ಕುದಿಸಿದ ನೀರನ್ನು ಕುಡಿಯುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ನೀರಿನಲ್ಲಿ ಬ್ಯಾಕ್ಟೀರಿಯಾವನ್ನು ಕೊಲ್ಲಲು ಇದು ಅತ್ಯುತ್ತಮ ಮಾರ್ಗವಾಗಿದೆ. ಆದರೆ ಬಿಸಿನೀರು ಕುಡಿಯುವಾಗ ಕುದಿಸಿದ ನೀರನ್ನು ಮತ್ತೆ ಮತ್ತೆ ಕುದಿಸುವುದು ಆರೋಗ್ಯಕ್ಕೆ ಹಾನಿಕರ ಎಂಬುದು ನಿಮಗೆ ಗೊತ್ತೇ..?
ತಜ್ಞರು ಸಹ ಈ ಬಗ್ಗೆ ಎಚ್ಚರಿಸುತ್ತಾರೆ. ಏಕೆಂದರೆ ನೀವು ಈಗಾಗಲೇ ಕುದಿಸಿದ ನೀರನ್ನು ತಣ್ಣಗಾಗಿಸಿ ಮತ್ತೆ ಕುದಿಸುವ ಮೂಲಕ ಹೆಚ್ಚು...
ತೂಕ ಕಡಿಮೆ ಮಾಡಿಕೊಳ್ಳಲು ಇಚ್ಛಿಸುವವರಿಗೆ, ಆರೋಗ್ಯವಾಗಿರಬೇಕು ಎಂದು ಬಯಸುವವರಿಗೆ ನಾವಿಂದು ಒಂದು ಲಾಡು ರೆಸಿಪಿ ಹೇಳಲಿದ್ದೇವೆ. ಈ ಹೆಲ್ದಿ ಲಾಡುವನ್ನ ಮಾಡೋದು ಹೇಗೆ..? ಇದಕ್ಕೆ ಏನೇನು ಸಾಮಗ್ರಿ ಬೇಕು ಅಂತಾ ನೋಡೋಣ ಬನ್ನಿ..
ಸಂಜೆ ತಿಂಡಿಗಾಗಿ ಮಸಾಲಾ ಪೂರಿ ರೆಸಿಪಿ..
ಬೇಕಾಗುವ ಸಾಮಗ್ರಿ: ಅರ್ಧ ಕಪ್ ಅಗಸೇ ಬೀಜ, ಅರ್ಧಕಪ್ ಒಣಕೊಬ್ಬರಿ ತುರಿ, 3ರಿಂದ 4 ಸ್ಪೂನ್...
ವಯಸ್ಸಾಗುವುದನ್ನು ನಿಲ್ಲಿಸಲಾಗುವುದಿಲ್ಲ ಆದರೆ ಉತ್ತಮ ಪೋಷಣೆಯನ್ನು ಸೇವಿಸುವುದರಿಂದ ವಯಸ್ಸಾದ ಚಿಹ್ನೆಗಳನ್ನು ತಡೆಯಬಹುದು ಎಂದು ತಜ್ಞರು ಹೇಳುತ್ತಾರೆ. ಇದರರ್ಥ ಕೆಲವು ರೀತಿಯ ಆಹಾರದ ಗುಣಲಕ್ಷಣಗಳಿಂದಾಗಿ, ನೀವು ವಯಸ್ಸಾದ ಸಮಸ್ಯೆಗಳನ್ನು ತೊಡೆದುಹಾಕಬಹುದು. ತಜ್ಞರು ಸೂಚಿಸಿದ ಸೂಪರ್ ಫುಡ್ಗಳು ಯಾವುವು ಎಂದು ನೋಡೋಣ.
ವಯಸ್ಸಾದಂತೆ ವೃದ್ಧಾಪ್ಯ ಎಲ್ಲರನ್ನೂ ಕಾಡುತ್ತದೆ. ನಮ್ಮ ಮುಖ ಅಥವಾ ದೇಹದ ಮೇಲೆ ವಯಸ್ಸಿಗೆ ಮುಂಚಿನ ವಯಸ್ಸಿನ...
