ್ಟೋನ್ ಸಮಸ್ಯೆ ಕೂಡ ಒಂದು. ಹಾಗಾದ್ರೆ ನಮಗೆ ಕಿಡ್ನಿ ಸ್ಟೋನ್ ಆಗಬಾರದು ಅಂದ್ರೆ ಏನು ಮಾಡಬೇಕು ಅಂತಾ ತಿಳಿಯೋಣ ಬನ್ನಿ.. ಈ 10...

ಈ 10 ಆಹಾರಗಳು ಸ್ಲೋ ಪಾಯ್ಸನ್ ಇದ್ದ ಹಾಗೆ.. ಭಾಗ 2

ಈ ಹಿಂದಿನ ಭಾಗದಲ್ಲಿ ನಾವು ಸ್ಲೋ ಪಾಯ್ಸನ್ ರೀತಿ ಕೆಲಸ ಮಾಡುವ ಆಹಾರಗಳಲ್ಲಿ 5 ಆಹಾರಗಳ ಬಗ್ಗೆ ವಿವರಣೆ ನೀಡಿದ್ದೆವು. ಈಗ ಅದರ ಮುಂದುವರಿದ ಭಾಗವಾಗಿ, ಉಳಿದ 5 ಆಹಾರಗಳ ಬಗ್ಗೆ ವಿವರಣೆ ನೀಡಲಿದ್ದೇವೆ. ಗಂಟಲ ಕಿರಿ ಕಿರಿಯನ್ನು ಹೋಗಲಾಡಿಸುವುದು ಹೇಗೆ..? ಆರನೇಯ ಆಹಾರ ಕೋಲ್ಡ್ ಡ್ರಿಂಕ್‌. ಕೆಲವರ ಮನೆಯ ಫ್ರಿಜ್‌ನಲ್ಲಿ ಕೋಲ್ಡ್ ಡ್ರಿಂಕ್ಸ್ ಇರಲೇಬೇಕು. ಯಾಕಂದ್ರೆ...

ಈ 10 ಆಹಾರಗಳು ಸ್ಲೋ ಪಾಯ್ಸನ್ ಇದ್ದ ಹಾಗೆ.. ಭಾಗ 1

ನಾವು ಆರೋಗ್ಯಕರ ಆಹಾರವನ್ನೇ ತಿನ್ನಬೇಕು. ಆರೋಗ್ಯವಾಗಿರಬೇಕು. ವಯಸ್ಸಾದರೂ ನಮ್ಮಲ್ಲಿ ಶಕ್ತಿ ಇರಬೇಕು ಎಂದು ಬಯಸುತ್ತೇವೆ. ಆದ್ರೆ ಅದು ಪೂರ್ತಿಯಾಗಿ ಸಾಧ್ಯವಾಗುವುದಿಲ್ಲ. ನಾವು ಸ್ವಲ್ಪವಾದರೂ ಜಂಕ್ ಫುಡ್ ತಿಂದೇ ತಿನ್ನುತ್ತೇವೆ. ಹಾಗಾಗಿ ಇಂದು ನಾವು ಯಾವ 10 ಆಹಾರಗಳ ಸೇವನೆ ಸ್ಲೋ ಪಾಯ್ಸನ್‌ಗೆ ಸಮ ಅಂತಾ ತಿಳಿಯೋಣ ಬನ್ನಿ.. ಗಂಟಲ ಕಿರಿ ಕಿರಿಯನ್ನು ಹೋಗಲಾಡಿಸುವುದು ಹೇಗೆ..? ಮೊದಲನೇಯ ಆಹಾರ...

ಗಂಟಲ ಕಿರಿ ಕಿರಿಯನ್ನು ಹೋಗಲಾಡಿಸುವುದು ಹೇಗೆ..?

