Saturday, February 28, 2026

ಬ್ಯೂಟಿ ಟಿಪ್ಸ್

Health Tips: ರಕ್ತಹೀನತೆ ಸಮಸ್ಯೆ ಕಾಡ್ತಾ ಇದ್ಯಾ? ಇದಕ್ಕೆ ಪರಿಹಾರವೇನು ಗೊತ್ತಾ?

Health Tips: ನಾವು ಆರೋಗ್ಯವಾಗಿ ಇರಬೇಕು ಅಂದ್ರೆ ನಮ್ಮ ದೇಹದ ಭಾಗಗಳು ಸರಿಯಾಗಿ ಇರುವುದು ತುಂಬಾ ಮುಖ್ಯ. ಅದರಂತೆ, ನಮ್ಮ ದೇಹದಲ್ಲಿ ರಕ್ತದ ಪ್ರಮಾಣ ಸರಿಯಾಗಿ ಇರುವುದು ಕೂಡ ಅಷ್ಟೇ ಮುಖ್ಯ. ಹಾಗಾದ್ರೆ ಹಿಮೋಗ್ಲೋಬಿನ್ ಪ್ರಮಾಣ ಕಡಿಮೆಯಾಗಲು ಕಾರಣವೇನು..? ಇದಕ್ಕೆ ಪರಿಹಾರವೇನು ಅಂತಾ ಪಾರಂಪರಿಕ ವೈದ್ಯೆ ಡಾ.ಪವಿತ್ರಾ ಅವರು ವಿವರಿಸಿದ್ದಾರೆ. https://youtu.be/3QGyWhaVsLY ನಾವು ಸೇವಿಸಿದ ಆಹಾರದಲ್ಲಿ ಸರಿಯಾದ...

Ganesh Chaturthi Special: ಗಣೇಶನಿಗೆ ಪ್ರಿಯವಾದ ಪಂಚಕಜ್ಜಾಯ ರೆಸಿಪಿ

Spiritual: ಗಣೇಶ ಚತುರ್ಥಿ ಸಮೀಪಿಸುತ್ತಿದೆ. ಗಣೇಶನಿಗೆ ಪ್ರಿಯವಾಗ ಮೋದಕ ಹೇಗೆ ತಯಾರಿಸುವುದು ಅಂತಾ ನಾವು ನಿಮಗೆ ಈಗಾಗಲೇ ಹೇಳಿದ್ದೇವೆ. ಅದೇ ರೀತಿ, ಇಂದು ನಾವು ಗಣೇಶನಿಗೆ ಪ್ರಿಯವಾದ ಪಂಚಕಜ್ಜಾಯ ಹೇಗೆ ಮಾಡುವುದು ಎಂದು ಹೇಳಲಿದ್ದೇವೆ. ಬೇಕಾಗುವ ಸಾಮಗ್ರಿ: ಒಂದು ಕಪ್ ಕಡ್ಲೆ, ಒಂದು ಕಪ್‌ ಕಾಯಿತುರಿ, ಬೆಲ್ಲ, ಏಲಕ್ಕಿ, ಒಂದು ಸ್ಪೂನ್ ತುಪ್ಪ. ಮಾಡುವ ವಿಧಾನ: ಮೊದಲು...

ಋತುವಿನ ಅಂತ್ಯದಲ್ಲಿ ಆರೋಗ್ಯವನ್ನ ಕಾಪಾಡಿಕೊಳ್ಳುವುದು ಹೇಗೆ ?

Health Tips: ಋತುಚಕ್ರ ನಿಲ್ಲುವ ಸಮಯದಲ್ಲಿ ಹೆಂಗಸರು ಅನುಭವಿಸುವ ಕಷ್ಟ ಅವರಿಗಷ್ಟೇ ಗೊತ್ತಿರುತ್ತದೆ. ಎಲ್ಲರಿಗೆ ಒಂದು ರೀತಿಯ ಅನುಭವವಾದರೆ, ಮುಟ್ಟು ನಿಲ್ಲುವ ಹೆಂಗಸರಿಗೆ ಆಗುವ ಅನುಭವವೇ ಬೇರೆ. ಎಲ್ಲರಿಗೂ ಸೆಕೆಯಾದರೆ, ಇವರಿಗೆ ಚಳಿಯಾಗುತ್ತದೆ. ಎಲ್ಲರಿಗೂ ಚಳಿಯಾದರೆ, ಇವರಿಗೆ ಸೆಕೆಯಾಗುತ್ತದೆ. ಹಾಗಾದ್ರೆ ಋತುಚಕ್ರದ ಅಂತ್ಯದಲ್ಲಿ ಆರೋಗ್ಯವನ್ನು ಹೇಗೆ ಕಾಪಾಡಿಕೊಳ್ಳಬೇಕು ಅಂತಾ ತಿಳಿಯೋಣ ಬನ್ನಿ. https://youtu.be/TJat8N59c6A ವಯಸ್ಸು 14ರಿಂದ 16...

