Thursday, July 23, 2026

ಸಾರಿಗೆ

ಡಿಕೆಶಿ VS ಪರಮೇಶ್ವರ್ – 2ನೇ ವಿಮಾನ ನಿಲ್ದಾಣಕ್ಕೆ ಸರ್ಕಾರದ ಒಳಗೇ ಶುರುವಾಯ್ತಾ ಗೊಂದಲ?

ಬೆಂಗಳೂರಿಗೆ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೇಕು ಎನ್ನುವುದೇನೋ ಸರಿಯಷ್ಟೇ. ಆದರೆ ಅದು ಎಲ್ಲಿ ನಿರ್ಮಾಣವಾಗಬೇಕು ಎನ್ನುವುದೇ ಈಗ ದೊಡ್ಡ ಪ್ರಶ್ನೆಯಾಗಿದೆ. ಕನಕಪುರದಲ್ಲಾ, ಬಿಡದಿಯಲ್ಲಾ ಅಥವಾ ತುಮಕೂರಿನಲ್ಲಾ ಎನ್ನುವ ಚರ್ಚೆ ರಾಜ್ಯ ರಾಜಕಾರಣದಲ್ಲಿ ಭಾರಿ ಸದ್ದು ಮಾಡುತ್ತಿದೆ. ಈ ವಿಚಾರದಲ್ಲಿ ಸ್ವತಃ ಆಡಳಿತಾರೂಢ ಸರ್ಕಾರದಲ್ಲೇ ಭಿನ್ನಾಭಿಪ್ರಾಯಗಳು ಎದ್ದು ಕಾಣುತ್ತಿದ್ದು, ನಾಯಕರ ನಡುವೆ ಸಣ್ಣ ಗೊಂದಲ...

6 ರಾಜ್ಯಗಳಿಗೆ ಡೈರೆಕ್ಟ್ ಕನೆಕ್ಷನ್! 16 ಬೋಗಿಗಳ ಸೂಪರ್ ಟ್ರೈನ್!

ಹುಬ್ಬಳ್ಳಿ–ಯೋಗ ನಗರಿ ಋಷಿಕೇಶ ನಡುವಿನ ರೈಲು ಪ್ರಯಾಣಿಕರಿಗೆ ರೈಲ್ವೆ ಮಂಡಳಿ ಮಹತ್ವದ ಸಿಹಿ ಸುದ್ದಿ ನೀಡಿದೆ. ಈ ಮಾರ್ಗದಲ್ಲಿ ಈಗಾಗಲೇ ಕಾರ್ಯನಿರ್ವಹಿಸುತ್ತಿದ್ದ ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ ಸೇವೆಯನ್ನು ಇದೀಗ ಖಾಯಂ (ನಿಯಮಿತ) ರೈಲು ಸೇವೆಯಾಗಿ ಪರಿವರ್ತಿಸಲಾಗಿದೆ. ಇದರಿಂದ ಕರ್ನಾಟಕ ಸೇರಿದಂತೆ ಮಹಾರಾಷ್ಟ್ರ, ಮಧ್ಯಪ್ರದೇಶ, ಉತ್ತರ ಪ್ರದೇಶ, ದೆಹಲಿ ಮತ್ತು ಉತ್ತರಾಖಂಡ ರಾಜ್ಯಗಳ ನಡುವೆ ಸಂಚಾರ...

ಹೈದರಾಬಾದ್ ತಲುಪಲು 2 ಗಂಟೆ ಸಾಕು! ಕರ್ನಾಟಕದಲ್ಲಿ ಹೈ-ಸ್ಪೀಡ್ ರೈಲು ಕ್ರಾಂತಿ !

