Saturday, July 11, 2026

ಆರೋಗ್ಯ

ಎಡಗಾಲಿನ ಬದಲು ಬಲಗಾಲಿಗೆ ಆಪರೇಷನ್ ಮಾಡಿದ ಡಾಕ್ಟರ್‌

ಹಾಸನದ ಹಿಮ್ಸ್‌ ಆಸ್ಪತ್ರೆ ವೈದ್ಯರ ಯಡವಟ್ಟಿಗೆ, ಮಹಿಳೆ ಹಾಸಿಗೆ ಹಿಡಿಯುವಂತೆ ಆಗಿದೆ. ಚಿಕ್ಕಮಗಳೂರು ಜಿಲ್ಲೆಯ ಬೂಚನಹಳ್ಳಿ ಕಾವಲು ನಿವಾಸಿ ಜ್ಯೋತಿ, ಎರಡೂವರೆ ವರ್ಷದ ಹಿಂದೆ ಅಪಘಾತದಲ್ಲಿ ಗಾಯಗೊಂಡಿದ್ರು. ಎಡಗಾಲಿಗೆ ಗಂಭೀರ ಗಾಯವಾಗಿತ್ತು. ಬಳಿಕ ಚಿಕ್ಕಮಗಳೂರು ಜಿಲ್ಲಾಸ್ಪತ್ರೆಯಲ್ಲಿ ವೈದ್ಯಕೀಯ ರಾಡ್ ಅಳವಡಿಸಲಾಗಿತ್ತು. ಇತ್ತೀಚೆಗೆ ರಾಡ್‌ ಅಳವಡಿಸಿದ್ದ ಕಾಲಿನಲ್ಲಿ ನೋವು, ನರದ ಕಾಯಿಲೆಗಳು ಕಾಣಿಸಿಕೊಂಡಿದೆ. ಹಿಮ್ಸ್ ಆಸ್ಪತ್ರೆಯ ಶಸ್ತ್ರಚಿಕಿತ್ಸಕ...

3 ಮಕ್ಕಳಿಗೆ ಜನ್ಮ ಕೊಟ್ಟ ಹಾಸನದ ಮಹಾತಾಯಿ

1 ಹೆರಿಗೆಯಲ್ಲಿ 1 ಮಗು ಅಥವಾ ಟ್ವಿನ್ಸ್‌ ಇರೋದು ಸಾಮಾನ್ಯ. ಆದ್ರೆ ಹಾಸನ ಜಿಲ್ಲೆಯಲ್ಲಿ 3 ಮಕ್ಕಳಿಗೆ, ಮಹಿಳೆಯೊಬ್ರು ಜನ್ಮ ನೀಡಿದ್ದಾರೆ. ಹಾಸನ ಜಿಲ್ಲೆಯ ಹೊಳೆನಸರಸೀಪುರ ತಾಲೂಕಿನ ದೊಡ್ಡಕಾಡನೂರು ನಿವಾಸಿಯಾಗಿರುವ ಮಹಿಳೆ, ನಗರದ ಹಿಮ್ಸ್‌ ಆಸ್ಪತ್ರೆಗೆ ದಾಖಲಾಗಿದ್ರು. ಹಿಮ್ಸ್‌ ಆಸ್ಪತ್ರೆಯಲ್ಲಿ ಪರೀಕ್ಷೆ ಮಾಡಿದಾಗ, ಮಹಿಳೆಯ ಹೊಟ್ಟೆಯಲ್ಲಿ 3 ಮಕ್ಕಳು ಇದ್ದದ್ದು ಗೊತ್ತಾಗಿದೆ. ಸ್ತ್ರೀರೋಗ ತಜ್ಞೆ ಡಾ....

ಜೈಲಲ್ಲಿ ದರ್ಶನ್‌ಗೆ ಫಂಗಸ್ – ಈ ಸೋಂಕು ಹೇಗೆ ಬಂತು?

