Friday, February 20, 2026

ಬ್ಯೂಟಿ ಟಿಪ್ಸ್

ಆಪಲ್ ಹೆಚ್ಚು ತಿನ್ನು ತ್ತಿದ್ದೀರಾ..?ಜಾಗರೂಕರಾಗಿರಿ, ಇರುವ ಆರೋಗ್ಯವು ಹದಗೆಡುತ್ತದೆ..!

ಸೇಬು ತಿಂದರೆ ವೈದ್ಯರೇ ಬೇಡದ ಆರೋಗ್ಯ ನಿಮ್ಮದಾಗುತ್ತದೆ ಎನ್ನುತ್ತಾರೆ . ಇದರಲ್ಲಿರುವ ಪೋಷಕಾಂಶಗಳು.. ಔಷಧಗಳು ಮನುಷ್ಯನ ದೇಹಕ್ಕೆ ಒಳ್ಳೆಯದು. ಅದೇ ಸೇಬನ್ನು ಅತಿಯಾಗಿ ತಿಂದರೆ ರೋಗಗಳು ನಿಮ್ಮನ್ನು ಸುತ್ತುವರಿಯುತ್ತವೆ. ತಜ್ಞರ ಪ್ರಕಾರ ಇದು ಸತ್ಯ. ಮಿತವಾಗಿರುವುದು ಪ್ರಯೋಜನಕಾರಿ ಎಂದು ಹಿರಿಯರು ಹೇಳುತ್ತಾರೆ..ಅಧಿಕವು ಯಾವಾಗಲೂ ನಿಷ್ಪ್ರಯೋಜಕವಾಗಿದೆ.. ನಿಜ, ನಾವು ಏನನ್ನಾದರೂ ಸರಿಯಾದ ಸಮಯದಲ್ಲಿ ಮಾಡಿದರೆ.. ಅಗತ್ಯವಿರುವಂತೆ ಅದರ...

ನೀವು ಬಾಯಿ ಹುಣ್ಣಿನಿಂದ ಬಳಲುತ್ತಿದ್ದೀರಾ..? ಆದರೆ, ಈ 3 ಪದಾರ್ಥಗಳಿಂದ ಶಾಶ್ವತ ಪರಿಹಾರ ಪಡೆಯಬಹುದು..!

ಬಾಯಿ ಹುಣ್ಣುಗಳಿಂದ ಬಳಲುತ್ತಿರುವ ವ್ಯಕ್ತಿಯು ಏನನ್ನಾದರೂ ತಿನ್ನಲು ಅಥವಾ ಕುಡಿಯಲು ತೊಂದರೆ ಅನುಭವಿಸುತ್ತಾನೆ. ಈ ಗುಳ್ಳೆಗಳನ್ನು ಹೋಗಲಾಡಿಸಲು ನೀವು ಮಾತ್ರೆಗಳನ್ನು ಬಳಸುತ್ತಿದ್ದರೆ, ತಕ್ಷಣವೇ ಅವುಗಳನ್ನು ನಿಲ್ಲಿಸಿ. ಔಷಧಗಳಿಂದ ದೂರವಿರಬೇಕು..ಏಕೆಂದರೆ ಗೃಹೋಪಯೋಗಿ ವಸ್ತುಗಳಿಂದ ಮಾತ್ರ ಬಾಯಿ ಗುಳ್ಳೆಗಳನ್ನು ಗುಣಪಡಿಸಬಹುದು. ಹೌದು, ಹುಣ್ಣುಗಳಿಗೆ ಜೇನುತುಪ್ಪವನ್ನು ಬಳಸುವುದು ತುಂಬಾ ಪ್ರಯೋಜನಕಾರಿಯಾಗಿದೆ. ಇದಲ್ಲದೆ, ನೀವು ಅರಿಶಿನ ಪುಡಿ ಮತ್ತು ಬಿಸಿನೀರನ್ನು...

ಹೀಗೆ ಮಾಡಿದರೆ, ಮಲಗಿದ ತಕ್ಷಣ ನಿಮಗೆ ನಿದ್ದೆ ಗ್ಯಾರಂಟಿ..!

