Friday, February 20, 2026

ಬ್ಯೂಟಿ ಟಿಪ್ಸ್

ಮನೆಯಲ್ಲೇ ಪ್ರೋಟಿನ್ ಪೌಡರ್ ಮಾಡುವುದು ಹೇಗೆ..?

ವಿದ್ಯಾರ್ಥಿಗಳ ಬುದ್ಧಿ ಶಕ್ತಿ ಉತ್ತಮವಾಗಿರಬೇಕು ಅಂದ್ರೆ ಪೌಷ್ಟಿಕಾಂಶ ಯುಕ್ತ ಆಹಾರ ಸೇವಿಸಬೇಕು. ಅಂಥ ಪೌಷ್ಟಿಕಾಂಶ ಯುಕ್ತ ಆಹಾರಗಳಲ್ಲಿ ಡ್ರೈಫ್ರೂಟ್ಸ್‌ ಕೂಡ ಒಂದು. ಆದ್ರೆ ಕೆಲವರು ಡ್ರೈಫ್ರೂಟ್ಸ್‌ನ್ನ ಡೈರೆಕ್ಟ್ ಆಗಿ ತಿನ್ನಲು ಇಚ್ಛಿಸುವುದಿಲ್ಲ. ಅಂಥವರಿಗೆ ಪ್ರೋಟಿನ್ ಪೌಡರ್ ಮಾಡಿ, ಅದನ್ನ ಹಾಲಿನಲ್ಲಿ ಹಾಕಿ ಕೊಡಬೇಕು. ಆಗ ಒಣ ಹಣ್ಣಿನ ಪೋಷಕಾಂಶದ ಜೊತೆಗೆ ಹಾಲು ಕೂಡ ದೇಹ...

ಚಳಿಗಾಲದಲ್ಲಿ ಸೇವಿಸಬೇಕಾದ ಆಹಾಗಳ ಪಟ್ಟಿ ಇಲ್ಲಿದೆ ನೋಡಿ..

ಸದ್ಯ ಚಳಿಗಾಲ ಶುರುವಾಗಿದೆ. ಈ ಚಳಿಯಲ್ಲಿ ನೆಗಡಿ, ಕೆಮ್ಮು ಬರೋದು ಸಹಜ. ಆದ್ರೆ ನಾವು ಸೇವಿಸೋ ಕೆಲ ಆಹಾರಗಳು ನಮ್ಮ ದೇಹ ಸ್ಥಿತಿಯನ್ನ ಸಮತೋಲನದಲ್ಲಿಡುತ್ತದೆ. ಅಂಥ ಆಹಾರಗಳು ಯಾವುದು ಅನ್ನೋ ಬಗ್ಗೆ ನಾವಿವತ್ತು ನಿಮಗೆ ಹೇಳಲಿದ್ದೇವೆ. ಚಳಿಗಾಲದಲ್ಲಿ ನಿಮ್ಮ ಜೀರ್ಣಕ್ರಿಯೆ ಉತ್ತಮವಾಗಿರುತ್ತದೆ. ಈ ವೇಳೆ ನೀವು ಸಿರಿಧಾನ್‌ಯಗಳ ಸೇವನೆ ಮಾಡುವುದು ಉತ್ತಮ. ರಾಗಿ ದೋಸೆ, ಮುದ್ದೆ,...

ನಿಮ್ಮ ಮೂಳೆ ಗಟ್ಟಿಗೊಳಿಸಲು ಈ ಆಹಾರಗಳನ್ನು ಸೇವಿಸಿ..

ನಾವು ಆರೋಗ್ಯಕರವಾಗಿರಬೇಕು. ಗಟ್ಟಿಮುಟ್ಟಾಗಿರಬೇಕು ಅಂದ್ರೆ ನಮ್ಮ ಮೂಳೆ ಗಟ್ಟಿಮುಟ್ಟಾಗಿರಬೇಕು. ಹಾಗೆ ಮೂಳೆ ಗಟ್ಟಿಮುಟ್ಟಾಗಿರಬೇಕು ಅಂದ್ರೆ ನಾವು ಅದಕ್ಕೆ ತಕ್ಕನಾದ ಆಹಾರವನ್ನು ತಿನ್ನಬೇಕು. ಹಾಗಾದ್ರೆ ನಾವು ಮೂಳೆ ಗಟ್ಟಿಯಾಗಿರಲು ಯಾವ ಆಹಾರ ಸೇವಿಸಬೇಕು ಅನ್ನೋ ಬಗ್ಗೆ ತಿಳಿಯೋಣ.. https://youtu.be/1ddzds5EbcY ಮೊದಲನೇಯದಾಗಿ ಮೊಸರು. ವಿಟಾಮಿನ್ ಮತ್ತು ಕ್ಯಾಲ್ಶಿಯಂ ಅಂಶವುಳ್ಳ ಮೊಸರನ್ನ ನಾವು ಪ್ರತಿದಿನ ಸೇವಿಸಬೇಕು. ಮೊಸರಿನ ಸೇವನೆಯಿಂದ ನಮ್ಮ ಮೂಳೆ...

