Beauty tips:
ಅನೇಕ ಹುಡುಗಿಯರು ತಮ್ಮ ಉಗುರುಗಳು ಉದ್ದ ಮತ್ತು ಸುಂದರವಾಗಿರಬೇಕು ಎಂದು ಬಯಸುತ್ತಾರೆ. ಆದರೆ ಉಗುರುಗಳು ಬೇಗನೆ ಬೆಳೆಯುವುದಿಲ್ಲ ಮತ್ತು ಬೆಳೆದ ಉಗುರುಗಳು ಮುರಿದು ಹೋಗುತ್ತದೆ ಹಾಗಾದರೆ ಕೈ ಉಗುರುಗಳು ಮುರಿಯದೆ ವೇಗವಾಗಿ ಬೆಳೆಯಲು ಏನು ಮಾಡಬೇಕೆಂದು ಈಗ ತಿಳಿಯೋಣ .
ಸ್ವಲ್ಪ ಟೂತ್ ಪೇಸ್ಟ್ ಅನ್ನು ಉಗುರುಗಳ ಮೇಲೆ ಹಚ್ಚಿ ಮತ್ತು ಮೃದುವಾದ ಟೂತ್...
Health tips:
ದೇಹದಲ್ಲಿನ ವಿಟಮಿನ್ ಗಳು, ಜೀವಸತ್ವಗಳು, ಖನಿಜಗಳು ಹಾಗೂ ಕೊಬ್ಬು ಪ್ರತಿಯೊಂದು ಪೋಷಕಾಂಶವು ನಮ್ಮ ದೇಹದಲ್ಲಿ ತನ್ನದೇ ಆದ ಪಾತ್ರವನ್ನು ಹೊಂದಿದೆ, ಈ ಪೋಷಕಾಂಶಗಳಲ್ಲಿ ಕಬ್ಬಿಣವು ವಿವಿಧ ರೋಗಗಳ ವಿರುದ್ಧ ಹೋರಾಡಲು ದೇಹದಲ್ಲಿ ಬಹಳ ಮುಖ್ಯವಾಗಿದೆ. ಕಬ್ಬಿಣದ ಕೊರತೆಯು ಹಿಮೋಗ್ಲೋಬಿನ್ ರಕ್ತಹೀನತೆಯಂತಹ ಕಾಯಿಲೆಗಳಿಗೆ ಕಾರಣವಾಗಬಹುದು. ಇದು ರೋಗನಿರೋಧಕ ವ್ಯವಸ್ಥೆಯ ಮೇಲೂ ಪರಿಣಾಮ ಬೀರುತ್ತದೆ. ವಾಸ್ತವವಾಗಿ...
Health tips:
ವಿಟಮಿನ್ ಬಿ-12 ಅನ್ನು ನಾವು ಸೇವಿಸುವ ಆಹಾರದಿಂದ ಮಾತ್ರ ಪಡೆಯಬಹುದು ಏಕೆಂದರೆ ವಿಟಮಿನ್ ಬಿ-12 ದೇಹವು ಸ್ವಂತವಾಗಿ ತಯಾರು ಮಾಡಲು ಸಾಧ್ಯವಾಗದ ಪೋಷಕಾಂಶವಾಗಿದೆ. ಇದು ದೇಹಕ್ಕೆ ಫೋಲಿಕ್ ಆಮ್ಲವನ್ನು ಸಾಗಿಸಲು ಸಹಾಯ ಮಾಡುತ್ತದೆ, ಇದು ಶರೀರದಲ್ಲಿ ಅನೇಕ ಅಪಾಯಕಾರಿ ಕಾಯಿಲೆಗಳಿಂದ ರಕ್ಷಿಸಲು ಮತ್ತು ದೇಹದಲ್ಲಿ ಕೆಂಪು ರಕ್ತ ಕಣಗಳನ್ನು ರೂಪಿಸಲು ಸಹಾಯ ಮಾಡುತ್ತದೆ.
ವಿಟಮಿನ್...
Health tips:
ಹಾಲು ಕುಡಿಯುವುದು ಆರೋಗ್ಯಕ್ಕೆ ಒಳ್ಳೆಯದು ಆದರೆ ಖಂಡಿತವಾಗಿ ಪ್ರತಿದಿನ ಹಾಲು ಕುಡಿಯಬೇಕು ಎಂದೇನಿಲ್ಲ .ಏಕೆಂದರೆ ಬಿಳಿ ಎಳ್ಳು ಸಹ ಹಾಲಿಗಿಂತ ಹೆಚ್ಚಿನ ಕ್ಯಾಲ್ಸಿಯಂ ಹೊಂದಿರುತ್ತದೆ. ಹಾಗಾಗಿ ಹಾಲಿನ ಬಗ್ಗೆ ನಮ್ಮ ತಿಳುವಳಿಕೆಯಲ್ಲಿ ಬದಲಾವಣೆ ಆಗಬೇಕು.
