Wednesday, July 22, 2026

ಹವಾಮಾನ

ರಾಜ್ಯದ ಹಲವೆಡೆ ಮಳೆ, ಮಳೆ, ಮಳೆ! ಎಲ್ಲೆಲ್ಲಿ ಅಲರ್ಟ್?

ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಕನ್ನಡ, ಮೈಸೂರು, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಸಾಧಾರಣದಿಂದ ಲಘು ಮಳೆಯಾಗುವ ನಿರೀಕ್ಷೆ ಇದೆ. ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಕೆಲವು ಪ್ರದೇಶಗಳಲ್ಲಿ ಒಣ ಹವಾಮಾನ ಇರಲಿದೆ. ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣದ ನಡುವೆ...

ರಾಜ್ಯದಲ್ಲಿ ವರುಣನ ವಿರಾಮ : ಎಲ್ಲೆಡೆ ಒಣ ಹವೆಯ ವಾತಾವರಣ

ರಾಜ್ಯಾದ್ಯಂತ ಮಳೆ ಆರ್ಭಟ ಈಗ ಕಡಿಮೆಯಾಗಿದ್ದು, ನ.11 ರಂದು ಸಂಪೂರ್ಣ ಕರ್ನಾಟಕದಲ್ಲಿ ಒಣಹವೆಯೇ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕಳೆದ ಕೆಲ ದಿನಗಳಿಂದ ಆಗಾಗ ಮಳೆ ಕಾಣಿಸಿಕೊಂಡಿದ್ದರೂ, ಈಗ ವರುಣನ ಅಬ್ಬರಕ್ಕೆ ಸಂಪೂರ್ಣ ಬ್ರೇಕ್ ಬಿದ್ದಂತಾಗಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದಲ್ಲೂ ಸಧ್ಯಕ್ಕೆ ಮಳೆಯ ಸಾಧ್ಯತೆ ಇಲ್ಲ. ವರುಣನ...

ಮಳೆ ಜೊತೆಗೆ ಭಾರೀ ಚಳಿ ಕಾಟ ಹವಾಮಾನ ಇಲಾಖೆ ಎಚ್ಚರಿಕೆ!

ರಾಜ್ಯದಲ್ಲಿ ಒಂದು ಕಡೆ ಮಳೆ ಆರ್ಭಟ ಮುಂದುವರೆದಿದ್ದರೆ, ಇನ್ನೊಂದೆಡೆ ಚಳಿ ತನ್ನ ಪ್ರಭಾವ ತೋರಿಸುತ್ತಿದೆ. ನವೆಂಬರ್ ಮೊದಲ ವಾರದಲ್ಲೇ ಚಳಿ ಶುರುವಾಗಿದ್ದು, ಜನರು ಈಗಾಗಲೇ ನಡುಗುತ್ತಿದ್ದಾರೆ. ಬೆಳಗ್ಗೆ ವೇಳೆಯಲ್ಲಿ ಕೊರೆಯುವ ಚಳಿ, ಸಂಜೆ ವೇಳೆಯಲ್ಲೂ ತಂಪಾದ ಗಾಳಿ ಜನರನ್ನು ಕಾಡುತ್ತಿದೆ. ಸಾಮಾನ್ಯವಾಗಿ ಚಳಿಗಾಲ ನವೆಂಬರ್ ಅಂತ್ಯದಲ್ಲಿ ಆರಂಭವಾಗುತ್ತಿತ್ತು. ಆದರೆ ಈ ಬಾರಿ ಮುಂಚೆಯೇ ಚಳಿಗಾಲದ ಲಕ್ಷಣಗಳು...

ಕರ್ನಾಟಕದಲ್ಲಿ ಮತ್ತೆ ಮಳೆ ಪ್ರಹಾರ 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ರಾಜ್ಯದಲ್ಲಿ ಮತ್ತೆ ಮಳೆ ಚಟುವಟಿಕೆ ಜೋರಾಗಿದೆ. ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲ ಭಾಗಗಳಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಆದರೆ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಒಣ ಹವೆಯೇ ಮುಂದುವರಿಯಲಿದೆ ಎಂದು...

ಮತ್ತೆ ರಾಜ್ಯದಲ್ಲಿ ವರುಣಾರ್ಭಟ ಶುರು : 72 ಗಂಟೆಗಳಲ್ಲಿ ಮತ್ತೆ ಅಬ್ಬರ!

