Wednesday, July 22, 2026

ರಾಜ್ಯ ಸರ್ಕಾರ

ಖರ್ಗೆಗೂ ಸಿಗದ “CM” ಪಟ್ಟ ಸತೀಶ್‌ ಜಾರಕಿಹೊಳಿ ಪಾಲಾಗುತ್ತಾ?

ರಾಜ್ಯ ರಾಜಕೀಯದಲ್ಲಿ ದಲಿತ ನಾಯಕರಿಗೆ ಉನ್ನತ ಹುದ್ದೆ ಸಿಕ್ಕಿಲ್ಲ ಅನ್ನುವ ಕೊರಗಿತ್ತು. ಆ ಕೊರಗಿಗೆ ಕೊನೆಗಾಲ ಬಂದಿದೆ ಅನ್ಸುತ್ತೆ. ಸಿದ್ದರಾಮಯ್ಯ ಪುತ್ರ ಯತೀಂದ್ರರ ಆ ಒಂದು ಹೇಳಿಕೆ, ಅಹಿಂದ ನಾಯಕರೇ ಮುಂದಿನ ಸಿಎಂ ಎಂಬುದನ್ನ ಸಾರಿ ಸಾರಿ ಹೇಳುತ್ತಿದೆ. ಸೆಪ್ಟೆಂಬರ್‌ ಕ್ರಾಂತಿ, ನವೆಂಬರ್‌ ಕ್ರಾಂತಿ, ಸಿಎಂ ಬದಲಾವಣೆ, ಪವರ್‌ ಶೇರಿಂಗ್‌ ವಿಚಾರ ಬಂದಾಗೆಲ್ಲಾ, ದಲಿತ ನಾಯಕತ್ವದ...

ಪೊಲೀಸ್ ಹುತಾತ್ಮ ಕುಟುಂಬಗಳಿಗೆ ಗುಡ್‌ನ್ಯೂಸ್‌ ಕೊಟ್ಟ ಸಿದ್ದರಾಮಯ್ಯ!

ರಾಜ್ಯದಲ್ಲಿ ಕಳೆದ ಒಂದು ವರ್ಷದಲ್ಲಿ 8 ಮಂದಿ ಸೇರಿದಂತೆ ದೇಶಾದ್ಯಂತ 191 ಮಂದಿ ಪೊಲೀಸ್ ಅಧಿಕಾರಿಗಳು ಕರ್ತವ್ಯ ನಿರ್ವಹಿಸುವ ವೇಳೆ ಪ್ರಾಣ ತ್ಯಾಗ ಮಾಡಿ ಹುತಾತ್ಮರಾಗಿದ್ದಾರೆ. ಅವರ ತ್ಯಾಗಕ್ಕೆ ಬೆಲೆ ಕಟ್ಟಲಾಗದು. ಇಂತಹ ಹುತಾತ್ಮರನ್ನು ಸ್ಮರಿಸಿ ವಂದಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಅವರು, 116 ಹುತಾತ್ಮರ ಕುಟುಂಬ ಸದಸ್ಯರಿಗೆ ಅನುಕಂಪದ...

ನಂದಿ ಬೆಟ್ಟಕ್ಕೆ ವಿಶೇಷ ಮೀಸಲು ಪಡೆ, ಸುರಕ್ಷಿತ ರಾಜ್ಯಕ್ಕಾಗಿ ಹೊಸ ಹೆಜ್ಜೆ!

ನಂದಿ ಬೆಟ್ಟದಲ್ಲಿ ಎರಡು ಭಾರತೀಯ ಮೀಸಲು ಪಡೆಗಳನ್ನು ಆರಂಭಿಸಲು ರಾಜ್ಯ ಸರ್ಕಾರ ಒಪ್ಪಿಗೆ ನೀಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಂಗಳೂರು–ಮೈಸೂರು ರಸ್ತೆಯ CER ಕೇಂದ್ರದಲ್ಲಿ ನಡೆದ ಪೊಲೀಸ್ ಸಂಸ್ಮರಣಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ರಾಜ್ಯದ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವುದು ಪೊಲೀಸರ ಮುಖ್ಯ ಕರ್ತವ್ಯವಾಗಿದೆ. ಕರ್ತವ್ಯದ ವೇಳೆ ಅನೇಕ ಪೊಲೀಸರು ಗಾಯಗೊಂಡಿದ್ದಾರೆ. ಸರ್ಕಾರ...