ಗಾಢವಾಗಿ ನಿದ್ರೆ ಮಾಡುವುದಕ್ಕೆ ಒಂದು ವಿಶೇಷವಾಗಿರುವ ಮಲಗುವ ವಿಧಾನ ತಿಳಿದು ಕೊಳ್ಳೋಣ , ನಿದ್ರಾ ಹೀನತೆಯ ಸಮಸ್ಯೆಗೆ ನೀವು ಮಲಗುವ ವಿಧಾನ ಅದ್ಭುತವಾಗಿ ಪರಿಹಾರವನ್ನು ನೀಡುತ್ತದೆ . ಮೊದಲು ಮಲಗುವ ಸರಿಯಾದ ವಿಧಾನವನ್ನು ನೀವೂ ತಿಳಿದುಕೊಳ್ಳಬೇಕು ಹಾಗಾದರೆ ಇವತ್ತಿನ ವಿಚಾರ ವೇನೆಂದರೆ ಮಲಗುವ ಸರಿಯಾದ ವಿಧಾನ ಹೇಗೆ ಎಂದು ತಿಳಿದುಕೊಳ್ಳೋಣ . ನಿದ್ದೆ ಮಾಡುವಾಗ ಗಂಡುಭುಜ...

ಕಣ್ಣಿಗೆ ಆಯಾಸವಾದರೆ ಈ ಟಿಪ್ಸ್ ಅನುಸರಿಸಿ..

ಲ್ಯಾಪ್‌ಟಾಪ್, ಕಂಪ್ಯೂಟರ್ ಮುಂದೆ ಕುಳಿತು, ಕಣ್ಣಿಗೆ ಆಯಾಸವಾಗಿರುತ್ತದೆ. ಅಥವಾ ಸರಿಯಾಗಿ ನಿದ್ದೆ ಇಲ್ಲದೇ, ಕಣ್ಣು ಮಂಜು ಮಂಜಾಗಿರುತ್ತದೆ. ಆ ವೇಳೆ ಕಣ್ಣಿಗೆ ಕೆಲ ಕಾಲ ವಿಶ್ರಾಂತಿ ಬೇಕಿರುತ್ತದೆ. ಹಾಗಾಗಿ ನಿಮ್ಮ ಕಣ್ಣಿನ ಆರೋಗ್ಯ ಸರಿಯಾಗಿರಬೇಕು ಅಂದ್ರೆ ನೀವು ಕೆಲ ಟಿಪ್ಸ್‌ಗಳನ್ನು ಅನುಸರಿಸಬೇಕು. ಹಾಗಾದ್ರೆ ಯಾವುದು ಆ ಟಿಪ್ಸ್ ಅಂತಾ ತಿಳಿಯೋಣ ಬನ್ನಿ.. ನಮಗೆ ಎಷ್ಟೇ ಸಿಟ್ಟು...

ಸಂಜೆ ಸ್ನ್ಯಾಕ್ಸ್ ತಿನ್ನಬೇಕು ಅನ್ನಿಸಿದರೆ ಬೀಟರೂಟ್ ಟಿಕ್ಕಿ ಮಾಡಬಹುದು ನೋಡಿ..

ಸಂಜೆಯಾದ ಮೇಲೆ ಏನಾದ್ರೂ ಟೇಸ್ಟಿ ಸ್ನ್ಯಾಕ್ಸ್ ತಿನ್ನಬೇಕು ಅಂತಾ ಅನ್ನಿಸೋದು ಸಾಮಾನ್ಯ. ಹಾಗಂತ ಎಷ್ಟು ದಿನಾ ಹೊರಗೆ ಸಿಗುವ ಜಂಕ್ ಫುಡ್ ತಿನ್ನುತ್ತೀರಿ..? ಹಾಗಾಗಿ ನಾವಿಂದು ಮನೆಯಲ್ಲೇ ತಯಾರಿಸಬಹುದಾದ ಹೆಲ್ದಿ, ಟೇಸ್ಟಿ ಸ್ನ್ಯಾಕ್ಸ್ ಆಗಿರುವ ಬೀಟ್‌ರೂಟ್ ಟಿಕ್ಕಿ ಮಾಡೋದು ಹೇಗೆ ಅಂತಾ ಹೇಳಲಿದ್ದೇವೆ. ಹಾಗಾದ್ರೆ ಬೀಟ್‌ರೂಟ್ ಟಿಕ್ಕಿ ಮಾಡಲು ಬೇಕಾಗುವ ಪದಾರ್ಥ ಮತ್ತು ಮಾಡುವ...

ಧಾಬಾ ಸ್ಟೈಲ್ ಬದನೆಕಾಯಿ ಗ್ರೇವಿ..