ಬೇಸಿಗೆಯಲ್ಲಿ ಈ 5 ಆಹಾರಗಳನ್ನು ನೀವು ಸೇವಿಸಲೇಬೇಕು..

ಇನ್ನು ಎರಡು ತಿಂಗಳಲ್ಲೇ ಬೇಸಿಗೆ ಆರಂಭವಾಗಲಿದೆ. ಬೇಸಿಗೆಯಲ್ಲಿ ಬಿಸಿಲಿನ ಧಗೆಯಿಂದ ತಪ್ಪಿಸಿಕೊಳ್ಳೋಕ್ಕೆ ನಾವು ಕೂಲ್ ಕೂಲ್ ಆಹಾರದ ಮೊರೆ ಹೋಗ್ತೀವಿ. ಜ್ಯೂಸ್ , ಐಸ್‌ಕ್ರೀಮ್ ಮೊರೆ ಹೋಗ್ತೀವಿ. ಆದ್ರೆ ನಾವು ಈ ಜ್ಯೂಸ್,ಐಸ್‌ಕ್ರೀಮ್‌ಗಿಂತಾನೂ ಮುಖ್ಯವಾಗಿ ಆರೋಗ್ಯಕರವಾದ ತಂಪು ಆಹಾರವನ್ನು ಸೇವಿಸಬೇಕು. ಹಾಗಾದ್ರೆ ಆ ಆಹಾರಗಳು ಯಾವುದು ಅಂತಾ ನೋಡೋಣ ಬನ್ನಿ.. https://youtu.be/KcVDCkdUr_I ಮೊದಲನೇಯದಾಗಿ ನೀರಿನ ಅಂಶವನ್ನು ಒಳಗೊಂಡ...

ಕುಶಲಕರ್ಮಿಗಳ ಉತ್ತೇನಕ್ಕಾಗಿ ವಿಶೇಷ ಸ್ಟುಡಿಯೋ..!

www.karnatakatv.net :ಬೆಂಗಳೂರು: ಫ್ಯಾಶನ್ ಲೋಕದಲ್ಲಿ ಸಾಕಷ್ಟು ಹೆಸರು ಮಾಡುತ್ತಲೇ, ಆ ಜಗತ್ತಿಗೆ ಪ್ರತಿಭಾವಂತರನ್ನು ಕೊಡಮಾಡಿರುವ ಅಪರೂಪದ ಸಂಸ್ಥೆ ಕ್ರೀಮ್ ಕಲರ್ಸ್ ಸ್ಟುಡಿಯೋಸ್ ಸಂಸ್ಥೆಯೀಗ ಮತ್ತೊಂದು ಸಾಹಸದ ಮೈಲಿಗಲ್ಲು ಸ್ಥಾಪಿಸುವಲ್ಲಿ ಮೊದಲ ಹೆಜ್ಜೆಯಿರಿಸಿದೆ. ಈ ನೆಲದ ನೈಜ ಘಮವನ್ನು ಫ್ಯಾಶನ್ ಜಗತ್ತಿಗೆ ಪರಿಚಯಿಸುವ ಚೆಂದದ ಯಾನವೊಂದಕ್ಕೆ  ಇದೀಗ ಚಾಲನೆ ಸಿಕ್ಕಿದೆ.  ದೇಸೀ ಸೊಗಡಿನ ಕಾಸ್ಟ್ಯೂಮ್‌ಗಳ ಮೂಲಕ,...

