Sunday, September 13, 2026

ಬ್ಯೂಟಿ ಟಿಪ್ಸ್

ಆಹಾರಗಳನ್ನು ಸರಿಯಾಗಿ ಬೇಯಿಸಿ ತಿನ್ನದಿದ್ದಲ್ಲಿ ಏನಾಗುತ್ತದೆ..?

Health Tips: ನಾವು ಪ್ರತಿದಿನ ಆರೋಗ್ಯಕರ ಆಹಾರಗಳನ್ನು ಸೇವಿಸಿದಾಗ, ನಮ್ಮ ಆರೋಗ್ಯ ಮತ್ತು ಸೌಂದರ್ಯ ಎರಡೂ ಉತ್ತಮವಾಗಿರುತ್ತದೆ. ಆಹಾರ ಆರೋಗ್ಯಕರವಾಗಿರಬೇಕು ಅಂದ್ರೆ ನಾವು ಸೇವಿಸುವ ಆಹಾರ ಹಸಿಯಾಗಿರಬೇಕು ಇನ್ನು ಕೆಲವು ಸರಿಯಾಗಿ ಬೇಯಿಸಿರಬೇಕು. ಹಸಿಯಾದ ಆಹಾರ ಅಂದ್ರೆ, ಹಣ್ಣು, ತರಕಾರಿ, ಮೊಳಕೆ ಕಾಳು, ಮಜ್ಜಿಗೆ, ಮೊಸರು, ತುಪ್ಪ, ಎಳನೀರು ಇತ್ಯಾದಿ. ಬೇಯಿಸಿದ ಆಹಾರವೆಂದರೆ, ದೋಸೆ, ಇಡ್ಲಿ,...

ತೇಗು ಯಾಕೆ ಬರುತ್ತದೆ..? ತೇಗು ಬರದಿದ್ದಲ್ಲಿ ಏನಾಗುತ್ತದೆ..?

Health Tips: ನಾವು ಹೊಟ್ಟೆ ತುಂಬ ತಿಂದಾಗ ಅಥವಾ ನಮಗೆ ಹೊಟ್ಟೆ ಜೋರಾಗಿ ಹಸಿವಾದಾಗ ತೇಗು ಬರುತ್ತದೆ. ಅಂದ್ರೆ ದೇಹದಲ್ಲಿರುವ ಗ್ಯಾಸ್‌ ತೇಗು ಬರುವ ಮೂಲಕ ಹೊರಗೆ ಹೋಗುತ್ತದೆ. ಹಾಗಾದ್ರೆ ತೇಗು ಯಾಕೆ ಬರುತ್ತದೆ..? ತೇಗು ಬರದಿದ್ದಲ್ಲಿ ಏನಾಗುತ್ತದೆ ಅಂತಾ ತಿಳಿಯೋಣ ಬನ್ನಿ.. https://youtu.be/AoxkORtrQhc ಡಾ.ಆಂಜೀನಪ್ಪ ಅವರು ಈ ಬಗ್ಗೆ ವಿವರಿಸಿದ್ದು, ಪುಟ್ಟ ಮಕ್ಕಳಿಗೆ ತಾಯಿ ಹಾಲು...

ಬೀಟ್ರೂಟ್ ಕಟ್ಲೆಟ್ ರೆಸಿಪಿ

Recipe: ಬೀಟ್ರೂಟ್ ಕಟ್ಲೆಟ್ ಮಾಡಲು, ಒಂದು ಕಪ್ ಬೀಟ್ರೂಟ್ ತುರಿ, ಒಂದು ಕಪ್ ಬೇಯಿಸಿ ಮ್ಯಾಶ್ ಮಾಡಿದ ಆಲೂಗಡ್ಡೆ, ಅರ್ಧ ಕಪ್ ಕ್ಯಾರೆಟ್ ತುರಿ, ಅರ್ಧ ಕಪ್ ಬೇಯಿಸಿದ ಬಟಾಣಿ, ಕೊಂಚ ಹುರಿದ ಶೇಂಗಾ, ಎಣ್ಣೆ, ಜೀರಿಗೆ, ಕರಿಬೇವು, ಉದ್ದಿನಬೇಳೆ, ಕಡಲೆಬೇಳೆ, ಅರ್ಧ ಕಪ್ ರವೆ, ಕೊಂಚ ಅರಿಶಿನ, ಗರಂ ಮಸಾಲೆ, ಧನಿಯಾ ಪುಡಿ,...