ಗಂಟಲ ಕಿರಿ ಕಿರಿ ಉಂಟಾದರೆ ಎಂಥ ಕಷ್ಟ ಆಗತ್ತೆ ಅನ್ನೋದು, ಅದನ್ನು ಅನುಭವಿಸಿದವರಿಗೇ ಗೊತ್ತು. ಕೆಲವೊಮ್ಮೆ ಅದರಿಂದ ಎದೆ ನೋವು ಕೂಡ ಬರುತ್ತದೆ. ಹಾಗಾಗಿ ಇಂದು ನಾವು ಗಂಟಲ ಕಿರಿಕಿರಿ ಬಂದರೆ, ಅದನ್ನು ಹೇಗೆ ಹೋಗಲಾಡಿಸಬೇಕು ಎಂದು ಹೇಳಲಿದ್ದೇವೆ. ತುಟಿಯ ಬಣ್ಣವನ್ನು ತಿಳಿ ಗುಲಾಬಿ ಮಾಡುವುದು ಹೇಗೆ..? ಮೊದಲನೇಯದಾಗಿ ಉಗುರು ಬೆಚ್ಚಗಿನ ನೀರಿಗೆ ಚಿಟಿಕೆ ಅರಿಶಿನ ಹಾಕಿ,...

ಕಾಡಿನ ಹಣ್ಣು ಪುನರ್ಪುಳಿಯಿಂದ ಇಷ್ಟೊಂದು ಪ್ರಯೋಜನ..?!

Beauty Tips: ಕಾಡಿನಲ್ಲಿ ಬೆಳೆಯುವ ಹಣ್ಣು ಗಳ ಪೈಕಿ ಪುನರ್ಪುಳಿ ಹಣ್ಣು ಕೂಡ ಒಂದು. ಇದನ್ನು ಕೋಕಂ  ಹಣ್ಣು, ಮುರುಗಲು ಎಂದು ಕೂಡ ಕರೆಯುತ್ತಾರೆ. ಇದು ಮಲೆನಾಡು ಹಾಗೂ ಕರಾವಳಿ ಪ್ರದೇಶದಲ್ಲಿ ಹೆಚ್ಚು ಕಾಣಸಿಗುತ್ತದೆ. ಆಹಾರ, ಔಷಧಿ  ಗಳಲ್ಲಿ ಬಳಸುವ ಈ ಹಣ್ಣು ಪೋಷಕಾಂಶಗಳ ಆಗರವಾಗಿದೆ. ಇದರ ಎಲೆ, ಹಣ್ಣು, ಬೀಜ, ಸಿಪ್ಪೆ ಎಲ್ಲದರಲ್ಲೂ ಔಷಧೀಯ...

ತುಟಿಯ ಬಣ್ಣವನ್ನು ತಿಳಿ ಗುಲಾಬಿ ಮಾಡುವುದು ಹೇಗೆ..?

ಯಾವುದೇ ವ್ಯಕ್ತಿಯಾಗಲಿ, ಅವನು ಚೆಂದವಿರಲಿ ಇಲ್ಲದಿರಲಿ. ಅವನ ನಗು ಚೆಂದವಿದ್ರೆ ಅವನು ಚೆನ್ನಾಗಿ ಕಾಣ್ತಾನೆ. ಆದ್ರೆ ಹೆಣ್ಣು ಮಕ್ಕಳ ನಗು ಯಾವಾಗ ಚೆನ್ನಾಗಿ ಕಾಣುತ್ತೆ ಅಂದ್ರೆ ಆಕೆಯ ತುಟಿ ಚೆಂದವಿದ್ದಾಗ. ತುಟಿಯ ಅಂದ ಹೆಚ್ಚಿಸಲು ಈಗಿನ ಹೆಣ್ಣು ಮಕ್ಕಳು ರಾಶಿ ರಾಶಿ ಲಿಪ್‌ಸ್ಟಿಕ್ ಹಚ್ಚುತ್ತಾರೆ. ಆದ್ರೆ ನಿಮ್ಮ ತುಟಿ ನ್ಯಾಚುರಲ್ ಆಗಿ ಅಂದವಾಗಿರಬೇಕು ಅಂದ್ರೆ,...