ಗೃಹಲಕ್ಷ್ಮೀಯರಿಗೆ ದೀಪಾವಳಿ ಹಬ್ಬಕ್ಕೆ ₹6000

ರಾಜ್ಯದ ಗೃಹಲಕ್ಷ್ಮೀ ಫಲಾನುಭವಿಗಳಿಗೆ ಕಾಂಗ್ರೆಸ್‌ ಸರ್ಕಾರ ಭರ್ಜರಿ ಗಿಫ್ಟ್‌ ಕೊಟ್ಟಿದೆ. ಗೃಹಲಕ್ಷ್ಮೀ ಯೋಜನೆಯಡಿ ಪ್ರತಿ ತಿಂಗಳು 2 ಸಾವಿರ ರೂಪಾಯಿ ಕೊಡ್ತಿದ್ದ ಸರ್ಕಾರ, ಈ ಬಾರಿ 3 ತಿಂಗಳು ಒಟ್ಟಿಗೆ ಸೇರಿಸಿ 6 ಸಾವಿರ ರೂಪಾಯಿ ರಿಲೀಸ್‌ ಮಾಡಲಿದೆಯಂತೆ. ಕಳೆದ ಕೆಲ ತಿಂಗಳಿಂದ ಗೃಹಲಕ್ಷ್ಮೀ ಹಣ ಬಂದಿಲ್ಲ ಅಂತಾ, ಫಲಾನುಭವಿಗಳು ಆಕ್ರೋಶ ಹೊರಹಾಕ್ತಿದ್ರು. ಈಗ ಎಲ್ಲರ...

26 ಸಾವಿರ ಶಿಕ್ಷಕರ ನೇಮಕಾತಿಗೆ ಗ್ರೀನ್‌ಸಿಗ್ನಲ್

ಕರ್ನಾಟಕದಾದ್ಯಂತ 26 ಸಾವಿರ ಶಿಕ್ಷಕರ ನೇಮಕಾತಿಗೆ ಸರ್ಕಾರ ನಿರ್ಧರಿಸಿದ್ದು, ಅರ್ಜಿ ಸಲ್ಲಿಸಲು ಅಧಿಸೂಚನೆ ಹೊರಡಿಸಲಾಗಿದೆ. ಅಕ್ಟೋಬರ್ 23ರಿಂದ ನವೆಂಬರ್ 9ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದ್ದು, ಡಿಸೆಂಬರ್ 7ರಂದು ಟಿಇಟಿ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ. ಈ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ ನೀಡಿದ್ದಾರೆ. ಶೀಘ್ರದಲ್ಲಿ ಅನುದಾನಿತ ಶಾಲೆಯ ಶಿಕ್ಷಕರ...

