Sunday, October 5, 2025

ಆರೋಗ್ಯ

ಕೋಲ್ಡ್ರಿಫ್‌ ಕೆಮ್ಮಿನ ಸಿರಪ್‌ಗೆ ನಿಷೇಧ

ಕೋಲ್ಡ್ರಿಫ್‌ ಕೆಮ್ಮಿನ ಸಿರಪ್‌ಗೆ ತಮಿಳುನಾಡು ಸರ್ಕಾರ ನಿಷೇಧ ಹೇರಿದೆ. ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಸಂಭವಿಸಿದ 11 ಮಕ್ಕಳ ಸಾವಿಗೆ ಕಾರಣ, ಕೋಲ್ಡ್ರಿಫ್‌ ಸಿರಪ್ ಎಂದು ಶಂಕಿಸಲಾಗಿದೆ. ಚೆನ್ನೈ ಮೂಲದ ಕಂಪನಿ ತಯಾರಿಸಿದ ಕೋಲ್ಡ್ರಿಫ್‌ ಕೆಮ್ಮಿನ ಸಿರಪ್‌ ಅನ್ನು‌, ತಮಿಳುನಾಡಿನಾದ್ಯಂತ ಇನ್ಮುಂದೆ ಮಾರಾಟ ಮಾಡುವಂತಿಲ್ಲ. ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಅಧಿಕಾರಿ ಸ್ಪಷ್ಟಪಡಿಸಿದ್ದಾರೆ. ಈ...

ಮಕ್ಕಳಿಗೆ ಕೆಮ್ಮಿನ ಸಿರಪ್ ಕೊಡದಂತೆ ಕೇಂದ್ರ ಸರ್ಕಾರ ಆದೇಶ

ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಕೆಮ್ಮಿನ ಔಷಧ ಸೇವಿಸಿ 11 ಮಕ್ಕಳು ಸಾವನ್ನಪ್ಪಿರುವ ವಿಚಾರ ದೇಶದಲ್ಲೇ ಸಂಚಲನ ಸೃಷ್ಟಿಸಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು, ಈ ಆರೋಪವನ್ನು ತಿರಸ್ಕರಿಸಿವೆ. ವೈದ್ಯಕೀಯ ಮತ್ತು ವೈಜ್ಞಾನಿಕ ಪರೀಕ್ಷೆಯಲ್ಲಿ, ಕೆಮ್ಮಿನ ಸಿರಪ್‌ನಲ್ಲಿ ಯಾವುದೇ ವಿಷಪೂರಿತ ಅಂಶಗಳು ಪತ್ತೆಯಾಗಿಲ್ಲ. ಈ ಘಟನೆ ಕುರಿತು ತನಿಖೆ ಆರಂಭವಾಗಿದೆ ಎಂದು ತಿಳಿಸಿವೆ. ಜೊತೆಗೆ 2 ವರ್ಷದೊಳಗಿನ...

ಆಸ್ಪತ್ರೆಯಿಂದ ಮಲ್ಲಿಕಾರ್ಜುನ ಖರ್ಗೆ ಡಿಸ್ಚಾರ್ಜ್

ಬೆಂಗಳೂರಿನ ಎಂ.ಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗುಣಮುಖರಾಗಿದ್ದು ಡಿಸ್ಚಾರ್ಜ್‌ ಆಗಿದ್ದಾರೆ. ಸದ್ಯ ಖರ್ಗೆ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ. ವಯೋಸಹಜ ಸಮಸ್ಯೆಗಳು ಮತ್ತು ಉಸಿರಾಟದ ಸಮಸ್ಯೆಯಿಂದಾಗಿ, ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ಮಲ್ಲಿಕಾರ್ಜುನ ಖರ್ಗೆ ದಾಖಲಾಗಿದ್ರು. ಸದ್ಯ, ಖರ್ಗೆ ಅವರಿಗೆ ಫೇಸ್‌ ಮೇಕರ್‌ ಅಳವಡಿಕೆ ಯಶಸ್ವಿಯಾಗಿದ್ದು, ಸಂಪೂರ್ಣ ಚೇತರಿಸಿಕೊಂಡಿದ್ದಾರೆ. ಹೃದಯ...

