ಒಂದೇ ದಿನದಲ್ಲಿ ಮೊಡವೆಗೆ ಹೇಳಿ ಗುಡ್ ಬೈ. ತ್ವಚೆಯಲ್ಲಿರುವ ರಂದ್ರಗಳಲ್ಲಿ ಧೂಳು ಮತ್ತು ಬೆವರಿನಲ್ಲಿ ಇರುವಂತಹ ಉಪ್ಪಿನ ಅಂಶವು ಆ ರಂಧ್ರದಲ್ಲಿ ಕೂರುತ್ತಾ ಹೋದಂತೆ ಮುಖದಲ್ಲಿ ಪಿಂಪಲ್ಸ್ ಗಳು ಹೆಚ್ಚಾಗುತ್ತಿರುತ್ತದೆ, ಆದ್ದರಿಂದ ಆಚೆ ಹೋಗಿ ಬಂದಕೂಡಲೇ ಮುಖವನ್ನು ತೊಳೆದುಕೊಳ್ಳಿ.ಈಗ ಪಿಂಪಲ್ಸ್ ಗಳನ್ನು ಹೋಗಲಾಡಿಸಿ ಕೊಳ್ಳುವುದಕ್ಕೆ ಏನೆಲ್ಲಾ ಮಾಡಬೇಕು ಅನ್ನೋದನ್ನು ತಿಳಿಯೋಣ. ಇದಕ್ಕಾಗಿ ಮೂರು ಸ್ಟೆಪಗಳನ್ನು...
ಕೊರೊನಾ ದಂತೆಯೇ ಅದರ ರೂಪಾಂತರಿ ವೈರಸ್ ಈಗ ಎಲ್ಲಾ ಕಡೆ ಸದ್ದು ಮಾಡುತ್ತಿದೆ. ವರದಿಯ ಪ್ರಕಾರ ಈಗ ದೇಶದಲ್ಲಿ ಒಮಿಕ್ರಾನ್ಗೆ ಮೊದಲ ಬಲಿಯಾಗಿದೆ. ಇನ್ನು ಬಲಿಯಾಗಿರುವ ವ್ಯಕ್ತಿ ರಾಜಸ್ಥಾನದ ಲಕ್ಷ್ಮೀನಾರಾಯಣ ನಗರದ 73 ವರ್ಷದ ವ್ಯಕ್ತಿ ಎಂದು ತಿಳಿದು ಬಂದಿದೆ .ಇವರಿಗೆ ಡಿಸೆಂಬರ್ 15 ರಂದು ಕೊರೊನಾ ಧನಾತ್ಮಕ ಪರೀಕ್ಷೆ ನಡೆಸಿದ್ರು. ಅಂದಿನಿoದ ಇವರು...
ಕರ್ನಾಟಕದಲ್ಲಿ ಸರ್ಕಾರ ಕೋವಿಡ್-19 ಕಟ್ಟಿಹಾಕಲು ಎಷ್ಟೇ ಕಸರತ್ತನ್ನು ಮಾಡಿದರೂ ಸಹ, ಕೊರೋನಾ ದಿನದಿಂದ ದಿನಕ್ಕೆ ಡಬಲ್ ಆಗಿದೆ. ಇನ್ನು ದಿನದಿಂದ ದಿನಕ್ಕೆ ಕರ್ನಾಟಕದಲ್ಲಿ ಕೊರೋನಾ ಹೆಚ್ಚಾಗುತ್ತಿರುವ ಹಿನ್ನಲೆ ಸರ್ಕಾರ ಹರಸಾಹಸ ಪಡುತ್ತಿದೆ. ಈಗಾಗಿ ಕರ್ನಾಟಕದಲ್ಲಿ ಇಂದಿನ ಪಾಸಿಟಿವಿಟಿ ದರ ಶೇಖಡ 3.33 ರಷ್ಟಕ್ಕೆ ಏರಿದೆ.ಹೌದು ಕೊರೊನಾ ನೆನ್ನೆಗಿಂತ ಇಂದು ಡಬಲ್ ಆಗಿದೆ, ಕಳೆದ 24...
ಇತ್ತೀಚಿಗೆ ಹಲವು ಬಾಲಿವುಡ್ ಸೆಲೆಬ್ರಿಟಿಗಳು ನಾನ್ವೆಜ್ ತಿನ್ನೋದು ಬಿಟ್ಟಿದ್ದಾರೆ. ಹುಟ್ಟಿನಿಂದ ಮಾಂಸ ಪ್ರಿಯರಾಗಿದ್ದವರು, ನಂತರದಲ್ಲಿ ಆರೋಗ್ಯದ ದೃಷ್ಟಿಯಿಂದ ನಾನ್ವೆಜ್ ತಿನ್ನೋದನ್ನ ಬಿಟ್ಟಿದ್ದಾರೆ. ಅದೇ ರೀತಿ ಪ್ರಪಂಚದಲ್ಲೂ ಹಲವರು ನಾನ್ ವೆಜ್ ಬದಲು ಹೆಚ್ಚಾಗಿ ವೆಜ್ ತಿನ್ನೋದಕ್ಕೆ ಪ್ರಾರಂಭಿಸಿದ್ದಾರೆ. ಅಂಥವರಿಗೆಂದೇ ಕೆಎಫ್ಸಿ, ವೆಜ್ ಫ್ರೈಡ್ ಚಿಕನ್ ಪರಿಚಯಿಸಲು ಸಜ್ಜಾಗಿದ್ದಾರೆ.
https://youtu.be/V-_W4S0P95I?list=PL09zMlC_8iWPYeX7NZIBxchjUr8BVqQpk
ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ...