ಯಕೃತ್ತು ನಮ್ಮ ದೇಹದ ಪ್ರಮುಖ ಅಂಗಗಳಲ್ಲಿ ಒಂದಾಗಿದೆ. ಇದು ರಕ್ತವನ್ನು ಶುದ್ಧೀಕರಿಸುತ್ತದೆ. ರಕ್ತದಿಂದ ವಿಷವನ್ನು ತೆಗೆದುಹಾಕುತ್ತದೆ. ಶಕ್ತಿಯನ್ನು ಸಂಗ್ರಹಿಸುತ್ತದೆ, ಹಾರ್ಮೋನುಗಳು, ಪ್ರೋಟೀನ್ಗಳನ್ನು ನಿಯಂತ್ರಿಸುತ್ತದೆ. ನಮ್ಮ ಜೀವನಶೈಲಿಯಲ್ಲಿನ ಬದಲಾವಣೆಗಳು, ಜಂಕ್ ಫುಡ್ಗಳು, ಸಂಸ್ಕರಿಸಿದ ಆಹಾರ, ಸೋಡಾ, ಆಲ್ಕೋಹಾಲ್ ಮತ್ತು ಇತರ ಕಾರ್ಬೊನೇಟೆಡ್ ಪಾನೀಯಗಳು ಯಕೃತ್ತಿನ ಸಮಸ್ಯೆಗಳನ್ನು ಹೆಚ್ಚಿಸಿವೆ. . ಕೆಲವು ತರಕಾರಿಗಳು ಯಕೃತ್ತಿಗೆ ಸೂಪರ್ಫುಡ್ಗಳಾಗಿ ಸಹಾಯ...
Osteoporosis:
ಆಸ್ಟಿಯೊಪೊರೋಸಿಸ್ ಎಂದರೆ ಮೂಳೆಗಳು ತೆಳುವಾಗುವುದು. ಮೂಳೆಯ ಸಾಂದ್ರತೆ ಕಡಿಮೆಯಾಗುವುದು, ಶಕ್ತಿ ಕುಂದುವುದು.. ದುರ್ಬಲವಾಗುವುದು. ಆಸ್ಟಿಯೊಪೊರೋಸಿಸ್ ನೋವು, ಅಂಗವೈಕಲ್ಯ, ಬೆಡ್ ರೆಸ್ಟ್ ಮತ್ತು ಕೆಲವೊಮ್ಮೆ ಸಾವಿಗೆ ಕಾರಣವಾಗಬಹುದು. ಆಸ್ಟಿಯೊಪೊರೋಸಿಸ್ ಸಮಸ್ಯೆ, ಅದರ ಕಾರಣಗಳು, ಚಿಕಿತ್ಸೆ ಮತ್ತು ಜೀವನಶೈಲಿಯ ಬಗ್ಗೆ ನೋಯ್ಡಾದ ಫೋರ್ಟಿಸ್ ಆಸ್ಪತ್ರೆಯ ಜಂಟಿ ಬದಲಿ ವಿಭಾಗದ ಮೂಳೆಚಿಕಿತ್ಸಾ ವಿಭಾಗದ ನಿರ್ದೇಶಕ ಮತ್ತು ಎಚ್ಒಡಿ ಡಾ....
ಚಳಿಗಾಲದಲ್ಲಿ ಅನೇಕ ಸಮಸ್ಯೆಗಳು ಕಾಡುತ್ತದೆ ಹಾಗೂ ಸೋಂಕುಗಳು ಬರುತ್ತವೆ. ನೆಗಡಿ, ಜ್ವರ ಈಗ ಸಾಂಕ್ರಾಮಿಕ ರೋಗಗಳಂತಹ ಹೆಚ್ಚಿನ ಉಸಿರಾಟದ ಸೋಂಕುಗಳ ಸಾಮಾನ್ಯ ಲಕ್ಷಣವೆಂದರೆ ಕೆಮ್ಮು.ಕೆಲವುವಾರಗಳು , ಕೆಲವೊಮ್ಮೆ ತಿಂಗಳುಗಳು. ನಿಮಗೆ ಸಾಕಷ್ಟು ಕೆಮ್ಮು ಇದ್ದಾಗ ಅದರ ಬಗ್ಗೆ ಯೋಚಿಸಿ. ಇದು ಶ್ವಾಸಕೋಶದ ಕ್ಯಾನ್ಸರ್ನ ಲಕ್ಷಣ ಎಂದು ಕೆಲವರು ಹೇಳುತ್ತಾರೆ. ಇದರ ಹೊರತಾಗಿ ಯಾವ ರೀತಿಯ...