Ganesh Chaturthi Special: ಗಣೇಶನಿಗೆ ನೈವೇದ್ಯ ಮಾಡಬಹುದಾದ ಕಾಯಿ ಮೋದಕ ರೆಸಿಪಿ

Recipe: ಗೌರಿ ಗಣೇಶ ಹಬ್ಬ ಸಮೀಪಿಸುತ್ತಿದೆ. ಈ ವೇಳೆ ನೈವೇದ್ಯಕ್ಕಾಗಿ ವಿಧ ವಿಧದ ಅಡುಗೆಗಳನ್ನು ಮಾಡಬೇಕಾಗತ್ತೆ. ಅದರಲ್ಲೂ ಗಣೇಶನಿಗೆ ಇಷ್ಟವಾದ ಮೋದಕವನ್ನು ಭಕ್ತರು ತಪ್ಪದೇ ಮಾಡಲೇಬೇಕು. ಹಾಗಾಗಿ ನಾವಿಂದು ಕಾಯಿ ಮೋದಕವನ್ನು ಹೇಗೆ ಮಾಡಬೇಕು ಅಂತಾ ಹೇಳಲಿದ್ದೇವೆ. https://youtu.be/_ebSULV-4AE ಬೇಕಾಗುವ ಸಾಮಗ್ರಿ: ಒಂದು ಕಪ್ ಗೋಧಿ ಹಿಟ್ಟು, ಕಾಲು ಕಪ್ ಮೈದಾ, ನಾಲ್ಕು ಸ್ಪೂನ್ ತುಪ್ಪ, ಒಂದು...

ಜೀರ್ಣ ಕ್ರಿಯೆ ಸರಿಯಾಗಿ ಆಗದಿದ್ದಲ್ಲಿ ಈ ಕಾಯಿಲೆ ಬರುತ್ತೆ..

Health Tips: ನಮ್ಮ ದೇಹಕ್ಕೆ ಬರುವ ಹಲವು ಖಾಯಿಲೆಗಳಿಗೆ ಸಾಮಾನ್ಯ ಕಾರಣ ಅಂದ್ರೆ, ಜೀರ್ಣಕ್ರಿಯೆ ಸಮಸ್ಯೆ. ಯಾರಿಗೆ ತಿಂದ ಆಹಾರ ಸರಿಯಾಗಿ ಜೀರ್ಣವಾಗುತ್ತಿಲ್ಲವೋ, ಅಂಥವರಿಗೆ ಹಲವು ಖಾಯಿಲೆಗಳು ಬರುವ ಸಾಧ್ಯತೆ ಇರುತ್ತದೆ. ಹಾಗಾಗಿ ಜೀರ್ಣಕ್ರಿಯೆ ಸಮಸ್ಯೆಯನ್ನು ಮೊದಲು ಸರಿಪಡಿಸಿಕೊಳ್ಳಬೇಕು. ಹಾಗಾದ್ರೆ ಜೀರ್ಣಕ್ರಿಯೆ ಸಮಸ್ಯೆ ಹೇಗೆ ಬರುತ್ತದೆ..? ಇದು ಬಂದ್ರೆ, ಪರಿಹಾರ ಹೇಗೆ ಕಂಡುಕೊಳ್ಳಬೇಕು ಎಂದು...

ಕಣ್ಣಿನ ಸುತ್ತ ಕಪ್ಪಾಗಿದ್ಯಾ! ಈ ಸಮಸ್ಯೆಗೆ ಪರಿಹಾರೇನು?