ಗಟ್ಟಿಮುಟ್ಟಾದ ಸಧೃಡ ಕೂದಲಿಗಾಗಿ ಈ ಟಿಪ್ಸ್ ಅನುಸರಿಸಿ..

ಸುಂದರವಾದ ಕೇಶರಾಶಿ ಯಾರಿಗೆ ತಾನೇ ಬೇಡ ಹೇಳಿ..? ಇಂದಿನ ಕಾಲದ ಯುವಕ ಯುವತಿಯರಿಗೆ ಕಾಡುತ್ತಿರುವ ಸೌಂದರ್ಯ ಸಮಸ್ಯೆ ಅಂದ್ರೆ ಕೂದಲು ಉದುರುವ ಸಮಸ್ಯೆ. ಕೆಲವರಿಗೆ ಕೂದಲು ಚೆನ್ನಾಗಿ ಬೆಳೆದಿದ್ದರೂ, ಸುಕ್ಕುಗಟ್ಟಿರುತ್ತದೆ. ಅದರಲ್ಲಿ ಶೈನ್ ಇರೋದಿಲ್ಲಾ. ಹಾಗಾಗಿ ಇಂದು ಕೂದಲ ಆರೋಗ್ಯಕ್ಕಾಗಿ ನಾವು ಕೆಲ ಟಿಪ್ಸ್ ನೀಡಲಿದ್ದೇವೆ. ಬೆಲ್ಲವನ್ನು ಹೀಗೆ ಉಪಯೋಗಿಸಿದರೆ ಆರೋಗ್ಯ ಲಾಭವನ್ನು ಪಡೆಯುವುದು ಗ್ಯಾರಂಟಿ.. ಮೊದಲನೇಯದಾಗಿ...

ಬೆಲ್ಲವನ್ನು ಹೀಗೆ ಉಪಯೋಗಿಸಿದರೆ ಆರೋಗ್ಯ ಲಾಭವನ್ನು ಪಡೆಯುವುದು ಗ್ಯಾರಂಟಿ..

ಸಕ್ಕರೆ ತಿನ್ನಲು ಇಷ್ಟವಿಲ್ಲದವರು, ಅಥವಾ ಸಕ್ಕರೆ ತಿಂದ್ರೆ ಆರೋಗ್ಯಕ್ಕೆ ಒಳ್ಳೆಯದಲ್ಲಾ ಅಂತಾ ನಂಬಿರುವವರು ಬೆಲ್ಲ ತಿನ್ನಲು ಇಚ್ಛಿಸುತ್ತಾರೆ. ಹಾಗಾಗಿ ನಾವು ಯಾವ ರೀತಿ ಬೆಲ್ಲವನ್ನು ಉಪಯೋಗಿಸಿ ಲಾಭ ಪಡೆಯಬೇಕು ಅಂತಾ ಹೇಳಲಿದ್ದೇವೆ. ಪುದೀನಾ ಜ್ಯೂಸ್ ಕುಡಿಯುವುದರಿಂದ ಆಗುವ ಆರೋಗ್ಯ ಲಾಭವೇನು..? ಹಿರಿಯರಲ್ಲಿ ಕೆಲವರು ಊಟದ ಬಳಿಕ ಬೆಲ್ಲ ತಿನ್ನುತ್ತಾರೆ. ಅಥವಾ ಹಸಿವಾದಾಗ ಬೆಲ್ಲ ತಿಂದು ನೀರು ಕುಡಿಯುತ್ತಾರೆ....
- Advertisement -spot_img

Latest News

ಯಾವ ಪುರುಷಾರ್ಥಕ್ಕೆ ಈ ‘ಸಾಧನಾ ಸಮಾವೇಶ’, ಸಿಎಂ ಅವರೇ?: ಆರ್.ಅಶೋಕ್

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...
- Advertisement -spot_img