ಮಳೆ.. ಮಳೆ.. ಮಳೆ..! ಹೀಗೆ ಪದೇ ಪದೇ ಮಳೆ ಸುದ್ದಿಗಳನ್ನು ಕೇಳಿ ಕೇಳಿ ಜನರು ಸುಸ್ತಾಗಿದ್ದರೂ, ಮಳೆರಾಯ ಮಾತ್ರ ಸೈಲೆಂಟ್ ಆಗೋದಿಲ್ಲ, ಬದಲಾಗಿ ವೈಲೆಂಟ್ ಆಗ್ತಿದ್ದಾನೆ. ರಾಜ್ಯದ ಹಲವು ಭಾಗಗಳಲ್ಲಿ ಮಳೆ ಮುಂದುವರಿದಿದ್ದು, ಇದೀಗ ಮತ್ತೆ 72 ಗಂಟೆಗಳಲ್ಲಿ ಮಳೆ ಆರ್ಭಟ ಗ್ಯಾರಂಟಿ ಆಗಿದೆ. ಮಳೆ ನಿಂತು ಹೋಯ್ತು ಅಂತ ಸಂತೋಷಪಟ್ಟವರಿಗೂ ಮತ್ತೆ ಮಳೆ...

ಆಂಧ್ರ, ತೆಲಂಗಾಣದಲ್ಲಿ ಜಲಪ್ರಳಯ

ಮೊಂಥಾ ಚಂಡಮಾರುತದ ತೀವ್ರತೆಗೆ ಆಂಧ್ರಪ್ರದೇಶ ರಾಜ್ಯದಲ್ಲಿ ಇಬ್ಬರು ಬಲಿಯಾಗಿದ್ದಾರೆ. ಪ್ರಾಥಮಿಕ ವರದಿಗಳ ಪ್ರಕಾರ 304 ಮಂಡಲಗಳಲ್ಲಿ, 87 ಸಾವಿರ ಹೆಕ್ಟೇರ್‌ ಬೆಳೆಗಳು, 380 ಕಿಲೋ ಮೀಟರ್‌ ರಸ್ತೆಗಳು ಮತ್ತು 14 ಸೇತುವೆಗಳು ಹಾನಿಯಾಗಿವೆ. ಹತ್ತಿ, ಭತ್ತ, ಮೆಕ್ಕೆಜೋಳ, ಉದ್ದು ಜೊತೆಗೆ 59 ಸಾವಿರ ಹೆಕ್ಟೇರ್‌ನಲ್ಲಿದ್ದ ಬೆಳೆಗಳು ಜಲಾವೃತವಾಗಿವೆ. 78 ಸಾವಿರದ 796 ರೈತರು ಬೆಳೆ ಹಾನಿ...

‘ಮೊಂಥಾ’ ಬೆಳಗ್ಗೆ ಬಿಸಿಲು.. ರಾತ್ರಿ ಚಳಿ

ಆಂಧ್ರ, ತೆಲಂಗಾಣ, ಒಡಿಶಾದಲ್ಲಿ ಮೊಂಥಾ ಚಂಡಮಾರುತ ಪ್ರಳಯದ ಭೀತಿ ಸೃಷ್ಟಿಸಿದೆ. ಆದ್ರೆ, ಕರ್ನಾಟಕದ ಹಲವೆಡೆ ಮಳೆ ಅಬ್ಬರ ನಿಂತಿದ್ದು ಬಿಸಿಲು ಆರಂಭವಾಗಿದೆ. ಇನ್ಮುಂದೆ ಕೆಲವೇ ಕೆಲವು ಕಡೆ ಹೊರತುಪಡಿಸಿ ಉಳಿದೆಲ್ಲಾ ಕಡೆ, ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೀದರ್, ಕಲಬುರಗಿ, ವಿಜಯಪುರದಲ್ಲಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಯಾದಗಿರಿ, ರಾಯಚೂರು, ಕೊಪ್ಪಳ,...

ಕರ್ನಾಟಕದ 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಜಾರಿ!

