Monday, September 14, 2026

ಬ್ಯೂಟಿ ಟಿಪ್ಸ್

Health Tips: ಕ್ಯಾನ್ಸರ್ ಎಂದರೇನು..? ಈ ರೋಗಕ್ಕೆ ಪರಿಹಾರವೇ ಇಲ್ಲವಾ..?

Health Tips: ಕ್ಯಾನ್ಸರ್‌ನಂಥ ಮಾರಕ ರೋಗ ಈಗ ಕಾಮನ್ ಅಂತಾ ಆಗಿ ಬಿಟ್ಟಿದೆ. ಇದಕ್ಕೆ ಕಾರಣ ನಮ್ಮ ಜೀವನಶೈಲಿ. ನಾವು ಸೇವಿಸುವ ಆಹಾರ, ಬಳಸುವ ವಸ್ತುಗಳು, ಮೇಕಪ್ ಸಾಧನಗಳು, ಬಾಟಲಿಗಳು, ಪಾಾತ್ರೆಗಳು. ಇವೆಲ್ಲವೂ ನನಮಗೆ ಕ್ಯಾನ್ಸರ್ ಬರಲು ಕಾರಣವಾಗುತ್ತದೆ. ಕೆಟ್ಟ ಚಟಗಳಿಲ್ಲದೇ, ಹಳ್ಳಿಯಲ್ಲಿ ಆರೋಗ್ಯಕರ ಆಹಾರ, ಶುದ್ಧ ಗಾಳಿ ಸೇವಿಸಿಕೊಂಡು ಬದುಕುವವರಿಗೂ ಕ್ಯಾನ್ಸರ್ ಒಕ್ಕರಿಸುತ್ತಿದೆ...

ಯಾವೆಲ್ಲಾ ಸಮಸ್ಯೆಗಳಿಗೆ ವೈದ್ಯರ ಅವಶ್ಯಕತೆ ಇಲ್ಲ: ಪಾರಂಪರಿಕ ವೈದ್ಯೆ ಡಾ.ಪವಿತ್ರಾ ಅವರಿಂದ ವಿವರಣೆ

Health Tips: ಗ್ಯಾಸ್ಟಿಕ್ ಆದಾಗ, ಹಲವರು ಬೇರೆ ಬೇರೆ ಮದ್ದುಗಳನ್ನು ತೆಗೆದುಕೊಂಡು, ಗ್ಯಾಸ್ಟಿಕ್ ಸಮಸ್ಯೆ ಹೋಗಲಾಡಿಸಲು ಪ್ರಯತ್ನಿಸುತ್ತಾರೆ. ಆದರೆ ಗ್ಯಾಸ್ಚಿಕ್ ಸಮಸ್ಯೆಗೆಲ್ಲ ಮದ್ದು, ವೈದ್ಯರ ಅವಶ್ಯಕತೆ ಇರುವುದಿಲ್ಲ ಅಂತಾರೆ, ಪಾರಂಪರಿಕ ವೈದ್ಯೆ ಡಾ.ಪವಿತ್ರ. https://youtu.be/zxw2N_tXo1k ನಾವು ಹೆಚ್ಚು ಮಸಾಲೆ ಪದಾರ್ಥ ಸೇವಿಸಿದಾಗ, ಸಮಯಕ್ಕೆ ಸರಿಯಾಗಿ ಊಟ ಮಾಡದೇ ಇದ್ದಾಗ, ಮಲವಿಸರ್ಜನೆ ಸರಿಯಾಗಿ ಆಗದಿದ್ದಾಗ, ಖಾಲಿ ಹೊಟ್ಟೆಯಲ್ಲಿ ಚಾ,...

Health Tips: ಬೇಸಿಗೆ ತಾಪದಿಂದ ದೇಹವನ್ನ ಕಾಪಾಡಿಕೊಳ್ಳುವುದು ಹೇಗೆ?

