Friday, August 14, 2026

ಹವಾಮಾನ

ರಾಜ್ಯದಲ್ಲಿ ಮುಂದುವರಿದ ವರುಣನ ಆರ್ಭಟ – ಇಂದು ಹಲವೆಡೆ ಮಳೆ ಹಾಗೂ ಬಿರುಗಾಳಿ ಮುನ್ಸೂಚನೆ!

ರಾಜ್ಯದಲ್ಲಿ ಮಳೆರಾಯನ ಮುನಿಸು ಒಂದು ಕಡೆಯಿದ್ದರೆ, ಇನ್ನು ಕೆಲವು ಕಡೆಗಳಲ್ಲಿ ವರುಣದೇವ ತಂಪೆರೆಯುವ ಮೂಲಕ ವಿಶೇಷ ಕೃಪೆ ತೋರುತ್ತಿದ್ದಾನೆ. ಕೆಲವೆಡೆ ಮಳೆಯಿಲ್ಲದೆ ರೈತರು ಕಂಗಾಲಾಗಿದ್ದರೆ, ಪ್ರಮುಖ ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಹಾಗಾದರೆ ಯಾವೆಲ್ಲಾ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಹಾಗೂ ಕರಾವಳಿ ಮತ್ತು ನಮ್ಮ ಬೆಂಗಳೂರಿನಲ್ಲಿ ಹವಾಮಾನ ಹೇಗಿರಲಿದೆ ಎಂಬುದರ ಸಂಪೂರ್ಣ...

ರಾಜ್ಯದಲ್ಲಿ ಮತ್ತೊಮ್ಮೆ ವರುಣನ ಅಬ್ಬರ – ಕರಾವಳಿ ಹಾಗೂ ಮಲೆನಾಡಿನಲ್ಲಿ ಭಾರಿ ಮಳೆ ಮುನ್ಸೂಚನೆ!

ಬಿಸಿಲು-ಮಳೆಯ ಆಟದ ಮಧ್ಯೆ ರಾಜ್ಯದಲ್ಲಿ ಮತ್ತೊಮ್ಮೆ ವರುಣದೇವನ ಆರ್ಭಟ ಜೋರಾಗಲಿದೆ. ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ಇತ್ತೀಚಿನ ಅಪ್ಡೇಟ್ ಪ್ರಕಾರ, ಆಗಸ್ಟ್ 13 ಹಾಗೂ 14 ರಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ವರುಣನ ಕೃಪೆ ಹೆಚ್ಚಿರಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ...

35% ಮಳೆ ಕೊರತೆ… ಮುಂದೇನು ಧಾರವಾಡದ ಪರಿಸ್ಥಿತಿ

ಧಾರವಾಡ ಜಿಲ್ಲೆಯಲ್ಲಿ ಮಳೆ ಕೊರತೆ ಹಿನ್ನೆಲೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಚಿವ ಸಂತೋಷ್ ಲಾಡ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಬರ ವೀಕ್ಷಣೆ ನಡೆಸುವುದಾಗಿ ತಿಳಿಸಿದ್ದಾರೆ. ಧಾರವಾಡ ಜಿಲ್ಲೆಯಲ್ಲಿ ಮುಂಗಾರು ಮಳೆ ಕೊರತೆಯಾಗಿರುವ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ...

ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಸಿಡಿಲು ಸಹಿತ ಮಳೆ: ಹಲವು ಜಿಲ್ಲೆಗಳಿಗೆ ವಾರ್ನಿಂಗ್!

ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಜೂನ್ 8ರವರೆಗೆ ಹಲವು ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಹಾಗೂ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್ 4ರಂದು ಕೇರಳದ ಮೂಲಕ ಮುಂಗಾರು ಪ್ರವೇಶಿಸಿದ ಬಳಿಕ, ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ಹಲವು ಭಾಗಗಳಿಗೆ ವಿಸ್ತರಿಸಿದೆ. ಇದರ ಪರಿಣಾಮವಾಗಿ ಮಲೆನಾಡು ಹಾಗೂ...

