Saturday, February 21, 2026

ಬ್ಯೂಟಿ ಟಿಪ್ಸ್

ಪ್ಲಾಸ್ಟಿಕ್ ಬಾಟಲಿಯಲ್ಲಿ ಸಿಗುವ ನೀರನ್ನ(ಮಿನರಲ್ ವಾಟರ್) ಯಾಕೆ ಕುಡಿಯಬಾರದು..?

ನಾವು ಪ್ರವಾಸಕ್ಕೆ ಅಥವಾ ಎಲ್ಲಾದರೂ ಹೊರಗಡೆ ಹೋಗುವಾಗ, ನೀರಿನ ಬಾಟಲಿಯನ್ನ ಮರೆತು ಹೋದರೆ, ಅಂಗಡಿಯಲ್ಲಿ ಪ್ಲಾಸ್ಟಿಕ್ ಬಾಟಲಿಯಲ್ಲಿ ಸಿಗುವ ಮಿನರಲ್ ವಾಟರ್ ಖರೀದಿ ಮಾಡ್ತೇವೆ. ಮತ್ತು ಅದನ್ನ ಅರ್ಧ ದಿನವಾದರೂ ಇರಿಸಿ, ಕುಡಿಯುತ್ತೇವೆ. ಆದ್ರೆ ಅಂಥ ನೀರು ಅದೆಷ್ಟು ಕೆಟ್ಟದ್ದು ಅನ್ನುವ ಅಂದಾಜು ಕೂಡ ನಮಗರೋದಿಲ್ಲಾ. ಹಾಗಾದ್ರೆ ಪ್ಲಾಸ್ಟಿಕ್ ಬಾಟಲಿಯಲ್ಲಿ ಸಿಗುವ ನೀರು ಕುಡಿದರೆ,...

ಹಸಿರು ಬಟಾಣಿ ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದಾ..?ಇಲ್ಲವಾ..?

ಹಸಿರು ಬಟಾಣಿ ಅಂದ್ರೆ ನಮಗೆಲ್ಲ ಪಲಾವ್, ಪನೀರ್ ಕರಿ, ಪಲ್ಯ ಇವುಗಳೇ ನೆನಪಿಗೆ ಬರತ್ತೆ. ಆದ್ರೆ ಈ ಹಸಿರು ಬಟಾಣಿಯನ್ನ ಯಾರೂ ಹಸಿಯಾಗಿ ತಿನ್ನೋಕ್ಕೆ ಇಷ್ಟಪಡಲ್ಲ. ಕಾರಣ ಇದು ಸ್ವಲ್ಪ ಕಹಿಯಾಗಿರತ್ತೆ. ಆದ್ರೂ ಕೂಡ ನೀವು ಹಸಿ ಬಟಾಣಿಯಿಂದ ತಿನ್ನುವುದರಿಂದ, ಕೆಲ ಆರೋಗ್ಯಕರ ಲಾಭ ಪಡಿಯಬಹುದು. ಹಾಗಾದ್ರೆ ಯಾವುದು ಆ ಆರೋಗ್ಯಕರ ಲಾಭ ಅನ್ನೋ...

ಕರ್ಪೂರದಿಂದ ಆರೋಗ್ಯಕ್ಕೆ ಆಗುವ ಪ್ರಯೋಜನಗಳೇನು..?

ಕರ್ಪೂರ ಅಂದ್ರೆ, ಬರೀ ಪೂಜೆಗೆ, ಧೂಪ ದೀಪ ಹಚ್ಚೋಕ್ಕೆ ಬಳಸುವ ಸಾಮಗ್ರಿ ಅಂತಾ ನಾವು ತಿಳಿದಿದ್ದೇವೆ. ಆದ್ರೆ ಕರ್ಪೂರದಿಂದ ಆರೋಗ್ಯ ಕೂಡ ವೃದ್ಧಿಸಬಹುದು. ಅದು ಹೇಗೆ ಅನ್ನೋ ಬಗ್ಗೆ ಹೆಚ್ಚಿನ ಮಾಹಿತಿಯನ್ನ ತಿಳಿಯೋಣ ಬನ್ನಿ.. 1. ಹೊಟ್ಟೆ ನೋವಿನ ಸಮಸ್ಯೆ ಇದ್ದವರು, ಒಂದು ಗ್ಲಾಸ್ ನೀರಿಗೆ ಒಂದು ಚಮಚ ಅಜ್ವೈನ್ ಅಂದ್ರೆ ವೋಮವನ್ನ ಹಾಕಿ, ಚೆನ್ನಾಗಿ...