ಕರ್ನಾಟಕ ಸರ್ಕಾರವು ದೇಶದ ಸಾರಿಗೆ ಕ್ಷೇತ್ರದಲ್ಲಿ ಮಹತ್ವದ ಹೆಜ್ಜೆಯನ್ನಿರಿದೆ, ಬೆಂಗಳೂರು–ಹೈದರಾಬಾದ್ ಹಾಗೂ ಬೆಂಗಳೂರು–ಚೆನ್ನೈ–ಮೈಸೂರು ಹೈ-ಸ್ಪೀಡ್ ರೈಲು ಕಾರಿಡಾರ್‌ಗಳಿಗೆ ಅಧಿಕೃತ ಅನುಮೋದನೆ ನೀಡಿದೆ. 320 ರಿಂದ 350 ಕಿ.ಮೀ ವೇಗದಲ್ಲಿ ಸಂಚರಿಸುವ ಈ ಬುಲೆಟ್ ಟ್ರೇನ್ ಯೋಜನೆಗಳು ದಕ್ಷಿಣ ಭಾರತದ ಸಂಪರ್ಕವನ್ನು ಸಂಪೂರ್ಣವಾಗಿ ಬದಲಿಸುವ ನಿರೀಕ್ಷೆ ಮೂಡಿಸಿವೆ. ಈ ಯೋಜನೆಯಿಂದ ಬೆಂಗಳೂರು–ಹೈದರಾಬಾದ್ ಪ್ರಯಾಣವು ಕೇವಲ ಎರಡು...

ಪಿಂಕ್ ಲೈನ್ ಓಪನ್ ಡೇಟ್ ಫಿಕ್ಸ್? 15 ದಿನ ತಪಾಸಣೆ ಶುರು.

ನಗರದ ಬಹುನಿರೀಕ್ಷಿತ ನಮ್ಮ ಮೆಟ್ರೋ ಪಿಂಕ್ ಲೈನ್ ಮಾರ್ಗದ ಮೊದಲ ಹಂತ ಶೀಘ್ರದಲ್ಲೇ ಸಾರ್ವಜನಿಕ ಸಂಚಾರಕ್ಕೆ ಮುಕ್ತವಾಗುವ ಸಾಧ್ಯತೆ ಇದೆ. ಕಾಳೇನ ಅಗ್ರಹಾರದಿಂದ ನಾಗವಾರದವರೆಗೆ ಸಂಪರ್ಕ ಕಲ್ಪಿಸುವ ಈ ಮಹತ್ವದ ಮಾರ್ಗದ ಉದ್ಘಾಟನೆಗಾಗಿ ಸಿದ್ಧತೆಗಳು ವೇಗ ಪಡೆದುಕೊಂಡಿದ್ದು, ಜೂನ್ ತಿಂಗಳಲ್ಲಿ ಸೇವೆ ಆರಂಭಿಸುವ ನಿರೀಕ್ಷೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ರೈಲ್ವೆ ಇಲಾಖೆಯ ಸಂಶೋಧನಾ ವಿನ್ಯಾಸ...

ಸರ್ಕಾರ v/s ಸಾರಿಗೆ ನೌಕರರ ಜಟಾಪಟಿಗೆ ಬಸ್ ಓಡಾಟ ಬಂದ್ ಆಗತ್ತಾ?

ರಾಜ್ಯ ಸರ್ಕಾರ ಮತ್ತು ಸಾರಿಗೆ ನೌಕರರ ನಡುವಿನ ಜಟಾಪಟಿ ಮತ್ತೊಮ್ಮೆ ತೀವ್ರಗೊಂಡಿದೆ. ಸಾಲು ಸಾಲು ಸಂಧಾನ ಸಭೆಗಳು ಯಾವುದೇ ಫಲ ನೀಡದ ಹಿನ್ನೆಲೆಯಲ್ಲಿ, ಸಾರಿಗೆ ನೌಕರರು ಮತ್ತೆ ಹೋರಾಟದ ಹಾದಿ ಹಿಡಿದಿದ್ದಾರೆ. ಸರ್ಕಾರದ ಮೇಲೆ ಒತ್ತಡ ಹೆಚ್ಚಿಸುವ ಉದ್ದೇಶದಿಂದ ಜನವರಿ 29ರಂದು ‘ಬೆಂಗಳೂರು ಚಲೋ’ ನಡೆಸಲು ದಿನಾಂಕ ನಿಗದಿಪಡಿಸಿದ್ದಾರೆ. ಸಾರಿಗೆ ನೌಕರರ ಒಕ್ಕೂಟದ ನೇತೃತ್ವದಲ್ಲಿ ಜನವರಿ...