Health Tips: ಸೌಂದರ್ಯ ಅನ್ನೋದು ಈಗಿನ ಕಾಲದಲ್ಲಿ ತುಂಬಾನೇ ಮುಖ್ಯವಾಗಿರುವ ವಿಷಯ. ಜನ ತಮ್ಮ ಮುಖವನ್ನು ಸುಂದರವಾಗಿ ಇರಿಸಿಕೊಳ್ಳೋಕ್ಕೆ ಮಾರುಕಟ್ಟೆಯಲ್ಲಿ ಸಿಗುವ ಎಲ್ಲ ರೀತಿಯ ಪ್ರಾಡಕ್ಟ್‌ಗಳನ್ನು ಬಳಸುತ್ತಿದ್ದಾರೆ. ಅಷ್ಟೇ ಅಲ್ಲದೇ, ಸೋಶಿಯಲ್ ಮೀಡಿಯಾ ಕ್ರೇಜ್ ಹೆಚ್ಚಾಗಿದ್ದು, ರೀಲ್ಸ್ ಮಾಡುವಾಗ ತಾನು ನೋಡೋಕ್ಕೆ ಚೆಂದಗಾಣಿಸಬೇಕು ಅಂತಾ ಸೌಂದರ್ಯವನ್ನು ಮೆಂಟೇನ್ ಮಾಡುತ್ತಾರೆ. ಆದರೆ ಯಾರು ಎಷ್ಟೇ ಮೇಕಪ್ ಮಾಡಿದರೂ,...

Health Tips: ಪೋಷಕರೇ ಎಚ್ಚರ! ನಿಮ್ಮ ಮಕ್ಕಳಿಗೂ ಈ ಸಮಸ್ಯೆ ಇದ್ಯಾ?

Health Tips: ತಾಯಿಯಾದವಳು ಗರ್ಭಿಣಿಯಾಗಿದ್ದಾಗ, ಆರೋಗ್ಯಕರ ಆಹಾರ ತೆಗೆದುಕೊಂಡು, ಕಾಳಜಿ ಮಾಡಿಕೊಂಡರೆ, ಆಗ ಹುಟ್ಟುವ ಮಗು ಆರೋಗ್ಯವಾಗಿರುತ್ತದೆ. ಅಲ್ಲದೇ, ಎದೆ ಹಾಲನ್ನು ಚೆನ್ನಾಗಿ ಕುಡಿಸಿದಾಗ, ಅದರ ಭವಿಷ್ಯವೂ ಆರೋಗ್ಯಕರವಾಗಿರುತ್ತದೆ. ಆದರೆ ಕೆಲವು ಮಕ್ಕಳಿಗೆ ಚಿಕ್ಕಂದಿನಿಂದಲೇ ಆರೋಗ್ಯ ಸಮಸ್ಯೆ ಶುರುವಾಗುತ್ತದೆ. ಅಂಥ ಆರೋಗ್ಯ ಸಮಸ್ಯೆಗಳನ್ನು ನಿರ್ಲಕ್ಷಿಸಬಾರದು ಅಂತಾರೆ ವೈದ್ಯರು. https://youtu.be/ZciBUpbRLjo ಪಾರಂಪರಿಕ ವೈದ್ಯೆಯಾದ ಡಾ.ಪವಿತ್ರಾ ಅವರು ಈ ಬಗ್ಗೆ...

Health Tips: ಸಿಹಿ ಗೆಣಸು ಆರೋಗ್ಯಕ್ಕೆ ಅದೆಷ್ಟು ಉತ್ತಮ ಗೊತ್ತಾ..?

Health Tips: ಸಿಹಿ ಗೆಣಸು ಅಂದ್ರೆ ಕೆಲವರಿಗೆ ಬಲು ಇಷ್ಟ, ಇನ್ನು ಕೆಲವರಿಗೆ ಇಷ್ಟವಿರದ ತರಕಾರಿ. ಯಾಕಂದ್ರೆ, ಸಿಹಿ ಗೆಣಸು ತಿಂದ್ರೆ, ಗ್ಯಾಸ್ ಪ್ರಾಬ್ಲಮ್ ಆಗುತ್ತದೆ ಎಂಬ ಕಾರಣಕ್ಕೆ, ಕೆಲವರು ಸಿಹಿ ಗೆಣಸು ತಿನ್ನುವುದಿಲ್ಲ. ಆದರೆ ಸಿಹಿ ಗೆಣಸು ತಿನ್ನುವುದರಿಂದ ಆರೋಗ್ಯಕ್ಕೆ ಸಿಕ್ಕಾಪಟ್ಟೆ ಲಾಭಗಳಿಗೆ. ಅದೇನು ಅಂತಾ ತಿಳಿಯೋಣ ಬನ್ನಿ.. https://youtu.be/B0AegSszP64 ಶುಗರ್ ಇದ್ದವರು ಕೂಡ ಸಿಹಿ...

