Saturday, February 21, 2026

ಬ್ಯೂಟಿ ಟಿಪ್ಸ್

ಬೀಟ್ರೂಟ್ ತಿನ್ನುವುದರಿಂದ ಆರೋಗ್ಯಕ್ಕಾಗುವ ನಷ್ಟವೇನು..?

ನಾವು ನಿಮಗೆ ಬೀಟ್‌ರೂಟ್ ತಿನ್ನುವುದರಿಂದ ಆರೋಗ್ಯಕ್ಕಾಗುವ ಲಾಭಗಳ ಬಗ್ಗೆ ಹೇಳಿದ್ದೇವೆ. ಆದ್ರೆ ನೀವು ಸರಿಯಾದ ರೀತಿಯಲ್ಲಿ, ಸರಿಯಾದ ಪ್ರಮಾಣದಲ್ಲಿ ಬೀಟ್‌ರೂಟ್ ಸೇವಿಸದೇ, ನಿಮಗೆ ಬೇಕಾದಂತೆ ತಿಂದರೆ, ಅದರಿಂದ ನಷ್ಟವೂ ಆಗಲಿದೆ. ಆ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಬೀಟ್ರೂಟ್ ತಿನ್ನುವುದರಿಂದ ಆರೋಗ್ಯಕ್ಕಾಗುವ ಲಾಭವೇನು..? ಅಮೃತ ಅತಿಯಾದರೂ ವಿಷವೇ ಎಂದು ಹೇಳಿದ ಹಾಗೆ, ಆರೋಗ್ಯಕರವೆಂದು ನಾವು ಯಾವುದೇ...

ಬೀಟ್ರೂಟ್ ತಿನ್ನುವುದರಿಂದ ಆರೋಗ್ಯಕ್ಕಾಗುವ ಲಾಭವೇನು..?

ನಾವು ನಿಮಗೆ ಬೀಟ್‌ರೂಟ್‌ ತಿನ್ನುವುದರಿಂದ ಆರೋಗ್ಯಕ್ಕಾಗುವ ನಷ್ಟವೇನು ಅನ್ನೋ ಬಗ್ಗೆ ಹೇಳಿದ್ದೇವೆ. ಆದ್ರೆ ಮಿತಿಯಲ್ಲಿ , ಸರಿಯಾದ ರೀತಿಯಲ್ಲಿ ಬೀಟ್‌ರೂಟ್ ತಿನ್ನುವುದರಿಂದ ಆರೋಗ್ಯಕ್ಕೆ ಲಾಭವೂ ಆಗಲಿದೆ. ಆ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ನಿಮ್ಮ ದೇಹದಲ್ಲಿ ಹಿಮೋಗ್ಲೋಬಿನ್ ಕೊರತೆ ಇದ್ದಲ್ಲಿ, ಖಂಡಿತ ನೀವು ಬೀಟರೂಟ್ ಸೇವನೆ ಮಾಡಲೇಬೇಕು. ಯಾಕಂದ್ರೆ ಬೀಟ್‌ರೂಟ್ ಸೇವನೆಯಿಂದ ದೇಹದಲ್ಲಿ ಹಿಮೋಗ್ಲೋಬಿನ್...

ಚಳಿಗಾಲದಲ್ಲಿ ಈ ಸಲಹೆಗಳನ್ನು ಪಾಲಿಸಿದರೆ ನಿಮ್ಮ ತ್ವಚೆಯು ಮೃದುವಾಗಿರುತ್ತದೆ..!

Winter Skin care: ಚಳಿಗಾಲದಲ್ಲಿ ತ್ವಚೆಯ ಆರೈಕೆಗೆ ಹೆಚ್ಚು ಗಮನ ನೀಡಬೇಕು. ಇಲ್ಲದಿದ್ದರೆ ತಣ್ಣನೆಯ ಗಾಳಿಯು ತ್ವಚೆಯ ಮೇಲಿನ ತೇವಾಂಶವನ್ನು ನಾಶಪಡಿಸುತ್ತದೆ. ನಿಮ್ಮ ಸ್ಕಿನ್ ಡ್ರೈ ಆಗುತ್ತದೆ, ಚಳಿಗಾಲದಲ್ಲಿ ಕೆಲವೊಂದು ಸಲಹೆಗಳನ್ನು ಪಾಲಿಸಿದರೆ ನಮ್ಮ ತ್ವಚೆಯನ್ನು ರಕ್ಷಿಸಿಕೊಳ್ಳಬಹುದು. ಎಂದು ತಿಳಿಯಲು ಈ ಸ್ಟೋರಿ ಓದಿ. ಚಳಿಗಾಲದಲ್ಲಿ ತಣ್ಣನೆಯ ಗಾಳಿಯು ತ್ವಚೆಯ ಮೇಲಿನ ತೇವಾಂಶವನ್ನು ನಾಶಪಡಿಸುತ್ತದೆ. ಚರ್ಮವು ಒಣಗುತ್ತದೆ...

