Tuesday, September 15, 2026

ಬ್ಯೂಟಿ ಟಿಪ್ಸ್

Health Tips: ನುಗ್ಗೆಸೊಪ್ಪಿನ ಸೇವನೆಯಿಂದ ಆರೋಗ್ಯಕ್ಕಾಗುವ ಲಾಭಗಳೇನು..?

Health Tips: ನುಗ್ಗೇಕಾಯಿ ಅಂದ್ರೆ ದೂರ ಓಡುವವರು ತುಂಬಾ ಕಡಿಮೆ. ಯಾಕಂದ್ರೆ ಇದನ್ನು ಬಳಸುವುದರಿಂದಲೇ, ಸಾಂಬಾರ್ ರುಚಿ ಹತ್ತು ಪಟ್ಟು ಹೆಚ್ಚಾಗುತ್ತದೆ. ನುಗ್ಗೇಕಾಯಿ ಸಾಂಬಾರ್ ಪರಿಮಳ ತೆಗೆದುಕೊಳ್ಳುತ್ತಲೇ, ಅದನ್ನು ತಿನ್ನಬೇಕು ಅಂತಾ ಅನ್ನಿಸುವಷ್ಟು ರುಚಿ ಇರುತ್ತದೆ. ಆದರೆ ನುಗ್ಗೇಕಾಯಿ ಎಷ್ಟು ರುಚಿಕರವೋ, ನುಗ್ಗೆಸೊಪ್ಪು ಅದಕ್ಕಿಂತ ಆರೋಗ್ಯಕರ. ಹಾಗಾದ್ರೆ ನುಗ್ಗೆಸೊಪ್ಪನ್ನು ಹೇಗೆ ಬಳಸಬೇಕು..? ನುಗ್ಗೆಸೊಪ್ಪಿನ ಬಳಕೆಯಿಂದ...

Health Tips: ಊಟದೊಂದಿಗೆ ಈರುಳ್ಳಿ ತಿಂದರೆ ಆರೋಗ್ಯಕ್ಕೇನು ಲಾಭ..?

Health Tips: ಹಳ್ಳಿ ಕಡೆ ಜನ ಅದರಲ್ಲೂ ಉತ್ತರಕರ್ನಾಟಕದ ಕಡೆ ಜನ ಹೆಚ್ಚಾಗಿ ಊಟದೊಂದಿಗೆ ಈರುಳ್ಳಿ ಸೇವನೆ ಮಾಡುತ್ತಾರೆ. ಹಾಗಾಗಿಯೇ ಹೆಚ್ಚಿನವರು ದೀರ್ಘಾಯುಷಿಗಳಾಗಿರುತ್ತಾರೆ. ಗಟ್ಟಿಮುಟ್ಟಾಗಿರುತ್ತಾರೆ. ಯಾಕಂದ್ರೆ ಹಸಿ ತರಕಾರಿಗಳು ಸೇರಿರುವ ಅವರ ಆರೋಗ್ಯಕರ ಆಹಾರವೇ, ಅವರನ್ನು ಆರೋಗ್ಯವಂತರನ್ನಾಗಿ ಮಾಡಿರುತ್ತದೆ. ಹಾಗಾದ್ರೆ ಈರುಳ್ಳಿ ಸೇವನೆಯಿಂದ ಆರೋಗ್ಯಕ್ಕಾಗುವ ಲಾಭಗಳೇನು ಅಂತಾ ತಿಳಿಯೋಣ ಬನ್ನಿ.. https://youtu.be/jFmIeJJgQTU ಈರುಳ್ಳಿ ಸೇವನೆಯಿಂದ ಮಧುಮೇಹ ನಿಯಂತ್ರಿಸಬಹುದು....

