ಆರೋಗ್ಯಕ್ಕೆ ಉತ್ತಮವಾಗಿರುವ, ಕಬ್ಬಿಣ ಸತ್ವವನ್ನು ಹೊಂದಿರುವ ಪಾಲಕ್ ಸೊಪ್ಪು ಸೇವಿಸಿದ್ರೆ, ಆರೋಗ್ಯಕ್ಕೆ ತುಂಬಾ ಉತ್ತಮ. ಪಾಲಕ್ನಿಂದ ಪಕೋಡಾ, ಸಾಂಬಾರ್, ಪಲ್ಯ ತಯಾರಿಸಲಾಗತ್ತೆ. ಆದ್ರೆ ಇದನ್ನ ತಿನ್ನುವ ಸರಿಯಾದ ರೀತಿ ಅಂದ್ರೆ ಸೂಪ್ ಮಾಡುವ ಮೂಲಕ. ಹಾಗಾಗಿ ನಾವಿಂದು ಪಾಲಕ್ ಸೂಪ್ ತಯಾರಿಸೋಕ್ಕೆ ಏನೇನು ಸಾಮಗ್ರಿ ಬೇಕು..? ಇದನ್ನು ತಯಾರಿಸೋದು ಹೇಗೆ ಅನ್ನೋ ಬಗ್ಗೆ ಹೇಳಲಿದ್ದೇವೆ.
ಬೆಳಿಗ್ಗೆ...
ಉತ್ತರ ಭಾರತದಲ್ಲಿ ತಯಾರಿಸಲಾಗುವ ಈ ಚಾಟ್ ಕರ್ನಾಟಕದಲ್ಲಿ ಸಿಗೋದು ಅಪರೂಪದಲ್ಲೇ ಅಪರೂಪ. ಆದ್ರೆ ಇದನ್ನ ತಯಾರಿಸೋದು ತುಂಬಾ ಈಸಿ. ಹಾಗಾಗಿ ನಾವಿಂದು ರಗ್ಡಾ ಪ್ಯಾಟ್ಟೀಸ್ ತಯಾರಿಸೋದು ಹೇಗೆ..? ಇದಕ್ಕೆ ಬೇಕಾಗುವ ಸಾಮಗ್ರಿಗಳೇನು ಅನ್ನೋ ಬಗ್ಗೆ ಹೇಳಲಿದ್ದೇವೆ..
ರುಚಿಕರವೂ ಹೌದು, ಆರೋಗ್ಯಕರವೂ ಹೌದು ಈ ಪ್ರೋಟಿನ್ ಪಲಾವ್..
ಬೇಕಾಗುವ ಸಾಮಗ್ರಿ: ರಗ್ಡಾ ಮಾಡಲು, ಎರಡು ಸ್ಪೂನ್ ಎಣ್ಣೆ ಅಥವಾ...
ಶ್ರೀಕೃಷ್ಣನ ಸ್ನೇಹಿತ ಮತ್ತು ಪರಮ ಭಕ್ತ ಕುಚೇಲ, ಕೃಷ್ಣನಿಗಾಗಿ ಅವಲಕ್ಕಿಯನ್ನ ತಂದು ಕೊಟ್ಟ. ಮತ್ತು ಕೃಷ್ಣ ಅದನ್ನು ಇಷ್ಟಪಟ್ಟು ತಿಂದ. ಅಂದಿನಿಂದಲೇ, ಶ್ರೀಕೃಷ್ಣನಿಗೆ ಅವಲಕ್ಕಿ ಪ್ರಸಾದ ನೈವೇದ್ಯ ಮಾಡಿದರೆ, ಸಕಲ ಮನೋಕಾಮನೆಗಳು ಪೂರ್ಣಗೊಳ್ಳುತ್ತದೆ ಅನ್ನೋ ನಂಬಿಕೆ ಇದೆ. ಹಾಗಾಗಿ ಇಂದು ನಾವು ಅವಲಕ್ಕಿಯ ಲಾಡು ತಯಾರು ಮಾಡೋದು ಹೇಗೆ ಅನ್ನೋ ಬಗ್ಗೆ ಮಾಹಿತಿ ನೀಡಲಿದ್ದೇವೆ....