ಬೆಳ್ಳಿಯಿಂದ ಆರೋಗ್ಯಕ್ಕಾಗಲಿದೆ ಹಲವು ಲಾಭ..!

ಬೆಳ್ಳಿ ಅಂದ್ರೆ ನಮಗೆ ನೆನಪಿಗೆ ಬರೋದು ಬೆಳ್ಳಿ ದೀಪ, ಬೆಳ್ಳಿ ಬಟ್ಟಲು, ಗೆಜ್ಜೆ, ಕಾಲುಂಗುರ, ಚಿಕ್ಕ ಮಕ್ಕಳ ಬಳೆ ಇತ್ಯಾದಿ. ಇದೇ ಬೆಳ್ಳಿ ಆಭರಣಗಳಿಂದ ನಮ್ಮ ಆರೋಗ್ಯವನ್ನ ಕೂಡ ವೃದ್ಧಿಸಿಕೊಳ್ಳಬಹುದು. ಹಾಗಾದ್ರೆ ಬೆಳ್ಳಿಯಿಂದ ಆರೋಗ್ಯ ವೃದ್ಧಿ ಹೇಗೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಬೆಳ್ಳಿಯ ಕಾಲುಂಗುರ, ಗೆಜ್ಜೆ, ಧರಿಸುವುದರಿಂದ ನಮ್ಮ ದೇಹದಲ್ಲಿ ಉಷ್ಣತೆಯ ಪ್ರಮಾಣ ಮತ್ತು...

ಪಪ್ಪಾಯಿ ಕಾಯಿಯಿಂದಲೂ ಇದೆ ಹಲವು ಆರೋಗ್ಯಕರ ಪ್ರಯೋಜನಗಳು..

ಪಪ್ಪಾಯಿ ಹಣ್ಣು ತಿಂದ್ರೆ ಆರೋಗ್ಯಕ್ಕಾಗುವ ಪ್ರಯೋಜನಗಳೇನು..? ಪಪ್ಪಾಯಿ ಹಣ್ಣಿನ ಫೇಸ್‌ಪ್ಯಾಕ್ ಬಳಸಿದ್ರೆ ಏನು ಲಾಭ..? ಇವುಗಳ ಬಗ್ಗೆ ಎಲ್ಲ ನಾವು ನಿಮಗೆ ಈ ಮೊದಲೇ ತಿಳಿಸಿದ್ದೇವೆ. ಆದ್ರೆ ಇಂದು ನಾವು ಪಪ್ಪಾಯಿ ಕಾಯಿ ಬಳಸುವುದರಿಂದಲೂ ಕೆಲ ಪ್ರಯೋಜನಗಳಿದೆ. ಅದರ ಬಗ್ಗೆ ತಿಳಿಸಲಿದ್ದೇವೆ. ಹಾಗಾದ್ರೆ ಪಪ್ಪಾಯಿ ಕಾಯಿ ಬಳಕೆಯ ಪ್ರಯೋಜನಗಳೇನು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಡಯಾಬಿಟೀಸ್‌...

ತುಳಸಿ ಗಿಡವನ್ನ ಸಮೃದ್ಧವಾಗಿ ಬೆಳೆಸಬೇಕಾ..? ಹಾಗಾದ್ರೆ ಈ ಟಿಪ್ಸ್ ಫಾಲೋ ಮಾಡಿ..

