Monday, April 13, 2026

ಬ್ಯೂಟಿ ಟಿಪ್ಸ್

Health Tips: ನಿಮಗೆ ಪ್ರತೀ ದಿನ ತಲೆ ನೋವತ್ತಾ..? ಹಾಗಾದ್ರೆ ಅದಕ್ಕೆ ಕಾರಣವೇನು..?

Health Tips: ಕೆಲವರಿಗೆ ಪ್ರತೀ ದಿನ ತಲೆ ನೋವತ್ತೆ. ಕೆಲವರು ಅದನ್ನು ಲೆಕ್ಕಿಸದೇ, ತಮ್ಮ ಪಾಡಿಗೆ ತಾವಿರುತ್ತಾರೆ. ಇನ್ನು ಕೆಲವರು ಪ್ರತೀದಿನ ಜೆಂಡುಬಾಮ್, ಆ ಬಾಮ್ ಈ ಬಾಮ್ ಅಂತಾ, ಕೈಗೆ ಸಿಕ್ಕಿದ್ದನ್ನು ಹಣೆಗೆ ಹಚ್ಚಿಕ``ಳ್ಳುತ್ತಾರೆ. ಆದರೆ ಈ ತಲೆನೋವಿಗೆ ಕಾರಣವೇನು ಅಂತಾ ತಿಳಿದು, ಅದಕ್ಕೆ ಪರಿಹಾರ ಹುಡುಕುವವರು ತುಂಬಾ ಕಡಿಮೆ. ಹಾಗಾದ್ರೆ ಪ್ರತೀ...

ಹೆಣ್ಣುಮಕ್ಕಳು ಸಿಗರೇಟ್ ಸೇದಿದ್ರೆ ಏನಾಗುತ್ತೆ? ಎಚ್ಚರ..!

Health Tips: ಹಿಂದಿನ ಕಾಲದಲ್ಲಿ ಮಕ್ಕಳು ಮಾತು ಕೇಳದಿದ್ದಲ್ಲಿ, ಬೈದು, ನಾಲ್ಕು ಏಟು ನೀಡಿ, ಪೋಷಕರು ಮಕ್ಕಳಿಗೆ ಬುದ್ಧಿ ಹೇಳುತ್ತಿದ್ದರು. ಆದರೆ ಇಂದಿನ ಕಾಲದಲ್ಲಿ ಮಕ್ಕಳಿಗೆ ಸ್ವಲ್ಪ ಬೈದರೂ , ಕೆಲವರು ಅದನ್ನೇ ಸಿರಿಯಸ್ ಆಗಿ ತೆಗೆದುಕ``ಂಡು, ಮಾಡಬಾರದ ಕೆಲಸ ಮಾಡುತ್ತಾರೆ. ಹಲವು ಮಕ್ಕಳು ಅಪ್ಪ ಅಮ್ಮ ಗದರಿದಕ್ಕೇ ಆತ್ಮಹತ್ಯೆ ಮಾಡಿಕ``ಳ್ಳುವ ನಿರ್ಧಾರಕ್ಕೆ ಬಂದಿದ್ದ...

ಮಕ್ಕಳು ದಾರಿತಪ್ಪಲು ಕಾರಣಕರ್ತರೇ ತಂದೆ ತಾಯಿ! ಯಾಕೆ? ಹೇಗೆ? | Dr. Roopa Rao

Health Tips: ಮನೋಶಾಸ್ತ್ರಜ್ಞೆಯಾಗಿರುವ ಡಾ.ರೂಪಾರಾವ್ ಅವರು, ಜೀವನಕ್ಕೆ ಸಂಬಂಧಿಸಿದಂತೆ ಹಲವು ವಿಷಯಗಳ ಬಗ್ಗೆ ನಿಮಗೆ ಮಾಹಿತಿ ನೀಡಿದ್ದಾರೆ. ಅದೇ ರೀತಿ ಮಕ್ಕಳು ದಾರಿ ತಪ್ಪಲು ಯಾರು ಕಾರಣ ಎಂಬ ಬಗ್ಗೆ ವಿವರಿಸಿದ್ದಾರೆ. https://youtu.be/RSYuMWChBkY ತಜ್ಞರು ಹೇಳುವ ಪ್ರಕಾರ, ತಂದೆ-ತಾಯಿ ಮತ್ತು ಮಕ್ಕಳ ನಡುವೆ ಎಮೋಷನಲ್ ಬಾಂಡಿಂಗ್ ಕಡಿಮೆಯಾಗುತ್ತಿದೆ. ಇದಕ್ಕೆ ಕಾರಣ ಗ್ಯಾಜೇಟ್ಸ್. TV, Mobile, Computer ಸೇರಿ...