ಬಿಸಿಯಾದ ಆಹಾರವನ್ನು ಸೇವಿಸುವುದರಿಂದ ಆರೋಗ್ಯವಾಗಿರಬಹುದು:
ಮಕ್ಕಳು ಮತ್ತು ವಯಸ್ಕರು ಹೆಚ್ಚು ಸೊಪ್ಪು ತರಕಾರಿಗಳನ್ನು ತಿನ್ನಲು ಇಷ್ಟಪಡುವುದಿಲ್ಲ. ಆದರೆ ಖಂಡಿತವಾಗಿ ವಾರಕ್ಕೆ...
Health tips:
ಆಯುರ್ವೇದದ ಪ್ರಕಾರ ಮಜ್ಜಿಗೆ ಸೇವನೆ ಮಾಡುವುದರಿಂದ ಆಗುವ ಲಾಭವೇನು ಮಜ್ಜಿಗೆಯನ್ನು ಯಾರು ಸೇವನೆಮಾಡಬೇಕು, ಯಾರು ಸೇವನೆಮಾಡಬಾರದು, ಹೇಗೆ ಸೇವನೆ ಮಾಡಬೇಕು ಯಾವ ಸಮಯದಲ್ಲಿ ಸೇವನೆ ಮಾಡಬೇಕು..?ಈ ಎಲ್ಲ ಮಾಹಿತಿಯನ್ನು ತಿಳಿದುಕೊಳ್ಳೋಣ.
ಹಲವಾರು ಚಿಕಿತ್ಸೆಗಳಿಗೆ ಮಜ್ಜಿಗೆಯನ್ನು ಬಳಸಲಗುತ್ತದೆ .ಶರೀರದ ನರಗಳ ದೌರ್ಬಲ್ಯತೆಗೆ ,ಮೆದುಳಿನಿಂದ ಏನಾದರು ವ್ಯಾದಿಗಳು ಉಂಟಾದರೆ , ತುಂಬಾ ಸ್ಟ್ರೆಸ್ ಇದ್ರೆ ಅಂಥವರಿಗೆ ಆಯುರ್ವೇದದಲ್ಲಿ...
Health tips:
ಅರಳಿಮರದ ಎಲೆಗಳ ರಸವನ್ನು ಕುಡಿಯುವುದರಿಂದ ಆರೋಗ್ಯಕ್ಕೆ ತುಂಬಾ ಪ್ರಯೋಜನವಾಗಲಿದ್ದು, ಇದರ ಎಲೆಗಳು ಅನೇಕ ಪೋಷಕಾಂಶಗಳಲ್ಲಿ ಸಮೃಧ್ದವಾಗಿದೆ. ಇದು ದೇಹಕ್ಕೆ ಸಾಕಷ್ಟು ಪೋಷಕಾಂಶಗಳನ್ನು ಒದಗಿಸುವಲ್ಲಿ ಸಹಾಯ ಮಾಡುತ್ತದೆ. ಇದರಲ್ಲಿ ಹಲವಾರು ಔಷಧೀಯ ಗುಣಗಳಿದ್ದು, ಅನೇಕ ಗಂಭೀರ ಕಾಯಿಲೆಗಳನ್ನು ತಡೆಗಟ್ಟುಲು ಸಹಾಯ ಮಾಡುತ್ತದೆ. ಅರಳಿ ಮರದ ಎಲೆಗಳು ಕ್ಯಾಲ್ಸಿಯಂ., ಕಬ್ಬಿಣ, ಪ್ರೋಟೀನ್, ಫೈಬರ್, ಮ್ಯಾಂಗನೀಸ್, ತಾಮ್ರದಂತಹ...
Health tips:
ಕೋಳಿ ಅಂಗಡಿಗಳ ಮುಂದೆ ಕೋಳಿ ಖರೀದಿಸುವ ಪರಿಸ್ಥಿತಿ ಬದಲಾಗಿದೆ, ಚಿಕನ್ ಮಾರುವ ಅಂಗಡಿಗಳು AC ಅಂಗಡಿಗಳಾಗಿ ಮಾರ್ ಪಾಡ್ ಆಗಿದೆ ,ಅಲ್ಲಿ ಮಾರುವ ಚಿಕನ್ನಲ್ಲಿ ಒಂದು ಹನಿ ರಕ್ತ ಕಣಗಳು ಇರುವುದಿಲ್ಲ ಅಷ್ಟು ಸ್ವಚ್ಛವಾಗಿರುತ್ತದೆ. ಆದರೆ ಇದು ಫ್ರೆಶ್ ಚಿಕನ್ ಅಥವಾ ಹಳೆಯ ಚಿಕನ್ ಎಂದು ಕಂಡು ಹಿಡಿಯಲು ಸಾಮಾನ್ಯವಾಗಿ ಹಾಗುವುದಿಲ್ಲ ಈ...