ಶ್ರೀಕೃಷ್ಣನ ಸ್ನೇಹಿತ ಮತ್ತು ಪರಮ ಭಕ್ತ ಕುಚೇಲ, ಕೃಷ್ಣನಿಗಾಗಿ ಅವಲಕ್ಕಿಯನ್ನ ತಂದು ಕೊಟ್ಟ. ಮತ್ತು ಕೃಷ್ಣ ಅದನ್ನು ಇಷ್ಟಪಟ್ಟು ತಿಂದ. ಅಂದಿನಿಂದಲೇ, ಶ್ರೀಕೃಷ್ಣನಿಗೆ ಅವಲಕ್ಕಿ ಪ್ರಸಾದ ನೈವೇದ್ಯ ಮಾಡಿದರೆ, ಸಕಲ ಮನೋಕಾಮನೆಗಳು ಪೂರ್ಣಗೊಳ್ಳುತ್ತದೆ ಅನ್ನೋ ನಂಬಿಕೆ ಇದೆ. ಹಾಗಾಗಿ ನೀವು ಈ ಬಾರಿ ಕೃಷ್ಣ ಜನ್ಮಾಷ್ಠಮಿಗೆ ಅವಲಕ್ಕಿ ಪಂಚಕಜ್ಜಾಯವನ್ನೇ ನೈವೇದ್ಯಕ್ಕಿಡಿ. ಹಾಗಾದ್ರೆ ಸಿಹಿ ಅವಲಕ್ಕಿ...
ಬಾದಾಮಿ ಆರೋಗ್ಯಕ್ಕೆ ತುಂಬಾನೆ ಉಪಯುಕ್ತ.ಅವುಗಳು ಯಾವುವು ಗೊತ್ತಾ ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್
ಚರ್ಮ ಮತ್ತು ಕೂದಲಿನ ಆರೋಗ್ಯಕ್ಕೆ ಉತ್ತಮ: ಆಯುರ್ವೇದದ ಪ್ರಕಾರ, ಬಾದಾಮಿಯ ದೈನಂದಿನ ಸೇವನೆಯು ದೇಹದ ಅಂಗಾಂಶಗಳಿಗೆ ತೇವಾಂಶವನ್ನು ನೀಡುತ್ತದೆ, ಚರ್ಮದ ಬಣ್ಣವನ್ನು ಸುಧಾರಿಸುತ್ತದೆ ಮತ್ತು ಅದರ ಹೊಳಪನ್ನು ಹೆಚ್ಚಿಸುತ್ತದೆ. ಅಷ್ಟೇ ಅಲ್ಲದೆ ಕೂದಲು ಅಕಾಲಿಕವಾಗಿ ಬಿಳಿಯಾಗುವುದು ಮತ್ತು ಕೂದಲು ಉದುರುವಿಕೆ ನಿಯಂತ್ರಣಕ್ಕೂ ಸಹಕಾರಿಯಾಗಿದೆ.
ಸಂತಾನೋತ್ಪತ್ತಿ ಕಾರ್ಯದ...
https://youtu.be/CEbw5S3ai-Q
ನಾನ್ವೆಜ್ ತಿನ್ನುವವರಿಗೆ ಕಬಾಬ್ ಇದೆ. ಹಂಗೆ ವೆಜಿಟೇರಿಯನ್ಗಳಿಗೆ ಕಟ್ಲೇಟ್ ಇದೆ. ಹಾಗಾಗಿ ಇಂದು ನಾವು ಬೀಟ್ರೂಟ್ ಕಟ್ಲೇಟ್ ಮಾಡೋದು ಹೇಗೆ..? ಇದನ್ನ ತಯಾರಿಸೋಕ್ಕೆ ಬೇಕಾಗುವ ಸಾಮಗ್ರಿಗಳೇನು ಅಂತಾ ತಿಳಿಯೋಣ ಬನ್ನಿ..