ರೇಣುಕಾಸ್ವಾಮಿ ಪ್ರಕರಣದಲ್ಲಿ ನಟ ದರ್ಶನ್ 2ನೇ ಬಾರಿ ಲಾಕ್ ಆಗಿದ್ದಾರೆ. ಜೈಲಲ್ಲಿ ನರಕಯಾತನೆ ಅನುಭವಿಸುತ್ತಿದ್ದೇನೆ ಎಂದಿರುವ ಅವರು, ತಾವು ಈಗಿರುವ ಸ್ಥಿತಿಯ ಬಗ್ಗೆ ಕಣ್ಣೀರು ಹಾಕುತ್ತಾ ಮನವಿ ಮಾಡಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ದರ್ಶನ್‌ ಅವರು ಇತ್ತೀಚೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯದ ಮುಂದೆ ಹಾಜರಾಗಿದ್ರು. ನಾನು ಜೈಲಿನಲ್ಲಿ ಬೆಳಕು ನೋಡಿಲ್ಲ. ಕೈಗಳು ಸಂಪೂರ್ಣವಾಗಿ ಫಂಗಸ್...

ತೂಕ ಇಳಿಸಿಕೊಂಡ HDK ಆರೋಗ್ಯದ ಬಗ್ಗೆ ಅಪ್ಡೇಟ್

ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ಅವರು ಆರೋಗ್ಯವಾಗಿದ್ದಾರೆ. ನಾನು ಫಿಟ್ ಅಂಡ್ ಫೈನ್ ಎಂದು HDK ಅವರೇ ಸ್ಪಷ್ಟಪಡಿಸಿದ್ದಾರೆ. ತಮ್ಮ ಆರೋಗ್ಯದ ಬಗ್ಗೆ ಹರಿದಾಡುತ್ತಿದ್ದ ಎಲ್ಲಾ ಊಹಾಪೋಹಗಳಿಗೆ ಇದೇ ಮೊದಲ ಬಾರಿಗೆ ಖುದ್ದು ಕುಮಾರಸ್ವಾಮಿ ಅವರೇ ತೆರೆ ಎಳೆದಿದ್ದಾರೆ. ತಾವು ಆರೋಗ್ಯವಾಗಿ ಚೆನ್ನಾಗಿದ್ದು, ಯಾವುದೇ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ. ನಾನು ಚೆನ್ನಾಗಿದ್ದೇನೆ. ಯಾವುದೇ...

ವೀರ್ಯ ದಾನಿಯ ಗುಟ್ಟು ಬಿಚ್ಚಿಟ್ಟ ಭಾವನಾ! : ಡೋನರ್ ಬಗ್ಗೆ ಏನಂದ್ರು ನಟಿ?

ಬೆಂಗಳೂರು : ಮದುವೆಯಾಗದೇ ನಟಿ ಭಾವನಾ ರಾಮಣ್ಣ ಅವರು ಕೆಲ ತಿಂಗಳಲ್ಲೇ ತಾಯಿಯಾಗಲಿದ್ದಾರೆ. IAF ಮೂಲಕ ಗರ್ಭಿಣಿಯಾಗಿರುವ ನಟಿ ಭಾವನಾ, ಅವಳಿ ಮಕ್ಕಳಿಗೆ ಸೆಪ್ಟೆಂಬರ್‌ ಅಥವಾ ಅಕ್ಟೋಬರ್‌ ತಿಂಗಳಲ್ಲಿ ಜನ್ಮ ನೀಡಲಿದ್ದಾರೆ. ಈ ಗುಡ್‌ನ್ಯೂಸ್ ಜೊಚೆಗೆ ಭಾವನಾ ಅವರು ಐವಿಎಫ್‌ ಕಾರ್ಯವಿಧಾನ ಹಾಗೂ ವೀರ್ಯ ದಾನಿಗಳ ಬಗ್ಗೆ ಮನಬಿಚ್ಚಿ ಮಾತನಾಡಿದ್ದಾರೆ. ಐವಿಎಫ್‌ ವಿಧಾನದ ಮೂಲಕ...

ಹೃದಯಾಘಾತ ತಪ್ಪಿಸೋ ‘ಸ್ಟೆಮಿ’ ವ್ಯವಸ್ಥೆ ಹಾಸನದಲ್ಲಿ ಎಲ್ಲೆಲ್ಲಿದೆ?

