Beauty:
ಇತ್ತೀಚಿನ ದಿನಗಳಲ್ಲಿ ಅನೇಕ ಜನರು ವಿವಿಧ ಚರ್ಮದ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅನೇಕರು ಮೊಡವೆಗಳು ಮತ್ತು ಕಪ್ಪು ಚುಕ್ಕೆಗಳಿಂದ ಇದನ್ನು ಎದುರಿಸಿದರೆ, ಕೆಲವರು ಚರ್ಮದ ರಂಧ್ರಗಳ ತೆರೆಯುವಿಕೆಯಿಂದ ಮುಖದಲ್ಲಿ ಅಸಹ್ಯವಾದ ಮೊಡವೆಗಳನ್ನು ಹೊಂದಿರುತ್ತಾರೆ. ಈ ರೀತಿಯ ರಂಧ್ರಗಳು ವಯಸ್ಸಾದ ನೋಟವನ್ನು ನೀಡುತ್ತದೆ ಮತ್ತು ಮುಖವನ್ನು ಯಾವಾಗಲೂ ಎಣ್ಣೆಯುಕ್ತವಾಗಿ ಕಾಣುವಂತೆ ಮಾಡುತ್ತದೆ. ಅತಿಯಾದ ಸೂರ್ಯನ ಬೆಳಕು, ಮಾಲಿನ್ಯ...
Beauty:
ಹುಡುಗಿಯರು ಹೆಚ್ಚಾಗಿ ತಮ್ಮ ಸೌಂದರ್ಯವನ್ನು ಹೆಚ್ಚಿಸಲು ಮಾರುಕಟ್ಟೆಯಲ್ಲಿ ಲಭ್ಯವಿರುವ ವಿವಿಧ ಸೌಂದರ್ಯವರ್ಧಕಗಳನ್ನು ಆಶ್ರಯಿಸುತ್ತಾರೆ.
ಅದೇ ರೀತಿ ಫೇಶಿಯಲ್ ಮತ್ತು ಕ್ಲೀನ್ ಅಪ್ ಮಾಡಲು ಬ್ಯೂಟಿ ಪಾರ್ಲರ್ ಗಳಿಗೆ ಓಡುತ್ತಾರೆ. ಇದು ದುಬಾರಿಯಾಗುವುದರ ಹೊರತಾಗಿ, ಕೆಲವೊಮ್ಮೆ ಹೆಚ್ಚಿನ ರಾಸಾಯನಿಕಗಳನ್ನು ಬಳಸುವುದರಿಂದ ಕೆಲವು ಅಡ್ಡ ಪರಿಣಾಮಗಳನ್ನು ಉಂಟುಮಾಡಬಹುದು. ಅದಕ್ಕಾಗಿಯೇ ಸೌಂದರ್ಯವರ್ಧಕರು ಚರ್ಮದ ಆರೈಕೆಗಾಗಿ ನೈಸರ್ಗಿಕ ವಿಧಾನಗಳು ಮತ್ತು ಉತ್ಪನ್ನಗಳನ್ನು...
Health tips:
ಈಗಿನ ದಿನಗಳಲ್ಲಿ ನಾನಾ ರೀತಿಯ ವೈರಾಣುಗಳ ಜತೆಗೆ ನಾನಾ ರೋಗಗಳು ಹರಡುತ್ತಿವೆ. ಆರೋಗ್ಯವಾಗಿರಲು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವುದು ಬಹಳ ಮುಖ್ಯ. ನಂತರ ವೈರಸ್ಗಳಿಂದ, ಆರೋಗ್ಯವಾಗಿರಲು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವುದು ಬಹಳ ಮುಖ್ಯ. ಆಗ ಮಾತ್ರ ನಾವು ವೈರಸ್ಗಳನ್ನು ವಿರೋಧಿಸಬಹುದು. ಪ್ರಪಂಚದಾದ್ಯಂತ ಮಧುಮೇಹದಿಂದ ಬಳಲುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ಮಧುಮೇಹ ಅಬಾಲವೃದ್ಧರ ಭೇದವಿಲ್ಲದೆ ಎಲ್ಲರನ್ನೂ ಕಾಡುತ್ತದೆ....
Health tips:
ಮಧುಮೇಹಿಗಳಿಗೆ ತುಂಬಾ ಒಳ್ಳೆಯದು. ದೇಹದಲ್ಲಿನ ರಕ್ತವನ್ನು ಶುದ್ಧೀಕರಿಸುತ್ತದೆ. ಕೆಂಪು ರಕ್ತ ಕಣಗಳಿಗೆ ಆಮ್ಲಜನಕವನ್ನು ಒದಗಿಸುತ್ತದೆ.