ಏಕದಿನ, ಟೆಸ್ಟ್ ಆವೃತ್ತಿಗಳನ್ನು ಐಸಿಸಿ ರಕ್ಷಿಸಲಿ: ಕಪಿಲ್ ದೇವ್
ಬೇಕಾಗುವ ಸಾಮಗ್ರಿ: ಒಂದು ಕಪ್ ಬೀಟ್ರೂಟ್ ತುರಿ, ಮೂರು ಬೇಯಿಸಿದ ಆಲೂಗಡ್ಡೆ, ಅರ್ಧ ಕಪ್ ಕ್ಯಾರೆಟ್...
https://youtu.be/eSQNmn6DWfU
ಸೋರೆಕಾಯಿ ಅಂದ್ರೆ ಹಲವರಿಗೆ ಇಷ್ಟವಾಗದ ತರಕಾರಿ. ಯಾಕಂದ್ರೆ ಅದು, ಆಲೂ, ಈರುಳ್ಳಿ, ಕ್ಯಾರೆಟ್ ಅಷ್ಟು ಟೇಸ್ಟಿಯಾಗಿರಲ್ಲ ಅಂತಾ. ಇದು ಟೇಸ್ಟ್ನಲ್ಲಿ ಅಷ್ಟೊಂದು ಗುಡ್ ಅಲ್ಲದಿದ್ದರೂ, ಆರೋಗ್ಯದಲ್ಲಿ ಮಾತ್ರ ನಂಬರ್ ಒನ್. ಹಾಗಾಗಿ ನಾವು ಸೋರೆಕಾಯಿಯನ್ನ ವಾರಕ್ಕೊಮ್ಮೆಯಾದರೂ ಬಳಸಬೇಕು. ಇಂದು ನಾವು ಸೋರೆಕಾಯಿ ತಿನ್ನುವುದರಿಂದ ನಮ್ಮ ಆರೋಗ್ಯಕ್ಕಾಗುವ ಲಾಭಗಳೇನು ಅನ್ನೋ ಬಗ್ಗೆ ತಿಳಿಯೋಣ ಬನ್ನಿ..
ಕಾಂತಾರ ಸಿನಿಮಾದ...
https://www.youtube.com/watch?v=KvS-52tPf7U&t=5s
ರಾಜ್ಮಾ ಅಂದ್ರೆ ಕಿಡ್ನಿ ಬೀನ್ಸ್. ಉತ್ತರ ಭಾರತೀಯರು ಈ ಕಾಳನ್ನ ಹೆಚ್ಚಾಗಿ ಬಳಕೆ ಮಾಡುತ್ತಾರೆ. ರಾಜ್ಮಾ ಚಾವಲ್ ಅನ್ನೋದು ಅವರ ಫೇವರಿಟ್ ಊಟ. ಅನ್ನದೊಂದಿಗೆ ರಾಜ್ಮಾ ಕಾಳು ಹಾಕಿ, ಮಸಾಲೆಭರಿತವಾದ ಸಾರು ತಯಾರಿಸಲಾಗುತ್ತದೆ. ಇದನ್ನೇ ರಾಜ್ಮಾ ಚಾವಲ್ ಅಂತಾ ಕರಿಯುತ್ತಾರೆ. ಇಂದು ನಾವು ರಾಜ್ಮಾ ತಿನ್ನುವುದರಿಂದ ನಮ್ಮ ಆರೋಗ್ಯಕ್ಕಾಗುವ ಲಾಭವೇನು ಅನ್ನೋ ಬಗ್ಗೆ ತಿಳಿಯೋಣ...
Political News: ತ್ರಿವರ್ಣ ಧ್ವಜವಿರುವ ಟೇಪ್ ಕತ್ತರಿಸಲು ಕಾಶ್ಮೀರ ಸಿಎಂ ಓಮರ್ ಅಬ್ದುಲ್ಲಾ ನಿರಾಕರಿಸಿದ್ದಾರೆ. ಬದಲಾಗಿ ಅದನ್ನು ಮಡಿಚಿ ಇಡಲು ಸೂಚಿಸಿದ್ದಾರೆ.
ಕಾಶ್ಮೀರದಲ್ಲಿ ಯಾವುದೋ ಕಾರ್ಯಕ್ರಮದ ಉದ್ಘಾಟನೆ...