ಎಲ್ಲರನ್ನೂ ಕಳಿಸಿ ಡಿಕೆಶಿ-ಖರ್ಗೆ ಪ್ರತ್ಯೇಕ ಚರ್ಚೆ

  ಅಕ್ಟೋಬರ್‌17ರ ಶುಕ್ರವಾರ, ಈ ಇಬ್ಬರು ನಾಯಕರು ಸುಮಾರು ಒಂದೂವರೆ ಗಂಟೆಗಳ ಕಾಲ ಮಾತುಕತೆ ನಡೆಸಿದ್ದಾರೆ. ಜೊತೆಗಿದ್ದವರನ್ನು ಹೊರಗೆ ಕಳುಹಿಸಿ, ಮಾತುಕತೆ ನಡೆಸಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ. ನಾಯಕತ್ವ ಬದಲಾವಣೆಯ ಕುರಿತು ಕೆಲವು ಸಚಿವರು ಹೇಳಿಕೆಯನ್ನು ನೀಡಿರುವುದಕ್ಕೆ ಕೆಪಿಸಿಸಿಯಿಂದ ನೋಟಿಸ್ ಜಾರಿಯಾಗಿದೆ. ಆದರೆ, ಇನ್ನೊಂದು ಕಡೆ ಮೈಸೂರಿನಲ್ಲಿ ಪೂರ್ಣಾವಧಿಗೆ ನಾನೇ ಮುಖ್ಯಮಂತ್ರಿ ಎನ್ನುವ ಹೇಳಿಕೆಯನ್ನು ನೀಡುತ್ತಿರುವುದು, ಖರ್ಗೆಯವರ...

ಸರ್ಕಾರದಿಂದ ಆರೋಗ್ಯ ಕ್ಷೇತ್ರಕ್ಕೆ ಬಂಪರ್ ಅನುದಾನ ಘೋಷಣೆ – ನಿಮ್ಹಾನ್ಸ್ ಮಾದರಿಯಲ್ಲಿ 2 ಹೊಸ ಆಸ್ಪತ್ರೆಗಳು!

ಕರ್ನಾಟಕ ಸರ್ಕಾರವು ಮೈಸೂರು ಮತ್ತು ಕಲಬುರಗಿ ವೈದ್ಯಕೀಯ ಮಹಾವಿದ್ಯಾಲಯಗಳಲ್ಲಿ ನಿಮ್ಹಾನ್ಸ್ ಮಾದರಿಯ ಅಭಿವೃದ್ಧಿತ ವೈದ್ಯಕೀಯ ಸಂಸ್ಥೆಗಳನ್ನು ಸ್ಥಾಪಿಸಲು ಮಹತ್ವದ ನಿರ್ಣಯ ಕೈಗೊಂಡಿದೆ. ಪ್ರತಿಯೊಂದು ಸಂಸ್ಥೆಗೆ ₹100 ಕೋಟಿ ರೂ. ವೆಚ್ಚದಲ್ಲಿ ಆಸ್ಪತ್ರೆ ನಿರ್ಮಾಣಕ್ಕೆ ಮಂಜೂರಿ ನೀಡಲಾಗಿದೆ. ನಿಮ್ಹಾನ್ಸ್‌ ಮಾದರಿಯ ಆಸ್ಪತ್ರೆಗೆ ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದ್ದು, ಆಯಾ ಭಾಗದ ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆಯನ್ನು...

ಮದ್ಯಪಾನ ಮಂಡಳಿ ಸೇರಿದಂತೆ 7 ಸರ್ಕಾರಿ ಸಂಸ್ಥೆಗಳು ಬಂದ್!

ಕರ್ನಾಟಕ ಆಡಳಿತ ಸುಧಾರಣಾ ಆಯೋಗ - 2 (ಕೆಎಆರ್‌ಸಿ-2) ತನ್ನ 9ನೇ ವರದಿಯಲ್ಲಿ ರಾಜ್ಯದ ಏಳು ಸರ್ಕಾರಿ ಸಂಸ್ಥೆಗಳನ್ನು ಮುಚ್ಚುವಂತೆ ಹಾಗೂ ಒಂಬತ್ತು ಸಂಸ್ಥೆಗಳನ್ನು ವಿಲೀನಗೊಳಿಸಲು ಶಿಫಾರಸು ಮಾಡಿದೆ. ಹಿರಿಯ ಶಾಸಕ ಆರ್.ವಿ. ದೇಶಪಾಂಡೆ ನೇತೃತ್ವದ ಆಯೋಗವು ಈ ವರದಿಯನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಗುರುವಾರ ಸಲ್ಲಿಸಿತು. ಒಟ್ಟು 449 ಶಿಫಾರಸುಗಳಿರುವ ಈ ವರದಿ, ರಾಜ್ಯದ...