Recipe: ಪುದೀನಾ ರೈಸ್ ರೆಸಿಪಿ

Recipe: ಬೇಕಾಗುವ ಸಾಮಗ್ರಿ: ಒಂದು ಕಪ್ ಪುದೀನಾ, ಅನ್ನ, 2ರಿಂದ 3 ಹಸಿ ಮೆಣಸು, ಅರ್ಧ ಸ್ಪೂನ್ ಜೀರಿಗೆ, ಚಿಟಿಕೆ ಅರಿಶಿನ ಪುಡಿ, 5 ಕಾಳು ಪೆಪ್ಪರ್, ಚಿಟಿಕೆ ಸಕ್ಕರೆ, ನಾಲ್ಕು ಬೆಳ್ಳುಳ್ಳಿ ಎಸಳು, ಶುಂಠಿ, ಕೊಂಚ ಕೊತ್ತೊಂಬರಿ ಸೊಪ್ಪು, 1 ಸ್ಪೂನ್ ಗರಂ ಮಸಾಲೆ, ಅರ್ಧ ಸ್ಪೂನ್ ಧನಿಯಾ ಪುಡಿ, 4 ಸ್ಪೂನ್...

Deepawali Snacks: ಅವಲಕ್ಕಿ ಚಿವಡಾ ರೆಸಿಪಿ

Deepawali Snacks Recipe: ಒಂದರಿಂದ ಎರಡು ಕಪ್ ಪೇಪರ್ ಅವಲಕ್ಕಿ ಅಥವಾ ನೈಲಾನ್ ಅವಲಕ್ಕಿ, 4 ಸ್ಪೂನ್ ಎಣ್ಣೆ, ನಾಲ್ಕು ಹಸಿಮೆಣಸು, ಕರಿಬೇವು, ಕಾಲು ಕಪ್ ತುಂಡು ಮಾಡಿದ ಕಾಯಿ, ಅರ್ಧ ಕಪ್ ಶೇಂಗಾ, ಅರ್ಧ ಕಪ್ ಹುರಿಗಡಲೆ, ಜೀರಿಗೆ, ಗೋಡಂಬಿ, ಚಿಟಿಕೆ ಅರಿಶಿನ ಪುಡಿ, ಅರ್ಧ ಸ್ಪೂನ್ ಖಾರದ ಪುಡಿ, ಉಪ್ಪು, ಧನಿಯಾ...

Recipe: ಮಟರ್ ಮಸಾಲಾ (ಬಟಾಣಿ ಸಾಗು) ರೆಸಿಪಿ

Recipe: ಬೇಕಾಗುವ ಸಾಮಗ್ರಿ: ಮೂರು ಸ್ಪೂನ್ ಎಣ್ಣೆ, ಒಂದು ಕಪ್ ನೆನೆಸಿಟ್ಟ ಅಥವಾ ಹಸಿ ಬಟಾಣಿ, ನಾಲ್ಕು ಹಸಿಮೆಣಸು, ಒಂದು ಸ್ಪೂನ್ ಶುಂಠಿ ಬೆಳ್ಳುಳ್ಳಿ ಪೇಸ್ಟ್, ಅರ್ಧ ಸ್ಪೂನ್ ಜೀರಿಗೆ, ಚಿಟಿಕೆ ಅರಿಶಿನ, ಅರ್ಧ ಸ್ಪೂನ್ ಖಾರದ ಪುಡಿ, ಒಂದು ಸ್ಪೂನ್ ಗರಂ ಮಸಾಲೆ ಪುಡಿ, ಧನಿಯಾ ಪುಡಿ, ಅರ್ಧ ಕಪ್ ಟೊಮೆಟೋ ಪ್ಯೂರಿ,...

