Wednesday, July 22, 2026

ಹವಾಮಾನ

8 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್

ರಾಜ್ಯದಲ್ಲಿ ಮುಂದಿನ ಎರಡ್ಮೂರು ದಿನಗಳ ಕಾಲ, ಮಳೆ ಪ್ರಮಾಣ ತಗ್ಗಲಿದೆಯಂತೆ. ಆದ್ರೆ, ಅಕ್ಟೋಬರ್‌ 2ರಿಂದ ಮತ್ತೆ ಜಲಗಂಡಾಂತರ ಕಾದಿದೆ. 8 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಬಗ್ಗೆ, ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಾಗಲಕೋಟೆ, ಬೀದರ್‌, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಮಹಾರಾಷ್ಟ್ರದಲ್ಲೂ ಭಾರೀ ಮಳೆಯಾಗ್ತಿರೋದ್ರಿಂದ, ಭೀಮಾ ನದಿ...

ಭೀಮಾ ತೀರದಲ್ಲಿ ಜಲತಾಂಡವ

ಬಂಗಾಳಕೊಲ್ಲಿಯ ಉತ್ತರ ಭಾಗದಲ್ಲಿ ಆಂಧ್ರ ಪ್ರದೇಶ ಮತ್ತು ಒರಿಸ್ಸಾ, ಕರಾವಳಿ ತೀರ ಮತ್ತು ಮಹಾರಾಷ್ಟ್ರದಲ್ಲಿ ವಾಯುಭಾರ ಕುಸಿತವಾಗುತ್ತಿದೆ. ಸರ್ಕ್ಯೂಲೇಶನ್‌ ಕೂಡ 5.8 ಕಿಲೋ ಮೀಟರ್‌ ಎತ್ತರದಲ್ಲಿದೆ. ಭಾರೀ ಮಳೆಯಿಂದಾಗಿ ಮಹಾರಾಷ್ಟ್ರದ ಉಜನಿ, ವೀರಾ ಜಲಾಶಯದಿಂದ, 2.90 ಲಕ್ಷ ಕ್ಯೂಸೆಕ್‌ ನೀರನ್ನು ಭೀಮಾ ನದಿಗೆ ಹರಿಸಲಾಗುತ್ತಿದೆ. ಇದರ ಪರಿಣಾಮದಿಂದ ರಾಜ್ಯದ ಭೀಮಾ ನದಿ ತೀರದ ಜಿಲ್ಲೆಗಳಲ್ಲಿ...

ಅಕ್ಟೋಬರ್‌ಗೂ ವರುಣಾಘಾತ : 8 ಜಿಲ್ಲೆ ಸ್ಥಿತಿ ಅಯೋಮಯ

ರಾಜ್ಯಕ್ಕೆ ಮತ್ತೆ ಮಳೆರಾಯನ ಆಘಾತ ಎದುರಾಗಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ ಇಂದಿನಿಂದ ಮುಂದಿನ 2 ದಿನಗಳ ಕಾಲ ಉತ್ತರ ಕರ್ನಾಟಕದಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಜಿಲ್ಲೆಗಳಲ್ಲಿ ಅಕ್ಟೋಬರ್ 1ರಿಂದ ಮಳೆ ಮತ್ತಷ್ಟು ಚುರುಕಾಗಲಿದೆ. ದಕ್ಷಿಣ ಒಳನಾಡಿನ ಹಲವೆಡೆ ಸಾಧಾರಣ ಮಳೆಯಾಗಲಿದೆ ಎಂದು ಕೂಡ ತಿಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಬಾಗಲಕೋಟೆ, ಬೀದರ್, ಗದಗ,...

ಮತ್ತೆ 3 ದಿನ ಮಳೆ ಅಬ್ಬರ – 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಕರ್ನಾಟಕದಾದ್ಯಂತ ಮುಂಗಾರು ಮಳೆ ಮತ್ತೆ ಚುರುಕಾಗಿದೆ. ಮುಂದಿನ ಒಂದು ವಾರ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆಯ ಅಬ್ಬರ ಕಂಡುಬರುವ ಸಾಧ್ಯತೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ರಾಜ್ಯದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕರ್ನಾಟಕದ ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು...

