Saturday, April 11, 2026

ಬ್ಯೂಟಿ ಟಿಪ್ಸ್

ಸ್ಟಾರ್ ಫ್ರೂಟ್ಸ್ ತಿನ್ನೋಂದ್ರಿದಾ ಆರೋಗ್ಯಕ್ಕಾಗುವ ಲಾಭವೇನು..?

ಇಡೀ ಪ್ರಪಂಚದಲ್ಲಿ ಹಲವು ರೀತಿಯ ಹಣ್ಣು ಹಂಪಲು ಸಿಗುತ್ತದೆ. ಅಂಥಹ ಹಣ್ಣುಗಳಲ್ಲಿ ಭಾರತದಲ್ಲಿಯೂ ಕೆಲ ಹಣ್ಣುಗಳನ್ನ ಬೆಳೆಯಲಾಗುತ್ತದೆ. ಹಾಗೆ ಬೆಳೆಯುವ ಲಾಭದಾಯಕ ಹಣ್ಣುಗಳಲ್ಲಿ ಸ್ಟಾರ್ ಫ್ರೂಟ್ ಕೂಡಾ ಒಂದು. ಈ ಹಣ್ಣು ಹುಳಿಯಾಗಿರುವ ಕಾರಣ, ಹೆಚ್ಚಿನವರು ಈ ಹಣ್ಣನ್ನ ತಿನ್ನಲು ಇಷ್ಟಪಡಲ್ಲ. ಆದ್ರೆ ಈ ಹಣ್ಣನ್ನ ತಿನ್ನುವುದರಿಂದ ಆರೋಗ್ಯಕ್ಕೆ ಸಾಕಷ್ಟು ಲಾಭಗಳಿದೆ. ಆ ಲಾಭಗಳು...

ವಾಲ್ನಟ್ ಯಾಕೆ ತಿನ್ಬೇಕು..? ಇದರಿಂದ ಏನು ಪ್ರಯೋಜನ..?

ಡ್ರೈಫ್ರೂಟ್ಸ್‌ ಮತ್ತು ನಟ್ಸ್‌ಗಳಲ್ಲಿ ಎಲ್ಲರಿಗೂ ಇಷ್ಟವಾಗುವಾಗೋದಂದ್ರೆ ಪಿಸ್ತಾ ಮತ್ತು ಬಾದಾಮ್. ಗೋಡಂಬಿ ದ್ರಾಕ್ಷಿನೂ ಹಲವರಿಗೆ ಇಷ್ಟಾ ಆಗತ್ತೆ. ಆದ್ರೆ ಅಖ್ರೋಟ್ ಅಂದ್ರೆ ವಾಲ್ನಟ್ ಇಷ್ಟಾ ಪಡುವವರು ತುಂಬಾ ಕಮ್ಮಿ. ಅದು ಸಪ್ಪೆಯಾಗಿರತ್ತೆ ಅಂತಾ ದೂರುವವರೇ ಜಾಸ್ತಿ. ಅದು ಟೇಸ್ಟ್‌ಲೆಸ್‌ ಅಂತಾ ಹಲವು ವಾಲ್ನಟ್ ತಿನ್ನೋಕ್ಕೆ ಇಷ್ಟಾ ಪಡಲ್ಲಾ. ಆದ್ರೆ ಡ್ರೈಫ್ರೂಟ್ಸ್‌ಗಳಲ್ಲಿ ಹೆಚ್ಚು ಪೋಷಕಾಂಶದ ಗುಣಗಳನ್ನು...

ಅನಾನಸ್ ಹಣ್ಣನ್ನ ತಿನ್ನೋದ್ರಿಂದ ಆಗುವ ಲಾಭಗಳೇನು..? ಯಾರು ಇದನ್ನು ತಿನ್ನಬಾರದು..?

