Wednesday, January 7, 2026

ಬ್ಯೂಟಿ ಟಿಪ್ಸ್

ಮೊಟ್ಟೆ ತಿಂದಮೇಲೆ ಇವುಗಳನ್ನ ತಿನ್ನಬೇಡಿ ಹುಷಾರ್ !

ಮೊಟ್ಟೆಗಳು ಹೆಚ್ಚಿನ ಪೌಷ್ಟಿಕಾಂಶದ ಮೌಲ್ಯವನ್ನು ಹೊಂದಿರುವ ಅತ್ಯುತ್ತಮ ಆಹಾರ. ಮೊಟ್ಟೆಗಳು ಚಳಿಗಾಲದಲ್ಲಿ ದೇಹವನ್ನು ಬೆಚ್ಚಗಿಡುತ್ತವೆ, ಸಕ್ಕರೆಯೊಂದಿಗೆ ಬೇಯಿಸಿದ ಅಥವಾ ಮೊಟ್ಟೆ ತಿಂದ ತಕ್ಷಣ ಸಿಹಿತಿಂಡಿ ಸೇವನೆ ಆರೋಗ್ಯಕ್ಕೆ ಒಳ್ಳೆಯದ್ದಲ್ಲ. ಮೊಟ್ಟೆಗಳಲ್ಲಿರುವ ಅಮೈನೋ ಆಮ್ಲಗಳು ಸಕ್ಕರೆಯೊಂದಿಗೆ ನಕಾರಾತ್ಮಕವಾಗಿ ಪ್ರತಿಕ್ರಿಯಿಸುತ್ತವೆ. ಇದು ಜೀರ್ಣಕಾರಿ ಸಮಸ್ಯೆಗಳನ್ನು ಉಂಟುಮಾಡುತ್ತದೆ ಮತ್ತು ದೀರ್ಘಾವಧಿಯಲ್ಲಿ ರಕ್ತ ಹೆಪ್ಪುಗಟ್ಟುವಿಕೆಯ ಅಪಾಯವನ್ನು ಹೆಚ್ಚಿಸುತ್ತದೆ. ಸೋಯಾ ಹಾಲು ಮತ್ತು...

Winter Special: ಹಸಿರು ಬಟಾಣಿಯ ಪರಾಠಾ ರೆಸಿಪಿ

Recipe: ಬೇಕಾಗುವ ಸಾಮಗ್ರಿ: 1 ಕಪ್ ನೆನೆಸಿ ಬೇಯಿಸಿದ ಬಟಾಣಿ, ಎಣ್ಣೆ, ಶುಂಠಿ, ಬೆಳ್ಳುಳ್ಳಿ, ಹಸಿಮೆಣಸು, ಹಿಂಗು, 1 ಸ್ಪೂನ್ ಜೀರಿಗೆ, ಚಾಟ್ ಮಸಾಲೆ, ಕೊತ್ತೊಂಬರಿ ಸೊಪ್ಪು, ಧನಿಯಾ ಪುಡಿ, ಗೋದಿ ಹುಡಿ, ಉಪ್ಪು, ತುಪ್ಪ. ಮಾಡುವ ವಿಧಾನ: ಬಟಾಣಿಯನ್ನು ಮಿಕ್ಸಿ ಜಾರ್‌ಗೆ ಹಾಕಿ ಇದರ ಜತೆ ಶುಂಠಿ, ಬೆಳ್ಳುಳ್ಳಿ, ಹಸಿಮೆಣಸು ಹಾಕಿ ತರಿ ತರಿಯಾಗಿ...

Health Tips: COVIDಗೆ ಯಾಕೆ ಅಷ್ಟು ಭಯ? Musquito ಬೈಟ್ ನಿಂದ ಬರೋ ವೈರಲ್ ಕಾಯಿಲೆಗಳು?