ಯಾವ ಮನೆಯಲ್ಲಿ ತುಳಸಿ ಗಿಡ ಸಮೃದ್ಧವಾಗಿ ಬೆಳೆಯತ್ತೋ, ಆ ಮನೆಯಲ್ಲಿ ಯಾವಾಗಲೂ ಸುಖ, ಶಾಂತಿ, ನೆಮ್ಮದಿ ನೆಲೆಸಿರತ್ತೆ ಅಂತಾ ಹಿರಿಯರು ಹೇಳ್ತಾರೆ. ಯಾಕಂದ್ರೆ ತುಳಸಿ ಅಂದ್ರೆ ಲಕ್ಷ್ಮೀ ದೇವಿಯ ಪ್ರತಿರೂಪ. ಹಾಗಾಗಿ ಇಂದು ನಾವು ಈ ತುಳಸಿ ಗಿಡವನ್ನ ಸಮೃದ್ಧವಾಗಿ ಬೆಳೆಸಬೇಕು ಅಂದ್ರೆ, ಯಾವ ಯಾವ ಟಿಪ್ಸ್ ಫಾಲೋ ಮಾಡ್ಬೇಕು ಅಂತಾ ಹೇಳಲಿದ್ದೇವೆ. ಹಾಗಾದ್ರೆ...

ಮುಲ್ತಾನಿ ಮಿಟ್ಟಿಯಿಂದ ನಿಮ್ಮ ತ್ವಚೆಯನ್ನ ಹೀಗೆ ಸುಂದರಗೊಳಿಸಿ..

ನಾವು ಈಗಾಗಲೇ ನಿಮ್ಮ ಮುಖದ ಸೌಂದರ್ಯ ಇಮ್ಮಡಿಗೊಳಿಸೋಕ್ಕೆ ಏನೇನು ಮಾಡಬೇಕು ಅನ್ನೋ ಬಗ್ಗೆ ಬ್ಯೂಟಿ ಟಿಪ್ಸ್ ಕೊಟ್ಟಿದ್ದೇವೆ. ಇಂದು ಕೂಡ ಅಂಥದ್ದೇ ಒಂದು ಟಿಪ್ಸ್ ಕೊಡಲಿದ್ದೇವೆ. ಮುಲ್ತಾನಿ ಮಿಟ್ಟಿ ಬಳಸಿ ಹೇಗೆ ನಮ್ಮ ಸೌಂದರ್ಯ ಅಭಿವೃದ್ಧಿ ಮಾಡಿಕೊಳ್ಳಬಹುದು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಮುಲ್ತಾನಿ ಮಿಟ್ಟಿಗೆ ಮೊಸರು ಮತ್ತು ನಿಂಬೆ ಹಣ್ಣು ಸೇರಿಸಿ ಫೇಸ್‌ಪ್ಯಾಕ್ ತಯಾರಿಸಿ....

ಸೇಬು ಹಣ್ಣನ್ನ ತಿಂದ ಮೇಲೆ ಏನನ್ನು ಸೇವಿಸಬಾರದು..?

ಸೇಬು ಹಣ್ಣು ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ..? ಚಿಕ್ಕ ಮಕ್ಕಳಿಂದ ಹಿಡಿದು ವೃದ್ಧವರೆಗೂ ಎಲ್ಲರಿಗೂ ಸೇಬು ಹಣ್ಣು ಅಚ್ಚು ಮೆಚ್ಚು. ಬೇರೆ ಯಾವುದೇ ಹಣ್ಣು ಇಷ್ಟವಿಲ್ಲ ಅಂತಾ ಹೇಳಬಹುದು. ಆದ್ರೆ ಆ್ಯಪಲ್ ನಂಗೆ ಇಷ್ಟವಾಗಲ್ಲ ಅಂತಾ ಯಾರೂ ಹೇಳಲ್ಲ. ಆದ್ರೆ ಇತ್ತೀಚೆಗೆ ಆ್ಯಪಲ್‌ಗೆ ಮೇಣ ಹಚ್ಚುತ್ತಿರುವ ಕಾರಣ, ಕೆಲವರು ಅದನ್ನ ಇಷ್ಟಪಡಲ್ಲ. ಮತ್ತು...

