Friday, February 20, 2026

ಬ್ಯೂಟಿ ಟಿಪ್ಸ್

ಮೊಸರನ್ನ ಬರೀ ರುಚಿಕರವಷ್ಟೇ ಅಲ್ಲ, ಆರೋಗ್ಯಕರವೂ ಹೌದು..

ಭೂರಿ ಭೋಜನ ತಿಂದು ಕೊನೆಗೆ ಮೊಸರನ್ನ ತಿಂದಾಗಲಷ್ಟೇ  ನಾವು ತಿಂದಿದ್ದೆಲ್ಲ ಜೀರ್ಣ ಆಗೋದು. ಅಷ್ಟೇ ಯಾಕೆ ಹೊಟ್ಟೆ ಕೆಟ್ಟಾಗಲೂ ಬರೀ ಮೊಸರನ್ನ ತಿಂದ್ರೆ, ಆರೋಗ್ಯ ಸರಿ ಹೋಗತ್ತೆ. ಹಾಗಾಗಿ ಮೊಸರನ್ನ ಬರೀ ರುಚಿಕರವಲ್ಲ, ಆರೋಗ್ಯಕರವೂ ಹೌದು ಅಂತಾ ಹೇಳಿದ್ದು.. ಹಾಗಾದ್ರೆ ಮೊಸರನ್ನ ತಿನ್ನುವುದರಿಂದ ಆರೋಗ್ಯಕ್ಕಾಗುವ ಲಾಭಗಳೇನು ಅಂತಾ ತಿಳಿಯೋಣ ಬನ್ನಿ.. ಸಿಹಿ ಗೆಣಸು ಬರೀ ರುಚಿಕರವಷ್ಟೇ...

ಹುರಿಗಡಲೆ ಸೇವನೆ ಆರೋಗ್ಯಕ್ಕೆ ಎಷ್ಟು ಒಳ್ಳೆಯದು ಗೊತ್ತಾ..?

ಹುರಿದ ಕಡಲೆಯನ್ನ ನಾವು ಬಾಯಿ ರುಚಿಗೋ ಅಥವಾ ಟೈಂ ಪಾಸಿಗೋ ತಿನ್ನಬಹುದು. ಆದ್ರೆ ಇದನ್ನ ಸರಿಯಾಗಿ, ಮಿತವಾಗಿ ತಿಂದ್ರೆ ಇದು ಔಷಧಿಯ ರೀತಿ ಕೆಲಸ ಮಾಡುತ್ತದೆ. ಹಾಗಾದ್ರೆ ಹುರಿಗಡಲೆಯನ್ನು ಸರಿಯಾದ ರೀತಿಯಲ್ಲಿ ತಿಂದ್ರೆ ಆರೋಗ್ಯಕ್ಕೆ ಏನು ಉಪಯೋಗ ಅಂತಾ ತಿಳಿಯೋಣ ಬನ್ನಿ.. ಲವಂಗ ಸೇವನೆಯಿಂದ ಆಗುವ ಲಾಭದ ಬಗ್ಗೆ ಕೇಳಿದರೆ ಆಶ್ಚರ್ಯ ಪಡ್ತೀರಾ.. ಹುರಿದ ಕಡಲೆಯಲ್ಲಿ ಕ್ಯಾಲ್ಸಿಯಂ,...

ಸಿಹಿ ಗೆಣಸು ಬರೀ ರುಚಿಕರವಷ್ಟೇ ಅಲ್ಲ, ಆರೋಗ್ಯಕ್ಕೂ ಉತ್ತಮ..

ನಮಗೆ ಪ್ರಕೃತಿಯಿಂದ ಸಿಕ್ಕ ಉತ್ತಮ ಕೊಡುಗೆಗಳಲ್ಲಿ ಸಿಹಿ ಗೆಣಸು ಕೂಡ ಒಂದು. ಇದು ತಿನ್ನಲಷ್ಟೇ ರುಚಿಕರವಲ್ಲ ಬದಲಾಗಿ ಆರೋಗ್ಯಕ್ಕೂ ಒಳ್ಳೆಯದು. ಕೆಲವರು ಇದನ್ನ ಬೇಯಿಸಿ ತಿಂದರೆ, ಕೆಲವರು ಸುಟ್ಟು ತಿನ್ನುತ್ತಾರೆ. ಸಿಹಿ ಗೆಣಸನ್ನ ಬೇಯಿಸಿ ತಿನ್ನುವುದಕ್ಕಿಂತ ಸುಟ್ಟು ತಿನ್ನುವುದು ಉತ್ತಮ ಅಂತಾ ಹೇಳಲಾಗುತ್ತದೆ. ಹಾಗಾದ್ರೆ ಸಿಹಿ ಗೆಣಸು ತಿನ್ನುವುದರಿಂದ ಆರೋಗ್ಯಕ್ಕಾಗುವ ಲಾಭಗಳೇನು ಅಂತಾ ತಿಳಿಯೋಣ...