Health Tips: ಕೋವಿಡ್ ಅಂದ್ರೆ ಸಾಕು ಇಡೀ ಪ್ರಪಂಚವೇ ನಡುಗುತ್ತದೆ. ಯಾಕಂದ್ರೆ ಕೋವಿಡ್ ತಂದಿರಿಸಿದ್ದ ಭಯ ಅಂಥದ್ದು. ಆ ಸಮಯದಲ್ಲಿ ಜೀವ ಉಳಿದರೆ ಸಾಕು ಅನ್ನುವಂತಿತ್ತು ನಮ್ಮೆಲ್ಲರ ಪರಿಸ್ಥಿತಿ. 1 ಕಡೆ ದುಡಿಮೆ, ಆಹಾರ ಇಲ್ಲದೇ ಬದುಕುವ ಪರಿಸ್ಥಿತಿ. ಇನ್ನ``ಂದು ಕಡೆ ಜೀವ ಉಳಿಸಿಕ``ಳ್ಳಲು ಪರದಾಡುವ ಪರಿಸ್ಥಿತಿ. ಹಾಗಾಗಿ ಜನ ಕೋವಿಡ್ ಅನ್ನೋ ಹೆಸರು...

Health Tips: ಎಳನೀರಿಗೂ ಕಂಡೀಶನ್? ಆರೋಗ್ಯಕ್ಕೆ ಎಳನೀರು ಒಳ್ಳೇದಾ? ಕೆಟ್ಟದಾ?

Health Tips: ಎಳನೀರು ಅಂದ್ರೆ ಅದು 1 ಆರೋಗ್ಯಕರ ಪೇಯ. ಆದರೆ ಅದು ಎಲ್ಲರಿಗೂ ಆರೋಗ್ಯಕರ ಪೇಯ ಅಲ್ಲ. ಹೌದು ಕೆಲ ಆರೋಗ್ಯ ಸಮಸ್ಯೆ ಇದ್ದವರು ಎಳನೀರಿನ ಸೇವನೆ ಮಾಡಬಾರದು. ಹಾಗಾದ್ರೆ ಯಾರು ಎಳನೀರಿನ ಸೇವನೆ ಮಾಡಬಾರದು ಅಂತಾ ತಿಳಿಯೋಣ ಬನ್ನಿ.. https://youtu.be/HkmxXkBsKcY ವೈದ್ಯರಾಗಿರುವ ಡಾ.ಪ್ರಕಾಶ್ ರಾವ್ ಅವರು ಈ ಬಗ್ಗೆ ವಿವರಿಸಿದ್ದು, ಎಳನೀರು ದೇಹಕ್ಕೆ ಉತ್ತಮ....

Health Tips: ಜಠರದಲ್ಲಿ ಸಣ್ಣ ಸಣ್ಣ ಹುಣ್ಣು ಕಾರಣ ಏನು?

Health Tips: ಜಠರದ ಆರೋಗ್ಯದ ಬಗ್ಗೆ ಡಾ.ಆಂಜೀನಪ್ಪ ಅವರು ವಿವರಿಸಿದ್ದಾರೆ. ನಾವು ರಾತ್ರಿ ಸೇವಿಸಿದ ಆಹಾರವನ್ನು ಜಠರ ರಾತ್ರಿಯಿಡೀ ಅರಿಯುತ್ತಿರುತ್ತದೆ. ಅಂದ್ರೆ ಗ್ರೈಂಡ್ ಮಾಡುತ್ತಿರುತ್ತದೆ. https://youtu.be/DyeMpyg1Pm0 ಇಂಥ ಭಾಗದಲ್ಲಿ ಸಮಸ್ಯೆ ಆದರೆ, ನಾವು ತಿಂದ ಆಹಾರ ಸರಿಯಾಗಿ ಜೀರ್ಣವಾಗುವುದಿಲ್ಲ. ಜಠರದಲ್ಲಿ ಹುಣ್ಣಾದಾಗ ನಾವು ತಿಂದ ಆಹಾರ ಜೀರ್ಣಿಸುವುದಿಲ್ಲ ಅಂತಾರೆ ವೈದ್ಯರು. ಹಾಗಾದ್ರೆ ಇದಕ್ಕೆ ಕಾರಣ ಏನಂದ್ರೆ, ನಾವು...

Health Tips: ಸುರಕ್ಷಾ ಔಷಧಿ ಬಳಕೆ: ಮಾಡರ್ನ್ ಔಷಧಿಗಳಲ್ಲಿ ಸೈಡ್ ಎಫೆಕ್ಟ್ ಫಿಕ್ಸ್..!