Health tips:
ತೆಂಗಿನ ವೃಕ್ಷಕ್ಕೆ ಕಲ್ಪ ವೃಕ್ಷ ಎಂದು ಕರೆಯುತ್ತಾರೆ, ಯಾವುದೇ ಶುಭ ಸಮಾರಂಭಗಳಲ್ಲಿ ತೆಂಗಿನ ಎಲೆ ಇದ್ದರೆ ಅದರ ಕಳೆಯೇ ಬೇರೆ ಎನ್ನಬಹುದು ಇದನ್ನು ಎಲ್ಲ ಸಂಭ್ರಮಾಚರಣೆಯಲ್ಲೂ ಬಳಸುತ್ತಾರೆ, ಹಾಗೆಯೆ ತೆಂಗಿನ ಕಾಯಿಯನ್ನು ಸಹ ಎಲ್ಲ ಸಮಾರಂಭಗಳಲ್ಲಿ ಬಳಸುತ್ತಾರೆ. ಹಾಗೆಯೆ ಒಣ ಕೊಬ್ಬರಿಯನ್ನು ಸಾಮಾನ್ಯವಾಗಿ ಎಲ್ಲ ಸಿಹಿಯ ಪದಾರ್ತಗಳನ್ನು ಮಾಡುವಾಗ ಉಪಯೋಗಿಸುತ್ತಾರೆ, ಕಾಯಿಒಬ್ಬಟು ಮಾಡಲು...
ಆರೋಗ್ಯ
ಇತ್ತಿಚಿನ ದಿನಗಳಲ್ಲಿ ಬದಲಾದ ಆಹಾರ ಕ್ರಮ, ಜೀವನ ಶೈಲಿಯಿಂದ ಹಲವಾರು ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದೇವೆ. ಇದರಲ್ಲಿ ಹಿಮ್ಮಡಿ ನೋವು ಕೂಡ ಒಂದು ದೊಡ್ಡ ಸಮಸ್ಯೆಯಾಗಿದೆ. ಸಾಮಾನ್ಯವಾಗಿ ವಯಸ್ಸಾದವರಲ್ಲಿ ಹೆಚ್ಚು ಕಾಣಿಸುತ್ತಿದ್ದ ಹಿಮ್ಮಡಿ ನೋವು ಈಗ ಮಧ್ಯವಯಸ್ಕರಲ್ಲೂ ಕಾಡಲು ಶುರುವಾಗಿದೆ. ಇದಕ್ಕೆ ಕಾರಣ ಸರಿಯಾದ ಆಹಾರ ಕ್ರಮ ಪಾಲಿಸದಿರುವುದು ಮತ್ತು ವ್ಯಾಯಾಮ ಮಾಡದಿರುವುದು ಎಂದು ವೈದ್ಯರು...
New Recipe
ಮನೆಯಲ್ಲಿ ಚಪಾತಿಗಳು ಉಳಿದಿದ್ದರೆ ಆತಂಕ ಪಡುವ ಅಗತ್ಯವಿಲ್ಲ. ಈ ರೀತಿ ಉಳಿದ ಚಪಾತಿಗಳಿಂದ ಹೇಗೆ ರುಚಿಯಾದ ತಿಂಡಿಯನ್ನು ಮಾಡಬಹುದೆಂದು ನಾವು ಹೇಳುತ್ತೇವೆ. ಇದಕ್ಕೆ ‘ಚಪಾತಿ ಉಪ್ಪಿಟ್ಟು’ ಅಥವಾ ಚಪಾತಿ ವಗ್ಗರಣಿ ಎಂದು ಕರೆಯಬಹುದು. ಇದನ್ನು ತಯಾರಿಸುವುದು ಸುಲಭ ಮತ್ತುಇದು ತುಂಬಾ ರುಚಿಕರವಾಗಿರುತ್ತದೆ. ಒಂದು ಸಲ ರುಚಿಮಾಡಿದರೆ ನೀವು ಉದ್ದೇಶಪೂರ್ವಕವಾಗಿ ಪ್ರತಿದಿನ ಹೆಚ್ಚು ಚಪಾತಿಗಳನ್ನು...
ಬಂಡಾಯ ಶಾಸಕರಿಗೆ JDSನಿಂದ ಟಿಕೆಟ್ ಆಫರ್ ವಿಚಾರವಾಗಿನ ಚರ್ಚೆಗಳ ಕುರಿತು ಜಿಲ್ಲೆಯ ಗುರುಮಠಕಲ್ನಲ್ಲಿ ಪ್ರತಿಕ್ರಿಯಿಸಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ನಾವು ಯಾವ ಕಾಲಕ್ಕೂ...