ಹೃದಯದ ಕಾಳಜಿಗೆ ಹಾಸನದಲ್ಲಿ ವಾಕಥಾನ್

ಹಾಸನ ಜಿಲ್ಲೆಯಲ್ಲಿ ಹೃದಯಾಘಾತ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದಂತೆ, ಹೃದಯದ ಕಾಳಜಿ ಬಗ್ಗೆ ಜನರಲ್ಲಿ ಅರಿವು ಜಾಸ್ತಿಯಾಗ್ತಿದೆ. ಸಂಘ ಸಂಸ್ಥೆಗಳಿಂದ ಹೃದಯದ ಬಗ್ಗೆ ಅರಿವು ಮೂಡಿಸುವ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದಾರೆ. ಸದ್ಯ, ಜನಪ್ರಿಯ ಆಸ್ಪತ್ರೆ, ಹಾಸನ ಭಾರತೀಯ ರೆಡ್‌ ಕ್ರಾಸ್‌ ಸಂಸ್ಥೆ ಮತ್ತು ಐಎಂಎ ಹಾಸನ ಆಶ್ರಯದಲ್ಲಿ, ವಿಶ್ವ ಹೃದಯ ದಿನದ ಅಂಗವಾಗಿ ವಾಕಥಾನ್‌ ಆಯೋಜಿಸಲಾಗಿತ್ತು. ಸಂಸದ...

ಎಡಗಾಲಿನ ಬದಲು ಬಲಗಾಲಿಗೆ ಆಪರೇಷನ್ ಮಾಡಿದ ಡಾಕ್ಟರ್‌

ಹಾಸನದ ಹಿಮ್ಸ್‌ ಆಸ್ಪತ್ರೆ ವೈದ್ಯರ ಯಡವಟ್ಟಿಗೆ, ಮಹಿಳೆ ಹಾಸಿಗೆ ಹಿಡಿಯುವಂತೆ ಆಗಿದೆ. ಚಿಕ್ಕಮಗಳೂರು ಜಿಲ್ಲೆಯ ಬೂಚನಹಳ್ಳಿ ಕಾವಲು ನಿವಾಸಿ ಜ್ಯೋತಿ, ಎರಡೂವರೆ ವರ್ಷದ ಹಿಂದೆ ಅಪಘಾತದಲ್ಲಿ ಗಾಯಗೊಂಡಿದ್ರು. ಎಡಗಾಲಿಗೆ ಗಂಭೀರ ಗಾಯವಾಗಿತ್ತು. ಬಳಿಕ ಚಿಕ್ಕಮಗಳೂರು ಜಿಲ್ಲಾಸ್ಪತ್ರೆಯಲ್ಲಿ ವೈದ್ಯಕೀಯ ರಾಡ್ ಅಳವಡಿಸಲಾಗಿತ್ತು. ಇತ್ತೀಚೆಗೆ ರಾಡ್‌ ಅಳವಡಿಸಿದ್ದ ಕಾಲಿನಲ್ಲಿ ನೋವು, ನರದ ಕಾಯಿಲೆಗಳು ಕಾಣಿಸಿಕೊಂಡಿದೆ. ಹಿಮ್ಸ್ ಆಸ್ಪತ್ರೆಯ ಶಸ್ತ್ರಚಿಕಿತ್ಸಕ...

