Thursday, July 23, 2026

ರಾಜ್ಯ ಸರ್ಕಾರ

ಉತ್ತರ ಕರ್ನಾಟಕದಲ್ಲಿ CM ವೈಮಾನಿಕ ಸಮೀಕ್ಷೆ

ಪ್ರವಾಹ ಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆಗೆ, ಸಿಎಂ ಸಿದ್ದರಾಮಯ್ಯ ಮುಂದಾಗಿದ್ದಾರೆ. ಸೆಪ್ಟೆಂಬರ್‌ 30ರ ಮಂಗಳವಾರ, ವಿಜಯಪುರ, ಯಾದಗಿರಿ, ಬೀದರ್‌ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ, ಮಳೆ ಹಾನಿ ಪ್ರದೇಶಗಳಲ್ಲಿ ಸಮೀಕ್ಷೆ ಮಾಡಲಿದ್ದಾರೆ. ಹೆಚ್‌ಎಎಲ್‌ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ, ಕಲಬುರಗಿ ವಿಮಾನ ನಿಲ್ದಾಣಕ್ಕೆ ತೆರಳಲಿದ್ದಾರೆ. ಅಲ್ಲಿಂದ ಹೆಲಿಕಾಪ್ಟರ್‌ ಮೂಲಕ ವಿಜಯಪುರ, ಯಾದಗಿರಿ, ಬೀದರ್‌ ಮತ್ತು ಕಲಬುರಗಿ...

ಸಚಿವ ಸಂಪುಟಕ್ಕೆ ನಾಗೇಂದ್ರ ಕಮ್‌ಬ್ಯಾಕ್‌?

ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಸಚಿವ ಜಮೀರ್‌ ಅಹಮದ್ ಅವರು ಸ್ಪೋಟಕ ಸುಳಿವೊಂದನ್ನ ನೀಡಿದ್ದಾರೆ. ಬಳ್ಳಾರಿಯಲ್ಲಿ ಮಾತನಾಡಿದ ಜಮೀರ್, ಮಾಜಿ ಸಚಿವ ಬಿ. ನಾಗೇಂದ್ರ ಮಂತ್ರಿ ಆಗೇ ಆಗ್ತಾರೆ ಅಂತಾ ಭವಿಷ್ಯ ನುಡಿದಿದ್ದಾರೆ. ಎಸ್‌ಐಟಿ ಕ್ಲೀನ್‌ಚಿಟ್‌ ಕೊಟ್ಟಿದ್ದು, ನಾಗೇಂದ್ರ ಸಚಿವರಾಗುತ್ತಾರೆ. 1 ವಾರ ಅಥವಾ 10 ದಿನಗಳಲ್ಲಿ ಎಲ್ಲವೂ ಕ್ಲಿಯರ್‌ ಆಗಲಿದೆ ಎಂದು...

ಜಾತಿಗಣತಿ ಬಿಜೆಪಿ ಬಂಡಾಯ : ನಾವು ಮಾಹಿತಿ ನೀಡುವುದಿಲ್ಲ!

ರಾಜ್ಯ ಸರ್ಕಾರ ಕೈಗೊಂಡಿರುವ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವಿರುದ್ಧ ಬಿಜೆಪಿ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಮತ್ತು ಸಂಸದ ತೇಜಸ್ವಿ ಸೂರ್ಯ ಇಬ್ಬರೂ ತಮ್ಮ ಮನೆಗೆ ಸಮೀಕ್ಷೆದಾರರು ಬಂದರೆ ಯಾವುದೇ ಮಾಹಿತಿಯನ್ನು ನೀಡುವುದಿಲ್ಲ ಎಂದು ಘೋಷಿಸಿದ್ದಾರೆ. ಹುಬ್ಬಳಿಯಲ್ಲಿ ಮಾತನಾಡಿದ ಪ್ರಹ್ಲಾದ್‌ ಜೋಶಿ, ಸಮೀಕ್ಷೆಯಲ್ಲಿ ಅನಗತ್ಯ ಮಾಹಿತಿಗಳನ್ನು ಕೇಳಲಾಗುತ್ತಿದೆ ಎಂದು...