ರುಚಿಯಾದ, ಸಿಹಿ ಸಿಹಿಯಾದ ಹಣ್ಣುಗಳಲ್ಲಿ ಅನಾನಸ್ ಹಣ್ಣು ಕೂಡಾ ಒಂದು. ಜಾಮ್ ಮಾಡುವಾಗ, ಶೀರಾ, ಕೇಸರಿ ಭಾತ್ ಮಾಡುವಾಗ, ಪಾಯಸ್, ಕೇಕ್ ಮಾಡುವಾಗೆಲ್ಲ ಅನಾನಸ್ ಹಣ್ಣನ್ನ ಬಳಕೆ ಮಾಡ್ತಾರೆ. ಇಂಥ ರುಚಿಕರವಾದ ಅನಾನಸ್ ಹಣ್ಣು ಆರೋಗ್ಯಕ್ಕೂ ಒಳ್ಳೆಯದು. ಆದ್ರೆ ಇದನ್ನ ಕೆಲವರು ತಿನ್ನಬಾರ್ದು. ಹಾಗಾದ್ರೆ ಈ ಹಣ್ಣನ್ನ ತಿಂದ್ರೆ ಏನು ಲಾಭ..? ಯಾರು ಈ...

ಪೇರಲೆ ಹಣ್ಣಿನಲ್ಲಿ ಎಷ್ಟೆಲ್ಲ ಆರೋಗ್ಯಕರ ಗುಣಗಳಿದೆ ಗೊತ್ತಾ..?

ಆರೋಗ್ಯಕರವಾದ ಹಣ್ಣುಗಳಲ್ಲಿ ಪೇರಲೆ ಹಣ್ಣು ಕೂಡಾ ಒಂದು. ಈ ಪೇರಲೆ ಹಣ್ಣನ್ನ ಹಿಂದಿಯಲ್ಲಿ ಅಮೃತ್ ಅಂತಾ ಕರೆಯಲಾಗತ್ತೆ. ಇಂಥ ಅಮೃತದಂಥ ಹಣ್ಣನ್ನ ಸೇವಿಸುವುದರಿಂದ ಆರೋಗ್ಯಕ್ಕಾಗುವ ಲಾಭವೇನು..? ಯಾರು ಈ ಹಣ್ಣನ್ನು ತಿನ್ನಬಾರದು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಆರೋಗ್‌ಯದ ಭಂಡಾರವೆನ್ನಿಸಿರುವ ಪೇರಲೆ ಹಣ್ಣಿನ ಸೇವನೆಯಿಂದ ನಮಗೆ ಹಲವು ಲಾಭಗಳಿದೆ. ಬೇರೆ ಹಣ್ಣುಗಳಿಗಿಂತ ಈ ಹಣ್ಣಿನಲ್ಲಿ ವಿಟಾಮಿನ್...

ನೀವು ಈ ಫೇಸ್‌ಪ್ಯಾಕ್ ಹಾಕಿದ್ರೆ, ನಿಮ್ಮ ತ್ವಚೆಯ ಸಮಸ್ಯೆಯಿಂದ ಪಾರಾಗಬಹುದು..

ನಮ್ಮ ಮುಖದ ಹೊಳಪು ಹೆಚ್ಚಿಸೋದು ಹೇಗೆ..? ಮೊಡವೆ ಕಲೆ ಇರದಂತೆ ಯಾವ ಫೇಸ್‌ಪ್ಯಾಕ್ ಬಳಸಬೇಕು..? ನಮ್ಮ ತ್ವಚೆಯನ್ನು ಆರೋಗ್ಯಕರವಾಗಿ ಇರಿಸೋದು ಹೇಗೆ ಅನ್ನೋ ಬಗ್ಗೆ ನಾವಿವತ್ತು ತಿಳಿಸಲಿದ್ದೇವೆ. ದೇಹದಲ್ಲಿ ಪಿತ್ತ ಜಾಸ್ತಿಯಾದಾಗ ಮುಖದಲ್ಲಿ ಮೊಡವೆಗಳಾಗುತ್ತದೆ. ಹೆಚ್ಚು ಉಷ್ಣ ಪದಾರ್ಥ, ಕರಿದ ತಿಂಡಿಗಳನ್ನು ತಿನ್ನುವುದರಿಂದ, ಕಡಿಮೆ ನೀರು ಕುಡಿಯುವುದರಿಂದ ನಮ್ಮ ಮುಖದ ಕಾಂತಿ ಕಳೆದು ಹೋಗುತ್ತದೆ. ಹಾಗಾಗಿ...

ಪಾದಾಭ್ಯಂಗ ಮಾಡುವುದರಿಂದ ಆಗುವ ಉಪಯೋಗಗಳೇನು..? ಯಾರು ಪಾದಾಭ್ಯಂಗ ಮಾಡಬಾರದು..?