ಕವಚಿ ಮಲುಗುವುದರಿಂದ ಆರೋಗ್ಯಕ್ಕೆ ಹಲವು ನಷ್ಟಗಳಾಗುವ ಸಾಧ್ಯತೆ ಇದೆ..

ಕೆಲವರು, ಕೆಲವು ಭಂಗಿಯಲ್ಲಿ ಮಲಗುತ್ತಾರೆ. ಕೆಲವರಿಗೆ ಬಲಬದಿ ತಿರುಗಿಯೇ ಮಲಗಬೇಕು. ಕೆಲವರಿಗೆ ಎಡಗಡೆ ಮುಖ ಮಾಡಿ ಮಲಗಿಯೇ ಅಭ್ಯಾಸ. ಇನ್ನು ಕೆಲವರು ನೇರವಾಗಿ ಮಲಗಿದವರು ಮಗ್ಗಲು ಬದಲಿಸುವುದೇ ಇಲ್ಲ. ಮತ್ತೆ ಕೆಲವರಿಗೆ ಕವಚಿ ಅಂದ್ರೆ ಹೊಟ್ಟೆಯ ಬದಿ ಮಲಗದಿದ್ದರೆ ನಿದ್ದೆಯೇ ಬರುವುದಿಲ್ಲ. ಆದ್ರೆ ಕವಚಿ ಮಲಗುವುದು ತುಂಬಾ ಅಪಾಯಕಾರಿ ಮತ್ತು ಆರೋಗ್ಯಕ್ಕೆ ತುಂಬಾ ಕೆಟ್ಟದ್ದು...

ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನೀರು ಕುಡಿದರೆ, ಆರೋಗ್ಯಕ್ಕಾಗುವ ಲಾಭವೇನು..?

ಬೆಳಿಗ್ಗೆ ಕೆಲವರು ಖಾಲಿ ಹೊಟ್ಟೆಯಲ್ಲಿ ಟೀ ಕುಡಿಯುತ್ತಾರೆ. ಡೈರೆಕ್ಟ್ ತಿಂಡಿಯನ್ನೇ ತಿನ್ನುತ್ತಾರೆ. ಇನ್ನು ಡಯಟ್ ಮಾಡುವ ಕೆಲವರು ಜ್ಯೂಸ್ ಕುಡಿಯುತ್ತಾರೆ. ಅಥವಾ ಹಣ್ಣು ತಿನ್ನುತ್ತಾರೆ. ಆದ್ರೆ ಇದೆಲ್ಲವೂ ತಪ್ಪು. ಯಾಕಂದ್ರೆ ನೀವು ಬೆಳಿಗ್ಗೆ ಎದ್ದ ತಕ್ಷಣ, ಏನೇ ತಿನ್ನುವುದಕ್ಕೂ ಮುನ್ನ ಉಗುರು ಬೆಚ್ಚಗಿನ ನೀರು ಕುಡಿಯಬೇಕು. ಕೆಲವರಿಗೆ ಬೆಳಿಗ್ಗೆ ಬೆಳಿಗ್ಗೆ ನೀರು ಕುಡಿದರೆ ವಾಕರಿಕೆ...
- Advertisement -spot_img

Latest News

Web News: ಫೆ.22ಕ್ಕಿದೆ ಸೀರೆ ಸಂತೆ, ಕಡಿಮೆ ಬೆಲೆಗೆ ಸಿಗತ್ತೆ ಪ್ಯೂರ್ ಸಿಲ್ಕ್ ಸಾರಿ

Web News: ಸೀರೆ ಅಂದ್ರೆ ಯಾವ ಹೆಣ್ಣು ಮಕ್ಕಳಿಗೆ ಇಷ್ಟವಿಲ್ಲ ಹೇಳಿ..? ಪುಟ್ಟ ಹೆಣ್ಣು ಮಕ್ಕಳು ಕೂಡ, ಅಮ್ಮ ಧರಿಸಿದ ಸೀರೆ ನೋಡಿ, ನನಗೂ ಸೀರೆ...
- Advertisement -spot_img