Saturday, September 5, 2026

ಬ್ಯೂಟಿ ಟಿಪ್ಸ್

ಇಂತಹ ಖಾಯಿಲೆಗಳಿಂದ ಮುಕ್ತಿ ಹೊಂದಬೇಕೆಂದರೆ..ಚಳಿಗಾಲದಲ್ಲಿ ಖರ್ಜೂರವನ್ನು ಖಂಡಿತಾ ಸೇವಿಸಿ..!

ತಿನ್ನಲು ತುಂಬಾ ರುಚಿಯಾಗಿರುವ ಖರ್ಜೂರ ಆರೋಗ್ಯಕ್ಕೆ ಹಲವು ರೀತಿಯಲ್ಲಿ ಪ್ರಯೋಜನಕಾರಿ. ಖರ್ಜೂರದಲ್ಲಿ ಫೈಬರ್, ಪ್ರೋಟೀನ್ ಮತ್ತು ಆಂಟಿಆಕ್ಸಿಡೆಂಟ್‌ಗಳಂತಹ ಪೋಷಕಾಂಶಗಳು ಸಮೃದ್ಧವಾಗಿವೆ. ಆಯುರ್ವೇದದ ಪ್ರಕಾರ ಖರ್ಜೂರವನ್ನು ಆರೋಗ್ಯದ ಗಣಿ ಎಂದು ಕರೆಯಲಾಗುತ್ತದೆ. ಖರ್ಜೂರ ಸೇವನೆ ಆರೋಗ್ಯಕ್ಕೆ ಒಳ್ಳೆಯದು ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ಆದರೆ, ಚಳಿಗಾಲದಲ್ಲಿ ಖರ್ಜೂರ ತಿಂದರೆ ಅನೇಕ ರೋಗಗಳಿಂದ ದೂರವಿರಬಹುದು ಎಂಬುದು ನಿಮಗೆ ಗೊತ್ತೇ..?...

30 ರಿಂದ 40 ವರ್ಷ ವಯಸ್ಸಿನವರಲ್ಲಿ ವೇಗವಾಗಿ ತೂಕ ಹೆಚ್ಚಾಗುವುದು ಏಕೆ ಗೊತ್ತಾ..? ನೀವು ಎಷ್ಟು ಇರಬೇಕು ಗೊತ್ತಾ..?

30-40 ವರ್ಷಗಳ ನಂತರ ಮಹಿಳೆಯರು ತೂಕ ಹೆಚ್ಚಾಗಲು ಕೆಲವು ಕಾರಣಗಳಿವೆ. 30 ವರ್ಷಗಳ ನಂತರ ಮಹಿಳೆಯರಲ್ಲಿ ತೂಕ ಹೆಚ್ಚಾಗಲು ಹಾರ್ಮೋನುಗಳ ಬದಲಾವಣೆಗಳು ಮುಖ್ಯ ಕಾರಣ. 30-40 ವರ್ಷಗಳ ನಂತರ ತೂಕ ಹೆಚ್ಚಾಗಲು ಹಲವು ಕಾರಣಗಳಿವೆ. ಅರಿವಿಲ್ಲದೆ ತೂಕ ಹೆಚ್ಚಾಗುವುದು ತುಂಬಾ ತೊಂದರೆಯಾಗಬಹುದು. ಅಧಿಕ ತೂಕವು ವ್ಯಕ್ತಿತ್ವವನ್ನು ಹಾಳುಮಾಡುತ್ತದೆ ಮಾತ್ರವಲ್ಲದೆ ಮಧುಮೇಹ, ಅಧಿಕ ರಕ್ತದೊತ್ತಡ ಮತ್ತು ಥೈರಾಯ್ಡ್‌ನಂತಹ...

ಆಪಲ್ ಹೆಚ್ಚು ತಿನ್ನು ತ್ತಿದ್ದೀರಾ..?ಜಾಗರೂಕರಾಗಿರಿ, ಇರುವ ಆರೋಗ್ಯವು ಹದಗೆಡುತ್ತದೆ..!