ಸೆಪ್ಟೆಂಬರ್‌ ಪೂರ್ತಿ ಭಯಂಕರ ಮಳೆ

ರಾಜ್ಯಾದ್ಯಂತ ಧಾರಾಕಾರ ಮಳೆಯಾಗ್ತಿದ್ದು, ಸೆಪ್ಟೆಂಬರ್‌ ತಿಂಗಳು ಪೂರ್ತಿ ಮುಂದುವರೆಯುವ ಸಾಧ್ಯತೆ ಇದೆ. ಕಳೆದ 2 ದಿನಗಳಿಂದ ನಿರಂತರ ಮಳೆಯಾಗ್ತಿದ್ದು, ಸೆಪ್ಟೆಂಬರ್‌ 18ರ ರಾತ್ರಿ ಶುರುವಾದ ಮಳೆ ಬೆಳಗ್ಗೆಯಾದ್ರೂ ಬಿಟ್ಟಿರ್ಲಿಲ್ಲ. ಮುಂದಿನ 4 ದಿನಗಳು ಮತ್ತಷ್ಟು ಮಳೆ ಹೆಚ್ಚಾಗುವ ಸಾಧ್ಯತೆ ಇದ್ದು, ಕರ್ನಾಟಕದ ಹಲವು ಜಿಲ್ಲೆಗೆ ಅಲರ್ಟ್‌ ಘೋಷಿಸಲಾಗಿದೆ. ಸೆಪ್ಟೆಂಬರ್ 22ರವರೆಗೂ ಬೆಳಗಾವಿ, ವಿಜಯಪುರ, ಬಾಗಲಕೋಟೆ, ಬೀದರ್‌,...

ಉತ್ತರಾಖಂಡ್ ಪ್ರವಾಹ – ಕರ್ನಾಟಕದಲ್ಲಿ ಸೆ. 24ರವರೆಗೆ ಭಾರೀ ಮಳೆ

ಕಳೆದೆರಡು ದಿನಗಳಿಂದ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಸರಣಿ ಮೇಘ ಸ್ಪೋಟ ಉಂಟಾಗಿದ್ದು, ಮೂರು ಗ್ರಾಮಗಳಲ್ಲಿ ಕನಿಷ್ಠ ಹತ್ತು ಜನರು ನಾಪತ್ತೆಯಾಗಿದ್ದಾರೆ. ಚಮೋಲಿ ಜಿಲ್ಲೆಯ ನಂದನಗರ ಪ್ರದೇಶದಲ್ಲಿ ಕೇಂದ್ರೀಕೃತವಾಗಿರುವ ಪ್ರವಾಹ ಮತ್ತು ಭೂಕುಸಿತಗಳು ಹಲವಾರು ಗ್ರಾಮಗಳನ್ನು ಅವ್ಯವಸ್ಥೆಗೆ ದೂಡಿದ್ದು, ಪ್ರಮುಖ ಸಂವಹನ ಸಂಪರ್ಕ ಕಡಿತಗೊಳಿಸಿವೆ. ರಾಜ್ಯ ವಿಪತ್ತು ನಿರ್ವಹಣಾ ಇಲಾಖೆಯ ಪ್ರಕಾರ, ನಂದನಗರ, ಸರಪಾನಿ ಮತ್ತು ಧರ್ಮಾ...

ರಾಜ್ಯಕ್ಕೆ ಮತ್ತೆ ವರುಣಾಘಾತ: ಇಂದು ಯಾವ ಜಿಲ್ಲೆಗೆ ಅಲರ್ಟ್!