ಈತ್ತೀಚಿನ ದಿನಗಳಲ್ಲಿ ಜನ ಹೆಚ್ಚಾಗಿ ದಾಬಾಗಳಿಗೆ ವಿಸಿಟ್ ಮಾಡುತ್ತಿದ್ದಾರೆ. ಯಾಕಂದ್ರೆ ದಾಬಾಗಳಲ್ಲಿ ಉತ್ತರ ಭಾರತ ಶೈಲಿಯ ಊಟ ಸಿಗುತ್ತದೆ. ಪನೀರ್ ಗ್ರೇವಿ, ಮಂಚೂರಿ, ರೋಟಿ, ನಾನ್, ಬಟರ್‌ ಕುಲ್ಚಾ, ಹೀಗೆ ತರಹೇವಾರಿ ಉತ್ತರಭಾರತ ಶೈಲಿ, ಪಂಜಾಬಿ ಶೈಲಿ ಫುಡ್ ತಯಾರಿಸಲಾಗತ್ತೆ. ಎಲ್ಲ ದಾಬಾಗಳಲ್ಲಿ ಅಲ್ಲದಿದ್ದರೂ, ಕೆಲವು ದಾಬಾಗಳಲ್ಲಿ ಬದನೆ ಗ್ರೇವಿ ಮಾಡಲಾಗುತ್ತದೆ. ಹಾಗಾದ್ರೆ ದಾಬಾ...

ಎರಡು ರೀತಿ ಶೇಂಗಾ ಚಟ್ನಿ ರೆಸಿಪಿ..

ಊಟ ಮಾಡುವಾಗ, ದೋಸೆ, ಚಪಾತಿ, ರೊಟ್ಟಿ ತಿನ್ನುವಾಗ, ಪಲ್ಯ, ಚಟ್ನಿ ಅಥವಾ ಚಟ್ನಿ ಪುಡಿ ಬೇಕಾಗುತ್ತದೆ. ಹಾಗಾಗಿ ನಾವಿಂದು ಧಿಡೀರ್‌ ಶೇಂಗಾ ಚಟ್ನಿ ಪುಡಿ ಮಾಡೋದು ಹೇಗೆ..? ಅದಕ್ಕೆ ಬೇಕಾಗುವ ಸಾಮಗ್ರಿಗಳೇನು ಅಂತಾ ಹೇಳಲಿದ್ದೇವೆ. ಈ ಚಟ್ನಿಯನ್ನು ನೀವು ಅನ್ನ, ದೋಸೆ, ಚಪಾತಿ ಯಾವುದರ ಜೊತೆ ಬೇಕಾದ್ರೂ ತಿನ್ನಬಹುದು. ನೆನೆಸಿದ ಕಡಲೆಬೀಜ ಪ್ರತಿದಿನ ತಿನ್ನುವುದರಿಂದ ಆಗುವ...

ಕೊಂಕಣಿ ಶೈಲಿಯ ಖಾರಾ ದೋಸೆ (ಸಾನ್ನಾ ಪೋಳೊ)ರೆಸಿಪಿ..

ಪ್ರತಿದಿನ ಉದ್ದಿನ ದೋಸೆ, ಅಕ್ಕಿ ದೋಸೆ, ಇನಸ್ಟಂಟ್ ದೋಸೆ ತಿಂದು ತಿಂದು ನಿಮಗೆ ಬೋರ್ ಬಂದಿರಬಹುದು. ಹಾಗಾಗಿ ನಾವಿಂದು ಕೊಂಕಣಿ ಶೈಲಿಯ ಖಾರಾ ದೋಸೆ (ಸಾನ್ನಾ ಪೋಳೆ) ಮಾಡೋದು ಹೇಗೆ..? ಅದಕ್ಕೆ ಬೇಕಾಗುವ ಸಾಮಗ್ರಿಗಳೇನು ಅಂತಾ ಹೇಳಲಿದ್ದೇವೆ.. ಸೋಂಪು ನೀರು ನಿಮ್ಮ ತ್ವಚೆಯನ್ನು ಹೊಳೆಯುವಂತೆ ಮಾಡುತ್ತದೆ..ಸೌಂದರ್ಯ ಹೆಚ್ಚುತ್ತದೆ..! ಬೇಕಾಗುವ ಸಾಮಗ್ರಿ : ಎರಡು ಕಪ್ ಅಕ್ಕಿ, ಕೊಂಚ...

ನೆನೆಸಿದ ಕಡಲೆಬೀಜ ಪ್ರತಿದಿನ ತಿನ್ನುವುದರಿಂದ ಆಗುವ ಅದ್ಭುತ ಪ್ರಯೋಜನಗಳು..!