ಚಂದಕಾಣಿಸಬೇಕು. ನಮ್ಮ ಮುಖವೂ ಬೆಳ್ಳಗೆ, ಹೊಳಪು ಹೊಂದಿದ್ದಾಗಿರಬೇಕು ಅಂತಾ ಯಾರೂ ತಾನೇ ಬಯಸೋದಿಲ್ಲಾ ಹೇಳಿ. ಯುವಕ- ಯುವತಿಯರಿಗಂತೂ ಇದರದ್ದೇ ಚಿಂತೆಯಾಗಿರುತ್ತದೆ. ಯಾಕಂದ್ರೆ ಯುವ ಪೀಳಿಗೆಯವರಿಗೆ ಮೊಡವೆಯ ಪ್ರಾಬ್ಲ್ಂ ಹೆಚ್ಚಾಗಿರುತ್ತದೆ. ಹಾಗಾಗಿ ಗುಳ್ಳೆ, ಅವುಗಳ ಕಲೆಯಿಂದ ಬೇಸತ್ತ ಯುವ ಪೀಳಿಗೆ ಪ್ರತಿದಿನ ಒಂದಲ್ಲ ಒಂದು ರೀತಿಯ ಕ್ರೀಮ್, ಫೇಸ್ವಾಶ್ ಜೆಲ್ಗೆ ಮೊರೆ ಹೋಗುತ್ತಲಿರುತ್ತದೆ. ಆದ್ರೆ ನಾವಿಂದು...
ಶುಂಠಿ ಬಹಳ ರುಚಿಯನ್ನು ಹೊಂದಿರುವ ಮಸಾಲೆ ಒಂದು ತುಂಡು ಶುಂಠಿ ಇಡೀ ಆಹಾರದ ಫ್ಲೇವರನೇ ಬದಲಾಯಿಸುತ್ತೆ. ಶುಠಿಯು ತುಂಬಾ ಟೇಸ್ಟಿ ಮಾತ್ರವಲ್ಲ ಸಾಕಷ್ಟು ಉತ್ತಮ ಗುಣಗಳನ್ನು ಹಂದಿದೆ.
ಶುಂಠಿಯ ಜಿಂಜರಾಲ್, ಶೋಗೋಲ್, ಜಿoಗೈಬೆರೆನ್ ಜೊತೆಗೆ ಜೀವಸತ್ವಗಳು ಮತ್ತು ಖನಿಜಗಳನ್ನು ಹೊಂದಿದೆ. ಆದ್ದರಿಂದ ಶುಂಠಿ ಯನ್ನ ಬಹಳ ಹಿಂದಿನಿOದಲು ಔಷಧಿಯಾಗಿ ಬಳಸಲಾಗುತ್ತದೆ. ಶತಮಾನಗಳ ಹಿಂದೆ, ಶುಂಠಿಯನ್ನು...
ಇವತ್ತು ನಾವು ಕೂದಲು ಉದುರುವ ಸಮಸ್ಯೆಗೆ ಒಂದು ಹೂವಿನ ಮೂಲಕ ಹೇಗೆ ಪರಿಹಾರ ಕಂಡುಕೊಳ್ಳಬಹುದು ಅನ್ನೋ ಬಗ್ಗೆ ಹೇಳಲಿದ್ದೇವೆ. ಯಾವುದು ಆ ಹೂವು..? ಆ ಹೂವಿನಿಂದಾಗುವ ಪ್ರಯೋಜನವೇನು ಅನ್ನೋ ಬಗ್ಗೆ ತಿಳಿಯೋಣ ಬನ್ನಿ..
https://youtu.be/pBX_KACLf6M
ಕೂದಲು ಉದುರುವ ಸಮಸ್ಯೆಗೆ ಪರಿಹಾರ ಸಿಗಬೇಕು. ನಿಮ್ಮ ಕೂದಲು ಉದ್ದ ಬರಬೇಕು, ಸಧೃಡವಾಗಿರಬೇಕು ಅಂದ್ರೆ, ನೀವು ದಾಸವಾಳ...
ಕಳೆದ ಬಾನುವಾರ 11,877 ಕೋವಿಡ್ ಪ್ರಕರಣಗಳು ದಾಖಲಾಗಿವೆ , ಈಗಾಗಿ ಸರ್ಕಾರ ಮುಂಜಾಗೃತ ಕ್ರಮಗಳನ್ನು ಕೈಗೊಂಡರೂ ಸಹ ಹೊಸ ಹೊಸ ಪ್ರಕರಣಗಳು ಹೆಚ್ಚುತ್ತಿದೆ. ಈಗಾಗಿ ಮುಂಬೈನಲ್ಲಿ ಪ್ರಯಾಣಿಕರು ಬಸ್ ನಿಲ್ದಾಣ ಮತ್ತು ರೈಲ್ವೇ ನಿಲ್ದಾಣದಲ್ಲಿ ಪ್ರಯಾಣಿಸುವ ