Sunday, July 12, 2026

ಆರೋಗ್ಯ

6 ತಿಂಗಳ ಮಗುವಿಗೆ ಕ್ಯಾರೆಟ್ ಕೊಡುವುದು ಹೇಗೆ ಗೊತ್ತಾ…?

Health tips: ತಾಯಂದಿರು ಎದುರಿಸುತ್ತಿರುವ ಒಂದು ದೊಡ್ಡ ಸಮಸ್ಯೆ ಎಂದರೆ ತಮ್ಮ ಮಕ್ಕಳಿಗೆ ಆಹಾರ ನೀಡುವುದು. ಐದು ಆರು ತಿಂಗಳ ಮಗುವಿಗೆ ಯಾವ ರೀತಿಯ ಆಹಾರವನ್ನು ನೀಡಬೇಕು..? ಎಂದು ಎಲ್ಲರಲ್ಲೂ ಕಾಡುತ್ತಿರುತ್ತದೆ ಆದರೆ ಮಕ್ಕಳಿಗೆ ಇಷ್ಟವಾದ ಆಹಾರವನ್ನು ನೀಡಿ ಮತ್ತು ಅವರು ತಿನ್ನುವುದನ್ನು ಖಚಿತಪಡಿಸಿಕೊಳ್ಳಿ. ನಿಮ್ಮ ಆಹಾರಕ್ರಮವು ಆರೋಗ್ಯಕರವಾಗಿರುವುದು ಬಹಳ ಮುಖ್ಯ ,ಮಗುವಿಗೆ ಹಾಲಿನ ಜೊತೆಗೆ...

ಗರ್ಭಿಣಿ ಉದ್ಯೋಗಿಯಾಗಿದ್ದರೆ ಈ ವಿಷಯಗಳನ್ನು ನೆನಪಿನಲ್ಲಿಡ ಬೇಕು..!

Health tips: ತಾಯಿಯಾಗುವುದು ಪ್ರತಿಯೊಬ್ಬ ಮಹಿಳೆಯ ಜೀವನದಲ್ಲಿ ಅತ್ಯಂತ ಸುಂದರವಾದ ಮತ್ತು ಅಷ್ಟೇ ಸವಾಲಿನ ಭಾಗವಾಗಿದೆ. ಗರ್ಭಾವಸ್ಥೆಯ ನಂತರ, ಮಹಿಳೆಯು ಮಾನಸಿಕವಾಗಿ ದೈಹಿಕವಾಗಿ ಅನೇಕ ಬದಲಾವಣೆಗಳಿಗೆ ಒಳಗಾಗುತ್ತಾಳೆ. ಆದರೆ ಈ ಎಲ್ಲಾ ಬದಲಾವಣೆಗಳ ಜೊತೆಗೆ ಮಹಿಳೆ ಹೆಚ್ಚು ಗೌರವಾನ್ವಿತಳಾಗುತ್ತಿದ್ದಾಳೆ. ಏಕೆಂದರೆ ಗರ್ಭಾವಸ್ಥೆಯಲ್ಲಿ ಕೆಲಸ ಮಾಡುವುದು ಸುಲಭವಲ್ಲ, ಆದರೆ ಭಯಪಡುವ ಅಗತ್ಯವಿಲ್ಲ ಒಂದಿಷ್ಟು ಮುಂಜಾಗ್ರತೆ ವಹಿಸಿದರೆ ನೆಮ್ಮದಿಯ...

ಡಿಪ್ರೆಷನ್‌ಗೆ ಮುನ್ನೆಚ್ಚರಿಕೆ ಸಂಕೇತಗಳು ನಿಮಗೆ ಗೊತ್ತಾ..?