ಲವಂಗ ಸೇವನೆಯಿಂದ ಆಗುವ ಲಾಭದ ಬಗ್ಗೆ ಕೇಳಿದರೆ ಆಶ್ಚರ್ಯ ಪಡ್ತೀರಾ..

ನಮ್ಮ ಭಾರತೀಯ ಅಡುಗೆ ಮಾಡುವ ರೀತಿ ಅದೆಷ್ಟು ಅತ್ಯುತ್ತಮವೆಂದರೆ, ಆ ಆಹಾರದಲ್ಲಿ ರುಚಿಯೂ ಇರುತ್ತದೆ. ಆರೋಗ್ಯವೂ ಇರುತ್ತದೆ. ಮಿತವಾಗಿ ಬಳಸುವ ಶುದ್ಧವಾದ ಎಣ್ಣೆ, ಮಸಾಲೆ ಪದಾರ್ಥ, ಅರಿಶಿನ ಇತ್ಯಾದಿ ಪದಾರ್ಥಗಳು ಬರೀ ರುಚಿಯನ್ನ ಹೆಚ್ಚಿಸುವುದಷ್ಟೇ ಅಲ್ಲದೇ, ಆರೋಗ್ಯವನ್ನೂ ವೃದ್ಧಿಸುತ್ತದೆ. ಇಂಥ ಆಹಾರದಲ್ಲಿ ಹಾಕುವ ಲವಂಗ ಕೂಡ ಒಂದು ಆರೋಗ್ಯಕರ ಮಸಾಲೆ ಪದಾರ್ಥ. ಹಾಗಾಗಿ ಇಂದು...

ನೊಣಗಳ ಬಗ್ಗೆ ನೀವು ನಂಬಲಾಗದ ವಿಷಯಗಳು..!

ಕಣ್ಣಿಗೆ ಕಾಣದ ಕರೋನಾ ಮಾತ್ರವಲ್ಲದೆ ಕಣ್ಣ ಮುಂದೆ ಕಾಣುವ ನೊಣಗಳೂ ಅಪಾಯಕಾರಿ. ಅವುಗಳ ಬಗ್ಗೆ ನಂಬಲಾಗದ ಸತ್ಯಗಳನ್ನು ತಿಳಿಯೋಣ. ಭೂಮಿಯ ಮೇಲೆ ನೊಣಗಳಿಲ್ಲದ ಸ್ಥಳವಿಲ್ಲ. ಅವು ಎಲ್ಲೆಡೆ ಇರುತ್ತದೆ . ಸೋಂಕು ಉಂಟುಮಾಡುವ ಕಾರಣ ನಾವು ಅವುಗಳನ್ನು ಓಡಿಸುತ್ತೇವೆ ಆದರೆ.. ನೊಣಗಳು ಪ್ರಕೃತಿಯಲ್ಲಿ ಬಹುಮುಖ್ಯ ಪಾತ್ರವನ್ನು ವಹಿಸುತ್ತವೆ. ಇದು ಸಸ್ಯಗಳು ಹೂವುಗಳು ಮತ್ತು ಹಣ್ಣುಗಳನ್ನು ಉತ್ಪಾದಿಸುವಂತೆ...

ತಲೆನೋವಿನಿಂದ ಹಿಡಿದು ಮಧುಮೇಹದ ವರೆಗೂ..ಇಂಗು ಸೇವಿಸಿದರೆ ಇಷ್ಟೆಲ್ಲಾ ಪ್ರಯೋಜನಗಳಿವೆಯೇ..?