Soked peanuts: ಬಡವರ ಬಾದಾಮಿಯು ಕಡಲೆಕಾಯಿ ಪ್ರೋಟೀನ್‌ಗಳಲ್ಲಿ ಸಮೃದ್ಧವಾಗಿದೆ. ಕಡಲೆಕಾಯಿ ತಿನ್ನುವುದರಿಂದ ಹಲವಾರು ಪ್ರಯೋಜನಗಳಿವೆ. ಪ್ರತಿದಿನ ನೆನೆಸಿದ ಕಡಲೆಯನ್ನು ತಿಂದರೆ ಹೆಚ್ಚಿನ ಲಾಭ ಪಡೆಯಬಹುದು ಎನ್ನುತ್ತಾರೆ ತಜ್ಞರು. ಹಾಗಾದರೆ ನೆನೆಸಿದ ಕಡಲೆಬೀಜವನ್ನು ಸೇವಿಸುವುದರಿಂದ ದೇಹಕ್ಕೆ ಆಗುವ ಲಾಭಗಳೇನು ಎಂಬುದನ್ನು ನೋಡೋಣ. ಬಡವರ ಬಾದಾಮಿಯು ಕಡಲೆಕಾಯಿ ಪ್ರೋಟೀನ್‌ಗಳಲ್ಲಿ ಸಮೃದ್ಧವಾಗಿದೆ. ಕಡಲೆಕಾಯಿ ತಿನ್ನುವುದರಿಂದ ಹಲವಾರು ಪ್ರಯೋಜನಗಳಿವೆ. ನೆನಸಿದ ಕಡಲೆಯನ್ನು ತಿಂದರೆ...

ಈ ಆಹಾರಗಳಿಂದ ಕ್ರಿಸ್ಮಸ್ ಆಚರಣೆ ಮಾಡಿ..ರುಚಿಯೇ ಬೇರೆ..!

ಪ್ರಪಂಚದಾದ್ಯಂತ ಕ್ರಿಸ್‌ಮಸ್ ಅನ್ನು ವೈಭವದಿಂದ ಆಚರಿಸಲಾಗುತ್ತದೆ. ಭಾರತದಲ್ಲಿ ಕ್ರಿಸ್‌ಮಸ್ ಆಚರಣೆಗಳು ಹಲವು ವರ್ಷಗಳಿಂದ ನಡೆಯುತ್ತಿವೆ. ಜನರು ಮನೆಯಲ್ಲಿ ಮಾತ್ರವಲ್ಲದೆ ಹೊರಗಡೆಯೂ ಪಾರ್ಟಿ ಮಾಡುತ್ತಿದ್ದಾರೆ. ಕುಟುಂಬ ಸದಸ್ಯರು ಮತ್ತು ಸ್ನೇಹಿತರು ಕೂಡ ಈ ಪಾರ್ಟಿಗಳಲ್ಲಿ ಭಾಗವಹಿಸುತ್ತಾರೆ. ನೀವೂ ಮನೆಯಲ್ಲಿ ಕ್ರಿಸ್‌ಮಸ್ ಪಾರ್ಟಿಗೆ ರೆಡಿಯಾಗುತ್ತಿದ್ದರೆ.. ಈ ವಿಶೇಷ ಆಹಾರಗಳ ಬಗ್ಗೆ ತಿಳಿಯಿರಿ. ಪ್ಲಮ್ ಕೇಕ್ : ಪ್ಲಮ್ ಕೇಕ್ ಇಲ್ಲದೆ...
- Advertisement -spot_img

Latest News

ಪ್ರವಾಸಕ್ಕೆ ‘ನೋ’ ಎಂದ ಗಂಡ; ಹಠಕ್ಕೆ ಬಿದ್ದ ಗೃಹಿಣಿ ಆತ್ಮಹತ್ಯೆ!

ಪ್ರವಾಸಕ್ಕೆ ತೆರಳಲು ಗಂಡ ಅನುಮತಿ ನೀಡಲಿಲ್ಲವೆಂಬ ಕಾರಣಕ್ಕೆ ಗೃಹಿಣಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೃತೆಯ ಸಂಬಂಧಿಕರು ಇದು ಆತ್ಮಹತ್ಯೆಯಲ್ಲ, ಕೊಲೆ ಇರಬಹುದೆಂದು ಅನುಮಾನ...
- Advertisement -spot_img