ಪಾಲಕ್ ಮಸಾಲೆ ದೋಸೆ ರೆಸಿಪಿ

Recipe: ಪಾಲಕ್ ಮಸಾಲೆ ದೋಸೆ ಮಾಡಲು, ಒಂದು ಕಪ್ ಪಾಲಕ್, 2 ಕಪ್ ಅಕ್ಕಿ, ಅರ್ಧ ಸ್ಪೂನ್ ಮೆಂತ್ಯೆ, ಅರ್ಧ ಕಪ್ ಚಿರೋಟಿ ರವಾ, ಕೊಂಚ ಸಕ್ಕರೆ, ಅರ್ಧ ಕಪ್ ಉದ್ದಿನಬೇಳೆ, ಉಪ್ಪು ಇವಿಷ್ಟು ದೋಸೆ ಹಿಟ್ಟಿಗಾಗಿ. ಇನ್ನು ಪಲ್ಯಕ್ಕಾಗಿ, ಎರಡರಿಂದ ಮೂರು ಬೇಯಿಸಿ, ಸ್ಮ್ಯಾಶ್ ಮಾಡಿದ ಆಲೂಗಡ್ಡೆ, ಸಣ್ಣಗೆ ಹೆಚ್ಚಿದ ಎರಡು ಈರುಳ್ಳಿ, ಕೊತ್ತೊಂಬರಿ...

ಇಡ್ಲಿ- ದೋಸೆಗೆ ಮ್ಯಾಚ್ ಆಗುವ ಎರಡು ವಿಧದ ಚಟ್ನಿ ರೆಸಿಪಿ..

Recipe: ಬೆಳ್ಳುಳ್ಳಿ ಚಟ್ನಿ ತಯಾರಿಸಲು, ಒಂದು ಕಪ್ ಕಾಯಿತುರಿ, 5ರಿಂದ 6 ಎಸಳು ಬೆಳ್ಳುಳ್ಳಿ, ಕೊಂಚ ಹುಣಸೆ ಹಣ್ಣು, ಎರಡರಿಂದ ಮೂರು ಒಣಮೆಣಸಿನಕಾಯಿ, ಜೀರಿಗೆ, ಉಪ್ಪು, ಕೊಂಚ ನೀರು ಇವಿಷ್ಟು ಬೇಕು. ಮೊದಲು ಪ್ಯಾನ್ ಬಿಸಿ ಮಾಡಿ, ಅದಕ್ಕೆ ಒಣಮೆಣಸು, ಜೀರಿಗೆ ಹಾಕಿ ಚೆನ್ನಾಗಿ ಹುರಿಯಿರಿ. ಬಳಿಕ ಬೆಳ್ಳುಳ್ಳಿ ಹಾಕಿ ಕೊಂಚ ಹುರಿಯಿರಿ. ಮಿಕ್ಸಿ ಜಾರ್‌ಗೆ...

ವೆಜ್ ಸ್ಯಾಂಡ್ವಿಚ್ ರೆಸಿಪಿ

Recipe: ವೆಜ್ ಸ್ಯಾಂಡ್ವಿಚ್ ಮಾಡಲು, ಬ್ರೆಡ್, ಬೆಣ್ಣೆ, ಒಂದು ಕಪ್ ಈರುಳ್ಳಿ, ಕ್ಯಾಬೇಜ್ ಮತ್ತು ಕ್ಯಾಪ್ಸಿಕಂ ಮಿಶ್ರಣ, ಒಂದು ಬೌಲ್ ಬೇಯಿಸಿದ ಕಾರ್ನ್, ಮೆಯೋನೀಸ್, ಚೀಸ್, ಟೊಮೆಟೋ ಸಾಸ್‌, ಪುದೀನಾ ಚಟ್ನಿ, ಚಾಟ್ ಮಸಾಲೆ, ಉಪ್ಪು ಬೇಕು. ಮೊದಲು ಕ್ಯಾಪ್ಸಿಕಂ, ಈರುಳ್ಳಿ, ಕ್ಯಾಬೇಜ್ ಸಣ್ಣಗೆ ಕೊಚ್ಚಿ, ಅದಕ್ಕೆ ಬೇಯಿಸಿದ ಕಾರ್ನ್ ಸೇರಿಸಿ. ಇದಕ್ಕೆ ಕೊಂಚ ಉಪ್ಪು,...

ರೂಟ್ ಕೆನಲ್ ಅಂದ್ರೇನು..? ಯಾವೆಲ್ಲಾ ರೀತಿಯ ಕ್ಯಾಪ್ಗಳಿದೆ..?

Health Tips: ಹಲ್ಲಿನ ಸಮಸ್ಯೆ ಬಗ್ಗೆ, ಟೂತ್ ಪೇಸ್ಟ್, ಟೂತ್ ಬ್ರಶ್ ಬಳಕೆ ಬಗ್ಗೆ, ಪ್ರತಿದಿನ ಎರಡು ಬಾರಿ ಬ್ರಶ್ ಮಾಡದೇ ಇದ್ದಲ್ಲಿ ಏನಾಗುತ್ತದೆ ಅನ್ನೋ ಬಗ್ಗೆ ವೈದ್ಯರು ವಿವರಿಸಿದ್ದಾರೆ. ಅದೇ ರೀತಿ ರೂಟ್ ಕೆನಲ್ ಅಂದ್ರೇನು..? ಯಾವೆಲ್ಲಾ ರೀತಿಯ ಕ್ಯಾಪ್‌ಗಳಿರುತ್ತದೆ ಅನ್ನೋ ಬಗ್ಗೆಯೂ ವೈದ್ಯರು ವಿವರಿಸಿದ್ದಾರೆ ನೋಡಿ.. https://www.youtube.com/watch?v=IvUZukSjbgA ದಂತ ವೈದ್ಯರಾದ ಗೀತಿಕಾ ಈ ಬಗ್ಗೆ...