ನೀವು ಇಂಗುವನ್ನು ಬಿಸಿ ನೀರಿಗೆ ಬೆರಸಿ ಕುಡಿದರೆ ಎಷ್ಟೋ ರೀತಿಯ ಔಷಧಿ ಗುಣಗಳನ್ನು ಹೊಂದಬಹುದು ,ಬಿಸಿ ನೀರಿನಲ್ಲಿ ಚಿಟಿಕೆ ಇಂಗು ಸೇರಿಸಿ ಕುಡಿಯುವುದರಿಂದ ಆಗುವ ಪ್ರಯೋಜನಗಳನ್ನು ಪೋಷಕಾಹಾರ ತಜ್ಞರು ವಿವರಿಸಿದ್ದಾರೆ. ತಲೆನೋವಿನಿಂದ ಉಪಶಮನ: ಇಂಗುವುನಲ್ಲಿ ಉರಿಯೂತದ ಗುಣಲಕ್ಷಣಗಳಿಂದಾಗಿ ತಲೆನೋವಿಗೆ ಉತ್ತಮ ಪರಿಹಾರವಾಗಿದೆ. ಇದು ರಕ್ತನಾಳಗಳಲ್ಲಿನ ಉರಿಯೂತವನ್ನು ಕಡಿಮೆ ಮಾಡುತ್ತದೆ ಮತ್ತು ನೋವನ್ನು ಕಡಿಮೆ ಮಾಡುತ್ತದೆ. ತೂಕವನ್ನು ಕಡಿಮೆ ಮಾಡುತ್ತದೆ: ಇಂಗು...

ಮೊಸರಿನೊಂದಿಗೆ ಈ 4 ಆಹಾರಗಳನ್ನು ಅಪ್ಪಿತಪ್ಪಿಯು ಸೇವಿಸಬೇಡಿ…!

ಮೊಸರು ಅನೇಕ ಜನರ ನೆಚ್ಚಿನ ಆಹಾರವಾಗಿದೆ. ಮೊಸರು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಆದರೆ, ಮೊಸರನ್ನು ಕೆಲವು ಆಹಾರ ಪದಾರ್ಥಗಳೊಂದಿಗೆ ಸೇವಿಸಿದರೆ ಅದು ಆರೋಗ್ಯಕ್ಕೆ ಹಾನಿ ಮಾಡುತ್ತದೆ. ಅಂತಹ ಆಹಾರ ಪದಾರ್ಥಗಳ ವಿವರಗಳು ನಿಮಗಾಗಿ.. ಮೊಸರು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂದು ದೋಡವರು ಮತ್ತು ವೈದ್ಯರು ಹೇಳುತ್ತಾರೆ. ಮೊಸರು ಜೀರ್ಣಕ್ರಿಯೆಯನ್ನು ಸುಧಾರಿಸುವುದು ಮಾತ್ರವಲ್ಲದೆ ದೇಹದ ರೋಗನಿರೋಧಕ ಶಕ್ತಿಯನ್ನು...

ಮಾರುಕಟ್ಟೆಯಲ್ಲಿ ನಕಲಿ ಔಷಧ.. ಎಲ್ಲ ರಾಜ್ಯಗಳ ಡ್ರಗ್ ಇನ್ಸ್ ಪೆಕ್ಟರ್ ಗಳಿಗೆ ಡಿಸಿಜಿಐ ಎಚ್ಚರಿಕೆ ನೀಡಿದೆ..!

ಕ್ಯಾಲ್ಸಿಯಂ, ವಿಟಮಿನ್ ಡಿ ಮಾತ್ರೆಗಳು, ನೋವು ನಿವಾರಕಗಳು, ಅಲರ್ಜಿ ನಿವಾರಕಗಳಂತಹ ನಕಲಿ ಔಷಧಗಳು ಮಾರುಕಟ್ಟೆಯಲ್ಲಿ ಸರಬರಾಜಾಗುತ್ತಿವೆ ಎಂದು ಡಿಸಿಜಿಐ ಎಚ್ಚರಿಕೆ ನೀಡಿದೆ. ಅಪೆಕ್ಸ್ ಡ್ರಗ್ ಕಂಟ್ರೋಲರ್ ಆಫ್ ಇಂಡಿಯಾ (ಡ್ರಗ್ ಕಂಟ್ರೋಲರ್ ಆಫ್ ಇಂಡಿಯಾ) ಎಲ್ಲಾ ರಾಜ್ಯಗಳ ಡ್ರಗ್ ಇನ್ಸ್‌ಪೆಕ್ಟರ್‌ಗಳಿಗೆ ಹಿಮಾಚಲ ಪ್ರದೇಶದ ಫಾರ್ಮಾ ಕಂಪನಿಯಿಂದ ತಯಾರಿಸಿದ ನಕಲಿ ಔಷಧಿಗಳನ್ನು ಗುರುತಿಸಲು ಸೂಚಿಸಿದೆ. ಆ ಪ್ರದೇಶಗಳಲ್ಲಿನ...

