Wednesday, July 22, 2026

ರಾಜ್ಯ ಸರ್ಕಾರ

ನಾಳೆಗೆ ಜಾತಿಗಣತಿ ಗಡುವು ಅಂತ್ಯ ಸಿದ್ದು ಸರ್ಕಾರದ ನಿರ್ಧಾರ ಏನು?

ರಾಜ್ಯದಲ್ಲಿ ಸೆಪ್ಟೆಂಬರ್ 22ರಿಂದ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಶುರುವಾಗಿತ್ತು. ಇದೇ ಅಕ್ಟೋಬರ್‌ 7ರೊಳಗೆ ಜಾತಿಗಣತಿ ಮುಗಿಸಲು, ರಾಜ್ಯ ಸರ್ಕಾರ ಡೆಡ್‌ಲೈನ್‌ ಕೊಟ್ಟಿದೆ. ಆದ್ರಿನ್ನೂ ಸಮೀಕ್ಷೆ ಪೂರ್ಣಗೊಂಡಿಲ್ಲ. ಪ್ರಾರಂಭದಲ್ಲೇ ತಾಂತ್ರಿಕ ಸಮಸ್ಯೆ, ಸರ್ವರ್‌ ಪ್ರಾಬ್ಲಂ, ಸ್ಥಳ ಗೊಂದಲ ಸೇರಿದಂತೆ ಹಲವು ಕಾರಣಗಳಿಂದಾಗಿ, ಸಮೀಕ್ಷೆ ವಿಳಂಬವಾಗಿತ್ತು. ಜೊತೆಗೆ ಒಂದು ಕುಟುಂಬದ ಸಮೀಕ್ಷೆ ಮಾಡೋಕೆ ಕನಿಷ್ಠ ಅಂದ್ರೂ ಒಂದೂವರೆ...

ಡಿಕೆಶಿ ದೆಹಲಿ ದಂಡಯಾತ್ರೆ ರಹಸ್ಯ

ನವೆಂಬರ್‌ ಕ್ರಾಂತಿ ಚರ್ಚೆ ಜೋರಾಗ್ತಿದೆ. ಈ ಬೆನ್ನಲ್ಲೇ ದೆಹಲಿಗೆ ಡಿಸಿಎಂ ಡಿ.ಕೆ. ಶಿವಕುಮಾರ್‌ ದೌಡಾಯಿಸಿದ್ದಾರೆ. ಇದು ದೆಹಲಿಯಲ್ಲಿ ರಹಸ್ಯ ಕಾರ್ಯತಂತ್ರ ನಡೆಯುತ್ತಿದೆಯಾ ಅನ್ನೋ ಅನುಮಾನ ಹುಟ್ಟುಹಾಕಿದೆ. ಕಳೆದ 3 ತಿಂಗಳಲ್ಲಿ 5 ಬಾರಿ ದೆಹಲಿ ಪ್ರವಾಸ ಕೈಗೊಂಡಿದ್ದು, ಈಗ ಮತ್ತೆ ಖಾಸಗಿ ಕೆಲಸಗಳ ನೆಪದಲ್ಲಿ ದೆಹಲಿಗೆ ಡಿಕೆಶಿ ಹೋಗಿದ್ದಾರೆ. ಇನ್ನು, ಕಳೆದ ಬಾರಿ ವಕೀಲರ ಭೇಟಿ...

ಗುಣಮಟ್ಟ ಪರೀಕ್ಷೆಯಲ್ಲಿ ಸಿರಪ್‌ಗಳು ಫೇಲ್!