Health tips: ಡಿಪ್ರೆಶನ್‌ನಿಂದ ಬಳಲುತ್ತಿರುವವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ ಎಂದು ಸಂಶೋಧನೆ ಹೇಳುತ್ತಿದೆ. ಜನರು ಅನೇಕ ವಿಧಗಳ ಒತ್ತಡದ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ವಿಶೇಷವಾಗಿ ಜನರು ತೀವ್ರವಾದ, ಹೋರಾಟ ಮತ್ತು ಒತ್ತಡದಿಂದ ಕೂಡಿದ ಜೀವನ, ಒಂಟಿತನ ಮತ್ತು ಒತ್ತಡದ ಕಾರಣದಿಂದಗಿ ಬಳಲುತ್ತಿದ್ದಾರೆ. ಈ ಲೋಕದಲ್ಲಿ ಜೀವಿಸುವ ಪ್ರತಿಯೊಬ್ಬರಿಗೂ ತಮ್ಮ ದೈನಂದಿನ ಕೆಲಸಗಳ ಕಾರಣ ತಮ್ಮ ದುಃಖಗಳನ್ನು...

ಊಟದ ನಂತರ ಈ ಸುಲಭವಾದ ಕೆಲಸವು ನಿಮ್ಮ ಹೃದಯವನ್ನು ರಕ್ಷಿಸುತ್ತದೆ ಎಂದು ನಿಮಗೆ ತಿಳಿದಿದೆಯೇ..?

Health tips: ನೀವೂ ಹೆಚ್ಚು ಊಟ ತಿಂದ ನಂತರ ನಿಮ್ಮ ದೇಹ ನಿಮಗೆ ಭಾರ ಅನಿಸುತ್ತಿದೆಯೇ..? ಅತಿಯಾಗಿ ತಿಂದ ನಂತರ ನಿಮಲ್ಲಿ ಸೋಮಾರಿತನ ಹೆಚ್ಚಾಗಿ ಕಾಡುತ್ತದೆ. ಅತಿಯಾದ ಆಹಾರವು ನಿಮಗೆ ಅನಾನುಕೂಲವನ್ನು ಉಂಟುಮಾಡಬಹುದು ಮತ್ತು ಎದೆಯುರಿ ಮತ್ತು ಗ್ಯಾಸ್ಟ್ರಿಕ್ ಅನ್ನು ಉಂಟುಮಾಡಬಹುದು. ಅಂತಹ ಪರಿಸ್ಥಿತಿಯಲ್ಲಿ, ಜೀರ್ಣಕ್ರಿಯೆಯ ಪ್ರಕ್ರಿಯೆಯನ್ನು ನಿಯಂತ್ರಿಸಲು ಕೆಲವು ನಿಮಿಷಗಳ ಕಾಲ ನಡೆಯುವುದು ಉತ್ತಮ. ಊಟದ...

ನೈಸರ್ಗಿಕವಾಗಿ ನಿಮ್ಮ ಉಗುರಿನ ಅಂದವನ್ನು ಹೆಚ್ಚಿಸಿ..!

Beauty tips: ಅನೇಕ ಹುಡುಗಿಯರು ತಮ್ಮ ಉಗುರುಗಳು ಉದ್ದ ಮತ್ತು ಸುಂದರವಾಗಿರಬೇಕು ಎಂದು ಬಯಸುತ್ತಾರೆ. ಆದರೆ ಉಗುರುಗಳು ಬೇಗನೆ ಬೆಳೆಯುವುದಿಲ್ಲ ಮತ್ತು ಬೆಳೆದ ಉಗುರುಗಳು ಮುರಿದು ಹೋಗುತ್ತದೆ ಹಾಗಾದರೆ ಕೈ ಉಗುರುಗಳು ಮುರಿಯದೆ ವೇಗವಾಗಿ ಬೆಳೆಯಲು ಏನು ಮಾಡಬೇಕೆಂದು ಈಗ ತಿಳಿಯೋಣ . ಸ್ವಲ್ಪ ಟೂತ್ ಪೇಸ್ಟ್ ಅನ್ನು ಉಗುರುಗಳ ಮೇಲೆ ಹಚ್ಚಿ ಮತ್ತು ಮೃದುವಾದ ಟೂತ್...

ಕಬ್ಬಿಣ ಸಮೃದ್ಧವಾಗಿರುವ ಆಹಾರ ಪದಾರ್ಥಗಳು…!

Health tips: ದೇಹದಲ್ಲಿನ ವಿಟಮಿನ್ ಗಳು, ಜೀವಸತ್ವಗಳು, ಖನಿಜಗಳು ಹಾಗೂ ಕೊಬ್ಬು ಪ್ರತಿಯೊಂದು ಪೋಷಕಾಂಶವು ನಮ್ಮ ದೇಹದಲ್ಲಿ ತನ್ನದೇ ಆದ ಪಾತ್ರವನ್ನು ಹೊಂದಿದೆ, ಈ ಪೋಷಕಾಂಶಗಳಲ್ಲಿ ಕಬ್ಬಿಣವು ವಿವಿಧ ರೋಗಗಳ ವಿರುದ್ಧ ಹೋರಾಡಲು ದೇಹದಲ್ಲಿ ಬಹಳ ಮುಖ್ಯವಾಗಿದೆ. ಕಬ್ಬಿಣದ ಕೊರತೆಯು ಹಿಮೋಗ್ಲೋಬಿನ್ ರಕ್ತಹೀನತೆಯಂತಹ ಕಾಯಿಲೆಗಳಿಗೆ ಕಾರಣವಾಗಬಹುದು. ಇದು ರೋಗನಿರೋಧಕ ವ್ಯವಸ್ಥೆಯ ಮೇಲೂ ಪರಿಣಾಮ ಬೀರುತ್ತದೆ. ವಾಸ್ತವವಾಗಿ...

ವಿಟಮಿನ್ ಬಿ-12 ಸಮೃದ್ಧವಾಗಿರುವ ಆಹಾರಗಳು..!

Health tips: ವಿಟಮಿನ್ ಬಿ-12 ಅನ್ನು ನಾವು ಸೇವಿಸುವ ಆಹಾರದಿಂದ ಮಾತ್ರ ಪಡೆಯಬಹುದು ಏಕೆಂದರೆ ವಿಟಮಿನ್ ಬಿ-12 ದೇಹವು ಸ್ವಂತವಾಗಿ ತಯಾರು ಮಾಡಲು ಸಾಧ್ಯವಾಗದ ಪೋಷಕಾಂಶವಾಗಿದೆ. ಇದು ದೇಹಕ್ಕೆ ಫೋಲಿಕ್ ಆಮ್ಲವನ್ನು ಸಾಗಿಸಲು ಸಹಾಯ ಮಾಡುತ್ತದೆ, ಇದು ಶರೀರದಲ್ಲಿ ಅನೇಕ ಅಪಾಯಕಾರಿ ಕಾಯಿಲೆಗಳಿಂದ ರಕ್ಷಿಸಲು ಮತ್ತು ದೇಹದಲ್ಲಿ ಕೆಂಪು ರಕ್ತ ಕಣಗಳನ್ನು ರೂಪಿಸಲು ಸಹಾಯ ಮಾಡುತ್ತದೆ. ವಿಟಮಿನ್...

ಆರೋಗ್ಯ ಮತ್ತು ಅಡುಗೆ ಸಲಹೆಗಳು..ಭಾಗ-2

Health tips: ಹಾಲು ಕುಡಿಯುವುದು ಆರೋಗ್ಯಕ್ಕೆ ಒಳ್ಳೆಯದು ಆದರೆ ಖಂಡಿತವಾಗಿ ಪ್ರತಿದಿನ ಹಾಲು ಕುಡಿಯಬೇಕು ಎಂದೇನಿಲ್ಲ .ಏಕೆಂದರೆ ಬಿಳಿ ಎಳ್ಳು ಸಹ ಹಾಲಿಗಿಂತ ಹೆಚ್ಚಿನ ಕ್ಯಾಲ್ಸಿಯಂ ಹೊಂದಿರುತ್ತದೆ. ಹಾಗಾಗಿ ಹಾಲಿನ ಬಗ್ಗೆ ನಮ್ಮ ತಿಳುವಳಿಕೆಯಲ್ಲಿ ಬದಲಾವಣೆ ಆಗಬೇಕು. ಬಿಸಿಯಾದ ಆಹಾರವನ್ನು ಸೇವಿಸುವುದರಿಂದ ಆರೋಗ್ಯವಾಗಿರಬಹುದು: ಮಕ್ಕಳು ಮತ್ತು ವಯಸ್ಕರು ಹೆಚ್ಚು ಸೊಪ್ಪು ತರಕಾರಿಗಳನ್ನು ತಿನ್ನಲು ಇಷ್ಟಪಡುವುದಿಲ್ಲ. ಆದರೆ ಖಂಡಿತವಾಗಿ ವಾರಕ್ಕೆ...

ಮಜ್ಜಿಗೆಯಿಂದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಿ…!

Health tips: ಆಯುರ್ವೇದದ ಪ್ರಕಾರ ಮಜ್ಜಿಗೆ ಸೇವನೆ ಮಾಡುವುದರಿಂದ ಆಗುವ ಲಾಭವೇನು ಮಜ್ಜಿಗೆಯನ್ನು ಯಾರು ಸೇವನೆಮಾಡಬೇಕು, ಯಾರು ಸೇವನೆಮಾಡಬಾರದು, ಹೇಗೆ ಸೇವನೆ ಮಾಡಬೇಕು ಯಾವ ಸಮಯದಲ್ಲಿ ಸೇವನೆ ಮಾಡಬೇಕು..?ಈ ಎಲ್ಲ ಮಾಹಿತಿಯನ್ನು ತಿಳಿದುಕೊಳ್ಳೋಣ. ಹಲವಾರು ಚಿಕಿತ್ಸೆಗಳಿಗೆ ಮಜ್ಜಿಗೆಯನ್ನು ಬಳಸಲಗುತ್ತದೆ .ಶರೀರದ ನರಗಳ ದೌರ್ಬಲ್ಯತೆಗೆ ,ಮೆದುಳಿನಿಂದ ಏನಾದರು ವ್ಯಾದಿಗಳು ಉಂಟಾದರೆ , ತುಂಬಾ ಸ್ಟ್ರೆಸ್ ಇದ್ರೆ ಅಂಥವರಿಗೆ ಆಯುರ್ವೇದದಲ್ಲಿ...

ಅರಳಿ ಮರದ ಎಲೆಗಳ ರಸವನ್ನು ಬೆಳಗ್ಗೆ ಕುಡಿಯುವುದರಿಂದ ಆರೋಗ್ಯಕ್ಕೆ 5 ಅದ್ಭುತ ಪ್ರಯೋಜನಗಳಿವೆ

Health tips: ಅರಳಿಮರದ ಎಲೆಗಳ ರಸವನ್ನು ಕುಡಿಯುವುದರಿಂದ  ಆರೋಗ್ಯಕ್ಕೆ ತುಂಬಾ ಪ್ರಯೋಜನವಾಗಲಿದ್ದು, ಇದರ ಎಲೆಗಳು ಅನೇಕ ಪೋಷಕಾಂಶಗಳಲ್ಲಿ ಸಮೃಧ್ದವಾಗಿದೆ.  ಇದು ದೇಹಕ್ಕೆ ಸಾಕಷ್ಟು ಪೋಷಕಾಂಶಗಳನ್ನು ಒದಗಿಸುವಲ್ಲಿ ಸಹಾಯ ಮಾಡುತ್ತದೆ. ಇದರಲ್ಲಿ ಹಲವಾರು ಔಷಧೀಯ ಗುಣಗಳಿದ್ದು, ಅನೇಕ ಗಂಭೀರ ಕಾಯಿಲೆಗಳನ್ನು ತಡೆಗಟ್ಟುಲು ಸಹಾಯ ಮಾಡುತ್ತದೆ. ಅರಳಿ ಮರದ ಎಲೆಗಳು ಕ್ಯಾಲ್ಸಿಯಂ., ಕಬ್ಬಿಣ, ಪ್ರೋಟೀನ್, ಫೈಬರ್, ಮ್ಯಾಂಗನೀಸ್, ತಾಮ್ರದಂತಹ...
- Advertisement -spot_img

Latest News

Sandalwood: 15 ದಿನಗಳ ಹಿಂದೆ ಮಂಗಳೂರಿನ ಮಂಗಳಾದೇವಿಗೆ ಭೇಟಿ ನೀಡಿದ ಎಸ್.ಜಾನಕಿ

Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...
- Advertisement -spot_img