ಮಳೆ ಹಾನಿ ಸಮೀಕ್ಷೆಗೆ ಹೊರಟ CM, BJP

ಉತ್ತರ ಕರ್ನಾಟಕದಲ್ಲಿ ಭಾರೀ ಮಳೆಯಾಗ್ತಿದ್ದು, ಪ್ರವಾಹ ಪರಿಸ್ಥಿತಿ ಉಂಟಾಗಿದೆ. ನೆರೆ ಪ್ರದೇಶದಲ್ಲಿ ಸೆಪ್ಟೆಂಬರ್‌ 30ರಂದು ಸಿಎಂ ಸಿದ್ದರಾಮಯ್ಯ, ವೈಮಾನಿಕ ಸಮೀಕ್ಷೆ ಸಾಧ್ಯತೆ ಇದೆ. ಮತ್ತೊಂದೆಡೆ, ರಾಜ್ಯ ಬಿಜೆಪಿಗರ ನಿಯೋಗ ಕೂಡ, ಸೆಪ್ಟೆಂಬರ್‌ 29ರಿಂದಲೇ ಪ್ರವಾಹ ಪ್ರದೇಶಗಳಲ್ಲಿ ಪ್ರವಾಸ ಕೈಗೊಳ್ಳುತ್ತಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮತ್ತು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ ನೇತೃತ್ವದಲ್ಲಿ, ಪಕ್ಷದ...

“ಗ್ಯಾರಂಟಿ ನಿಲ್ಲಿಸಲು ಜಾತಿಗಣತಿ ಮಾಡ್ತಿಲ್ಲ”

ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲು ಕಾಂಗ್ರೆಸ್ ಸರ್ಕಾರ, ಜಾತಿ ಸಮೀಕ್ಷೆ ನಡೆಸುತ್ತಿದೆ ಅನ್ನೋ ಮಾತುಗಳು ವಿಪಕ್ಷಗಳಿಂದ ಕೇಳಿ ಬಂದಿದೆ. ಇದಕ್ಕೆಲ್ಲಾ ಖುದ್ದು ಡಿಸಿಎಂ ಡಿ.ಕೆ. ಶಿವಕುಮಾರ್‌ ತೆರೆ ಎಳೆದಿದ್ದಾರೆ. ಜಾತಿ ಆಧಾರಿತ ಜನಗಣತಿ ಮಾಡುತ್ತಿರುವುದು ಗ್ಯಾರಂಟಿ ಕಡಿತಕ್ಕೆ ಎಂಬ ಬಿಜೆಪಿ ನಾಯಕರ ಆರೋಪಕ್ಕೆ ಡಿಕೆಶಿ ಪ್ರತಿಕ್ರಿಯಿಸಿದ್ದು, ಇದೆಲ್ಲಾ ಸುಳ್ಳು ಅಂತಾ ಸ್ಪಷ್ಟಪಡಿಸಿದ್ದಾರೆ.‌ ಗ್ಯಾರಂಟಿ ಯೋಜನೆಗಳನ್ನು ಯಾರೂ...

ಸಿದ್ದರಾಮಯ್ಯ ಎಚ್ಚರಿಕೆ ಫಲ : ಜಾತಿಗಣತಿ ಟಾರ್ಗೆಟ್‌ ರೀಚ್‌!

ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ನಿಧಾನಗತಿಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಎಚ್ಚರಿಕೆಯ ಬಳಿಕ ಸಮೀಕ್ಷಾ ಕಾರ್ಯ ತೀವ್ರಗತಿಯಲ್ಲಿ ಮುಂದುವರಿದಿದೆ. ಭಾನುವಾರ ಮಾತ್ರವೇ 12 ಲಕ್ಷಕ್ಕೂ ಹೆಚ್ಚು ಕುಟುಂಬಗಳ ಸಮೀಕ್ಷೆ ಪೂರ್ಣಗೊಂಡಿದೆ. ಶುಕ್ರವಾರ ನಡೆದ ಸಭೆಯಲ್ಲಿ ಮುಖ್ಯಮಂತ್ರಿ ದಿನನಿತ್ಯದ ಸಮೀಕ್ಷಾ ಗುರಿ ನಿಗದಿ ಮಾಡಿ, ಪ್ರತಿದಿನ ಕನಿಷ್ಠ 11.85 ಲಕ್ಷ ಕುಟುಂಬಗಳ ಮಾಹಿತಿ...

ಜಾತಿ ಸಮೀಕ್ಷೆಯಲ್ಲಿ ಯಾವ ಜಿಲ್ಲೆ ಮೊದಲು?

ರಾಜ್ಯದಲ್ಲಿ ನಡೆಯುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ, ಅತೀ ಹೆಚ್ಚಾಗಿ ಕೊಪ್ಪಳ ಜಿಲ್ಲೆಯ ಜನರು ಭಾಗಿಯಾಗಿದ್ದಾರೆ. ಸಮೀಕ್ಷೆಯ ಪ್ರಾರಂಭದಲ್ಲಿ ತಾಂತ್ರಿಕ ದೋಷ, ಸರ್ವರ್‌ ಸಮಸ್ಯೆ ಎದುರಾಗಿತ್ತು. ಆದರೂ ಜಿಲ್ಲಾಧಿಕಾರಿ ಆದೇಶದ ಮೇರೆಗೆ, ಯಲಬುರ್ಗಾ, ಕುಷ್ಟಗಿ, ಕುಕನೂರ, ಗಂಗಾವತಿ ತಾಲೂಕುಗಳಲ್ಲಿ, ಅತ್ಯಂತ ವೇಗವಾಗಿ ಸಮೀಕ್ಷೆ ಸಾಗಿದೆ. ದಸರಾ ರಜೆಯಲ್ಲೂ ಜಾತಿ ಗಣತಿ ಕಾರ್ಯದಲ್ಲಿ ಶಿಕ್ಷಕರು ಭಾಗಿಯಾಗಿದ್ದಾರೆ. ಕೊಪ್ಪಳ ಜಿಲ್ಲೆಯಲ್ಲಿ...

DKಗೆ ಇಂಚಿಂಚು ಲೆಕ್ಕ ಕೊಟ್ಟು HDK ಖಡಕ್ ಸವಾಲು

ಬಿಡದಿ ಟೌನ್‌ಶಿಪ್‌ ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ಅವರು ಎಂಟ್ರಿಯಾಗಿದ್ದಾರೆ. ರೈತರ ಹೋರಾಟಕ್ಕೆ ಜೆಡಿಎಸ್‌ ಬೆಂಬಲ ಘೋಷಿಸಿದ್ದು, ಪ್ರತಿಭಟನೆಯಲ್ಲಿ ನಿಖಿಲ್‌ ಕುಮಾರಸ್ವಾಮಿ ಅವರು ಭಾಗಿಯಾಗಿದ್ದಾರೆ. ಜೆಡಿಎಸ್ ಸಮಾವೇಶದಲ್ಲಿ ವಿಡಿಯೋ ಕಾನ್ಫರೆನ್ಸ್‌ ಮೂಲಕ ಹೆಚ್‌ಡಿಕೆ ಭಾಗಿಯಾಗಿದ್ರು. ಈ ವೇಳೆ ಕುಮಾರಸ್ವಾಮಿ ಅವರು ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಅಕ್ಷರಶಃ ಗುಡುಗಿದ್ದಾರೆ. ಡಿ.ಕೆ....