ಸೇಬು ತಿಂದರೆ ವೈದ್ಯರೇ ಬೇಡದ ಆರೋಗ್ಯ ನಿಮ್ಮದಾಗುತ್ತದೆ ಎನ್ನುತ್ತಾರೆ . ಇದರಲ್ಲಿರುವ ಪೋಷಕಾಂಶಗಳು.. ಔಷಧಗಳು ಮನುಷ್ಯನ ದೇಹಕ್ಕೆ ಒಳ್ಳೆಯದು. ಅದೇ ಸೇಬನ್ನು ಅತಿಯಾಗಿ ತಿಂದರೆ ರೋಗಗಳು ನಿಮ್ಮನ್ನು ಸುತ್ತುವರಿಯುತ್ತವೆ. ತಜ್ಞರ ಪ್ರಕಾರ ಇದು ಸತ್ಯ. ಮಿತವಾಗಿರುವುದು ಪ್ರಯೋಜನಕಾರಿ ಎಂದು ಹಿರಿಯರು ಹೇಳುತ್ತಾರೆ..ಅಧಿಕವು ಯಾವಾಗಲೂ ನಿಷ್ಪ್ರಯೋಜಕವಾಗಿದೆ.. ನಿಜ, ನಾವು ಏನನ್ನಾದರೂ ಸರಿಯಾದ ಸಮಯದಲ್ಲಿ ಮಾಡಿದರೆ.. ಅಗತ್ಯವಿರುವಂತೆ ಅದರ...

ನೀವು ಬಾಯಿ ಹುಣ್ಣಿನಿಂದ ಬಳಲುತ್ತಿದ್ದೀರಾ..? ಆದರೆ, ಈ 3 ಪದಾರ್ಥಗಳಿಂದ ಶಾಶ್ವತ ಪರಿಹಾರ ಪಡೆಯಬಹುದು..!

ಬಾಯಿ ಹುಣ್ಣುಗಳಿಂದ ಬಳಲುತ್ತಿರುವ ವ್ಯಕ್ತಿಯು ಏನನ್ನಾದರೂ ತಿನ್ನಲು ಅಥವಾ ಕುಡಿಯಲು ತೊಂದರೆ ಅನುಭವಿಸುತ್ತಾನೆ. ಈ ಗುಳ್ಳೆಗಳನ್ನು ಹೋಗಲಾಡಿಸಲು ನೀವು ಮಾತ್ರೆಗಳನ್ನು ಬಳಸುತ್ತಿದ್ದರೆ, ತಕ್ಷಣವೇ ಅವುಗಳನ್ನು ನಿಲ್ಲಿಸಿ. ಔಷಧಗಳಿಂದ ದೂರವಿರಬೇಕು..ಏಕೆಂದರೆ ಗೃಹೋಪಯೋಗಿ ವಸ್ತುಗಳಿಂದ ಮಾತ್ರ ಬಾಯಿ ಗುಳ್ಳೆಗಳನ್ನು ಗುಣಪಡಿಸಬಹುದು. ಹೌದು, ಹುಣ್ಣುಗಳಿಗೆ ಜೇನುತುಪ್ಪವನ್ನು ಬಳಸುವುದು ತುಂಬಾ ಪ್ರಯೋಜನಕಾರಿಯಾಗಿದೆ. ಇದಲ್ಲದೆ, ನೀವು ಅರಿಶಿನ ಪುಡಿ ಮತ್ತು ಬಿಸಿನೀರನ್ನು...

ಹೀಗೆ ಮಾಡಿದರೆ, ಮಲಗಿದ ತಕ್ಷಣ ನಿಮಗೆ ನಿದ್ದೆ ಗ್ಯಾರಂಟಿ..!

ಗಾಢವಾಗಿ ನಿದ್ರೆ ಮಾಡುವುದಕ್ಕೆ ಒಂದು ವಿಶೇಷವಾಗಿರುವ ಮಲಗುವ ವಿಧಾನ ತಿಳಿದು ಕೊಳ್ಳೋಣ , ನಿದ್ರಾ ಹೀನತೆಯ ಸಮಸ್ಯೆಗೆ ನೀವು ಮಲಗುವ ವಿಧಾನ ಅದ್ಭುತವಾಗಿ ಪರಿಹಾರವನ್ನು ನೀಡುತ್ತದೆ . ಮೊದಲು ಮಲಗುವ ಸರಿಯಾದ ವಿಧಾನವನ್ನು ನೀವೂ ತಿಳಿದುಕೊಳ್ಳಬೇಕು ಹಾಗಾದರೆ ಇವತ್ತಿನ ವಿಚಾರ ವೇನೆಂದರೆ ಮಲಗುವ ಸರಿಯಾದ ವಿಧಾನ ಹೇಗೆ ಎಂದು ತಿಳಿದುಕೊಳ್ಳೋಣ . ನಿದ್ದೆ ಮಾಡುವಾಗ ಗಂಡುಭುಜ...