ಬಾಡಿ ಮಸಾಜ್ ಮಾಡುವುದರಿಂದ ನಮಗೆ ಚೈತನ್ಯ ಬರುತ್ತದೆ. ಕೈ ಕಾಲು ನೋವಿದ್ದರೆ, ಅದಕ್ಕೂ ರಿಲೀಫ್ ಸಿಗತ್ತೆ. ಆದ್ರೆ ಬಾಡಿ ಮಸಾಜನ್ನ ತಿಂಗಳಿಗೆ ಎರಡು ಬಾರಿ ಮಾಡಿದ್ರೆ ಸಾಕು. ಪಾದಾಭ್ಯಂಗ ಮಾತ್ರ ವಾರದಲ್ಲಿ ಎರಡರಿಂದ ಮೂರು ದಿನವಾದ್ರೂ ಮಾಡಬೇಕು. ಪಾದಾಭ್ಯಂಗ ಅಂದ್ರೆ ಪಾದಕ್ಕೆ ಎಣ್ಣೆ ಹಚ್ಚಿ ಮಾಲೀಶ್ ಮಾಡುವುದು. ಹಾಗಾದ್ರೆ ಪಾದಕ್ಕೆ ಎಣ್ಣೆ ಮಸಾಜ್ ಮಾಡುವುದರಿಂದ...

ಕುಂಬಳಕಾಯಿ ಬೀಜವನ್ನು ತಿಂದರೆ ಆಗುತ್ತದೆ ಹಲವು ಲಾಭಗಳು..

ಕುಂಬಳಕಾಯಿಯ ಬೀಜವನ್ನ ತಿನ್ನೋದ್ರಿಂದ ಹಲವು ಪ್ರಯೋಜನಗಳಿದೆ. ಇದರಿಂದ ಆರೋಗ್ಯಕ್ಕೆ ತುಂಬಾ ತುಂಬಾ ಲಾಭಗಳಿದೆ. ಆದ್ರೆ ಈ ಕುಂಬಳಕಾಯಿ ಬೀಜವನ್ನು ಕುಂಬಳಕಾಯಿಯಿಂದ ತೆಗೆದು, ಅದರ ಸಿಪ್ಪೆ ತೆಗೆದು ಒಣಗಿಸಿ ಬಳಸೋಕ್ಕೆ ತುಂಬಾ ದಿನ ಬೇಕಾಗುತ್ತದೆ. ಟೈಮ್ ಕೂಡಾ ತುಂಬಾ ವೇಸ್ಟ್ ಆಗತ್ತೆ ಅನ್ನೋದು ನಿಮ್ಮ ಮಾತಾದ್ರೆ, ನೀವು ಈ ಕುಂಬಳಕಾಯಿ ಬೀಜವನ್ನು ಸೂಪರ್ ಮಾರ್ಕೆಟ್‌ನಿಂದಲೂ ಖರೀದಿ...

ಕಬ್ಬಿನ ಹಾಲನ್ನು ಕುಡಿಯುವುದರಿಂದ ಆಗುವ ಲಾಭಗಳೇನು..?

ಆರೋಗ್ಯಕ್ಕೂ ಉತ್ತಮವಾದ, ಸ್ವಾದದಲ್ಲೂ ರುಚಿಕರವಾದ ಜ್ಯೂಸ್ ಅಂದ್ರೆ ಕಬ್ಬಿನ ಜ್ಯೂಸ್. ಉಷ್ಣ ಪದಾರ್ಥಗಳಲ್ಲಿ ಒಂದಾದ ಈ ಕಬ್ಬಿನ ಜ್ಯೂಸ್ ಕುಡಿದ್ರೆ ಏನೆಲ್ಲ ಲಾಭವಿದೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಕಬ್ಬಿನ ಹಾಲು ಎನರ್ಜಿ ಡ್ರಿಂಕ್ ಆಗಿದ್ದು, ನಮ್ಮ ದೇಹಕ್ಕೆ ಶಕ್ತಿ ತುಂಬುವ ಕೆಲಸ ಮಾಡುತ್ತದೆ. ನಿಮಗೆ ಸುಸ್ತಾಗಿದೆ ಅಂತಾ ಅನ್ನಿಸಿದ್ರೆ ಒಂದು ಗ್ಲಾಸ್ ಕಬ್ಬಿನ ಹಾಲು...