ಊಟದೊಂದಿಗೆ ಹಸಿ ಈರುಳ್ಳಿ ತಿನ್ನುವುದರಿಂದ ಆರೋಗ್ಯಕ್ಕಾಗಲಿದೆ ಅತ್ಯದ್ಬುತ ಪ್ರಯೋಜನ

Health Tips: ಊಟ ಮಾಡುವಾಗ ಹಸಿ ತರಕಾರಿಗಳನ್ನು ತಿನ್ನುವುದು ಹಿರಿಯರಿಂದ ಬಂದ ಆರೋಗ್ಯ ಪದ್ಧತಿ. ಹಾಗಾಗಿಯೇ ಹಿಂದಿನ ಕಾಲದವರು ವಯಸ್ಸಾದರೂ, ಅದೆಷ್ಟು ಚೈತನ್ಯದಾಯಕವಾಗಿರುವುದನ್ನು ನಾವು ನೋಡುತ್ತೇವೆ. ಅದರಲ್ಲೂ ಊಟ ಮಾಡುವಾಗ ಹಸಿ ಈರುಳ್ಳಿ ಸೇವನೆ ಮಾಡುವುದರಿಂದ ಆರೋಗ್ಯಕ್ಕೆ ಹಲವು ಲಾಭಗಳಾಗುತ್ತದೆ. ಈ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. https://youtu.be/SkuMKuroDfE ಹಸಿ ಈರುಳ್ಳಿ ತಿನ್ನುವುದರಿಂದ ತಿಂದ ಆಹಾರ...

Health Tips: ಬೇರು ಹಲಸು ರುಚಿಕರವಷ್ಟೇ ಅಲ್ಲ, ಆರೋಗ್ಯಕರವೂ ಹೌದು

Health Tips: ಬೇರು ಹಲವು ಅಥವಾ ಜೀಗುಜ್ಜೆ ಎಂದರೆ, ಉತ್ತರಕನ್ನಡ, ದಕ್ಷಿಣ ಕನ್ನಡದ ಜನರಿಗೆ ಅಚ್ಚುಮೆಚ್ಚಿನ ತರಕಾರಿ. ಬೇಸಿಗೆ ಗಾಲದಿಂದ ಮಳೆಗಾಲದವರೆಗೂ ಸಿಗುವ ಜೀಗುಜ್ಜೆ ಅಥವಾ ಬೇರು ಹಲಸಿನ ಪದಾರ್ಥ ಅದೆಷ್ಟು ರುಚಿಕರವೆಂದರೆ, ಇದರ ಪಲ್ಯ, ಚಿಪ್ಸ್, ಬಜ್ಜೆ ಎಲ್ಲವೂ ಬಾಯಿ ಚಪ್ಪರಿಸಿಕೊಂಡು ತಿನ್ನುವಷ್ಟು ಟೇಸ್ಟಿಯಾಗಿರುತ್ತದೆ. ಹಾಗಾದ್ರೆ ಜೀಗುಜ್ಜೆ ತಿನ್ನುವುದರಿಂದ ಆರೋಗ್ಯಕ್ಕಾಗುವ ಲಾಭವೇನು ಅಂತಾ...
- Advertisement -spot_img

Latest News

Movie News: ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ನಟ ವಿಜಯ್ ಪತ್ನಿ: ದಳಪತಿಗೆ ಇದೆಯಾ ಅಫೇರ್ ?

Movie News: ಖ್ಯಾತ ತಮಿಳು ನಟ ದಳಪತಿ ವಿಜಯ್ ಜೀವನದಲ್ಲಿ ಬಿರುಕು ಮೂಡಿದ್ದು, ವಿಜಯ್ ಪತ್ನಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. 27 ವರ್ಷಗಳ ವೈವಾಹಿಕ ಜೀವನವನ್ನು...
- Advertisement -spot_img