ಕರ್ನಾಟಕಕ್ಕೆ ಮುಂಗಾರು ಎಂಟ್ರಿ! ಸಿಡಿಲು, ಬಿರುಗಾಳಿ ಮಳೆ ಎಚ್ಚರಿಕೆ!

ಈ ವರ್ಷದ ಮುಂಗಾರು ಜೂನ್ 4 ರಿಂದ ಕರ್ನಾಟಕವನ್ನು ಪ್ರವೇಶಿಸುವ ಸಾಧ್ಯತೆಯಿದೆ, ಆರಂಭಿಕ ಹಂತದಲ್ಲಿ ಅದು ದುರ್ಬಲ ಸ್ವರೂಪದಲ್ಲಿರಬಹುದು ಎಂದು ಹವಾಮಾನ ತಜ್ಞರು ಅಂದಾಜಿಸಿದ್ದಾರೆ. ಜೂನ್ 7 ರಿಂದ 8 ರೊಳಗೆ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಮುಂಗಾರು ಚಟುವಟಿಕೆಗಳು ಚುರುಕಾಗುವ ಸಾಧ್ಯತೆಯಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಗುಡುಗು, ಸಿಡಿಲು...

ಜೂನ್ 7 ರವರೆಗೆ ಭಾರಿ ಮಳೆ: ವರುಣನ ಆರ್ಭಟಕ್ಕೆ ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ!

ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಕೆಲ ದಿನಗಳ ಕಾಲ ಮಳೆಯ ಚಟುವಟಿಕೆ ಹೆಚ್ಚಾಗುವ ಸಾಧ್ಯತೆ ಇದೆ. ಭಾರತೀಯ ಹವಾಮಾನ ಇಲಾಖೆ ರಾಜ್ಯದ ವಿವಿಧ ಭಾಗಗಳಿಗೆ ಭಾರೀ ಮಳೆ, ಗುಡುಗು-ಮಿಂಚು ಹಾಗೂ ಬಿರುಗಾಳಿಯ ಎಚ್ಚರಿಕೆ ನೀಡಿದ್ದು, ಕೆಲವು ಜಿಲ್ಲೆಗಳಲ್ಲಿ ಆರೆಂಜ್ ಹಾಗೂ ಯೆಲ್ಲೋ ಅಲರ್ಟ್ ಜಾರಿಗೊಳಿಸಲಾಗಿದೆ. ಶುಕ್ರವಾರ ಸಂಜೆ ಹಲವು ಭಾಗಗಳಲ್ಲಿ...

ಕರ್ನಾಟಕದಲ್ಲಿ ಮುಂದಿನ 4 ದಿನ ಹೈ ಅಲರ್ಟ್! ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಮಳೆ, ಗುಡುಗು-ಮಿಂಚು ಹಾಗೂ ಬಿರುಗಾಳಿ ಸಂಭವಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡು, ಉತ್ತರ ಒಳನಾಡು ಹಾಗೂ ಕರಾವಳಿ ಭಾಗದ ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ,...

ಹಾವೇರಿಯಲ್ಲಿ ಅಲೆಮಾರಿಗಳ ಗೋಳು ಕೇಳೋರಿಲ್ಲ: ಸೂರಿಲ್ಲದೆ ರಸ್ತೆ ಪಾಲಾದ ಕುಟುಂಬಗಳು.