Health Tips: ಕಾಯಿಲೆ ವಿರುದ್ಧ ಹೋರಾಡುವ ಆತ್ಮಶಕ್ತಿ

Health Tips: ರೇಖಿ ವಿದ್ಯೆ ಬಗ್ಗೆ ರೇಖಿ ಚಿಕಿತ್ಸೆ ಬಗ್ಗೆ ಡಾ.ಭರಣಿ ಅವರು ಈಗಾಗಲೇ ಹಲವು ವಿಷಯಗಳನ್ನು ನಿಮಗೆ ಹೇಳಿದ್ದಾರೆ. ಅದೇ ರೀತಿ ಇಂದು ರೇಖಿ ವಿದ್ಯೆಯ ಬಗ್ಗೆ ಇನ್ನಷ್ಟು ಮಾಹಿತಿ ನೀಡುವುದರ ಜೊತೆಗೆ, ಇದಕ್ಕೆ ಆಗುವ ಫೀಸ್‌ ಬಗ್ಗೆಯೂ ಮಾಹಿತಿ ನೀಡಿದ್ದಾರೆ. https://youtu.be/Sfo8-UOB1gc ಫೀಸ್‌ ಬಗ್ಗೆ ಕೇಳಿದಾಗ, ಭರಣಿಯವರು, ನಾನು ಫೀಸ್ ಬಗ್ಗೆ ಮಾತನಾಡಲು ಆಗುವುದಿಲ್ಲ....

Health Tips: ಮೂಗಿನಲ್ಲಿ ರಕ್ತಸ್ರಾವ ಯಾಕಾಗುತ್ತೆ? ಇಲ್ಲಿವೆ ಮನೆಮದ್ದುಗಳು

Health Tips: ಕೆಲವು ಬಾರಿ ಮೂಗಿನಲ್ಲಿ ಕೊಂಚ ಕೊಂಚ ರಕ್ತ ಬರುತ್ತದೆ. ಕೆಲವರಿಗೆ ಸಡನ್ ಆಗಿ, ಮೂಗಿನಿಂದ ಬಳ ಬಳನೇ ರಕ್ತ ಸುರಿಯುತ್ತದೆ. ಮೊದ ಮೊದಲು ಈ ಬಗ್ಗೆ ಅರಿವಿಲ್ಲದಿದ್ದವರು, ದೊಡ್ಡ ರೋಗವೇ ಬಂದಿದೆ ಎಂದು ಹೆದರುತ್ತಾರೆ. ಆದರೆ ಇದು ಹೆದರುವಂಥ ಸಮಸ್ಯೆ ಅಲ್ಲ. ಯಾವಾಗಲಾದರೂ ಮೂಗಿನಿಂದ ರಕ್ತ ಬಂದರೆ, ಅದಕ್ಕೆ ಬೇರೆಯದ್ದೇ ಕಾರಣವಿದೆ....

ರಾಜ್ಯಸರ್ಕಾರದಿಂದ ಹೊಸ ಯೋಜನೆ ಜಾರಿ: ಚಿಕಿತ್ಸೆಗಾಗಿ ಮನೆ ಬಾಗಿಲಿಗೆ ಬರಲಿದೆ ‘ಗೃಹ ಆರೋಗ್ಯ’

Political News: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು, ಸದ್ಯಕ್ಕೆ ಗೃಹಲಕ್ಷ್ಮೀ, ಗೃಹ ಜ್ಯೋತಿ ಎನ್ನುವ ಯೋಜನೆ ಸೇರಿ ಹಲವು ಯೋಜನೆ ಜಾರಿಗೆ ತಂದಿದ್ದಾರೆ. ಅದರೊಂದಿಗೆ ಹೊಸ ಯೋಜನೆ ಕೂಡ ಅಕ್ಟೋಬರ್ 24ರಿಂದ ಜಾರಿಯಾಗುತ್ತಿದ್ದು, ಇದು ಗೃಹ ಆರೋಗ್ಯ ಯೋಜನೆಯಾಗಿದೆ. https://youtu.be/ui7Nfm-JvRU ಇದು ಮನೆಗೆ ಬಂದು ಆರೋಗ್ಯ ಸೇವೆ ಒದಗಿಸುವ ವಿನೂತನ ಯೋಜನೆಯಾಗಿದೆ. ಮನೆ ಬಾಗಿಲಿಗೆ ಬರುವ ವೈದ್ಯರು,...