3 ಮಕ್ಕಳಿಗೆ ಜನ್ಮ ಕೊಟ್ಟ ಹಾಸನದ ಮಹಾತಾಯಿ

1 ಹೆರಿಗೆಯಲ್ಲಿ 1 ಮಗು ಅಥವಾ ಟ್ವಿನ್ಸ್‌ ಇರೋದು ಸಾಮಾನ್ಯ. ಆದ್ರೆ ಹಾಸನ ಜಿಲ್ಲೆಯಲ್ಲಿ 3 ಮಕ್ಕಳಿಗೆ, ಮಹಿಳೆಯೊಬ್ರು ಜನ್ಮ ನೀಡಿದ್ದಾರೆ. ಹಾಸನ ಜಿಲ್ಲೆಯ ಹೊಳೆನಸರಸೀಪುರ ತಾಲೂಕಿನ ದೊಡ್ಡಕಾಡನೂರು ನಿವಾಸಿಯಾಗಿರುವ ಮಹಿಳೆ, ನಗರದ ಹಿಮ್ಸ್‌ ಆಸ್ಪತ್ರೆಗೆ ದಾಖಲಾಗಿದ್ರು. ಹಿಮ್ಸ್‌ ಆಸ್ಪತ್ರೆಯಲ್ಲಿ ಪರೀಕ್ಷೆ ಮಾಡಿದಾಗ, ಮಹಿಳೆಯ ಹೊಟ್ಟೆಯಲ್ಲಿ 3 ಮಕ್ಕಳು ಇದ್ದದ್ದು ಗೊತ್ತಾಗಿದೆ. ಸ್ತ್ರೀರೋಗ ತಜ್ಞೆ ಡಾ....

ಜೈಲಲ್ಲಿ ದರ್ಶನ್‌ಗೆ ಫಂಗಸ್ – ಈ ಸೋಂಕು ಹೇಗೆ ಬಂತು?

ರೇಣುಕಾಸ್ವಾಮಿ ಪ್ರಕರಣದಲ್ಲಿ ನಟ ದರ್ಶನ್ 2ನೇ ಬಾರಿ ಲಾಕ್ ಆಗಿದ್ದಾರೆ. ಜೈಲಲ್ಲಿ ನರಕಯಾತನೆ ಅನುಭವಿಸುತ್ತಿದ್ದೇನೆ ಎಂದಿರುವ ಅವರು, ತಾವು ಈಗಿರುವ ಸ್ಥಿತಿಯ ಬಗ್ಗೆ ಕಣ್ಣೀರು ಹಾಕುತ್ತಾ ಮನವಿ ಮಾಡಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ದರ್ಶನ್‌ ಅವರು ಇತ್ತೀಚೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯದ ಮುಂದೆ ಹಾಜರಾಗಿದ್ರು. ನಾನು ಜೈಲಿನಲ್ಲಿ ಬೆಳಕು ನೋಡಿಲ್ಲ. ಕೈಗಳು ಸಂಪೂರ್ಣವಾಗಿ ಫಂಗಸ್...

ತೂಕ ಇಳಿಸಿಕೊಂಡ HDK ಆರೋಗ್ಯದ ಬಗ್ಗೆ ಅಪ್ಡೇಟ್

ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ಅವರು ಆರೋಗ್ಯವಾಗಿದ್ದಾರೆ. ನಾನು ಫಿಟ್ ಅಂಡ್ ಫೈನ್ ಎಂದು HDK ಅವರೇ ಸ್ಪಷ್ಟಪಡಿಸಿದ್ದಾರೆ. ತಮ್ಮ ಆರೋಗ್ಯದ ಬಗ್ಗೆ ಹರಿದಾಡುತ್ತಿದ್ದ ಎಲ್ಲಾ ಊಹಾಪೋಹಗಳಿಗೆ ಇದೇ ಮೊದಲ ಬಾರಿಗೆ ಖುದ್ದು ಕುಮಾರಸ್ವಾಮಿ ಅವರೇ ತೆರೆ ಎಳೆದಿದ್ದಾರೆ. ತಾವು ಆರೋಗ್ಯವಾಗಿ ಚೆನ್ನಾಗಿದ್ದು, ಯಾವುದೇ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ. ನಾನು ಚೆನ್ನಾಗಿದ್ದೇನೆ. ಯಾವುದೇ...

ವೀರ್ಯ ದಾನಿಯ ಗುಟ್ಟು ಬಿಚ್ಚಿಟ್ಟ ಭಾವನಾ! : ಡೋನರ್ ಬಗ್ಗೆ ಏನಂದ್ರು ನಟಿ?