ಕರ್ನಾಟಕದಲ್ಲಿ ಮಾರಾಟವಾಗುತ್ತಿರುವ 2 ಬ್ರ್ಯಾಂಡ್‌ಗಳ ಕೆಮ್ಮಿನ ಸಿರಪ್ ಗುಣಮಟ್ಟ ಕಳಪೆಯಾಗಿದೆ ಎಂದು, ಕೇಂದ್ರ ಔಷಧ ಗುಣಮಟ್ಟ ನಿಯಂತ್ರಣ ಸಂಸ್ಥೆ ಆಗಸ್ಟ್‌ನಲ್ಲೇ ವರದಿ ನೀಡಿತ್ತಂತೆ. ಆದರೆ, ಈ ಬಗ್ಗೆ ಆಹಾರ ಮತ್ತು ಔಷಧ ಗುಣಮಟ್ಟ ನಿಯಂತ್ರಣ ಇಲಾಖೆಗೆ ರಾಜ್ಯ ಆರೋಗ್ಯ ಇಲಾಖೆ ಸ್ಪಷ್ಟ ಮಾಹಿತಿಯೇ ನೀಡಿಲ್ಲ ಅನ್ನೋದು ಬಹಿರಂಗವಾಗಿದೆ. ಹಿಮಾಚಲಪ್ರದೇಶದ ಎಲ್‌ವಿ ಲೈಫ್‌ ಸೈನ್ಸ್‌ ತಯಾರಿಸುವ ಸಿರಪ್‌...

ನಮ್ಮ ಮೆಟ್ರೋ ಬಸವ ಮೆಟ್ರೋ ಆಗುತ್ತಾ?

ಬೆಂಗಳೂರಿನ ನಮ್ಮ ಮೆಟ್ರೋ ಹೆಸರು ಬದಲಾವಣೆಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಈ ಬಗ್ಗೆ ಸ್ವತಃ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ನಡೆದ ಬಸವ ಸಂಸ್ಕೃತಿ ಅಭಿಯಾನ ಕಾರ್ಯಕ್ರಮದಲ್ಲಿ, ಸಿದ್ದರಾಮಯ್ಯ ಭಾಗಿಯಾಗಿದ್ರು. ಆ ವೇಳೆ ಮಾತನಾಡಿದ ಸಿದ್ದರಾಮಯ್ಯ, ನಮ್ಮ ಮೆಟ್ರೋಗೆ ಬಸವ ಮೆಟ್ರೋ ಎಂದು ನಾಮಕರಣ ಮಾಡುವ ಬಗ್ಗೆ, ಕೇಂದ್ರಕ್ಕೆ ಶಿಫಾರಸು ಮಾಡುವುದಾಗಿ ಹೇಳಿದ್ದಾರೆ....

ತುಮಕೂರಲ್ಲಿ ರಾಗಿ ಖರೀದಿಗೆ ನೋಂದಣಿ ಆರಂಭ

ತುಮಕೂರು ಜಿಲ್ಲೆಯಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ, ರಾಗಿ ಮಾರಾಟ ಮಾಡಲು ಅಕ್ಟೋಬರ್‌ 1ರಿಂದಲೇ ನೋಂದಣಿ ಆರಂಭವಾಗಿದೆ. ಜಿಲ್ಲೆಯಲ್ಲಿ ಒಟ್ಟು 11 ನೋಂದಣಿ ಕೇಂದ್ರಗಳನ್ನು ಆರಂಭಿಸಲಾಗಿದ್ದು, ನೋಂದಣಿ ಮಾಡಿಸಲು ಡಿಸೆಂಬರ್‌ 15ರವರೆಗೆ ಅವಕಾಶ ನೀಡಲಾಗಿದೆ. ಇನ್ನು, ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಪ್ರತಿ ಕ್ವಿಂಟಲ್‌ಗೆ 4,886 ರೂ.ಗಳನ್ನು ನಿಗದಿಪಡಿಸಲಾಗಿದೆ. 2026ರ ಜನವರಿ 1ರಿಂದ...