ಮದ್ಯ ಸೇವನೆ ಚಟವಾಗಿ ಬದಲಾಗಬಾರದು ಯಾಕೆ..?

Health Tips: ಮದ್ಯ ಸೇವನೆಯಿಂದ ನಮಗೆ ಏನೆಲ್ಲಾ ತೊಂದರೆಯಾಗುತ್ತದೆ ಅಂತಾ ನಾವು ನಿಮಗೆ ಈಗಾಗಲೇ ಹೇಳಿದ್ದೇವೆ. ಮದ್ಯ ಸೇವನೆಯಿಂದ ಆ ವೇಳೆ ಮಾತ್ರ ನಿಮಗೆ ಕೊಂಚ ಸಮಯದ ಖುಷಿ ಸಿಗಬಹುದು. ಆದರೆ ಅದರಿಂದ ಮಾನಸಿಕ ಖಾಯಿಲೆಗೆ ನೀವು ಒಳಾಗಾಗುತ್ತೀರಿ. ಹಾಗಾದ್ರೆ .ಯಾಕೆ ಮದ್ಯ ಸೇವನೆ ಚಟವಾಗಿ ಬದಲಾಗರಬಾರದು ಅಂತಾ ತಿಳಿಯೋಣ ಬನ್ನಿ.. https://www.youtube.com/watch?v=ohYGN7uk8JA&t=1s ವೈದ್ಯರು ಹೇಳುವ ಪ್ರಕಾರ...

ಪ್ರತಿದಿನ ಎರಡು ಬಾರಿ ಬ್ರಶ್ ಮಾಡದಿದ್ದಲ್ಲಿ ಏನಾಗುತ್ತದೆ..?

Health Tips: ಹಲ್ಲಿನ ಸಮಸ್ಯೆ ಬಗ್ಗೆ, ಟೂತ್ ಪೇಸ್ಟ್, ಟೂತ್ ಬ್ರಶ್ ಬಳಕೆ ಬಗ್ಗೆ ವೈದ್ಯರು ನಿಮಗೆ ಈಗಾಗಲೇ ವಿವರಿಸಿದ್ದಾರೆ. ಅದೇ ರೀತಿ ಇಂದು ವೈದ್ಯರು ಪ್ರತಿದಿನ ಎರಡು ಬಾರಿ ಬ್ರಶ್ ಮಾಡದೇ ಇದ್ದಲ್ಲಿ ಏನಾಗುತ್ತದೆ ಅಂತಾ ವಿವರಿಸಿದ್ದಾರೆ ನೋಡಿ.. https://www.youtube.com/watch?v=CH5ze7Ty8eg ಯಾರು ಹೆಚ್ಚು ಸಕ್ಕರೆ ಅಂಶವಿರುವ ತಿಂಡಿ, ಸಿಹಿ ತಿಂಡಿ ತಿನ್ನುತ್ತಾರೋ, ಅಂಥವರಿಗೆ ಕ್ಯಾವಿಟಿ ಬರುತ್ತದೆ....

ನಿಮ್ಮಿಷ್ಟದ ದಿನಕ್ಕೆ ಎಂದಿಗೂ ಹೆರಿಗೆ ಮಾಡಿಸಿಕೊಳ್ಳಬೇಡಿ.. ಇದಕ್ಕಿಂತ ಅಪಾಯ ಮತ್ತೊಂದಿಲ್ಲ..

Health Tips: ಮೊದಲೆಲ್ಲ ಯಾವಾಗ ನೀರಿನ ಚೀಲ ಒಡೆಯುತ್ತಿತ್ತೋ, ಅಥವಾ ಹೊಟ್ಟೆ ನೋವು ಶುರುವಾಗುತ್ತಿತ್ತೋ, ಆವಾಗ ಆಸ್ಪತ್ರೆಗೆ ಓಡುತ್ತಿದ್ದರು. ಆದರೆ ಈಗ ಕೆಲವು ಆಸ್ಪತ್ರೆಗಳಲ್ಲಿ ಹೆರಿಗೆ ನೋವಿನಿಂದ ಹೆಣ್ಣು ಮಕ್ಕಳು ಬೊಬ್ಬೆ ಹಾಕುತ್ತಾರೆಂಬ ಕಾರಣಕ್ಕೆ, ಇಲ್ಲ ಸಲ್ಲದ ಕಾರಣ ಕೊಟ್ಟು, ಸಿಸರೀನ್ ಮಾಡಿಬಿಡುತ್ತಾರೆ. ಇನ್ನು ಕೆಲ ಗರ್ಭಿಣಿಯರೇ, ತಮಗೆ ನಾರ್ಮಲ್ ಡಿಲೆವರಿ ಬೇಡಾ, ಸಿಸರಿನ್...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img