Health Tips: ಡಾ.ಪ್ರಕಾಶ್ರಾವ್ ಅವರು ಸುರಕ್ಷಾ ಔಷಧ ಬಳಕೆ ಬಗ್ಗೆ ಮಾಹಿತಿ ನೀಡಿದ್ದಾರೆ. ನಾವು ಯಾವ ವೈದ್ಯರ ಬಳಿ ಹೋಗಿ ಔಷಧಿ ಕೇಳುತ್ತಿದ್ದೇವೆ. ಚಿಕಿತ್ಸೆ ಪಡೆಯುತ್ತಿದ್ದೇವೆ ಅನ್ನೋದು ನಮಗೆ ಸರಿಯಾಗಿ ತಿಳಿದಿರಬೇಕು. ಏಕೆಂದರೆ, ಇಂದಿನ ಕಾಲದಲ್ಲಿ ಅದೆಷ್ಟೋ ಜನ, ತಾವು ವೈದ್ಯರೆಂದು ಸುಳ್ಳು ಹೇಳಿ, ಚಿಕಿತ್ಸೆ ನೀಡುತ್ತಿದ್ದಾರೆ. ಅಂಥ ವೈದ್ಯರಿಂದ ದೂರವಿರಬೇಕು ಅಂತಾರೆ ಡಾ.ಪ್ರಕಾಶ್...

Health Tips: ಸೆಲ್ಫ್ ಮೆಡಿಕೇಶನ್ ಡೇಂಜರಸ್ :ಅದರಿಂದ BP, Sugar ಬರುತ್ತೆ?

Health Tips: ಸೆಲ್ಪ್ ಮೆಡಿಕೇಶನ್ ಅಂದ್ರೆ ನಾವಾಗಿಯೇ ಮನೆಯಲ್ಲಿ ಮದ್ದು ಮಾಡೋದು. ಎಂದೋ ನೀಡಿದ ಔಷಧಿಯನ್ನು ಬೇರೆ ಸಮಯದಲ್ಲಿ ತೆಗೆದುಕ``ಳ್ಳುವುದನ್ನೇ ಸೆಲ್ಫ್ ಮೆಡಿಕೇಷನ್ ಎನ್ನುತ್ತಾರೆ. ಸೆಲ್ಫ್ ಮೆಡಿಕೇಶನ್ ಸರಿಯೋ, ತಪ್ಪೋ ಅನ್ನೋ ಬಗ್ಗೆ ವೈದ್ಯರೇ ವಿವರಿಸಿದ್ದಾರೆ ನೋಡಿ. https://youtu.be/7qOuW7TBpk4 ಡಾ.ಆಂಜೀನಪ್ಪ ಅವರು ಈ ಬಗ್ಗೆ ವಿವರಿಸಿದ್ದು, ಸೆಲ್ಫ್ ಮೆಡಿಕೇಶನ್ ಡೇಂಜರ್ ಎಂದಿದ್ದಾರೆ. ಯಾರದ್ದೋ ಮಾತು ಕೇಳಿ, ಅಥವಾ...

Health Tips: ಮಕ್ಕಳಿಗೆ ಶೀತ ಕೆಮ್ಮು ನೆಗಡಿ: Antibiotics ಬೇಕಾ ಬೇಡ್ವಾ?

Health Tips: ಮಕ್ಕಳಿಗೆ ಶೀತ, ನೆಗಡಿಯಾದಾಗ ಯಾವ ರೀತಿಯಾಗಿ ಚಿಕಿತ್ಸೆ ನೀಡಬೇಕು..? ಮನೆಯಲ್ಲೇ ಮದ್ದು ನೀಡೋದು ಎಷ್ಟು ಸರಿ..? ಹೀಗೆ ಹಲವು ವಿಷಯಗಳ ಬಗ್ಗೆ ವೈದ್ಯರಾಗಿರುವ ಡಾ.ಪ್ರಿಯಾ ಶಿವಳ್ಳಿ ವಿವರಿಸಿದ್ದಾರೆ. https://youtu.be/DLvw76ifC6Y ಮಳೆಗಾಲದಲ್ಲಿ ಮಕ್ಕಳಿಗೆ ಹೆಚ್ಚು ಕೆಮ್ಮು, ಜ್ವರ, ನೆಗಡಿಯಾಗುತ್ತದೆ. ಏಕೆಂದರೆ ಈ ಸಮಯದಲ್ಲಿ ದೇಹದಲ್ಲಿ ರೋಗ ನಿರೋಧಕ ಶಕ್ತಿ ಕೂಡ ಕಡಿಮೆಯಾಗುತ್ತದೆ. ಆದರೆ ಕೆಲವರು ಮನೆಯಲ್ಲೇ...

