Sunday, September 6, 2026

ಬ್ಯೂಟಿ ಟಿಪ್ಸ್

ಮೊಬೈಲ್ ಬಳಸುವ ಪ್ರತಿಯೊಬ್ಬರೂ ಓದಬೇಕಾದ ಸ್ಟೋರಿ ಇದು..

ಒಂದು ಹೊತ್ತು ಊಟ ಬಿಟ್ಟಾದ್ರೂ ಇರ್ತಿವಿ. ಆದ್ರೆ ಮೊಬೈಲ್ ಬಿಟ್ಟು ಇರೋಕ್ಕೆ ಸಾಧ್ಯವಿಲ್ಲಾ ಅನ್ನೋ ಜನರಿರುವ ಜಮಾನಾ ಇದು. ದೊಡ್ಡ ದೊಡ್ಡ ಶ್ರೀಮಂತರಿಂದ ಹಿಡಿದು ಬಡವರ ತನಕ ಎಲ್ಲರ ಬಳಿಯೂ ಈಗ ಸ್ಮಾರ್ಟ್ ಫೋನ್ ಇದೆ. ಸ್ಮಾರ್ಟ್ ಫೋನ್ ಬಳಕೆ ಮಾಡುವವರ ಸಂಖ್ಯೆ ಹೆಚ್ಚಿರುವುದರಿಂದ, ಆರೋಗ್ಯ ಸಮಸ್ಯೆಯೂ ಹೆಚ್ಚಾಗಿದೆ. ಸ್ಮಾರ್ಟ್ ಫೋನ್‌ನಿಂದ ನಮಗೆ ಎಷ್ಟು...

Summer Special: ತಂಪಾದ ಆರೋಗ್ಯಕರ ಮತ್ತು ರುಚಿಕರವಾದ ಲಸ್ಸಿ ರೆಸಿಪಿ..

ಬೇಸಿಗೆ ಗಾಲ ಶುರುವಾಗಿದೆ. ಆಗಾಗ ಬಾಯಾರಿಕೆಯಾಗುವ ಕಾರಣಕ್ಕೆ, ಜನ ತಂಪು ತಂಪಾದ ಜ್ಯೂಸ್ ಮೊರೆ ಹೋಗುವುದು ಸಾಮಾನ್ಯ. ಈ ಸಮಯದಲ್ಲಿ ಕೆಲವರಿಗೆ ಅಜೀರ್ಣ ಸಮಸ್ಯೆಯೂ ಶುರುವಾಗುವ ಸಾಧ್ಯತೆ ಇರುತ್ತದೆ. ಹಾಗಾಗಿ ನಾವಿವತ್ತು, ಬಾಯಾರಿಕೆಯನ್ನೂ ನೀಗಿಸುವ, ರುಚಿಕರ ಲಸ್ಸಿ ರೆಸಿಪಿಯನ್ನ ಹೇಳಲಿದ್ದೇವೆ. ಹಾಗಾದ್ರೆ ಈ ರೆಸಿಪಿ ಮಾಡೋದು ಹೇಗೆ..? ಅದಕ್ಕೆ ಬೇಕಾಗುವ ಸಾಮಗ್ರಿಗಳೇನು ಅನ್ನೋ ಬಗ್ಗೆ...

Summer Special: ಮಸಾಲಾ ಮಜ್ಜಿಗೆ ರೆಸಿಪಿ..