ಕಣ್ಣಿಗೆ ಆಯಾಸವಾದರೆ ಈ ಟಿಪ್ಸ್ ಅನುಸರಿಸಿ..

ಲ್ಯಾಪ್‌ಟಾಪ್, ಕಂಪ್ಯೂಟರ್ ಮುಂದೆ ಕುಳಿತು, ಕಣ್ಣಿಗೆ ಆಯಾಸವಾಗಿರುತ್ತದೆ. ಅಥವಾ ಸರಿಯಾಗಿ ನಿದ್ದೆ ಇಲ್ಲದೇ, ಕಣ್ಣು ಮಂಜು ಮಂಜಾಗಿರುತ್ತದೆ. ಆ ವೇಳೆ ಕಣ್ಣಿಗೆ ಕೆಲ ಕಾಲ ವಿಶ್ರಾಂತಿ ಬೇಕಿರುತ್ತದೆ. ಹಾಗಾಗಿ ನಿಮ್ಮ ಕಣ್ಣಿನ ಆರೋಗ್ಯ ಸರಿಯಾಗಿರಬೇಕು ಅಂದ್ರೆ ನೀವು ಕೆಲ ಟಿಪ್ಸ್‌ಗಳನ್ನು ಅನುಸರಿಸಬೇಕು. ಹಾಗಾದ್ರೆ ಯಾವುದು ಆ ಟಿಪ್ಸ್ ಅಂತಾ ತಿಳಿಯೋಣ ಬನ್ನಿ.. ನಮಗೆ ಎಷ್ಟೇ ಸಿಟ್ಟು...

ಸಂಜೆ ಸ್ನ್ಯಾಕ್ಸ್ ತಿನ್ನಬೇಕು ಅನ್ನಿಸಿದರೆ ಬೀಟರೂಟ್ ಟಿಕ್ಕಿ ಮಾಡಬಹುದು ನೋಡಿ..

ಸಂಜೆಯಾದ ಮೇಲೆ ಏನಾದ್ರೂ ಟೇಸ್ಟಿ ಸ್ನ್ಯಾಕ್ಸ್ ತಿನ್ನಬೇಕು ಅಂತಾ ಅನ್ನಿಸೋದು ಸಾಮಾನ್ಯ. ಹಾಗಂತ ಎಷ್ಟು ದಿನಾ ಹೊರಗೆ ಸಿಗುವ ಜಂಕ್ ಫುಡ್ ತಿನ್ನುತ್ತೀರಿ..? ಹಾಗಾಗಿ ನಾವಿಂದು ಮನೆಯಲ್ಲೇ ತಯಾರಿಸಬಹುದಾದ ಹೆಲ್ದಿ, ಟೇಸ್ಟಿ ಸ್ನ್ಯಾಕ್ಸ್ ಆಗಿರುವ ಬೀಟ್‌ರೂಟ್ ಟಿಕ್ಕಿ ಮಾಡೋದು ಹೇಗೆ ಅಂತಾ ಹೇಳಲಿದ್ದೇವೆ. ಹಾಗಾದ್ರೆ ಬೀಟ್‌ರೂಟ್ ಟಿಕ್ಕಿ ಮಾಡಲು ಬೇಕಾಗುವ ಪದಾರ್ಥ ಮತ್ತು ಮಾಡುವ...

ಧಾಬಾ ಸ್ಟೈಲ್ ಬದನೆಕಾಯಿ ಗ್ರೇವಿ..