ಬೆಂಗಳೂರು : ಮದುವೆಯಾಗದೇ ನಟಿ ಭಾವನಾ ರಾಮಣ್ಣ ಅವರು ಕೆಲ ತಿಂಗಳಲ್ಲೇ ತಾಯಿಯಾಗಲಿದ್ದಾರೆ. IAF ಮೂಲಕ ಗರ್ಭಿಣಿಯಾಗಿರುವ ನಟಿ ಭಾವನಾ, ಅವಳಿ ಮಕ್ಕಳಿಗೆ ಸೆಪ್ಟೆಂಬರ್‌ ಅಥವಾ ಅಕ್ಟೋಬರ್‌ ತಿಂಗಳಲ್ಲಿ ಜನ್ಮ ನೀಡಲಿದ್ದಾರೆ. ಈ ಗುಡ್‌ನ್ಯೂಸ್ ಜೊಚೆಗೆ ಭಾವನಾ ಅವರು ಐವಿಎಫ್‌ ಕಾರ್ಯವಿಧಾನ ಹಾಗೂ ವೀರ್ಯ ದಾನಿಗಳ ಬಗ್ಗೆ ಮನಬಿಚ್ಚಿ ಮಾತನಾಡಿದ್ದಾರೆ. ಐವಿಎಫ್‌ ವಿಧಾನದ ಮೂಲಕ...

ಹೃದಯಾಘಾತ ತಪ್ಪಿಸೋ ‘ಸ್ಟೆಮಿ’ ವ್ಯವಸ್ಥೆ ಹಾಸನದಲ್ಲಿ ಎಲ್ಲೆಲ್ಲಿದೆ?

ಹೃದಯಾಘಾತಕ್ಕೆ ಒಳಗಾದವರಿಗೆ ಗೋಲ್ಡನ್ ಹವರ್ ನಲ್ಲಿ ತುರ್ತು ಚಿಕಿತ್ಸೆ ಸಿಕ್ಕಿದರೆ ಬದುಕುಳಿಯುತ್ತಾರೆ. ತುರ್ತು ಚಿಕಿತ್ಸೆ ನೀಡುವ ಸ್ಟೆಮಿ ವ್ಯವಸ್ಥೆ, ಹಾಸನ ಜಿಲ್ಲೆಯ 3 ತಾಲೂಕು ಆಸ್ಪತ್ರೆಗಳಲ್ಲಿವೆ. ಈ 3 ಆಸ್ಪತ್ರೆಗಳಲ್ಲಿ ಕಳೆದ 2 ವರ್ಷದಲ್ಲಿ 37,774 ರೋಗಿಗಳಿಗೆ ಚಿಕಿತ್ಸೆ ಲಭಿಸಿದೆ. ಶೇಕಡ 87ರಷ್ಟು ಜನರು ಹೃದಯಾಘಾತ ಸಾವಿನಿಂದ ಬಚಾವಾಗಿದ್ದಾರೆ. ಸ್ಟೆಮಿ ವ್ಯವಸ್ಥೆ ಎಂದರೇನು..? ಹೃದಯಾಘಾತಕ್ಕೆ ಒಳಗಾದ ಜನರನ್ನು...
- Advertisement -spot_img

Latest News

ಹೊಸ ಪಕ್ಷ, ಹೊಸ ಸರ್ಕಾರ 1, JCB ಗೆ ಯತ್ನಾಳ್ ಪೂಜೆ – ರಾಜ್ಯದಲ್ಲಿ ಬುಲ್ಡೋಜರ್ ಸರ್ಕಾರ?

ಬಿಜೆಪಿಯಿಂದ ಉಚ್ಚಾಟನೆಗೊಂಡರೂ ರಾಜ್ಯದ ರಾಜಕೀಯದಲ್ಲೇ ಪ್ರಬಲ ಸ್ಥಾನ ಪಡೆದಿರುವ ಬಸನಗೌಡ ಪಾಟೀಲ್ ಯತ್ನಾಳ್ ಈಗ ಮತ್ತೊಂದು ತೀಕ್ಷ್ಣ ಹೇಳಿಕೆಯಿಂದ ಸಂಚಲನ ಉಂಟು ಮಾಡಿದ್ದಾರೆ. ಹೊಸ ರಾಜಕೀಯ...
- Advertisement -spot_img