Health Tips: ಪಾರಂಪರಿಕ ವೈದ್ಯೆಯಾದ ಡಾ.ಪವಿತ್ರ ಅವರು ಬೇಸಿಗೆಯ ತಾಪದಿಂದ ದೇಹವನ್ನು ಕಾಪಾಡಿಕೊಳ್ಳುವುದು ಹೇಗೆ ಅನ್ನೋ ಬಗ್ಗೆ ವಿವರಣೆ ನೀಡಿದ್ದಾರೆ. https://youtu.be/Jqgok6jES5s ದೇಹದಲ್ಲಿ ಉಷ್ಣತೆ ಹೆಚ್ಚಾದಾಗ, ಜ್ವರ, ಉರಿಮೂತ್ರ, ಮಲಬದ್ಧತೆ, ಕೈ ಕಾಲು ಬಾವು ಬರುವುದು, ಇತ್ಯಾದಿ ಆರೋಗ್ಯ ಸಮಸ್ಯೆ ಬರುತ್ತದೆ. ಹಾಗಾಗಿ ದೇಹವನ್ನು ತಂಪಾಗಿ ಇರಿಸಿಕೊಳ್ಳುವುದು ತುಂಬಾ ಮುಖ್ಯ. ಅದರಲ್ಲೂ ಬೇಸಿಗೆಗಾಲದಲ್ಲಿ ನಮ್ಮ ದೇಹವನ್ನು ತಂಪಾಗಿ...

Health Tips: ಪೂರ್ವ ಜನ್ಮದಲ್ಲಿ ನಿಮ್ಮ ಪ್ರೇಮಿ ಯಾರಾಗಿದ್ರು ಗೊತ್ತಾಗಬೇಕಾ.?

Health Tips: ನಮ್ಮ ಜೀವನಕ್ಕೆ ಸಂಬಂಧಿಸದಿದ್ದರೂ, ಕೆಲ ಯೋಚನೆಗಳು ನಮಗೆ ಆಗಾಗ ಕಾಡುತ್ತಿರುತ್ತದೆ. ಯಾಕಂದ್ರೆ ಅದು ನಮ್ಮ ಪೂರ್ವಜನ್ಮದಲ್ಲಿ ನಡೆದ ಘಟನೆಗೆ ಸಂಬಂಧಪಟ್ಟದ್ದಾಗಿರುತ್ತದೆ. ನಿಮಗೂ ನಿಮ್ಮ ಪೂರ್ವ ಜನ್ಮದ ಬಗ್ಗೆ ಗೊಂದಲಗಳಿದ್ದರೆ, ಅಥವಾ ಪೂರ್ವ ಜನ್ಮದಲ್ಲಿ ನಿಮ್ಮ ಶತ್ರು, ಮಿತ್ರ, ತಂದೆ ತಾಯಿ, ಪ್ರೇಮಿ ಯಾರು ಎಂದು ತಿಳಿಯಬೇಕು ಅಂದ್ರೆ, ನೀವು ರೇಖಿ ಚಿಕಿತ್ಸೆ...

Health Tips: ಶೀತ-ನೆಗಡಿ ಕ್ಯಾನ್ಸರ್‌ಗೂ ಕಾರಣವಾಗಬಹುದು ಎಚ್ಚರ

Health Tips: ಶೀತ- ನೆಗಡಿ ಬಂದಾಗ, ಕೆಲವರು ಬೇಗ ವಾಸಿಯಾಾಗಬೇಕು ಎಂದು ಚಿಕಿತ್ಸೆ ಪಡೆಯುತ್ತಾರೆ. ಕೆಲವರು ಮನೆ ಮದ್ದಿನಿಂದಲೇ, ಕೆಲವೇ ದಿನಗಳಲ್ಲಿ ಆರೋಗ್ಯವಾಗುತ್ತಾರೆ. ಆದರೆ ಮತ್ತೆ ಕೆಲವರು ಬಂದ ಶೀತ ಹಾಗೇ ಹೋಗಲಿ ಎಂದು, ಬರೀ ನಿದ್ರೆ ಮಾಡುತ್ತಾರೆ. ಆದರೆ, ಅಂಥವರಿಗೆ ನೆಗಡಿ, ಕೆಮ್ಮು ಹೋದರೂ, ಅದರ ಕೆಟ್ಟ ಎಫೆಕ್ಟ್ ಮಾತ್ರ ಹಾಗೇ ಇರುತ್ತದೆ....