ರಾಜ್ಯಾದ್ಯಂತ ಮಳೆರಾಯನ ಆರ್ಭಟ ಮತ್ತೆ ಜೋರಾಗಿದೆ. ನಿನ್ನೆ ರಾತ್ರಿ ರಾಜಧಾನಿ ಬೆಂಗಳೂರಲ್ಲಿ ಸುರಿದ ಧಾರಾಕಾರ ಮಳೆಗೆ ಜನರು ಬೆಚ್ಚಿಬಿದ್ದಿದ್ದಾರೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ, ಇಡೀ ರಾತ್ರಿ ಜಾಗರಣೆ ಮಾಡುವಂತಾಗಿದೆ. ಲಾಲ್‌ ಬಾಗ್ ರಸ್ತೆ, ಕಾರ್ಪೊರೇಷನ್, ಟೌನ್ ಹಾಲ್, ಜಯನಗರ, ಶಾಂತಿನಗರ, ಡಬ್ಬಲ್ ರೋಡ್ ಸೇರಿ ಸುತ್ತಮುತ್ತ ಸುರಿದ ಮಳೆಯಿಂದ ಮರಗಳು, ಕರೆಂಟ್ ಕಂಬಗಳು ಧರೆಗುರುಳಿವೆ....

ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಗುಡುಗು, ಸಿಡಿಲಿನ ಆರ್ಭಟ

ಬೆಂಗಳೂರು ನಗರ ಸೇರಿದಂತೆ, ಉತ್ತರ ಕರ್ನಾಟಕದ ಹಲವೆಡೆ ಭರ್ಜರಿ ಮಳೆಯಾಗಿದೆ. ಸೆಪ್ಟೆಂಬರ್ 18, 19ರಂದು ರಾಜ್ಯದ ಹಲವೆಡೆ ಮಳೆಯಾಗುವ ಮುನ್ಸೂಚನೆ ಇದೆ. 13 ಜಿಲ್ಲೆಗಳಿಗೆ ಭಾರಿ ಮಳೆಯ ಯೆಲ್ಲೋ ಅಲರ್ಟ್ ಕೊಡಲಾಗಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ , ಉತ್ತರ ಕನ್ನಡ ಹಾಗೂ ಉಡುಪಿ, ಉತ್ತರ ಕರ್ನಾಟಕದ ಜಿಲ್ಲೆಗಳಾದ ಬೆಳಗಾವಿ, ರಾಯಚೂರು, ವಿಜಯಪುರ ಜಿಲ್ಲೆಗಳಿಗೆ ಇಂದು...

ರಾಜ್ಯದ ಜಿಲ್ಲೆಗಳಿಗೆ ಭಾರಿ ಮಳೆಯ ಅಲರ್ಟ್!

ಸೆಪ್ಟೆಂಬರ್ 15 ರಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ಘೋಷಿಸಿದೆ. ಮುಂದಿನ ಕೆಲ ದಿನಗಳವರೆಗೆ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಹಗುರದಿಂದ ಹಿಡಿದು ಭಾರಿ ಮಳೆಯಾಗುವ ನಿರೀಕ್ಷೆಯಿದೆ. ಬೆಂಗಳೂರು ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ...

8 ಜಿಲ್ಲೆಗಳಲ್ಲಿ ಭಾರಿ ಮಳೆ – ಯೆಲ್ಲೋ ಅಲರ್ಟ್ ಘೋಷಣೆ!

ಕರ್ನಾಟಕದ ಉತ್ತರ ಒಳನಾಡು ಭಾಗದಲ್ಲಿ ಮಳೆ ಚುರುಕುಗೊಂಡಿದೆ. ಮುಂದಿನ ಎರಡು ದಿನಗಳ ಕಾಲ 8 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದಕ್ಕೆ ಸಂಬಂಧಿಸಿದಂತೆ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಕಲಬುರಗಿ, ವಿಜಯಪುರ ಮತ್ತು ಯಾದಗಿರಿಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇದರ ಜೊತೆಗೆ ದಕ್ಷಿಣ ಒಳನಾಡು ಹಾಗೂ...
- Advertisement -spot_img

Latest News

ಅಧಿಕಾರ ಕಳೆದುಕೊಳ್ಳುವ ಭೀತಿಯಲ್ಲಿ ಸರ್ವಾಧಿಕಾರದ ದಾರಿ ಹಿಡಿದಿರುವ ಹೇಡಿ ಸರ್ಕಾರದ ನಡೆ: ಹರಿಪ್ರಸಾದ್

Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಿನ್ನೆ ವಿದ್ಯಾರ್ಥಿಗಳು ಇದನ್ನು ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆ ಎಂದು ಆರೋಪಿಸಿ, ಸಂಸತ್ ಚಲೋ...
- Advertisement -spot_img