ಹೃದಯಾಘಾತಕ್ಕೆ ಒಳಗಾದವರಿಗೆ ಗೋಲ್ಡನ್ ಹವರ್ ನಲ್ಲಿ ತುರ್ತು ಚಿಕಿತ್ಸೆ ಸಿಕ್ಕಿದರೆ ಬದುಕುಳಿಯುತ್ತಾರೆ. ತುರ್ತು ಚಿಕಿತ್ಸೆ ನೀಡುವ ಸ್ಟೆಮಿ ವ್ಯವಸ್ಥೆ, ಹಾಸನ ಜಿಲ್ಲೆಯ 3 ತಾಲೂಕು ಆಸ್ಪತ್ರೆಗಳಲ್ಲಿವೆ. ಈ 3 ಆಸ್ಪತ್ರೆಗಳಲ್ಲಿ ಕಳೆದ 2 ವರ್ಷದಲ್ಲಿ 37,774 ರೋಗಿಗಳಿಗೆ ಚಿಕಿತ್ಸೆ ಲಭಿಸಿದೆ. ಶೇಕಡ 87ರಷ್ಟು ಜನರು ಹೃದಯಾಘಾತ ಸಾವಿನಿಂದ ಬಚಾವಾಗಿದ್ದಾರೆ. ಸ್ಟೆಮಿ ವ್ಯವಸ್ಥೆ ಎಂದರೇನು..? ಹೃದಯಾಘಾತಕ್ಕೆ ಒಳಗಾದ ಜನರನ್ನು...

ನಟಿ ಶೆಫಾಲಿ ಜರಿವಾಲ ಸಾವಿಗೆ ಆ ಟ್ರೀಟ್ಮೆಂಟ್ ಕಾರಣ?

ನಟಿ ಶೆಫಾಲಿ ಜರಿವಾಲ ಅವರ ದುರಂತ ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ. ಶೆಫಾಲಿ ಅವರ ನಿಗೂಢ ಸಾವು ಭಾರತೀಯ ಚಿತ್ರರಂಗದಲ್ಲೇ ಭಾರೀ ಸದ್ದು ಮಾಡ್ತಿದೆ. ಶೆಫಾಲಿ ಜರಿವಾಲ ಅವರ ಸಾವಿನ ಕಾರಣ ನಿಗೂಢವಾಗಿದೆ. ಶೆಫಾಲಿ ಜರಿವಾಲ ದುರಂತದ ಬಗ್ಗೆ ಅವರ ಪತಿ ಪರಾಗ್ ತ್ಯಾಗಿ ಅವರು ಮಾಹಿತಿ ನೀಡಿದ್ದಾರೆ. ಶೆಫಾಲಿ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದೆ. ಶೆಫಾಲಿ...

AREKANUT CROP : ಅಡಕೆಯಿಂದ ಕ್ಯಾನ್ಸರ್, ಅಧ್ಯಯನಕ್ಕೆ ಮುಂದಾದ ಕೇಂದ್ರ

ವಿಶ್ವ ಆರೋಗ್ಯ ಸಂಸ್ಥೆ ಅಡಕೆಯನ್ನ ಕಾನ್ಯರ್ ಪಟ್ಟಿಗೆ ಸೇರ್ಪಡೆಗೊಳಿಸಿದ್ದು ತೀವ್ರ ವಿವಾದಕ್ಕೆ ಕಾರಣವಾಗಿತ್ತು. ಈ ಮಧ್ಯೆ ಅಡಕೆ ಬೆಳೆಗಾರರು, ಸಂಘಟನೆಗಳು ಹಾಗೂ ಜನಪ್ರತಿನಿಧಿಗಳು ಈ ಸಮಸ್ಯೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಸಾಕಷ್ಟು ಪ್ರಯತ್ನ ಪಟ್ಟಿದ್ರು. ಸದ್ಯ ಈ ಬಗ್ಗೆ ಕೊನೆಗೂ ಕೇಂದ್ರ ಸರ್ಕಾರ ಮಹತ್ವದ ದಿಟ್ದ ಹೆಜ್ಜೆ ಇರಿಸಿದೆ.   ಹೌದು ವಿಶ್ವ ಆರೋಗ್ಯ ಸಂಸ್ಥೆ ಕೆಲವು...