ಸಾವಿರಾರು ರೂಪಾಯಿ ಉಳಿಸುತ್ತೆ ಈ ಬ್ಯೂಟಿ ಟಿಪ್ಸ್

www.karnatakatv.net : ಕ್ಲೈಮೇಟ್ ಬದಲಾದ್ರೆ ಡ್ರೈ ಸ್ಕಿನ್, ಕೂದಲು ಉದುರೋದು ಹೀಗೆ ಹತ್ತಾರು ಸಮಸ್ಯೆ ಎದುರಾಗುತ್ತೆ. ಇತ್ತೀಚೆಗೊಂತೂ ಹೆಣ್ಮಕ್ಳು ಎಷ್ಟು ಬ್ಯೂಟಿ ಕಾನ್ಶಿಯಸ್ ಆಗಿದ್ದಾರೆ ಅಂದ್ರೆ, ಒಂದೇ ಒಂದು ಪಿಂಪಲ್ ಬಂದರೂ ಕೂಡ ಹೊರಗೆ ಹೆಜ್ಜೆ ಇಡೋದೇ ಇಲ್ಲ. ನಿಮ್ಗೂ ಏನಾದ್ರೂ ಹೀಗೆ ಡ್ರೈ ಸ್ಕಿನ್, ಪಿಂಪಲ್ಸ್ ಇದ್ಯಾ ಹಾಗಾದ್ರೆ ಇದಕ್ಕೆಲ್ಲಾ ಸಿಂಪಲ್ ಸಲ್ಯೂಷನ್...

ಎಳನೀರನ್ನು ಸೇವಿಸುವುದರಿಂದ ಏನು ಪ್ರಯೋಜನ..?

ಕೆಲ ಆಹಾರಗಳನ್ನ ಯಾವಾಗ ಬೇಕಾದ್ರೂ ಸೇವಿಸುವಂತಿಲ್ಲ. ಅದಕ್ಕೇ ಆದಂಥ ಸಮಯವಿರುತ್ತದೆ. ಅಂಥ ವೇಳೆಯಲ್ಲೇ ಅದನ್ನ ಸೇವಿಸಬೇಕು. ಅಂಥ ಆಹಾರಗಳಲ್ಲಿ ಎಳನೀರು ಕೂಡಾ ಒಂದು. ಎಳನೀರನ್ನ ನಮಗೆ ಬೇಕಾದ ಸಮಯದಲ್ಲಿ ಕುಡಿಯಬಾರದು. ಹಾಗಾದ್ರೆ ಯಾವ ಸಮಯದಲ್ಲಿ ಎಳನೀರನ್ನು ಕುಡಿಯಬೇಕು..? ಮತ್ತು ಎಳನೀರು ಕುಡಿಯುವುದರ ಪ್ರಯೋಜನವೇನು ಅನ್ನೋದನ್ನ ನೋಡೋಣ ಬನ್ನಿ.. ಬೆಂಗಳೂರಿನಲ್ಲಿ ಜೀನಿ ಮಿಲ್ಲೆಟ್ ಮಿಕ್ಸ್ Home Delivery...

ಭರಪೂರ ಪೋಷಕಾಂಶ ಹೊಂದಿರುವ ಕಿವಿ ಫ್ರೂಟ್‌ ಪ್ರಯೋಜನಗಳೇನು ಗೊತ್ತೇ..?

ಕಿವಿ ಫ್ರೂಟ್.. ವಿಟಾಮಿನ್ ಸಿ, ವಿಟಾಮಿನ್ ಕೆ, ವಿಟಾಮಿನ್ ಎ, ಪೊಟ್ಯಾಷಿಯಂನಿಂದ ಭರಪೂರವಾಗಿದೆ. ಸೌಂದರ್ಯ ಮತ್ತು ಆರೋಗ್ಯ ಕಾಪಾಡುವಲ್ಲಿ ಕಿವಿ ಫ್ರೂಟ್ ಪ್ರಮುಖ ಪಾತ್ರ ವಹಿಸುತ್ತದೆ. ಹಾಗಾದ್ರೆ ಕಿವಿ ಫ್ರೂಟ್ ಬಳಕೆಯ ಉಪಯೋಗವೇನು ಅನ್ನೋದನ್ನ ನೋಡೋಣ ಬನ್ನಿ.. ಬೆಂಗಳೂರಿನಲ್ಲಿ ಜೀನಿ ಮಿಲ್ಲೆಟ್ ಮಿಕ್ಸ್ Home Delivery ಗಾಗಿ ಸಂಪರ್ಕಿಸಿ 9113649531 ಸಾವಯವ ಕಡಲೆಕಾಯಿ ಎಣ್ಣೆ ಮರದ ಗಾಣದಿಂದ ತಯಾರಿಸಿದ ಗಾಣದ...