ಹಾಲು ಕುಡಿಯುವುದರಿಂದ ಮೊಡವೆಗಳು ಬರುತ್ತವೆಯೇ…?

Skin problems: ಹಾಲು ಮತ್ತು ಇತರ ಡೈರಿ ಉತ್ಪನ್ನಗಳು ಆರೋಗ್ಯಕ್ಕೆ, ವಿಶೇಷವಾಗಿ ಮೂಳೆಗಳು ಮತ್ತು ಆರೋಗ್ಯಕರ ಚರ್ಮಕ್ಕೆ ಒಳ್ಳೆಯದು ಎಂದು ವರ್ಷಗಳಿಂದ ಹೇಳಲಾಗುತ್ತದೆ. ಆದರೆ ಈಗ ಡೈರಿ ಉತ್ಪನ್ನಗಳನ್ನು ದೂರಮಾಡಿ ಅವರ ಚರ್ಮವನ್ನು ಕಾಪಾಡಿ ಕೊಳ್ಳುವ ವ್ಯಕ್ತಿಯ ಬಗ್ಗೆ ತಿಳಿದುಕೊಳ್ಳೋಣ. ಸೌಂದರ್ಯ ವಲಯದಲ್ಲಿ ಇದು ಸಾಮಾನ್ಯ ಕಥೆ. ಚರ್ಮದ ಸಮಸ್ಯೆಗಳಿಗೆ ಹಾಲು ಮೊದಲ ಕಾರಣ ಎಂದು...

ನೀವು ಟಿಫಿನ್ ಗೆ ಇಡ್ಲಿ,ದೋಸೆ, ವಡೆ ತಿನ್ನುತ್ತಿದ್ದೀರಾ..? ಆದರೆ ಆ ರೋಗ ಖಂಡಿತ ಬರಬಹುದು..!

Health tips: ಮೂರು ಹೊತ್ತು ಅನ್ನ ತಿಂದರೆ ತೂಕ ಹೆಚ್ಚುತ್ತದೆ. ಹಾಗಾಗಿ ಬೆಳಗ್ಗೆ ಮತ್ತು ರಾತ್ರಿ ಟಿಫಿನ್ ತಿಂದರೆ ಹೆಚ್ಚಾದ ತೂಕವನ್ನು ಸ್ವಲ್ಪ ಕಡಿಮೆ ಮಾಡಿಕೊಳ್ಳಬಹುದು. ತೂಕ ಇಳಿಸಿಕೊಳ್ಳಲು ಕೆಲವರು ಅನುಸರಿಸುವ ವಿಧಾನ  ಬೆಳಿಗ್ಗೆ ಟೀ, ಕಾಫಿಯನ್ನು ಮಾತ್ರ ಕುಡಿಯುತ್ತಾರೆ ಇದು ಹಸಿವು ಕಡಿಮೆ ಮಾಡುತ್ತದೆ, ಈ ಮೂಲಕ ತೂಕ ಇಳಿಸಿಕೊಳ್ಳುವ ಯೋಚನೆ ಇರುತ್ತದೆ. ಆದರೆ...

ಈ ರೀತಿ ಸ್ಯಾನಿಟೈಸರ್ ಬಳಸಿದರೆ ಅಪಾಯ ಕಟ್ಟಿಟ್ಟ ಬುತ್ತಿ..!!