ಬೇಸಿಗೆ ಗಾಲ ಶುರುವಾಗಿದೆ. ಆಗಾಗ ಬಾಯಾರಿಕೆಯಾಗುವ ಕಾರಣಕ್ಕೆ, ಜನ ತಂಪು ತಂಪಾದ ಜ್ಯೂಸ್ ಮೊರೆ ಹೋಗುವುದು ಸಾಮಾನ್ಯ. ಈ ಸಮಯದಲ್ಲಿ ಕೆಲವರಿಗೆ ಅಜೀರ್ಣ ಸಮಸ್ಯೆಯೂ ಶುರುವಾಗುವ ಸಾಧ್ಯತೆ ಇರುತ್ತದೆ. ಹಾಗಾಗಿ ನಾವಿವತ್ತು, ಆರೋಗ್ಯಕರವಾದ, ಬಾಯಾರಿಕೆಯನ್ನೂ ನೀಗಿಸುವ, ರುಚಿಕರ ಮಸಾಲಾ ಮಜ್ಜಿಗೆ ರೆಸಿಪಿಯನ್ನ ಹೇಳಲಿದ್ದೇವೆ. ಹಾಗಾದ್ರೆ ಈ ರೆಸಿಪಿ ಮಾಡೋದು ಹೇಗೆ..? ಅದಕ್ಕೆ ಬೇಕಾಗುವ ಸಾಮಗ್ರಿಗಳೇನು...

Summer Special: ಬಿಸಿಲಿನ ದಾಹ ತಣಿಸುವ 4 ತರಹದ ಶರ್ಬತ್..

ಬೇಸಿಗೆಗಾಲ ಶುರುವಾಗಿದೆ. ಸುಮ್ಮನೆ ಕೂತರೂ ಕೂಡ ಬಾಯಾರಿಕೆಯಾಗುವ ಹೊತ್ತು ಇದು. ಇಂಥ ಹೊತ್ತಲ್ಲಿ, ನಾವು ಬರೀ ನೀರು ಕುಡಿಯುವ ಬದಲು ಥರಹೇವಾರಿ ಜ್ಯೂಸ್ ಕುಡಿಯೋದು ಬೆಸ್ಟ್. ಹಾಗಾಗಿ ನಾವು 4 ಥರದ ಜ್ಯೂಸ್ ರೆಸಿಪಿಯನ್ನ ನಿಮಗಾಗಿ ತಂದಿದ್ದೇವೆ. ಈ ರೆಸಿಪಿಯಲ್ಲಿ ಸಕ್ಕರೆ ಬದಲು ನೀವು ಬೆಲ್ಲವನ್ನೂ ಬಳಸಬಹುದು. ಹಾಗಾದ್ರೆ ಆ ರೆಸಿಪಿ ಯಾವುದು..? ಅದನ್ನು...

Summer Special: ತಂಪು ತಂಪು ಕುಲ್ಫಿ ರೆಸಿಪಿ..

ಬೇಸಿಗೆ ಗಾಲ ಶುರುವಾಗಿದೆ. ಈ ಬೇಸಿಗೆಗೆ ಜನ ದಾಹ ತಣಿಸೋಕ್ಕೆ ಜ್ಯೂಸ್, ಮಿಲ್ಕ್ ಶೇಕ್, ಎಳನೀರಿನ ಮೊರೆ ಹೋಗ್ತಾರೆ. ಇನ್ನು ಬೇಸಿಗೆ ಅಂದ್ರೆನೇ ಐಸ್‌ಕ್ರೀಮ್ ಸೀಸನ್. ಆದ್ರೆ ಈ ಕೊರೊನಾ ಟೈಮ್‌ನಲ್ಲಿ ಹೊರಗಡೆ ಐಸ್‌ಕ್ರೀಮ್ ತಿನ್ನೋಕ್ಕೆ ಭಯ. ಹಾಗಾಗಿ ನಾವು ನಿಮಗಾಗಿ ಕುಲ್ಫಿ ರೆಸಿಪಿಯನ್ನ ತಂದಿದ್ದೇವೆ. ಈ ಕುಲ್ಫಿ ಮಾಡೋಕ್ಕೆ ಬೇಕಾದ ಸಾಮಗ್ರಿ, ಮತ್ತು...

ನೀರು ಕುಡಿಯುವಾಗ ಈ ತಪ್ಪುಗಳನ್ನು ಮಾಡಲೇಬೇಡಿ..