ಸಚಿವ K.J. ಜಾರ್ಜ್‌ ವಿಶೇಷ ಕರ್ತವ್ಯಾಧಿಕಾರಿ ಲೋಕಾಯುಕ್ತ ಬಲೆಗೆ

ಇಂಧನ ಸಚಿವ ಕೆ.ಜೆ. ಜಾರ್ಜ್‌ ಅವರ ವಿಶೇಷ ಕರ್ತವ್ಯಾಧಿಕಾರಿ ಜ್ಯೋತಿ ಪ್ರಕಾಶ್, ‌ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಜ್ಯೋತಿ ಪ್ರಕಾಶ್ ಕೆಪಿಟಿಸಿಎಲ್‌ನ ಕಾರ್ಯನಿರ್ವಾಹಕ ಎಂಜಿನಿಯರ್ ಆಗಿದ್ದಾರೆ. ಕೆಪಿಟಿಸಿಎಲ್‌‌ ಎಸಿ ಕಾಮಗಾರಿಗೆ ಎನ್‌ಒಸಿ ನೀಡಲು, 1 ಲಕ್ಷ ಲಂಚಕ್ಕೆ ಡಿಮ್ಯಾಂಡ್‌ ಮಾಡಿದ್ರು ಎನ್ನಲಾಗಿದೆ. ಅಡ್ವಾನ್ಸ್‌ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ದಾಳಿ ಮಾಡಿದ್ದು, ಜ್ಯೋತಿ ಪ್ರಕಾಶ್‌ ರೆಡ್‌ ಹ್ಯಾಂಡ್‌ ಆಗಿ...

ಕೆಮ್ಮಿನ ಟಾನಿಕ್‌ಗಳ ಮಾಸ್ ಟೆಸ್ಟಿಂಗ್‌

ರಾಜಸ್ಥಾನ, ಮಧ್ಯಪ್ರದೇಶದಲ್ಲಿ ಕಿಲ್ಲರ್‌ ಕೋಲ್ಡ್ರಿಫ್ ಕೆಮ್ಮಿನ‌ ‌ಸಿರಪ್‌ ಸೇವಿಸಿ, 12 ಮಕ್ಕಳು ಸಾವು ಪ್ರಕರಣದ ಬಳಿಕ, ರಾಜ್ಯದಲ್ಲಿ ಆರೋಗ್ಯ ಇಲಾಖೆ ಅಲರ್ಟ್‌ ಆಗಿದೆ. ಎಲ್ಲಾ ಬ್ರ್ಯಾಂಡ್‌ಗಳ ಕಾಫ್‌ ಸಿರಪ್‌ಗಳ ಸ್ಯಾಂಪಲ್‌ ಸಂಗ್ರಹಕ್ಕೆ ಆರೋಗ್ಯ ಇಲಾಖೆ ಮುಂದಾಗಿದೆ. ಸಿರಪ್‌ಗಳ ಮಾದರಿ ಸಂಗ್ರಹಿಸಿ ತಪಾಸಣೆಗಾಗಿ ಲ್ಯಾಬ್‌ಗೆ ರವಾನೆ ಮಾಡಲಾಗುತ್ತದೆ. ಜೊತೆಗೆ ಸಿರಪ್‌ ಕಂಪನಿಗಳ ಮೇಲೆ ಹದ್ದಿನ ಕಣ್ಣಿಡಲಾಗಿದೆ. ಮಕ್ಕಳಿಗೆ...

ಸಂಪುಟ ಪುನಾರಚನೆಗೆ ಬಿಹಾರ ಎಲೆಕ್ಷನ್‌ ಡೆಡ್‌ಲೈನ್

ಬಿಹಾರ ಚುನಾವಣೆ ಫಲಿತಾಂಶದ ಬಳಿಕ ರಾಜ್ಯ ಸಚಿವ ಸಂಪುಟ ಪುನರ್‌ ರಚನೆಗೆ ಗ್ರೀನ್‌ ಸಿಗ್ನಲ್‌ ನೀಡುವ ಸಾಧ್ಯತೆ ಇದೆ. ನವೆಂಬರ್‌ನಲ್ಲಿ ಬಿಹಾರ ವಿಧಾನಸಭಾ ಚುನಾವಣೆ ನಡೀತಿದ್ದು, ಬಳಿಕ ರಾಜ್ಯ ಕಾಂಗ್ರೆಸ್‌ ಸರ್ಕಾರದಲ್ಲಿ ಬದಲಾವಣೆ ಗಾಳಿ ಬೀಸಲಿದೆಯಂತೆ. ಶೇಕಡ 50ರಷ್ಟು ಸಚಿವರನ್ನು ಕೈಬಿಡುವ ಸಾಧ್ಯತೆಗಳಿವೆ ಎಂದು ಕಾಂಗ್ರೆಸ್‌ ಮೂಲಗಳಿಂದ ತಿಳಿದು ಬಂದಿದೆ. ಸಂಪುಟದಲ್ಲಿ ಖಾಲಿಯಿರುವ 2 ಸಚಿವ...