Health Tips: ರೇಖಿ ಅನ್ನೋದು ಒಂದು ಪಾಸಿಟಿವ್ ಎನರ್ಜಿ!

Health Tips: ರೇಖಿ ಚಿಕಿತ್ಸೆಯ ಬಗ್ಗೆ ಮತ್ತು ರೇಖಿ ವಿದ್ಯೆಯ ಬಗ್ಗೆ ರೇಖಿ ತಜ್ಞೆ ಡಾ.ಭರಣಿ ಹಲವು ವಿಷಯಗಳನ್ನು ವಿವರಿಸಿದ್ದಾರೆ. ಅದೇ ರೀತಿ ಭರಣಿಯವರು ಹೇಳುವ ಪ್ರಕಾರ, ರೇಖಿ ಅನ್ನೋದು ಒಂದು ಪಾಸಿಟಿವ್ ಎನರ್ಜಿ ಎಂದಿದ್ದಾರೆ. https://youtu.be/SEdQLdJ1d5U ರೇಖಿ ವಿದ್ಯೆಯಿಂದ ಮಾನಸಿಕ ರೋಗಕ್ಕೆ, ದೈಹಿಕ ರೋಗಕ್ಕೆ, ಜೀವನದಲ್ಲಿ ಬರುವ ಹಣಕಾಸಿನ ಸಮಸ್ಯೆ ಎಲ್ಲದಕ್ಕೂ ಪರಿಹಾರ ನೀಡಬಹುದು. ಹಾಗಾಗಿ...

Health Tips: ಬಂಗು ಅಂದ್ರೇನು? ಇದು ಯಾಕೆ ಬರುತ್ತೆ ಗೊತ್ತಾ?

Health Tips: ಮುಖದ ಮೇಲೆ ಕಾಣಿಸಿಕೊಳ್ಳುವ ಚರ್ಮಬಾಧೆಯನ್ನು ಬಂಗು ಎನ್ನುತ್ತಾರೆ. ಇದು ಬರೋದು ಯಾಕೆ ಅನ್ನೋ ಬಗ್ಗೆ ಪಾರಂಪರಿಕ ವೈದ್ಯೆಯಾದ ಡಾ.ಪವಿತ್ರಾ ಅವರು ವಿವರಿಸಿದ್ದಾರೆ. https://youtu.be/o2FHRu8SNek ಒಂದು ಸಣ್ಣ ರೀತಿಯಲ್ಲಿ ಮೂಡಿಬರುವ ಬಂಗು, ನಮ್ಮ ಮುಖದ ಇಡೀ ಸೌಂದರ್ಯವನ್ನೇ ಹಾಳುಗೆಡುವುತ್ತದೆ. ನೀವು ಎಷ್ಟೇ ಸುಂದರವಾಗಿದ್ದರೂ, ಬಂಗು ಮೂಡಿದಾಗ, ನಿಮ್ಮ ಸೌಂದರ್ಯವನ್ನು ಅದು ಮರೆಮಾಚುತ್ತದೆ. ಇನ್ನು ಬಂಗು ಬರಲು...

ಪೂರ್ವ ಜನ್ಮ ಅನ್ನೋದು ನಿಜಾನಾ? ಕನಸಿನಲ್ಲಿ ಹಿಂದಿನ ಜನ್ಮದ ಘಟನೆಗಳು ಕಾಣಿಸುತ್ತಾ?