ನೀರು ಕುಡಿಯುವುದು ಆರೋಗ್ಯಕ್ಕೆ ತುಂಬಾ ಮುಖ್ಯ ಅನ್ನೋದು ಎಲ್ಲರಿಗೂ ಗೊತ್ತು. ಆದ್ರೆ ಯಾವ ನೀರನ್ನ ಕುಡಿಯಬೇಕು..? ತಣ್ಣೀರೋ, ಬಿಸಿ ನೀರೋ..? ಅಥವಾ ಕಾಯಿಸಿ, ತಣಿಸಿದ ನೀರೋ..? ಹೇಗೆ ಕುಡಿಯಬೇಕು..? ಯಾವಾಗ ಕುಡಿಯಬೇಕು..? ಎಷ್ಟು ಕುಡಿಯಬೇಕು..? ಇತ್ಯಾದಿ ವಿಷಯಗಳ ಬಗ್ಗೆ ಹಲವರಿಗೆ ಗೊತ್ತಿರರುವುದಿಲ್ಲ. ಹಾಗಾಗಿ ಇಂದು ಸರಿಯಾದ ಮಾಹಿತಿ ತಿಳಿಯೋಣ ಬನ್ನಿ. ಯಾವಾಗಲೂ ಕಾಯಿಸಿ, ತಣಿಸಿದ ನೀರನ್ನೇ...

ಮೂರು ಸಾತ್ವಿಕ ಚಪಾತಿ ಮತ್ತು ಸಾತ್ವಿಕ ಪಲ್ಯದ ರೆಸಿಪಿ..

ನಾವು ಸಾಧಾರಣವಾಗಿ ಗೋಧಿ ಹಿಟ್ಟಿನ ಚಪಾತಿ ಮಾಡ್ತೇವೆ. ಆದ್ರೆ ಇದೇನಿದು ಸಾತ್ವಿಕ ಚಪಾತಿ ಅನ್ನೋದು ನಿಮ್ಮ ಪ್ರಶ್ನೆಯಾಗಿದ್ರೆ, ಇದು ತರಕಾರಿಯೊಂದಿಗೆ ಮಾಡುವ ಚಪಾತಿ. ಇದರಲ್ಲಿ ಅರ್ಧ ಭಾಗ ತರಕಾರಿ ಮತ್ತು ಅರ್ಧ ಭಾಗ ಗೋಧಿ ಹಿಟ್ಟನ್ನ ಬಳಸಿ ಚಪಾತಿ ತಯಾರಿಸಲಾಗತ್ತೆ. ಇದರ ಜೊತೆಗೆ ಸಾತ್ವಿಕ ಪಲ್ಯದ ರೆಸಿಪಿನೂ ಇದೆ. ಹಾಗಾದ್ರೆ ಮೂರು ಸಾತ್ವಿಕ ಚಪಾತಿ...

ಮಣ್ಣಿನ ಪಾತ್ರೆಯಲ್ಲಿ ಅಡಿಗೆ ಮಾಡಿ, ಊಟ ಮಾಡಿದ್ರೇನು ಲಾಭ..?

ಹೆಚ್ಚಿನವರು ಸ್ಟೀಲ್ ಪಾತ್ರೆಯಲ್ಲಿ ಅಡಿಗೆ ಮಾಡಿ, ಊಟ ಮಾಡ್ತಾರೆ. ಕೆಲವರು ಅಡಿಗೆಯನ್ನ ಸ್ಟೀಲ್ ಪಾತ್ರೆಯಲ್ಲಿ ಮಾಡಿದ್ರೂ, ಊಟ ಮಾತ್ರಾ, ಬೆಳ್ಳಿ ತಟ್ಟೆ ಅಥವಾ ತಾಮ್ರದ ತಟ್ಟೆ ಅಥವಾ ಬಾಳೆ ಎಲೆಯಲ್ಲಿ ಊಟ ಮಾಡ್ತಾರೆ. ಇದರಿಂದ ಆರೋಗ್ಯಕ್ಕೇನು ಹಾನಿಯಿಲ್ಲ. ಆದ್ರೆ ಮಣ್ಣಿನ ಪಾತ್ರೆಯಲ್ಲಿ ಅಡುಗೆ ತಯಾರಿಸಿ, ಊಟ ಮಾಡಿದ್ರೆ, ಆರೋಗ್‌ಯದಲ್ಲಿ ಹೆಚ್ಚಿನ ಅಭಿವೃದ್ಧಿಯನ್ನ ಕಾಣಬಹುದು. ಹಾಗಾದ್ರೆ...