ಚಳಿಗಾಲ ಶುರುವಾಗಿದೆ. ಈ ಋತುವಿನಲ್ಲಿ ಅನೇಕ ರೀತಿಯ ಸಾಂಕ್ರಾಮಿಕ ರೋಗಗಳು ನಮ್ಮ ದೇಹವನ್ನು ಆಕ್ರಮಿಸುತ್ತವೆ. ಚಳಿಗಾಲದಲ್ಲಿ ದೇಹದ ರೋಗನಿರೋಧಕ ಶಕ್ತಿ ಕಡಿಮೆಯಾಗುವುದರಿಂದ ಜನರು ಬೇಗನೆ ಅನಾರೋಗ್ಯಕ್ಕೆ ಒಳಗಾಗುತ್ತಾರೆ. ಮೂಲಂಗಿಯು ನಿಮ್ಮ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಮೂಲಕ ವಿವಿಧ ಆರೋಗ್ಯ...
Health:
ಯಾವುದನ್ನಾದರೂ ಅತಿಯಾಗಿ ತಿನ್ನುವುದು ಕೆಟ್ಟದು ಎಂದು ಹೇಳಲಾಗುತ್ತದೆ. ಹಾಗಾಗಿ ದ್ರಾಕ್ಷಿಯನ್ನು ಅತಿಯಾಗಿ ಸೇವಿಸುವ ಮುನ್ನ ಇದನ್ನು ತಿಳಿದುಕೊಳ್ಳಿ.
ದ್ರಾಕ್ಷಿಯು ಜನಪ್ರಿಯ ಮತ್ತು ನೆಚ್ಚಿನ ಹಣ್ಣಾಗಿದೆ ಏಕೆಂದರೆ ಅವುಗಳು ಉತ್ಕರ್ಷಣ ನಿರೋಧಕಗಳು, ಜೀವಸತ್ವಗಳು ಮತ್ತು ಖನಿಜಗಳಲ್ಲಿ ಸಮೃದ್ಧವಾಗಿವೆ. ದಿನನಿತ್ಯದ ದ್ರಾಕ್ಷಿಯನ್ನು ಬಹಳಷ್ಟು ತಿನ್ನುವವರು ಇರಬಹುದು. ಆದರೆ ಇವುಗಳನ್ನು ಅತಿಯಾಗಿ ಸೇವಿಸುವುದರಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಅನೇಕರಿಗೆ ತಿಳಿದಿರುವುದಿಲ್ಲ....
ಕಣ್ಣು ಕಾಣೋದು ಎಷ್ಟು ಮುಖ್ಯ ಅಂತಾ ಎಲ್ಲರಿಗೂ ಗೊತ್ತು. ದೃಷ್ಟಿ ಹೀನರಾದ್ರೆ, ಅದಕ್ಕಿಂತ ನರಕ ಇನ್ನೊಂದಿಲ್ಲ. ಕೆಲವರು ಯುವಕರಾಗಿದ್ದಾಗ ಚೆನ್ನಾಗಿರುತ್ತಾರೆ. ವಯಸ್ಸಾಗುತ್ತಿದ್ದಂತೆ, ಕಣ್ಣಿಗೆ ಪೊರೆ ಬಂದು, ಕಣ್ಣು ಕಾಣೋದು ಸಂಪೂರ್ಣವಾಗಿ ನಿಲ್ಲುತ್ತದೆ. ಹಾಗಾಗಿ ನೀವು ಕಡಿಮೆ ವಯಸ್ಸಿನವರಾಗಿದ್ದಾಗಲೇ ಕೆಲ ಆಹಾರಗಳನ್ನು ತಿನ್ನಲು ಶುರು ಮಾಡಿ, ಆಗ ನಿಮ್ಮ ವೃದ್ಧಾಪ್ಯದಲ್ಲಿ ನೀವು ದೃಷ್ಟಿ ದೋಷಕ್ಕೆ ಒಳಗಾಗಲು...
ಸ್ವೀಟ್ಸ್ ಅಂದ್ರೆ ಎಲ್ಲರಿಗೂ ಇಷ್ಟ. ಚಿಕ್ಕ ಮಕ್ಕಳಿಂದ ಹಿಡಿದು ದೊಡ್ಡವರವರೆಗೂ ಎಲ್ಲರಿಗೂ ಇಷ್ಟವಾಗುವ ತಿನಿಸು. ಆದ್ರೆ ಕೆಲವರು ಹಸಿವಾದಾಗ, ಸಿಹಿ ತಿಂಡಿ ತಿಂದು ನೀರು ಕುಡಿಯುತ್ತಾರೆ. ಇದರಿಂದ ಕೊಂಚ ಹೊತ್ತು ಹೊಟ್ಟೆ ತುಂಬಿದಂತಿರುತ್ತದೆ. ಆದ್ರೆ ಇದು ಸರಿನಾ..? ತಪ್ಪಾ ಅಂತಾ ಹಲವರಿಗೆ ಗೊತ್ತಿಲ್ಲ. ಈ ಬಗ್ಗೆ ಇನ್ನಷ್ಟು ಮಾಹಿತಿ ತಿಳಿಯೋಣ ಬನ್ನಿ..