Health Tips: ನಾವು ರೇಖಿ ಚಿಕಿತ್ಸೆಯ ಬಗ್ಗೆ ನಿಮಗೆ ಹಲವು ವಿವರಣೆ ನೀಡಿದ್ದೇವೆ. ಅದೇ ರೀತಿ ರೇಖಿ ತಜ್ಞೆಯಾದ ಡಾ.ಭರಣಿಯವರು, ರೇಖಿ ಬಗ್ಗೆ ಇನ್ನಷ್ಟು ಮಾಹಿತಿ ನೀಡಿದ್ದಾರೆ. https://youtu.be/LtPsIEloXcI ಪೂರ್ವ ಜನ್ಮದ ಬಗ್ಗೆ ಡಾ.ಭರಣಿಯವರು ಮಾತನಾಡಿದ್ದು, ಪೂರ್ವ ಜನ್ಮ ಅನ್ನೋದು ಖಂಡಿತ ಇರುತ್ತದೆ. ಆದರೆ ಪೂರ್ವಜನ್ಮದ ಸಂಪೂರ್ಣ ನೆನಪು ನಮಗಿರುವುದಿಲ್ಲ. ಅದೇ ರೀತಿ ಮೊದಲ ಜನ್ಮದ ನೆನಪುಗಳು...

Health Tips: ಒತ್ತಡ ಅನ್ನೋದು ಮನುಷ್ಯನಿಗೆ ಬೇಕೇ ಬೇಕು.. ಆದ್ರೆ ಯಾಕೆ?

Health Tips: ಇಂದಿನ ಜೀವನದಲ್ಲಿ ಪ್ರತಿಯೊಬ್ಬರೂ ಒಂದಲ್ಲ ಒಂದು ಒತ್ತಡದಿಂದ ಬಳಲುತ್ತಿದ್ದಾರೆ. ಕೆಲವರಿಗೆ ಆಫೀಸು ಕೆಲಸದ ಒತ್ತಡ. ಮತ್ತೆ ಕೆಲವರಿಗೆ ಮನೆಗೆಲಸದ ಒತ್ತಡ. ಇನ್ನು ಕೆಲವರಿಗೆ ಜವಾಬ್ದಾರಿ ನಿಭಾಯಿಸುವ ಒತ್ತಡ. ಹೀಗೆ ಹಲವು ಒತ್ತಡಗಳಿದೆ. ಕೆಲವರು ಒತ್ತಡಗಳನ್ನು ನಿಭಾಯಿಸಲು ಸಾಧ್ಯವಾಗದೇ, ಆತ್ಮಹತ್ಯೆ ಮಾಡಿಕೊಂಡ ಉದಾಹರಣೆಗಳಿದೆ. ಆದರೆ ಪಾರಂಪರಿಕ ವೈದ್ಯರಾದ ಡಾ.ಪವಿತ್ರಾ ಅವರು ಹೇಳುವ ಪ್ರಕಾರ,...

Health Tips: ಊರಲ್ಲಿ ಒಬ್ರಿಗೆ ಬಂದ್ರೆ ಇಡೀ ಊರಿಗೆ ಬರುತ್ತೆ ಈ ರೋಗಗಳು

Health Tips: ಮನೆಯಲ್ಲಿ ಒಬ್ಬರಿಗೆ ಶುರುವಾಗುವ ರೋಗ ಮನೆಮಂದಿಗೆಲ್ಲ ಬಂದರೆ, ಅಥವಾ ಊರಲ್ಲಿ ಒಬ್ಬರಿಗೆ ಬಂದ ರೋಗ ಇಡೀ ಊರ ಜನರಿಗೆ ಹಬ್ಬಿದರೆ, ಅಂಥ ರೋಗವನ್ನು ಸಾಂಕ್ರಾಮಿಕ ರೋಗ ಎನ್ನಲಾಗುತ್ತದೆ. ಇಂಥ ರೋಗಗಳು ಬಂದಾಗ, ಇನ್ನೊಬ್ಬರಿಗೆ ಅದು ಹರಡಂತೆ ಎಚ್ಚರಿಕೆ ವಹಿಸಬೇಕು. ಅದಕ್ಕೆ ಬೇಕಾದ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಬೇಕು ಎನ್ನುತ್ತಾರೆ ವೈದ್ಯರು. https://youtu.be/uPnHANLp9BA ಮೊದಲನೇಯದಾಗಿ ಹೆಚ್ಚು ಸ್ಪ್ರೆಡ್...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img