Recipe: Restaurant ಶೈಲಿಯ ಬ್ರೋಕೋಲಿ ಸೂಪ್ ರೆಸಿಪಿ broccoli soup

Recipe: ಬೇಕಾಗುವ ಸಾಮಗ್ರಿ: ಬ್ರೋಕಲಿ, ಈರುಳ್ಳಿ, ಬೆಳ್ಳುಳ್ಳಿ, 1 ಸ್ಪೂನ್ ಗೋಧಿ ಹುಡಿ, 1 ಕಪ್ ಕಾದು ತಣಿಸಿದ, ಬೆಚ್ಚಗಿನ ಹಾಲು, 1 ಸ್ಪೂನ್ ಪೆಪ್ಪರ್ ಪುಡಿ, ಆರೆಗ್ಯಾನೋ, ಉಪ್ಪು. ಮಾಡುವ ವಿಧಾನ: ಕುದಿಯುವ ನೀರಿಗೆ ಬ್ರೋಕಲಿ ಮತ್ತು ಉಪ್ಪು ಹಾಕಿ, ಸ್ವಲ್ಪ ಕುದಿಸಿ. ಗ್ಯಾಸ್ ಆಫ್ ಮಾಡಿ. ಬ್ರೋಕಲಿ ಹೆಚ್ಚು ಬೇಯಬಾರದು. ಬಳಿಕ ನೀರು...

Recipe: ಹಬ್ಬದ ದಿನಗಳಲ್ಲಿ ತಯಾರಿಸಬಹುದಾದ ಬೇಸನ್ ಲಡ್ಡು ರೆಸಿಪಿ

Recipe: ಬೇಕಾಗುವ ಸಾಮಗ್ರಿ: 2 ಕಪ್ ಕಡಲೆಹುಡಿ, ಅದರ ಅರ್ಧ ಕಪ್ ತುಪ್ಪ, 175 ಗ್ರಾಮ್ ಸಕ್ಕರೆ ಪುಡಿ, ಸ್ವಲ್ಪ ಏಲಕ್ಕಿ, ದ್ರಾಕ್ಷಿ, ಗೋಡಂಬಿ. ಮಾಡುವ ವಿಧಾನ: 1 ಪ್ಯಾನ್ ಬಿಸಿ ಮಾಡಿ ಅದಕ್ಕೆ ಕಡಲೆಹುಡಿ ಹಾಕಿ ಘಮ ಬರುವವರೆಗೂ ಹುರಿಯಿರಿ. ಬಳಿಕ ತುಪ್ಪ ಹಾಕಿ, ಅದು ಹಲ್ವಾ ರೀತಿ ಆಗುವವರೆಗೂ ಮಗುಚಿರಿ. ಬಳಿಕ ಸಕ್ಕರೆ...

Recipe: Tea Time Snacks ಚೀಸ್ ಬಾಲ್ ರೆಸಿಪಿ

Recipe: ಬೇಕಾಗುವ ಸಾಮಗ್ರಿ: 2 ಬೇಯಿಸಿದ ಆಲೂಗಡ್ಡೆ, ಅರ್ಧ ಸ್ಪೂನ್ ತರಿತರಿಯಾಗಿ ಪುಡಿ ಮಾಡಿದ ಕಾಳುಮೆಣಸು, ಕೊತ್ತೊಂಬರಿ ಸೊಪ್ಪು, ಶುಂಠಿ- ಬೆಳ್ಳುಳ್ಳಿ ಪೆಸ್ಟ್, 1 ಸ್ಪೂನ್ ಗರಂ ಮಸಾಲೆ, 4ರಿಂದ 5 ಸ್ಪೂನ್ ಕಡಲೆ ಹುಡಿ, ಉಪ್ಪು, 1 ಕಪ್ ತುರಿದ ಚೀಸ್, ಕರಿಯಲು ಎಣ್ಣೆ. ಮಾಡುವ ವಿಧಾನ: ಮಿಕ್ಸಿಂಗ್ ಬೌಲ್‌ನಲ್ಲಿ ಆಲೂಗಡ್ಡೆಯನ್ನು ಮ್ಯಾಶ್ ಮಾಡಿ,...

Health Tips: ಹೃದಯ ಆರೋಗ್ಯಕ್ಕೂ ಬೇಕು ಕಾಳಜಿ !

Health Tips: ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಹೃದಯಾಘಾತ ಪ್ರಕರಣಗಳ ಬಗ್ಗೆ ಹೆಚ್ಚು ವರದಿಯಾಗುತ್ತಿದೆ. ಈ ಮುಂಚೆ ನಗರ ಪ್ರದೇಶದಲ್ಲಿರುವವರಲ್ಲಿ ಈ ಸಮಸ್ಯೆ ಜಾಸ್ತಿ ಕಾಣಿಸಿಕೊಳ್ಳುತ್ತಿತ್ತು, ಅದಕ್ಕೆ ಕಾರಣ ನಮ್ಮ ಜೀವನಶೈಲಿ ಎಂದು ಹೇಳಲಾಗುತ್ತಿತ್ತು. ಆದ್ರೆ ಈಗ ಗ್ರಾಮೀಣ ಭಾಗದವರಲ್ಲೂ ಕೂಡ ಈ ಸಮಸ್ಯೆ ಎದುರಾಗ್ತಿದೆ. ಅದಕ್ಕೇನು ಕಾರಣ ಎಂದು ತಿಳಿಯಲು ಹೋದಾಗ ನಗರ...