ರೈತರಿಗೆ ಅಧಿಕಾರ ಕೊಡುವುದು ಗೊತ್ತು ತೊಡೆ ಮುರಿಯುವುದು ಗೊತ್ತು

ಬಿಡದಿಯಲ್ಲಿ ಟೌನ್ ಶಿಪ್ ಯೋಜನೆ ವಿರೋಧಿಸಿ ನಡೆಯುತ್ತಿರುವ ರೈತರ ಹೋರಾಟಕ್ಕೆ, ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಬೆಂಬಲ ಸೂಚಿಸಿದ್ದಾರೆ. ಜೊತೆಗೆ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದು, ಅನ್ನದಾತರ ಪರ ನಿಂತಿದ್ದಾರೆ. ಹೋರಾಟದಲ್ಲಿ ಭಾಗಿಯಾಗಿ ಮಾತನಾಡಿದ ನಿಖಿಲ್‌ ಕುಮಾರಸ್ವಾಮಿ, ಸರ್ಕಾರ ಎಷ್ಟೇ ದಬ್ಬಾಳಿಕೆ ಮಾಡಿದರು ರೈತರಿಂದ ಒಂದಿಂಚೂ ಭೂಮಿಯನ್ನ ಕಸಿದುಕೊಳ್ಳಲು ನಾವು ಬಿಡುವುದಿಲ್ಲ ಎಂದು ಗುಡುಗಿದ್ದಾರೆ. ಸರ್ಕಾರ ಟೌನ್‌ಶಿಪ್...

ಕಾಂಗ್ರೆಸ್‌ನಲ್ಲಿ ಕಾರ್ಯಕರ್ತರಿಗೆ ಬೆಲೆ ಇಲ್ವಾ?

ನಿಗಮ ಮಂಡಳಿ ಸ್ಥಾನದ ನಿರೀಕ್ಷೆಯಲ್ಲಿದ್ದ, ತುಮಕೂರು ಜಿಲ್ಲೆಯ ಕಾರ್ಯಕರ್ತರು ನಿರಾಸೆಗೆ ಒಳಗಾಗಿದ್ದಾರೆ. ಕಾಡುಗೊಲ್ಲರ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ಶಿರಾ ತಾಲೂಕಿನ ಹಾರೋಗೆರೆ ಮಹೇಶ್‌ ಅವ್ರನ್ನು ನೇಮಕ ಮಾಡಿದ್ದನ್ನು ಬಿಟ್ಟರೆ, ತುಮಕೂರು ಜಿಲ್ಲೆಯ ಯಾವೊಬ್ಬ ಕಾರ್ಯಕರ್ತರಿಗೂ ಅವಕಾಶ ಕೊಟ್ಟಿಲ್ಲ. ಪ್ರತಿ ಬಾರಿಯೂ ಜಾತಕಪಕ್ಷಿಯಂತೆ ಕಾಯುತ್ತಿದ್ದಾರೆ. ಪಕ್ಷಕ್ಕಾಗಿ ದುಡಿದವರನ್ನು ಗುರುತಿಸಿ, ನಿಗಮ ಮಂಡಳಿ ಅಥವಾ ಸರ್ಕಾರದ ಸಂಸ್ಥೆಗಳಲ್ಲಿ ಅಧಿಕಾರ...
- Advertisement -spot_img

Latest News

Bantwala News: ಶಾಲಾ ಬಸ್ ಮೇಲೆ ಉರುಳಿ ಬಿದ್ದ ಮರ: 6 ವರ್ಷದ ಬಾಲಕಿ ಚಿರನ್ವಿ ಸಾ*

Mangaluru News: ಮಂಗಳೂರಿನ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ದೈವಸ್ಥಾನದ ಬಳಿ ಅಪಘಾತ ಸಂಭವಿಸಿದ್ದು, 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಶಾಲೆಯಿಂದ ಮನೆಗೆ ತೆರಳುತ್ತಿದ್ದ ಶಾಲಾ...
- Advertisement -spot_img