ಕರ್ನಾಟಕದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯ ಪ್ರಮಾಣ ಮುಂದಿನ ಕೆಲವು ದಿನಗಳಲ್ಲಿ ಕ್ರಮೇಣ ಕಡಿಮೆಯಾಗುವ ಸಾಧ್ಯತೆ ಇದೆ. ಆದರೆ, ಇನ್ನೂ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಸಾಧ್ಯತೆ ಉಳಿದಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ‘ಮೊಂಥಾ’ ಚಂಡಮಾರುತದ ಪರಿಣಾಮವಾಗಿ ಆಂಧ್ರಪ್ರದೇಶ ಕರಾವಳಿಯಲ್ಲಿ ವ್ಯಾಪಕ ಮಳೆ ದಾಖಲಾಗಿದ್ದು, ಅದರ ಪ್ರಭಾವ ಕರ್ನಾಟಕದ ಹಲವು ಭಾಗಗಳಲ್ಲಿಯೂ...

ಮೊಂಥಾ ಚಂಡಮಾರುತಕ್ಕೆ ಮೊದಲ ಬಲಿ

ಆಂಧ್ರಪ್ರದೇಶಕ್ಕೆ ಪ್ರಳಯಾಂತಕ ಮೊಂಥಾ ಚಂಡಮಾರುತದ ಆಗಮನವಾಗಿದೆ. ಹಲವು ಭಾಗಗಳಲ್ಲಿ ಭೂಕುಸಿತ ಉಂಟಾಗಿದೆ. ಪರಿಣಾಮ ಮೊಂಥಾ ಚಂಡಮಾರುತ ಮೊದಲ ಬಲಿ ಪಡೆದಿದೆ. ಜೊತೆಗೆ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಭಾರೀ ಗಾಳಿ ಮಳೆಗೆ ಮನೆಗಳ ಮೇಲೆ ಮರಗಳು ಬಿದ್ದಿವೆ. ಪ್ರತ್ಯೇಕ ಘಟನೆಗಳಲ್ಲಿ, ಓರ್ವ ಬಾಲಕ ಮತ್ತು ಆಟೋ ಚಾಲಕ ಗಾಯಗೊಂಡಿದ್ದಾರೆ. ವಿದ್ಯುತ್ ಕಡಿತ, ಸಾರಿಗೆ ವ್ಯವಸ್ಥೆ ಅಸ್ತವ್ಯಸ್ತಗೊಂಡಿದೆ. ಸಮುದ್ರ...

ಮೊಂಥಾ ಆರ್ಭಟಕ್ಕೆ ನಡುಗಿದ ರಾಜ್ಯಗಳು : ಎಲ್ಲಡೆ ಹೈ ಅಲರ್ಟ್‌ ಘೋಷಣೆ !

ಮೊಂಥಾ ಚಂಡಮಾರುತ ಆಂಧ್ರ ಮತ್ತು ಒಡಿಶಾದ ಕರಾವಳಿ ಭಾಗಗಳಲ್ಲಿ ಅಬ್ಬರ ಸೃಷ್ಟಿಸಿದ್ದು, ಕೆಲವು ರಾಜ್ಯಗಳಲ್ಲಿ ಅಪಾರ ಸಾವು-ನೋವು ಹಾಗೂ ಆಸ್ತಿ ಹಾನಿ ಸಂಭವಿಸಿದೆ. ಆಂಧ್ರಪ್ರದೇಶದ ಮಚಲಿಪಟ್ಟಣ ಮತ್ತು ಕಾಕಿನಾಡ ನಡುವೆ ಚಂಡಮಾರುತ ಭೂಕುಸಿತಗೊಂಡಿದ್ದು, ಗಾಳಿ ವೇಗ ಗಂಟೆಗೆ 100 ಕಿಮೀ ಮೀರಿ ಬೀಸಿದೆ. ಕೋನಸೀಮಾ ಜಿಲ್ಲೆಯಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದು, ಬಲವಾದ ಗಾಳಿಯಿಂದ ಮರಗಳು ಉರುಳಿ...
- Advertisement -spot_img

Latest News

ಅಧಿಕಾರ ಕಳೆದುಕೊಳ್ಳುವ ಭೀತಿಯಲ್ಲಿ ಸರ್ವಾಧಿಕಾರದ ದಾರಿ ಹಿಡಿದಿರುವ ಹೇಡಿ ಸರ್ಕಾರದ ನಡೆ: ಹರಿಪ್ರಸಾದ್

Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಿನ್ನೆ ವಿದ್ಯಾರ್ಥಿಗಳು ಇದನ್ನು ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆ ಎಂದು ಆರೋಪಿಸಿ, ಸಂಸತ್ ಚಲೋ...
- Advertisement -spot_img