Beauty Tips: ಕಂಕುಳಿನ ದುರ್ವಾಸನೆ ಹೋಗಲಾಡಿಸಲು ಈ ಮನೆಮದ್ದು ಬಳಸಿ

Beauty Tips: ನಾವು ಯಾರ ಬಳಿಯಾದರೂ ಮಾತನಾಡುವಾಗ, ಯಾವುದಾದರೂ ಕಾರ್ಯಕ್ರಮಕ್ಕೆ ಹೋಗುವಾಗ ನಮಗೆ ಕಾನ್ಫಿಡೆನ್ಸ್ ಬರಬೇಕು ಅಂದ್ರೆ, ನಮ್ಮ ಉಡುಪು ಚೆನ್ನಾಗಿರಬೇಕು. ಅದರ ಜತೆಗೆ ನಮ್ಮ ದೇಹ ಫ್ರೆಶ್ ಆಗಿರಬೇಕು. ಹಾಗಿರಬೇಕು ಅಂದ್ರೆ ನಮ್ಮ ದೇಹದಿಂದ ವಾಸನೆ ಬರಬಾರದು. ಕೆಲವರು ಯಾವುದೇ ಸೋಪ್, ಪರ್ಫ್ಯೂಮ್ ಹಾಕಿದ್ರೂ, ಕಂಕುಳಿನ ದುರ್ಗಂಧ ಮಾತ್ರ ಹೋಗೋದಿಲ್ಲ. ಅಂಥ ಸಮಯದಲ್ಲಿ...

Health Tips: ಉಗುರುಗಳ ಮೇಲೆ ಬಿಳಿ ಕಲೆ ಮೂಡಲು ಕಾರಣವೇನು..?

Health Tips: ನೀವು ಕೆಲವು ಬಾರಿ ನಿಮ್ಮ ಅಥವಾ ಇತರರ ಉಗುರಿನ ಮೇಲೆ ಬಿಲಿ ಕಲೆ, ಚುಕ್ಕೆ, ಗೆರೆ ಬರುವುದನ್ನು ನೋಡಿರುತ್ತೀರಿ. ಹಾಗಾದ್ರೆ ಈ ಕಲೆ ಬರಲು ಕಾರಣವೇನು..? ನಮ್ಮ ದೇಹದಲ್ಲಿ ಯಾವ ಅಂಶ ಕಡಿಮೆಯಾದಾಗ ಈ ಕಲೆ ಬರುತ್ತದೆ ಅಂತಾ ತಿಳಿಯೋಣ ಬನ್ನಿ.. ನಿಮಗೆ ಲಿವರ್ ಸಮಸ್ಯೆ ಅಥವಾ ಹೃದಯ ಸಮಸ್ಯೆ ಇದ್ದಲ್ಲಿ, ಅದು...

Health Tips: ಪಿರಿಯಡ್ಸ್ ಸಮಯದಲ್ಲಿ ಈ ಆಹಾರಗಳನ್ನು ಆದಷ್ಟು ಅವೈಡ್ ಮಾಡಿ

Health Tips: ಮುಟ್ಟು ಅನ್ನೋದು ಪ್ರತೀ ತಿಂಗಳು ಪ್ರತೀ ಹೆಣ್ಣು ಮಕ್ಕಳು ಅನುಭವಿಸಲೇಬೇಕಾದ ಕಷ್ಟ. ಈ ವೇಳೆ ಆದಷ್ಟು ಆಕೆಯ ಕಾಳಜಿ ಮಾಡುವುದು ಅವಶ್ಯಕ. ಈ ವೇಳೆ ಆಹಾರದ ಬಗ್ಗೆಯೂ ಗಮನ ಹರಿಸಬೇಕು. ಅದರಲ್ಲೂ ತಣ್ಣಗಿನ ಅಂದ್ರೆ ಫ್ರಿಜ್‌ನಲ್ಲಿರುವ ಆಹಾರಗಳನ್ನು ಹೆಣ್ಣು ಮಕ್ಕಳು ಈ ದಿನಗಳಲ್ಲಿ ಸೇವಿಸಲೇಬಾರದು. ಹಾಗಾದ್ರೆ ಯಾಕೆ ತಣ್ಣಿಗಿನ ಆಹಾರವನ್ನು ಸೇವಿಸಬಾರದು...
- Advertisement -spot_img

Latest News

Sirsi News: ಸುನೀಲ್ ನಾಯ್ಕ VS ಶಿವರಾಮ್ ಹೆಬ್ಬಾರ್! ಪ್ರಗತಿ ಪರಿಶೀಲನಾ ಸಭೆಯಲ್ಲಿ BIG ವಾರ್!

Sirsi News: ಶಿರಸಿ: ಶಿರಸಿಯಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಹೈಡ್ರಾಮಾ ನಡೆದಿದೆ. ಶಿವರಾಮ್ ಹೆಬ್ಬಾರ್ ಬಳಿ ಎಪಿಎಂಸಿ ಮಾಜಿ ಅಧ್ಯಕ್ಷ ಸುನೀಲ ನಾಯ್ಕ್ ಹಲವು...
- Advertisement -spot_img