Health Tips: ವಿಷಜಂತುಗಳು ಕಚ್ಚಿದ್ರೆ ಏನ್ ಮಾಡಬೇಕು?

Health Tips: ಯಾವಾಗ ಯಾವ ಘಟನೆ ಸಂಭವಿಸುತ್ತದೆ ಅಂತಾ ಹೇಳಲು ಅಸಾಧ್ಯ. ಯಾವಾಗ ಬೇಕಾದರೂ ಸಾವು, ನೋವು ಸಂಭವಿಸಬಹುದು. ಅದೇ ರೀತಿ ನಮಗೆ ಯಾವುದೇ ಕ್ಷಣದಲ್ಲಿ ಚೇಳು, ಹಾವು, ನಾಯಿ ಏನು ಬೇಕಾದ್ರೂ ಕಚ್ಚಿ, ಅದರಿಂದ ನಮ್ಮ ಜೀವಕ್ಕೆ ಹಾನಿಯಾಗಬಹುದು. ಹಾಗಾದ್ರೆ ವಿಷಜಂತುಗಳು ನಮ್ಮನ್ನು ಕಚ್ಚಿದಾಗ ನಾವು ಏನು ಮಾಡಬೇಕು..? ತಕ್ಷಣಕ್ಕೆ ಏನು ಮನೆ...

ಸಾಂಕ್ರಾಮಿಕ ರೋಗಗಳು ಹರಡೋದು ಯಾಕೆ? ಇದಕ್ಕೆಲ್ಲ ಕಾರಣಗಳೇನು?

Health Tips: ಜ್ವರ, ನೆಗಡಿ, ಕೆಮ್ಮು, ಕೆಲವು ಚರ್ಮರೋಗಗಳು ಸಾಂಕ್ರಾಮಿಕ ರೋಗಗಳಾಗಿದೆ. ಇವುಗಳನ್ನು ಯಾಕೆ ಸಾಂಕ್ರಾಮಿಕ ರೋಗಗಳು ಅಂತಾ ಕರೆಯುವುದು ಎಂದರೆ, ಇವುಗಳು ಒಬ್ಬರಿಂದ ಒಬ್ಬರಿಗೆ ಹರಡುತ್ತದೆ. ಹಾಗಾದ್ರೆ ಯಾಕೆ ಈ ರೋಗಗಳು ಹರಡುತ್ತದೆ..? ಇದಕ್ಕೆಲ್ಲ ಕಾರಣಗಳೇನು ಅಂತಾ ತಿಳಿಯೋಣ ಬನ್ನಿ.. https://youtu.be/jkc9gCGZxIE ನಮ್ಮ ದೇಹದಲ್ಲಿ ರೋಗ ನಿರೋಧಕ ಶಕ್ತಿ ಯಾವಾಗ ಕಡಿಮೆಯಾಗುತ್ತದೆಯೋ, ಆಗ ಸಾಾಂಕ್ರಾಮಿಕ ರೋಗಗಳು...
- Advertisement -spot_img

Latest News

Hubli News: ಜಗತ್ತಿನ ಕಠಿಣ ಸ್ಥಿತಿಯಲ್ಲಿಯೂ ಭಾರತ ಸದೃಢ: ರಾಗಾ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿ

Hubli News: ಜಗತ್ತಿನ ಕಠಿಣ ಪರಿಸ್ಥಿತಿಯ ನಡುವೆಯೂ ಭಾರತದ ಆರ್ಥಿಕತೆ ಸದೃಢವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ. ಬ್ರಿಕ್ಸ್ ಸಭೆಯಲ್ಲಿ ಜಗತ್ತಿನ ಹಲವು...
- Advertisement -spot_img