ಈತ್ತೀಚಿನ ದಿನಗಳಲ್ಲಿ ಜನ ಹೆಚ್ಚಾಗಿ ದಾಬಾಗಳಿಗೆ ವಿಸಿಟ್ ಮಾಡುತ್ತಿದ್ದಾರೆ. ಯಾಕಂದ್ರೆ ದಾಬಾಗಳಲ್ಲಿ ಉತ್ತರ ಭಾರತ ಶೈಲಿಯ ಊಟ ಸಿಗುತ್ತದೆ. ಪನೀರ್ ಗ್ರೇವಿ, ಮಂಚೂರಿ, ರೋಟಿ, ನಾನ್, ಬಟರ್‌ ಕುಲ್ಚಾ, ಹೀಗೆ ತರಹೇವಾರಿ ಉತ್ತರಭಾರತ ಶೈಲಿ, ಪಂಜಾಬಿ ಶೈಲಿ ಫುಡ್ ತಯಾರಿಸಲಾಗತ್ತೆ. ಎಲ್ಲ ದಾಬಾಗಳಲ್ಲಿ ಅಲ್ಲದಿದ್ದರೂ, ಕೆಲವು ದಾಬಾಗಳಲ್ಲಿ ಬದನೆ ಗ್ರೇವಿ ಮಾಡಲಾಗುತ್ತದೆ. ಹಾಗಾದ್ರೆ ದಾಬಾ...

ಎರಡು ರೀತಿ ಶೇಂಗಾ ಚಟ್ನಿ ರೆಸಿಪಿ..

ಊಟ ಮಾಡುವಾಗ, ದೋಸೆ, ಚಪಾತಿ, ರೊಟ್ಟಿ ತಿನ್ನುವಾಗ, ಪಲ್ಯ, ಚಟ್ನಿ ಅಥವಾ ಚಟ್ನಿ ಪುಡಿ ಬೇಕಾಗುತ್ತದೆ. ಹಾಗಾಗಿ ನಾವಿಂದು ಧಿಡೀರ್‌ ಶೇಂಗಾ ಚಟ್ನಿ ಪುಡಿ ಮಾಡೋದು ಹೇಗೆ..? ಅದಕ್ಕೆ ಬೇಕಾಗುವ ಸಾಮಗ್ರಿಗಳೇನು ಅಂತಾ ಹೇಳಲಿದ್ದೇವೆ. ಈ ಚಟ್ನಿಯನ್ನು ನೀವು ಅನ್ನ, ದೋಸೆ, ಚಪಾತಿ ಯಾವುದರ ಜೊತೆ ಬೇಕಾದ್ರೂ ತಿನ್ನಬಹುದು. ನೆನೆಸಿದ ಕಡಲೆಬೀಜ ಪ್ರತಿದಿನ ತಿನ್ನುವುದರಿಂದ ಆಗುವ...

ಕೊಂಕಣಿ ಶೈಲಿಯ ಖಾರಾ ದೋಸೆ (ಸಾನ್ನಾ ಪೋಳೊ)ರೆಸಿಪಿ..

ಪ್ರತಿದಿನ ಉದ್ದಿನ ದೋಸೆ, ಅಕ್ಕಿ ದೋಸೆ, ಇನಸ್ಟಂಟ್ ದೋಸೆ ತಿಂದು ತಿಂದು ನಿಮಗೆ ಬೋರ್ ಬಂದಿರಬಹುದು. ಹಾಗಾಗಿ ನಾವಿಂದು ಕೊಂಕಣಿ ಶೈಲಿಯ ಖಾರಾ ದೋಸೆ (ಸಾನ್ನಾ ಪೋಳೆ) ಮಾಡೋದು ಹೇಗೆ..? ಅದಕ್ಕೆ ಬೇಕಾಗುವ ಸಾಮಗ್ರಿಗಳೇನು ಅಂತಾ ಹೇಳಲಿದ್ದೇವೆ.. ಸೋಂಪು ನೀರು ನಿಮ್ಮ ತ್ವಚೆಯನ್ನು ಹೊಳೆಯುವಂತೆ ಮಾಡುತ್ತದೆ..ಸೌಂದರ್ಯ ಹೆಚ್ಚುತ್ತದೆ..! ಬೇಕಾಗುವ ಸಾಮಗ್ರಿ : ಎರಡು ಕಪ್ ಅಕ್ಕಿ, ಕೊಂಚ...
- Advertisement -spot_img

Latest News

ಯಾವ ಪುರುಷಾರ್ಥಕ್ಕೆ ಈ ‘ಸಾಧನಾ ಸಮಾವೇಶ’, ಸಿಎಂ ಅವರೇ?: ಆರ್.ಅಶೋಕ್

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...
- Advertisement -spot_img