ಯಾವ ಹಣ್ಣುಗಳನ್ನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ತಿನ್ನಬೇಕು.? ಯಾವ ಹಣ್ಣುಗಳನ್ನು ತಿನ್ನಬಾರದು..?

ತುಂಬಾ ಜನರಿಗೆ ಬೆಳಿಗ್ಗೆ ಎದ್ದ ತಕ್ಷಣ ಬಿಸಿ ಬಿಸಿ ಚಹಾ ಅಥವಾ ಕಾಫಿ, ಜೊತೆಗೆ ತಿಂಡಿ ಬೇಕಾಗುತ್ತದೆ. ಆದ್ರೆ ಡಯಟ್ ಮಾಡುವವರು, ಆರೋಗ್ಯದ ಬಗ್ಗೆ ಮತ್ತು ಸೌಂದರ್ಯದ ಬಗ್ಗೆ ಹೆಚ್ಚು ಗಮನ ಕೊಡುವವರು ಬೆಳಿಗ್ಗೆ ಎದ್ದ ತಕ್ಷಣ ಹಣ್ಣು ತಿನ್ನುತ್ತಾರೆ. ಇಲ್ಲವಾದಲ್ಲಿ, ಜ್ಯೂಸ್ ಕುಡಿಯುತ್ತಾರೆ. ಹಾಗಾಗಿ ಇಂದು ನಾವು ಬೆಳಿಗ್ಗೆ ಎದ್ದ ತಕ್ಷಣ ಖಾಲಿ...

ರಾಮ್ ಲಡ್ಡು ರೆಸಿಪಿ ಗೊತ್ತಾ ನಿಮಗೆ..? ಇದು ಸಿಹಿ ತಿಂಡಿ ಅಲ್ಲಾ, ಖಾರಾ ತಿಂಡಿ..!

ನೀವು ಹಲವಾರು ರೀತಿಯ ಕರಿದ ತಿಂಡಿಗಳನ್ನ ತಿಂದಿರ್ತೀರಾ. ಆದ್ರೆ ಇವತ್ತು ನಾವು ಹೇಳುವ ನಾರ್ತ್ ಇಂಡಿಯನ್ ಸ್ಪೆಶಲ್ ತಿಂಡಿಯನ್ನ ನಿಮ್ಮಲ್ಲಿ ಹಲವಾರು ಜನ ಸವಿದಿರಲು ಸಾಧ್ಯವೇ ಇಲ್ಲ. ಯಾಕಂದ್ರೆ ಆ ತಿಂಡಿಯನ್ನ ಕರ್ನಾಟಕದಲ್ಲಿ ಮಾರಲಾಗುವುದಿಲ್ಲ. ಆ ರೆಸಿಪಿ ಹೆಸರು ರಾಮ್‌ ಲಡ್ಡು. ಹಾಗಂತಾ ಇದು ಸ್ವೀಟ್ ರೆಸಿಪಿ ಅಲ್ಲ. ಬದಲಾಗಿ ಖಾರ ತಿಂಡಿ. ಇದು...
- Advertisement -spot_img

Latest News

National News: ಕುಂಭಮೇಳದ ಮೋನಾಲಿಸಾ ಅಪ್ರಾಪ್ತೆ: ಪತಿ ವಿರುದ್ಧ ಪೋಕ್ಸೋ ಕೇಸ್ ದಾಖಲು

National News: ಕೆಲ ದಿನಗಳ ಹಿಂದೆ ಅಪ್ಪ-ಅಮ್ಮನ ವಿರುದ್ಧ ಹೋಗಿ, ಕುಂಭಮೇಳದಲ್ಲಿ ಫೇಮಸ್ ಆಗಿದ್ದ ಮೋನಾಲೀಸಾ ಮುಸ್ಲಿಂ ಯುವಕನ ಜತೆ ಕೇರಳದಲ್ಲಿ ವಿವಾಹವಾಗಿದ್ದಳು. ಅಪ್ಪನ ವಿರುದ್ಧ ಪೋಲೀಸರಿಗೆ...
- Advertisement -spot_img