ನೀವು ಬಳಸೋ ಪಡಿತರ ಎಷ್ಟು ಸೇಫ್ ಬಯಲಾಯ್ತು ಶಾಕಿಂಗ್ ವರದಿ!

RATION CARD : ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ರದ್ದತಿ ಸಾಕಷ್ಟು ಕೋಲಾಹಲ ಸೃಷ್ಟಿಸಿತ್ತು. ಸದ್ಯ ರಾಜ್ಯ ಪಡಿತರ ವಿತರಣಾ ವ್ಯವಸ್ಥೆಯಲ್ಲಿ ದೊಡ್ಡ ಮಟ್ಟದ ಲೋಪದೋಷ ಕಂಡುಬರ್ತಿದೆ. ಅಲ್ಲದೇ ಆಹಾರಗಳು ಎಷ್ಟು ಸುರಕ್ಷಿತ ಅನ್ನೋ ಅನುಮಾನ ಮೂಡಿದೆ. ಈ ಬಗ್ಗೆ ಸಿಎಜಿ ಶಾಕಿಂಗ್ ವರದಿಯನ್ನ ಬಿಡುಗಡೆ ಮಾಡಿದೆ.   ಹೌದು ರಸಗೊಬ್ಬರ ,ಕೀಟನಾಶಕಗಳ ಜೊತೆಗೆ ಆಹಾರ ಸಾಮಾಗ್ರಿಗಳನ್ನ ಸಂಗ್ರಹಿಸಿಡಲಾಗ್ತಿದೆ...

ಮಾರ್ಕೆಟ್​​​​​ಗೆ ಚೀನಾ ಬೆಳ್ಳುಳ್ಳಿ! – ಇಡೀ ಕರ್ನಾಟಕಕ್ಕೆ ಗಂಡಾಂತರ!

ಚೀನಾ ಅಂದ್ರೆನೇ ಕಲಬೆರಕೆ.. ಚೀನಾದ ಯಾವುದೇ ವಸ್ತುಗಳನ್ನ ಖರೀದಿಸಿದ್ರೆ ಅದಕ್ಕೆ ಯಾವುದೇ ಗ್ಯಾರಂಟಿಯೂ ಇರಲ್ಲ.. ಚೀನಾದಿಂದ ಬಂದ ಆಹಾರ ವಸ್ತುಗಳನ್ನ ತಿಂದ್ರೆ ನಿಮ್ಮ ಜೀವಕ್ಕೂ ಗ್ಯಾರಂಟಿ ಇರಲ್ಲ.. ಇಷ್ಟು ದಿನ ಚೀನಾದಿಂದ ಪ್ಲಾಸ್ಟಿಕ್ ಅಕ್ಕಿ, ಪ್ಲಾಸ್ಟಿಕ್ ಸಕ್ಕರೆ ಬರ್ತಿತ್ತು.. ಈಗ ಚೀನಾದಿಂದ ಕರ್ನಾಟಕಕ್ಕೆ ಬೆಳ್ಳುಳ್ಳಿ ಬಂದಿದೆ.. ಇದನ್ನ ತಿಂದ್ರೆ ಅಪ್ಪಿತಪ್ಪಿಯೂ ನೀವ್ ಬದುಕೋಕೆ ಚಾನ್ಸೇ...
- Advertisement -spot_img

Latest News

Dharwad: ನೀರಿನ ಸಮಸ್ಯೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸಲು ಜಿಲ್ಲಾಧಿಕಾರಿ ಸೂಚನೆ

Dharwad: ಧಾರವಾಡ ಜಿಲ್ಲೆಯಲ್ಲಿ ವಾಡಿಕೆಗಿಂತ ಶೇ.19ರಷ್ಟು ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆಯಲ್ಲಿ ಕೃಷಿ ಚಟುವಟಿಕೆಗಳು ಹಾಗೂ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸಲು...
- Advertisement -spot_img