ನೀರನ್ನು ಪದೇ ಪದೇ ಕುದಿಸುವುದು ಅಪಾಯಕಾರಿಯೇ…? ವೈದ್ಯರು ಹೇಳಿದ 5 ಕಾರಣಗಳು..!

ಕುದಿಸಿದ ನೀರನ್ನು ಕುಡಿಯುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ನೀರಿನಲ್ಲಿ ಬ್ಯಾಕ್ಟೀರಿಯಾವನ್ನು ಕೊಲ್ಲಲು ಇದು ಅತ್ಯುತ್ತಮ ಮಾರ್ಗವಾಗಿದೆ. ಆದರೆ ಬಿಸಿನೀರು ಕುಡಿಯುವಾಗ ಕುದಿಸಿದ ನೀರನ್ನು ಮತ್ತೆ ಮತ್ತೆ ಕುದಿಸುವುದು ಆರೋಗ್ಯಕ್ಕೆ ಹಾನಿಕರ ಎಂಬುದು ನಿಮಗೆ ಗೊತ್ತೇ..? ತಜ್ಞರು ಸಹ ಈ ಬಗ್ಗೆ ಎಚ್ಚರಿಸುತ್ತಾರೆ. ಏಕೆಂದರೆ ನೀವು ಈಗಾಗಲೇ ಕುದಿಸಿದ ನೀರನ್ನು ತಣ್ಣಗಾಗಿಸಿ ಮತ್ತೆ ಕುದಿಸುವ ಮೂಲಕ ಹೆಚ್ಚು...

ತೂಕ ಕಡಿಮೆ ಮಾಡುವ ಆರೋಗ್ಯಕರ ಲಡ್ಡು..

ತೂಕ ಕಡಿಮೆ ಮಾಡಿಕೊಳ್ಳಲು ಇಚ್ಛಿಸುವವರಿಗೆ, ಆರೋಗ್ಯವಾಗಿರಬೇಕು ಎಂದು ಬಯಸುವವರಿಗೆ ನಾವಿಂದು ಒಂದು ಲಾಡು ರೆಸಿಪಿ ಹೇಳಲಿದ್ದೇವೆ. ಈ ಹೆಲ್ದಿ ಲಾಡುವನ್ನ ಮಾಡೋದು ಹೇಗೆ..? ಇದಕ್ಕೆ ಏನೇನು ಸಾಮಗ್ರಿ ಬೇಕು ಅಂತಾ ನೋಡೋಣ ಬನ್ನಿ.. ಸಂಜೆ ತಿಂಡಿಗಾಗಿ ಮಸಾಲಾ ಪೂರಿ ರೆಸಿಪಿ.. ಬೇಕಾಗುವ ಸಾಮಗ್ರಿ: ಅರ್ಧ ಕಪ್ ಅಗಸೇ ಬೀಜ, ಅರ್ಧಕಪ್ ಒಣಕೊಬ್ಬರಿ ತುರಿ, 3ರಿಂದ 4 ಸ್ಪೂನ್...
- Advertisement -spot_img

Latest News

ಸುಳ್ಳಿನ ಕೊಚ್ಚೆಯಲ್ಲಿ ಬಿದ್ದು ಒದ್ದಾಡೋ ಬದಲು, ಪ್ರಧಾನಿ ಎದುರು ಧ್ವನಿ ಎತ್ತಿ: ಬಿಜೆಪಿ ವಿರುದ್ಧ ಗುಂಡೂರಾವ್ ಕಿಡಿ

Political News: ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿ ಖಾಲಿಯಾಗಿದ್ದು, ರಾಜ್ಯ ಸರ್ಕಾರ ಮತ್ತು ಆರೋಗ್ಯ ಸಚಿವರು ಈ ಬಗ್ಗೆ ಕಾಳಜಿ ವಹಿಸುತ್ತಿಲ್ಲ, ಸರಿಯಾದ ಕ್ರಮ ಕೈಗ``ಳ್ಳುತ್ತಿಲ್ಲವೆಂದು ವಿರೋಧ...
- Advertisement -spot_img