ಆಲಿವ್ ಎಣ್ಣೆ ಬಳಸುವುದರಿಂದ ಆಗುವ ಪ್ರಯೋಜನಗಳೇನು..?

ಆರೋಗ್ಯಕ್ಕೆ ಉತ್ತಮವಾದ ತೈಲಗಳಲ್ಲಿ ಆಲಿವ್ ಎಣ್ಣೆ ಕೂಡ ಒಂದು. ಆಲಿವ್ ಎಣ್ಣೆಯನ್ನು ಅಡುಗೆಗೆ ಬಳಸುತ್ತಾರಲ್ಲದೇ, ತಲೆಕೂದಲು ಮತ್ತು ದೇಹವನ್ನು ಮಸಾಜ್ ಮಾಡಲು ಬಳಸಲಾಗುತ್ತದೆ. ಹಾಗಾದ್ರೆ ಆಲಿವ್ ಎಣ್ಣೆ ಬಳಸುವುದರಿಂದ ಆಗುವ ಪ್ರಯೋಜನಗಳೇನು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಬೆಂಗಳೂರಿನಲ್ಲಿ ಜೀನಿ ಮಿಲ್ಲೆಟ್ ಮಿಕ್ಸ್ Home Delivery ಗಾಗಿ ಸಂಪರ್ಕಿಸಿ 9113649531 ಸಾವಯವ ಕಡಲೆಕಾಯಿ ಎಣ್ಣೆ ಮರದ ಗಾಣದಿಂದ ತಯಾರಿಸಿದ ಗಾಣದ...

ಈ ಸೊಪ್ಪುಗಳು ಆರೋಗ್ಯಕ್ಕೆ ಎಷ್ಟು ಉತ್ತಮ ಗೊತ್ತೇ..?

ಹಣ್ಣು ತರಕಾರಿಗಳು ಕೊಡುವಷ್ಟು ಪೌಷ್ಠಿಕಾಂಶವನ್ನ ಹಸಿರು ಸೊಪ್ಪುಗಳು ನೀಡುತ್ತದೆ. ದೇಹ ಶಕ್ತಿಯುತವಾಗಿರಿಸಲು ಸಹಕರಿಸುತ್ತದೆ. ಹಾಗಾಗಿ ಇಂದು ನಾವು ಉತ್ತಮ ಆರೋಗ್ಯ ಗುಣವುಳ್ಳ ಕೆಲ ಸೊಪ್ಪುಗಳ ಬಗ್ಗೆ ಮಾಹಿತಿಯನ್ನ ನೀಡಲಿದ್ದೇವೆ.   ಬೆಂಗಳೂರಿನಲ್ಲಿ ಜೀನಿ ಮಿಲ್ಲೆಟ್ ಮಿಕ್ಸ್ Home Delivery ಗಾಗಿ ಸಂಪರ್ಕಿಸಿ 9113649531 ಸಾವಯವ ಕಡಲೆಕಾಯಿ ಎಣ್ಣೆ ಮರದ ಗಾಣದಿಂದ ತಯಾರಿಸಿದ ಗಾಣದ ಕಡೆಲೆಕಾಯಿ ಎಣ್ಣೆಗಾಗಿ ಸಂಪರ್ಕಿಸಿ ಬೆಂಗಳೂರಿನಲ್ಲಿ Home delivery 8147130507...
- Advertisement -spot_img

Latest News

ಲೇಡಿ ಖರ್ತನಾಕ್ ಪ್ಲ್ಯಾನ್; QR ಕೋಡ್ ಟ್ರಿಕ್ ಬಯಲು!

ಚಿನ್ನಾಭರಣ ಮಳಿಗೆಗಳನ್ನು ಟಾರ್ಗೆಟ್ ಮಾಡಿಕೊಂಡು ಸಿನಿಮಾ ಸ್ಟೈಲ್‌ನಲ್ಲಿ ನಕಲಿ QR ಕೋಡ್ ಸೃಷ್ಟಿಸಿ ಕಳ್ಳತನ ನಡೆಸುತ್ತಿದ್ದ ಮಹಿಳೆಯನ್ನು ರಾಣೇಬೆನ್ನೂರು ಶಹರ ಪೊಲೀಸರು ಬಂಧಿಸಿದ್ದಾರೆ. ಬಂಧಿತೆಯನ್ನು ಶ್ರೀದೇವಿ...
- Advertisement -spot_img