Health Tips: ಮಕ್ಕಳಿಗೆ ದಿನನಿತ್ಯ ಸ್ನಾನ ಒಳ್ಳೆಯದಲ್ಲಾ? ಡೈಪರ್ ರ‍್ಯಾಶಸ್ ತಡೆಗಟ್ಟೋದು ಹೇಗೆ?

Health Tips: ಶಿಶುಗಳ ಆರೈಕೆ ಬಗ್ಗೆ ಡಾ.ಪ್ರಿಯ ಶಿವಳ್ಳಿ ಮಾಹಿತಿ ನೀಡಿದ್ದು, ಡೈಪರ್ ರ್ಯಾಶಸ್ ತಡೆಗಟ್ಟುವ ಬಗ್ಗೆ ಮಾತನಾಡಿದ್ದಾರೆ. https://youtu.be/pS8aGtZUp7c ಶಿಶುಗಳಿಗೆ ಪ್ರತಿದಿನ ಸ್ನಾನ ಮಾಡಿಸಲೇಬೇಕಿಲ್ಲ ಅಂತಾರೆ ವೈದ್ಯರು. ಮಕ್ಕಳ ತ್ವಚೆ ಸಾಫ್ಟ್ ಆಗಿರುವ ಕಾರಣ ವಾರದಲ್ಲಿ 3 ದಿನ ಮಾತ್ರ ಸ್ನಾನ ಮಾಡಿಸಬೇಕಾಗುತ್ತದೆ. ಮತ್ತು ಶಿಶುಗಳಿಗೆ ಸ್ನಾನ ಮಾಡಿಸುವಾಗ ಉಗುರು ಬೆಚ್ಚಗಿನ ನೀರು ಬಳಸಬೇಕು. ಹೆಚ್ಚು...

Health Tips: ಮಕ್ಕಳಿಗೆ ಮಲಬದ್ಧತೆ? ಇದಕ್ಕೆ ಕಾರಣ? ಪರಿಹಾರ?

Health Tips: ನಿಮ್ಮ ಮಕ್ಕಳು ಬುದ್ಧಿವಂತರು, ಚೈತನ್ಯದಾಯಕರು, ಶಕ್ತಿವಂತರೂ ಆಗಬೇಕು ಅಂತಾ ನಿಮಗೂ ಆಸೆ ಇದೆಯಾ..? ಹಾಗಾದ್ರೆ ಅವರ ದಿನಚರಿ ಹೇಗಿರಬೇಕು ಎಂದು ವೈದ್ಯರೇ ವಿವರಿಸಿದ್ದಾರೆ ನೋಡಿ. https://youtu.be/XvY2KaSqf_8 ಮಕ್ಕಳು ಓದುವುದರಲ್ಲೂ, ಸ್ಪೋರ್ಟ್ಸ್‌ನಲ್ಲೂ, ಬೇರೆ ಬೇರೆ ಕೆಲಸಗಳಲ್ಲೂ ಜಾಣರಾಗಿಬೇಕು ಅಂದ್ರೆ, ಅವರ ದಿನಚರಿ ಅತ್ಯುತ್ತಮವಾಗಿರಬೇಕು. ಅವರ ಆಹಾರ ಆರೋಗ್ಯಕರವಾಗಿರಬೇಕು. ಕಾಯಿಸಿ, ಆರಿಸಿದ ಶುದ್ಧ ನೀರಿನ ಸೇವನೆ ಮಾಡುವುದು...
- Advertisement -spot_img

Latest News

ಬಿರಿಯಾನಿ ನೀಡಿದ ಕಳ್ಳರ ಸುಳಿವು

ಉದ್ಯಮಿಯ ಜತೆಯಲ್ಲೇ ಕೆಲಸ ಮಾಡುತ್ತಿದ್ದ ಕಾರು ಚಾಲಕನೇ ಸ್ನೇಹಿತರ ಸಹಾಯದಿಂದ ವಿಲ್ಲಾದಲ್ಲಿ ಭಾರಿ ಆಭರಣ ಕಳ್ಳತನ ಮಾಡಿಸಿರುವ ಪ್ರಕರಣವನ್ನು ವಿದ್ಯಾರಣ್ಯಪುರ ಠಾಣೆ ಪೊಲೀಸರು ಭೇದಿಸಿದ್ದಾರೆ. ಈ...
- Advertisement -spot_img