ಇನ್ಮುಂದೆ ನೀರಿಗಾಗಿ ಪರದಾಡುವಂತಿಲ್ಲ!

ಈ ಬಾರಿ ನಿರೀಕ್ಷೆಗಿಂತ ಹೆಚ್ಚು ಮುಂಗಾರು ಮಳೆಯಾಗಿದ್ದು, ಬೆಂಗಳೂರಲ್ಲಿ ಅಂತರ್ಜಲ ಮಟ್ಟ ಏರಿಕೆಯಾಗಿದೆಯಂತೆ. ಜಲಮಂಡಳಿ ಸಹಯೋಗದಿಂದ ನಡೆಸಿದ ಅಧ್ಯಯನದ ವರದಿಯಲ್ಲಿ ಈ ಗುಡ್‌ನ್ಯೂಸ್‌ ಸಿಕ್ಕಿದೆ. ನವೆಂಬರ್‌ವರೆಗೂ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಅಂತರ್ಜಲ ಮಟ್ಟ ಇನ್ನಷ್ಟು ಏರಿಕೆ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಅಂತರ್ಜಲದ ಮಟ್ಟ 0.5 ಮೀಟರ್‌ನಿಂದ 1.2 ಮೀಟರ್‌ಗೆ ಏರಿಕೆಯಾಗಿದೆ. ಕಳೆದ...

ಬೆಂಗಳೂರಿನಲ್ಲಿ ಜಾತಿಗಣತಿಗೆ ಆರಂಭಿಕ ವಿಘ್ನ!

ಬೆಂಗಳೂರಿನಲ್ಲಿ ಜಾತಿ ಗಣತಿ ಶುರುವಾಗಿದ್ದು, ಮೊದಲ ದಿನವೇ ಗೊಂದಲದ ಗೂಡಾಗಿತ್ತು. ಸೆಲೆಕ್ಟ್ ಮಾಡಿದ್ದ ವಾರ್ಡ್ ಬಿಟ್ಟು, ಬೇರೆ ವಾರ್ಡ್‌ಗಳಿಗೆ ಗಣತಿದಾರರನ್ನು ನಿಯೋಜಿಸಲಾಗಿದೆ. 20ರಿಂದ 30 ಕಿಲೋ ಮೀಟರ್ ದೂರ ಇರೋ ಏರಿಯಾಗಳಲ್ಲಿ, ಸಮೀಕ್ಷೆಗೆ ನಿಯೋಜನೆ ಮಾಡಲಾಗಿದೆಯಂತೆ. 200ಕ್ಕೂ ಹೆಚ್ಚು ಸಿಬ್ಬಂದಿಯ ವಾರ್ಡ್ ಅದಲು ಬದಲಾಗಿದೆ. ಆಪ್‌ನಲ್ಲಿ ಸೆಲೆಕ್ಟ್ ಮಾಡಿದ್ದ ವಾರ್ಡ್‌ಗಳನ್ನ ಬಿಟ್ಟು ಬೇರೆ ವಾರ್ಡ್ ನೀಡಲಾಗಿದೆಯಂತೆ. ಸ್ಥಳಕ್ಕೆ...
- Advertisement -spot_img

Latest News

ಕೇಂದ್ರದ ವಿರುದ್ಧ ಗರಂ ಆದ ಮಧು ಬಂಗಾರಪ್ಪ – ಒಡೆದು ಆಳುವ ಬಿಜೆಪಿ ಎಂದು ಬಾರಿ ಟೀಕೆ!

ದೆಹಲಿಯಲ್ಲಿ ಯುವಕರು ಮತ್ತು ವಿದ್ಯಾರ್ಥಿಗಳ ಮೇಲೆ ನಡೆದಿರುವ ದೌರ್ಜನ್ಯದ ವಿರುದ್ಧ ಈಗ ರಾಜ್ಯದಲ್ಲೂ ಆಕ್ರೋಶದ ಬೆಂಕಿ ಹೊತ್ತಿ ಉರಿಯುತ್ತಿದೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಮಾಜಿ ಸಚಿವ...
- Advertisement -spot_img