ಈ 6 ರೀತಿಯ...
ಚಾಣಕ್ಯರ ಮಾತಿನಂತೆ ಯಾರಾದ್ರೂ ಜೀವನ ನಡೆಸಿದ್ರೆ, ಅಂಥವರು ಗೆದ್ದೇ ಗೆಲ್ಲುತ್ತಾರೆಂಬ ಮಾತಿದೆ. ಯಾಕಂದ್ರೆ ಚಾಣಕ್ಯರ ನೀತಿಯೇ ಅಂಥದ್ದು. ತಾಳ್ಮೆ, ಶ್ರಮ, ಪ್ರಯತ್ನ, ಬುದ್ಧಿವಂತಿಕೆ, ಇವೆಲ್ಲವೂ ಇದ್ದರೆ ಜೀವನ ಅತ್ಯುತ್ತಮವಾಗಿರುತ್ತೆ ಅನ್ನೋದೇ ಚಾಣಕ್ಯರ ಮೊದಲ ಮಾತು. ಇಂದು ನಾವು ನಿಮ್ಮಯಲ್ಲಿ ಯಾವ ಗುಣವಿದ್ದರೆ, ನೀವು ಲೀಡರ್ ಆಗಬಲ್ಲಿರಿ ಅಂತಾ ತಿಳಿಸಲಿದ್ದೇವೆ.
ಡಿ.30ಕ್ಕೆ ಯೋಗರಾಜ ಭಟ್ಟರ ಪದವಿ ಪೂರ್ವ...
ಆಫೀಸಿನಲ್ಲಿ ಕೆಲಸ ಮಾಡುವವರಲ್ಲಿ ಹಲವರು ಎಸಿಯಲ್ಲೇ ಕೆಲಸ ಮಾಡುತ್ತಾರೆ. ಬೇಸಿಗೆಯಲ್ಲಿ ಇದು ಕೂಲ್ ಎನ್ನಿಸಿದರೂ, ಇದು ಆರೋಗ್ಯಕ್ಕೆ ಹಾನಿಕಾರಕವಾಗಿದೆ. ಹಾಗಾದ್ರೆ ದಿನಪೂರ್ತಿ ಎಸಿ ರೂಂನಲ್ಲಿ ಕುಳಿತು ಕೆಲಸ ಮಾಡುವುದರಿಂದ ಆರೋಗ್ಯಕ್ಕಾಗುವ ದುಷ್ಪರಿಣಾಮಗಳೇನು ಅಂತಾ ತಿಳಿಯೋಣ ಬನ್ನಿ..
ಈ ರೀತಿ ಇನ್ಸ್ಟಂಟ್ ಆಗಿ ರಾಗಿ ದೋಸೆ ತಯಾರಿಸಿ ನೋಡಿ..
ಹೆಚ್ಚು ಹೊತ್ತು ಎಸಿಯಲ್ಲಿ ಕುಳಿತರೆ, ನಿಮ್ಮ ಚರ್ಮ ತೇವಾಂಶ...
ತುಂಬಾ ಜನರಿಗೆ ಟೀ ಅಂದ್ರೆ ಸಿಕ್ಕಾಪಟ್ಟೆ ಇಷ್ಟವಾಗಿರತ್ತೆ. ಬೆಳಿಗ್ಗೆ ಎದ್ದ ಬಳಿಕ, ತಿಂಡಿ ಜೊತೆ, ಮತ್ತೊಮ್ಮೆ ಊಟದ ಬಳಿಕ, ಸಂಜೆ, ಹೀಗೆ ದಿನಕ್ಕೆ 10 ಸಲವಾದ್ರೂ ಅವರು ಟೀ ಕುಡಿತಾರೆ. ಇದೇ ರೀತಿ ಕಾಫಿ ಪ್ರಿಯರು ಕೂಡ. ಆದ್ರೆ ಅಗತ್ಯಕ್ಕಿಂತ ಹೆಚ್ಚು ಕಾಫಿ ಸೇವನೆ ನಿಮ್ಮ ಆರೋಗ್ಯ ಮತ್ತು ಸೌಂದರ್ಯಕ್ಕೆ ಕುತ್ತು ತರೋದು ಖಚಿತ....