ಹಾವೇರಿ ಜಿಲ್ಲೆಯಲ್ಲಿ ನಿನ್ನೆ ರಾತ್ರಿ ಬಿರುಗಾಳಿ ಸಹಿತ ಮಳೆಯ ಅಬ್ಬರದಿಂದ ಹಲವು ಪ್ರದೇಶಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಹಾವೇರಿ ನಗರದ ಹೊರವಲಯದ ಇಜಾರಿಲಕಮಾಪುರ ಗ್ರಾಮದ ಬಳಿ ಗಾಳಿ-ಮಳೆಯ ತೀವ್ರತೆ ಹೆಚ್ಚಾಗಿ ಅಲೇಮಾರಿ ಸಮುದಾಯದ ಗುಡಿಸಲುಗಳು ಹಾನಿಗೊಳಗಾಗಿವೆ. ತೀವ್ರ ಗಾಳಿಗೆ ಹಲವಾರು ಗುಡಿಸಲುಗಳು ಹಾರಿ ಹೋಗಿದ್ದು, ಕೆಲವು ಸಂಪೂರ್ಣವಾಗಿ ಕುಸಿದು ಬಿದ್ದಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ. ರಾತ್ರಿ...

ಮುಂದಿನ 12 ಗಂಟೆಗಳ ಕಾಲ ರೆಡ್ ಅಲರ್ಟ್! IMD ನೀಡಿರುವ ಖಡಕ್ ವಾರ್ನಿಂಗ್!

ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಇಂದು ರಾತ್ರಿ ಹವಾಮಾನ ತೀವ್ರವಾಗಿ ಹದಗೆಡುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಎಚ್ಚರಿಕೆ ನೀಡಿದೆ. ಪಾಕಿಸ್ತಾನ-ಭಾರತ ಗಡಿಯ ಸಮೀಪ ರೂಪುಗೊಂಡಿರುವ ಬಲವಾದ ಚಂಡಮಾರುತ ವ್ಯವಸ್ಥೆ ವೇಗವಾಗಿ ಪೂರ್ವದತ್ತ ಚಲಿಸುತ್ತಿದ್ದು, ಪಂಜಾಬ್, ಹರಿಯಾಣ, ರಾಜಸ್ಥಾನ, ದೆಹಲಿ-ಎನ್‌ಸಿಆರ್ ಹಾಗೂ ಪಶ್ಚಿಮ ಉತ್ತರ ಪ್ರದೇಶಗಳಲ್ಲಿ ಇದರ ನೇರ ಪರಿಣಾಮ...

ಒಂದೆಡೆ ಮಳೆ & ಬಿರುಗಾಳಿ ಅಬ್ಬರ, ಇನ್ನೊಂದೆಡೆ 45 ಡಿಗ್ರಿ ಬಿಸಿಲು!

ಉತ್ತರ ಕನ್ನಡ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಮತ್ತೆ ರಾಜ್ಯದಲ್ಲಿ ಬಿಸಿಲು & ಮಳೆಯ ಮಿಶ್ರ ವಾತಾವರಣ ಮುಂದುವರೆಯುತ್ತಿದೆ. ಕರಾವಳಿ ಭಾಗದಲ್ಲಿ ಉಷ್ಣ ಅಲೆ ಆತಂಕ ಹೆಚ್ಚಾಗಿದ್ದು, ಉಡುಪಿ ಹಾಗೂ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ನೀಡಲಾಗಿದೆ. ಮುಂದಿನ ಮೂರುರಿಂದ ನಾಲ್ಕು ದಿನಗಳ...
- Advertisement -spot_img

Latest News

ಪ್ರಕಾಶ್ ರಾಜ್ ಆಕ್ರೋಶ: ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಲೋಪ, ಚುನಾವಣಾ ಆಯೋಗಕ್ಕೆ ಪ್ರಶ್ನೆಗಳ ಸುರಿಮಳೆ

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR) ಕಾರ್ಯದಲ್ಲಿ ಭಾರೀ ಲೋಪಗಳಾಗಿವೆ ಎಂದು ಆರೋಪಿಸಿ ನಟ ಪ್ರಕಾಶ್ ರಾಜ್ ಇಂದು ಬೆಂಗಳೂರಿನ ಪ್ರೆಸ್...
- Advertisement -spot_img