ಸಾಸಿವೆ ಎಣ್ಣೆ.. ಉತ್ತರ ಭಾರತದಲ್ಲಿ ಇದನ್ನು ಹೆಚ್ಚಾಗಿ ಅಡುಗೆಯಲ್ಲಿ ಬಳಸುತ್ತಾರೆ. ಕಟುವಾದ ಪರಿಮಳ ಈ ಎಣ್ಣೆಯ ವಿಶೇಷತೆ. ಸಾಸಿವೆ ಎಣ್ಣೆ ಕೇವಲ ಅಡುಗೆಗೆ ಸ್ವಾದ ನೀಡುವುದು ಮಾತ್ರವಲ್ಲ.. ಆರೋಗ್ಯಕ್ಕೂ ತುಂಬಾ ಒಳ್ಳೆಯದು. ಆಲಿವ್ ಎಣ್ಣೆಯ ಆರೋಗ್ಯಕಾರಿ ಪ್ರಯೋಜನಗಳನ್ನು ತಿಳಿಯಲು.. ಈ ಸ್ಟೋರಿ ಓದಿ
ಉತ್ತರ ಭಾರತದಲ್ಲಿ ಇದನ್ನು ಹೆಚ್ಚಾಗಿ ಅಡುಗೆಯಲ್ಲಿ ಬಳಸುತ್ತಾರೆ. ಕಟುವಾದ ಪರಿಮಳ ಈ...
ನಾವು ನೀವು ಚುರ್ಮುರಿ, ಭೇಲ್ಪುರಿಯನ್ನ ತಿಂದೀರ್ತಿವಿ. ಆದ್ರೆ ನಾವಿವತ್ತು ಕೋಲ್ಕತ್ತಾ ಶೈಲಿಯ ಝಾಲ್ಮುರಿ ಮಾಡೋದು ಹೇಗೆ ..? ಅದಕ್ಕೆ ಬೇಕಾಗುವ ಸಾಮಗ್ರಿಗಳೇನು ಅಂತಾ ಹೇಳಲಿದ್ದೇವೆ..
ಬೇಕಾಗುವ ಸಾಮಗ್ರಿ: ಒಂದೊಂದು ಚಮಚ ಸೋಂಪು- ಜೀರಿಗೆ- ಕೊತ್ತೊಂಬರಿ ಕಾಳು, ಒಂದು ದೊಡ್ಡ ಬೌಲ್ ಚುರ್ಮುರಿ, ಸಣ್ಣಗೆ ಕತ್ತರಿಸಿದ ಈರುಳ್ಳಿ ಮತ್ತು ಟೊಮೆಟೋ, ಒಂದು ಬೇಯಿಸಿದ ಆಲೂಗಡ್ಡೆ, ಅರ್ಧ ಕಪ್...
ನಾವು ಅನಾರೋಗ್ಯಕ್ಕೆ ಒಳಗಾದಾಗ ಮಾತ್ರೆಗಳ ರೂಪದಲ್ಲಿ ಔಷಧವನ್ನು ತೆಗೆದುಕೊಳ್ಳುತ್ತೇವೆ. ಅದೂ ಅಲ್ಲದೆ ಆರೋಗ್ಯವಂತರೂ ವಿಟಮಿನ್ ಸಪ್ಲಿಮೆಂಟ್ ಮಾತ್ರೆಗಳನ್ನು ಸೇವಿಸುತ್ತಾರೆ ಎಂಬುದು ಕೆಲವರಿಗೆ ಗೊತ್ತಿರಲಿಕ್ಕಿಲ್ಲ.ಹೌದು, ವಿಟಮಿನ್ ಕೊರತೆಯಾದಾಗ ಕಾಯಿಲೆ ಬರುವುದು ಸಹಜ. ಈ ಸಮಸ್ಯೆಯನ್ನು ತಪ್ಪಿಸಲು, ಜನರು ಹೆಚ್ಚಾಗಿ ವಿಟಮಿನ್ ಮಾತ್ರೆಗಳನ್ನು ತೆಗೆದು ಕೊಳ್ಳುತ್ತಾರೆ . ಈ ಮಾತ್ರೆ ಸೇವಿಸಿದರೆ ಈ ಸಮಸ್ಯೆ ಬರುವುದಿಲ್ಲ, ನೀವೂ...
ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...