ನೌಕರರೇ ಇಲ್ಲಿದೆ ನಿಮಗೆ ದೀಪಾವಳಿಯ ಬಂಪರ್ ಗಿಫ್ಟ್!

ಕರ್ನಾಟಕ ಸರ್ಕಾರವು ರಾಜ್ಯದ ಲಕ್ಷಾಂತರ ಸರ್ಕಾರಿ ನೌಕರರು ಮತ್ತು ನಿವೃತ್ತಿ ವೇತನದಾರರಿಗೆ ದೀಪಾವಳಿಯ ಅಂಗವಾಗಿ ಬಂಪರ್ ಉಡುಗೊರೆ ನೀಡಿದ್ದು, ತುಟ್ಟಿಭತ್ಯೆ ಶೇಕಡಾ 2ರಷ್ಟು ಹೆಚ್ಚಳಕ್ಕೆ ಅನುಮೋದನೆ ನೀಡಿದೆ. ಈ ಹೊಸ ದರದಂತೆ, ಈಗಿನ ಶೇಕಡಾ 12.25ರಷ್ಟು ತುಟ್ಟಿಭತ್ಯೆ ಶೇಕಡಾ 14.25ಕ್ಕೆ ಹೆಚ್ಚಳವಾಗಿದ್ದು, ಈ ಹೆಚ್ಚಳವು 2025ರ ಜುಲೈ 1ರಿಂದ ಪೂರ್ವಾನ್ವಯವಾಗಿ ಜಾರಿಗೆ ಬರುತ್ತದೆ. ಈ ಕುರಿತು...

ಹಾಸನಾಂಬೆ ಸನ್ನಿಧಿಯಲ್ಲಿ ಡಿಕೆ ಖಡ್ಗಮಾಲಾ ಸ್ತ್ರೋತ್ರ ಪಠಣೆ

ಡಿಸಿಎಂ ಡಿ.ಕೆ. ಶಿವಕುಮಾರ್ ಮಂಗಳವಾರ ರಾತ್ರಿ, ಹಾಸನಾಂಬ ದೇವಿಯ ದರ್ಶನ ಪಡೆದಿದ್ದಾರೆ. ಪತ್ನಿ ಉಷಾ ಜೊತೆ ಶಕ್ತಿ ಸ್ವರೂಪಿಣಿ ಹಾಸನಾಂಬೆ ದರ್ಶನ ಪಡೆದು ಪೂಜೆ ಸಲ್ಲಿಸಿದ್ದಾರೆ. ಅಧಿಕಾರ ಹಂಚಿಕೆ ಚರ್ಚೆ ಬಿರುಸು ಪಡೆದುಕೊಂಡಿರುವ ಹೊತ್ತಲ್ಲೇ, ಹಾಸನಾಂಬೆ ಸನ್ನಿಧಿಯಲ್ಲಿ, ಡಿಕೆ ಕೈಗೊಂಡ ಪೂಜೆ ಹೊಸ ಚರ್ಚೆ ಹುಟ್ಟುಹಾಕಿದೆ. ಸಿಎಂ ರೇಸ್‌ನಲ್ಲಿರುವ ಡಿಕೆಶಿ ಹಾಸನಾಂಬೆ ದೇವಿಯ ಗರ್ಭಗುಡಿಯಲ್ಲಿ, ಸುಮಾರು...
- Advertisement -spot_img

Latest News

ಅಧಿಕಾರ ಕಳೆದುಕೊಳ್ಳುವ ಭೀತಿಯಲ್ಲಿ ಸರ್ವಾಧಿಕಾರದ ದಾರಿ ಹಿಡಿದಿರುವ ಹೇಡಿ ಸರ್ಕಾರದ ನಡೆ: ಹರಿಪ್ರಸಾದ್

Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಿನ್ನೆ ವಿದ್ಯಾರ್ಥಿಗಳು ಇದನ್ನು ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆ ಎಂದು ಆರೋಪಿಸಿ, ಸಂಸತ್ ಚಲೋ...
- Advertisement -spot_img