ಆರೋಗ್ಯಕರ ಊಟ ಮಾಡಿದ ಮೇಲೆ ನೀವು ಈ 5 ತಪ್ಪು ಮಾಡ್ತೀರಾ..? ಇನ್ಮೇಲೆ ಮಾಡ್ಬೇಡಿ..

ತುಂಬಾ ಜನ ಆರೋಗ್ಯಕರವಾದ ಊಟಾ ಮಾಡ್ತಾರೆ. ಹಸಿ ತರಕಾರಿ, ಹೆಚ್ಚು ಎಣ್ಣೆ, ಬೆಣ್ಣೆ ಬಳಸದೇ ಮಾಡಿದ ಸೂಪ್, ದಾಲ್, ಚಪಾತಿ ಎಲ್ಲಾ ತಿಂತಾರೆ. ಫ್ರೆಶ್ ಹಣ್ಣುಗಳನ್ನ ಕೂಡ ತಿಂತಾರೆ. ಆದ್ರೆ ಅದಾದ ಬಳಿಕ, ಕೆಲ ತಪ್ಪುಗಳನ್ನು ಮಾಡ್ತಾರೆ. ಆ ತಪ್ಪುಗಳ ಕಾರಣದಿಂದಲೇ, ನೀವೆಷ್ಟೇ ಒಳ್ಳೆ ಆಹಾರ ತಿಂದ್ರೂ, ಅದರಿಂದ ಆರೋಗ್ಯಕ್ಕೇನೂ ಪ್ರಯೋಜನವಾಗುವುದಿಲ್ಲ. ಹಾಗಾದ್ರೆ ಬನ್ನಿ...

ಪ್ಲಾಸ್ಟಿಕ್ ಬಾಟಲಿಯಲ್ಲಿ ಸಿಗುವ ನೀರನ್ನ(ಮಿನರಲ್ ವಾಟರ್) ಯಾಕೆ ಕುಡಿಯಬಾರದು..?

ನಾವು ಪ್ರವಾಸಕ್ಕೆ ಅಥವಾ ಎಲ್ಲಾದರೂ ಹೊರಗಡೆ ಹೋಗುವಾಗ, ನೀರಿನ ಬಾಟಲಿಯನ್ನ ಮರೆತು ಹೋದರೆ, ಅಂಗಡಿಯಲ್ಲಿ ಪ್ಲಾಸ್ಟಿಕ್ ಬಾಟಲಿಯಲ್ಲಿ ಸಿಗುವ ಮಿನರಲ್ ವಾಟರ್ ಖರೀದಿ ಮಾಡ್ತೇವೆ. ಮತ್ತು ಅದನ್ನ ಅರ್ಧ ದಿನವಾದರೂ ಇರಿಸಿ, ಕುಡಿಯುತ್ತೇವೆ. ಆದ್ರೆ ಅಂಥ ನೀರು ಅದೆಷ್ಟು ಕೆಟ್ಟದ್ದು ಅನ್ನುವ ಅಂದಾಜು ಕೂಡ ನಮಗರೋದಿಲ್ಲಾ. ಹಾಗಾದ್ರೆ ಪ್ಲಾಸ್ಟಿಕ್ ಬಾಟಲಿಯಲ್ಲಿ ಸಿಗುವ ನೀರು ಕುಡಿದರೆ,...
- Advertisement -spot_img

Latest News

ಯಾವ ಪುರುಷಾರ್ಥಕ್ಕೆ ಈ ‘ಸಾಧನಾ ಸಮಾವೇಶ’, ಸಿಎಂ ಅವರೇ?: ಆರ್.ಅಶೋಕ್

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...
- Advertisement -spot_img