ವಿಮಾನ ಮಾದರಿಯಲ್ಲಿ KSRTC ಆತಿಥ್ಯ

ಕೆಎಸ್‌ಆರ್‌ಟಿಸಿ ಫ್ಲೈಬಸ್ ಮೂಲಕ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸುವವರಿಗೆ, ಇಂದಿನಿಂದ ಕೆಎಂಎಫ್‌ ನಂದಿನಿ ಸ್ನ್ಯಾಕ್ಸ್‌ ಕಿಟ್ ಸಿಗಲಿದೆ. ಈ ಹೊಸ ಯೋಜನೆಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2ರಲ್ಲಿ ಅಧಿಕೃತ ಚಾಲನೆ ಸಿಗಲಿದೆ. ಜನರ ಪ್ರಯಾಣವನ್ನು ಇನ್ನಷ್ಟು ಉತ್ತಮಗೊಳಿಸುವುದರ ಜತೆಗೆ ಏರ್‌ಪೋರ್ಟ್‌ಗೆ ತೆರಳುವ ಬಸ್‌ಗಳಲ್ಲೂ, ವಿಮಾನ ಪ್ರಯಾಣದ ಮಾದರಿಯಲ್ಲೇ ಆತಿಥ್ಯ ನೀಡಬೇಕೆಂಬ ಗುರಿಯೊಂದಿಗೆ ನಿರ್ಧಾರ...

ಕಾರ್ಗೋ ವಿಮಾನ ದುರಂತಕ್ಕೆ 3 ಬಲಿ

ಅಮೆರಿಕಾದಲ್ಲಿ ಸರಕುಗಳನ್ನು ಹೊತ್ತು ಸಾಗುತ್ತಿದ್ದ ಯುಪಿಎಸ್ ಕಾರ್ಗೋ ವಿಮಾನ ಪತನಗೊಂಡಿದೆ. ದುರಂತದಲ್ಲಿ ಮೂವರು ಸಜೀವ ದಹನವಾಗಿದ್ದಾರೆ. ಕೆಂಟುಕಿಯ ಲೂಯಿಸ್‌ವಿಲ್ಲೆ ಮುಹಮ್ಮದ್ ಅಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈ ಘಟನೆ ಸಂಭವಿಸಿದೆ. ಮೆಕ್‌ಡೊನೆಲ್ ಡೌಗ್ಲಾಸ್ md-11 ಕಾರ್ಗೋ ವಿಮಾನ ಹವಾಯಿಗೆ ಹೊರಟಿತ್ತು. ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆದ ಸ್ವಲ್ಪ ಹೊತ್ತಲ್ಲೇ ಕೆಳಗೆ ಅಪ್ಪಳಿಸಿ ಹೊತ್ತಿ ಉರಿದಿದೆ....

BMRCL V/S ಸಂಸದ ತೇಜಸ್ವಿ ಸೂರ್ಯ

ಬೆಂಗಳೂರಿಗರ ಜೀವನಾಡಿ ನಮ್ಮ ಮೆಟ್ರೋ ದರ ಏರಿಕೆಯ ವಿವಾದ ಇನ್ನೂ ತಣ್ಣಗಾಗಿಲ್ಲ. ಸಂಸದ ತೇಜಸ್ವಿ ಸೂರ್ಯ ಮತ್ತು ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ ಮಧ್ಯೆ ಘರ್ಷಣೆ ಮುಂದುವರೆದಿದೆ. bmrcl​ ವಿರುದ್ಧ ತೇಜಸ್ವಿ ಸೂರ್ಯ ಟೀಕೆಗಳನ್ನು ಮುಂದುವರಿಸಿದ್ದಾರೆ. ದರ ಏರಿಕೆಯ ಹಿನ್ನೆಲೆ ಫೇರ್ ಫಿಕ್ಸೇಷನ್ ಕಮಿಟಿ ವರದಿಯನ್ನು ಬಿಡುಗಡೆ ಮಾಡಬೇಕೆಂದು ಪಟ್ಟು ಹಿಡಿದಿದ್ದಾರೆ. ಮೆಟ್ರೋ ದರ...