Health tips: ಕಣ್ಣಿಗೆ ಕಾಣಿಸದ ವೈರಸ್ ನರ್ತಿಸುತ್ತಿರುವುದು ನಮಗೆ ಗೊತ್ತೇ ಇದೆ, ಈ ಗಿನ ಪರಿಸ್ಥಿತಿಯಲ್ಲಿ ವೈರಸ್ ಅಂದರೆ ತಿಳಿಯದೆ ಇರುವವರು ಯಾರು ಇಲ್ಲ ಎಂದು ಹೇಳಬಹುದು. ಆದಕಾರಣ ಸ್ಯಾನಿಟೈಸರ್ ಬಳಸುವುದು ತುಂಬಾ ಹೆಚ್ಚಾಗಿದೆ. ಈಗ ಎಲ್ಲಿ ನೋಡಿದರೂ ಸ್ಯಾನಿಟೈಸರ್‌ಗಳಿವೆ ವಿಶೇಷವಾಗಿ ಕೈಗಳನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು ಎನ್ನುತ್ತಾರೆ ತಜ್ಞರು. ಅನೇಕ ಜನರು ಸ್ಯಾನಿಟೈಸರ್‌ಗಳನ್ನು ಅತಿಯಾಗಿ ಬಳಸುತ್ತಿದ್ದಾರೆ. ಅತಿಯಾಗಿ ಬಳಸಿದರೆ...

ಇವುಗಳನ್ನು ಫ್ರಿಡ್ಜ್ ನಲ್ಲಿಟ್ಟರೆ ವಿಷಕ್ಕಿಂತ ಅಪಾಯಕಾರಿ..!

Health tips: ನಮ್ಮ ಆಹಾರ ಪದಾರ್ಥಗಳು, ತರಕಾರಿಗಳು, ಮೊಸರು,ಹಾಲು ಕೆಡದಂತೆ ಫ್ರಿಡ್ಜ್ ನಲ್ಲಿ ಇಡುತ್ತೇವೆ. ಹಾಗೂ ನೀರು ತಣ್ಣಗಾಗಲು ಫ್ರಿಡ್ಜ್ನಲ್ಲಿ ಇಡುತ್ತೇವೆ ಆದರೆ ಕೆಲವು ತರಕಾರಿಗಳು ಹಾಗೂ ಆಹಾರ ಪದಾರ್ಥಗಳು ಫ್ರಿಡ್ಜ್ ನಲ್ಲಿ ಇಡಬಾರದು ಹಾಗಾದರೆ ಯಾವ ಆಹಾರ ಪದಾರ್ತಗಳನ್ನು ಫ್ರಿಡ್ಜ್ ನಲ್ಲಿ ಎಡಬಾರದು ಎಂದು ತಿಳಿಯೋಣ, ಅವು ನಿಮ್ಮ ಆರೋಗ್ಯಕ್ಕೆ ಯಾವ ರೀತಿಯಾಗಿ ಪರಿಣಾಮ...

6 ತಿಂಗಳ ಮಗುವಿಗೆ ಕ್ಯಾರೆಟ್ ಕೊಡುವುದು ಹೇಗೆ ಗೊತ್ತಾ…?

Health tips: ತಾಯಂದಿರು ಎದುರಿಸುತ್ತಿರುವ ಒಂದು ದೊಡ್ಡ ಸಮಸ್ಯೆ ಎಂದರೆ ತಮ್ಮ ಮಕ್ಕಳಿಗೆ ಆಹಾರ ನೀಡುವುದು. ಐದು ಆರು ತಿಂಗಳ ಮಗುವಿಗೆ ಯಾವ ರೀತಿಯ ಆಹಾರವನ್ನು ನೀಡಬೇಕು..? ಎಂದು ಎಲ್ಲರಲ್ಲೂ ಕಾಡುತ್ತಿರುತ್ತದೆ ಆದರೆ ಮಕ್ಕಳಿಗೆ ಇಷ್ಟವಾದ ಆಹಾರವನ್ನು ನೀಡಿ ಮತ್ತು ಅವರು ತಿನ್ನುವುದನ್ನು ಖಚಿತಪಡಿಸಿಕೊಳ್ಳಿ. ನಿಮ್ಮ ಆಹಾರಕ್ರಮವು ಆರೋಗ್ಯಕರವಾಗಿರುವುದು ಬಹಳ ಮುಖ್ಯ ,ಮಗುವಿಗೆ ಹಾಲಿನ ಜೊತೆಗೆ...

ಗರ್ಭಿಣಿ ಉದ್ಯೋಗಿಯಾಗಿದ್ದರೆ ಈ ವಿಷಯಗಳನ್ನು ನೆನಪಿನಲ್ಲಿಡ ಬೇಕು..!

