ವೃದ್ಧಾಪ್ಯ ವೇತನ, ವಿಧವಾ ವೇತನ ಹಾಗೂ ವಿಕಲಚೇತನರ ವೇತನದ ಕೆಲವೇ ನೂರು ರೂಪಾಯಿಗಳನ್ನೇ ನಂಬಿ ಜೀವನ ಸಾಗಿಸುತ್ತಿರುವ ಬಡ ಕುಟುಂಬಗಳಿಗೆ ಬೀದರ್ ಜಿಲ್ಲೆಯಲ್ಲಿ ದೊಡ್ಡ ಶಾಕ್ ಎದುರಾಗಿದೆ. ಸರ್ಕಾರದ ವಿವಿಧ ಪಿಂಚಣಿ ಯೋಜನೆಗಳನ್ನೇ ನೆಚ್ಚಿಕೊಂಡಿದ್ದ ಬರೋಬ್ಬರಿ 82,000ಕ್ಕೂ ಹೆಚ್ಚು ಜನರ ಪೆನ್ಷನ್ ಅನ್ನು ಅಧಿಕಾರಿಗಳು ಏಕಾಏಕಿ ಸ್ಥಗಿತಗೊಳಿಸಿದ್ದು, ಸಾವಿರಾರು ಅರ್ಹ ಫಲಾನುಭವಿಗಳು ಕಂಗಾಲಾಗಿದ್ದಾರೆ.
ಪರಿಶೀಲನೆ ಹೆಸರಿನಲ್ಲಿ...
ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿದ್ದ ಕರ್ನಾಟಕದ ನಿರುದ್ಯೋಗಿ ಯುವಜನತೆಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಬರೋಬ್ಬರಿ 70,000...