15 ನಿಮಿಷ ಕೆಟ್ಟ ಮೆಟ್ರೋದಿಂದ ಪ್ರಯಾಣಿಕರಿಗೆ ಪರದಾಟ

ಮೆಟ್ರೋ ರೈಲು ಕೆಟ್ಟು ನಿಂತ ಕಾರಣ ನೇರಳೆ ಮಾರ್ಗದಲ್ಲಿ, ಪ್ರಯಾಣಿಕರು ಪರದಾಡುವಂತಾಗಿತ್ತು. ಚಲ್ಲಘಟ್ಟದಿಂದ ವೈಟ್ ಫೀಲ್ಡ್‌ ನಡುವೆ ಸಂಚಾರ ವ್ಯತ್ಯಯ ಉಂಟಾಗಿತ್ತು. ಚಲ್ಲಘಟ್ಟ ಹಾಗೂ ವೈಟ್‌ಫೀಲ್ಡ್‌ನಿಂದ ಹೊರಟ ಮೆಟ್ರೋ ರೈಲುಗಳು, ನಿಂತಲ್ಲೇ ಸುಮಾರು 15 ನಿಮಿಷಗಳಿಗೂ ಹೆಚ್ಚು ಕಾಲ ನಿಲ್ಲುವಂತಾಗಿತ್ತು. ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ ತಾಂತ್ರಿಕ ಸಮಸ್ಯೆ ಕಾರಣ, ರೈಲು ಸಂಚಾರ ವಿಳಂಬವಾಗಿದೆ. ಬೆಳಗ್ಗೆ...

ಬೆಂಗಳೂರಿನ ಒಂದೇ ಕುಟುಂಬದ ನಾಲ್ವರು ದಹನ

ಆಂಧ್ರಪ್ರದೇಶದ ಕರ್ನೂಲ್‌ದಲ್ಲಿ ನಡೆದ ಬಸ್‌ ದುರಂತದಲ್ಲಿ, ಬೆಂಗಳೂರಿನ ನಿವಾಸಿಗಳು ಕೂಡ ಮೃತಪಟ್ಟಿದ್ದಾರೆ. ಬೆಂಗಳೂರಲ್ಲಿ ನೆಲೆಸಿದ್ದ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಹೀಗಾಗಿ ಬಾಗೇಪಲ್ಲಿಯ ಅಧಿಕಾರಿಗಳಿಗೆ ಘಟನಾ ಸ್ಥಳಕ್ಕೆ ತೆರಳುವಂತೆ, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸೂಚಿಸಿದ್ದಾರೆ. ಕಾವೇರಿ ಸ್ಲೀಪರ್‌ ಬಸ್‌ ಛತ್ತೀಸ್‌ಗಢದಲ್ಲಿ ನೋಂದಣಿ ಮಾಡಿಸಲಾಗಿದೆ. ಬಸ್‌ ದುರಂತಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಮಂತ್ರಿ ನರೇಂದ್ರ ಮೋದಿ,...
- Advertisement -spot_img

Latest News

Bantwala News: ಶಾಲಾ ಬಸ್ ಮೇಲೆ ಉರುಳಿ ಬಿದ್ದ ಮರ: 6 ವರ್ಷದ ಬಾಲಕಿ ಚಿರನ್ವಿ ಸಾ*

Mangaluru News: ಮಂಗಳೂರಿನ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ದೈವಸ್ಥಾನದ ಬಳಿ ಅಪಘಾತ ಸಂಭವಿಸಿದ್ದು, 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಶಾಲೆಯಿಂದ ಮನೆಗೆ ತೆರಳುತ್ತಿದ್ದ ಶಾಲಾ...
- Advertisement -spot_img