Health tips: ತಾಯಿಯಾಗುವುದು ಪ್ರತಿಯೊಬ್ಬ ಮಹಿಳೆಯ ಜೀವನದಲ್ಲಿ ಅತ್ಯಂತ ಸುಂದರವಾದ ಮತ್ತು ಅಷ್ಟೇ ಸವಾಲಿನ ಭಾಗವಾಗಿದೆ. ಗರ್ಭಾವಸ್ಥೆಯ ನಂತರ, ಮಹಿಳೆಯು ಮಾನಸಿಕವಾಗಿ ದೈಹಿಕವಾಗಿ ಅನೇಕ ಬದಲಾವಣೆಗಳಿಗೆ ಒಳಗಾಗುತ್ತಾಳೆ. ಆದರೆ ಈ ಎಲ್ಲಾ ಬದಲಾವಣೆಗಳ ಜೊತೆಗೆ ಮಹಿಳೆ ಹೆಚ್ಚು ಗೌರವಾನ್ವಿತಳಾಗುತ್ತಿದ್ದಾಳೆ. ಏಕೆಂದರೆ ಗರ್ಭಾವಸ್ಥೆಯಲ್ಲಿ ಕೆಲಸ ಮಾಡುವುದು ಸುಲಭವಲ್ಲ, ಆದರೆ ಭಯಪಡುವ ಅಗತ್ಯವಿಲ್ಲ ಒಂದಿಷ್ಟು ಮುಂಜಾಗ್ರತೆ ವಹಿಸಿದರೆ ನೆಮ್ಮದಿಯ...

ನಿಮ್ಮ ಚರ್ಮದ ಮೇಲಿನ ಕಪ್ಪು ಕಲೆಗಳನ್ನು ಹೋಗಲಾಡಿಸಲು ಬಯಸುವಿರಾ..? ಟೊಮೆಟೊಗಳನ್ನು ಹೀಗೆ ಬಳಸಿ..

Beauty tips: ಚಳಿಗಾಲವು ಪ್ರತಿಯೊಬ್ಬರ ನೆಚ್ಚಿನ ಕಾಲವಾಗಿದೆ. ಈ ಸಮಯದಲ್ಲಿ,ಶಾಖವು ಕಡಿಮೆಯಾಗಿರುತ್ತದೆ ಮತ್ತು ವಾತಾವರಣವು ತಂಪಾಗಿರುತ್ತದೆ. ಆದರೆ ಚಳಿಗಾಲದಲ್ಲಿ ತಣ್ಣನೆಯ ಗಾಳಿಯಿಂದ ಚರ್ಮ ಒಣಗುತ್ತದೆ. ಚರ್ಮವು ತುಂಬಾ ಒಣಗಿದ್ದರೆ ಅದು ವಿವಿಧ ಚರ್ಮದ ಸಮಸ್ಯೆಗಳನ್ನು ಎದುರಿಸುತ್ತದೆ ಮತ್ತು ಚರ್ಮವು ಮಂದವಾಗಿ ಕಾಣುತ್ತದೆ. ಅನೇಕರು ಚಳಿಗಾಲದಲ್ಲಿ ತ್ವಚೆಯ ಆರೈಕೆ ಮಾಡಲು ಅಂಗಡಿಗಳಲ್ಲಿ ಮಾರುವ ರಾಸಾಯನಿಕಯುಕ್ತ ಕ್ರೀಮ್ ಗಳನ್ನು ಖರೀದಿಸಿ...
- Advertisement -spot_img

Latest News

ದೇಶದ ಘನತೆಗೆ ಕುಂದುಂಟು ಮಾಡುವ ಯೂತ್ ಕಾಂಗ್ರೆಸ್ಸಿನ ಅಸಭ್ಯ ನಡೆ ಅತ್ಯಂತ ಖಂಡನೀಯ: ಬಿ.ವೈ.ವಿಜಯೇಂದ್ರ

Political News: ದೆಹಲಿಯಲ್ಲಿ ನಡೆಯುತ್ತಿರುವ ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಅರೆಬೆತ್ತಲೆ ಪ್ರತಿಭಟನೆ ನಡೆಸಿತ್ತು. ಈ ವಿರುದ್ಧ ಬೆಂಗಳೂರಿನಲ್ಲಿಂದು ಬಿಜೆಪಿ ಯುವಮೋರ್ಚಾದವರು ಕೂಡ ಪ್ರತಿಭಟಿಸಿದ್ದಾರೆ. ಯುವ ಮೋರ್ಚಾ...
- Advertisement -spot_img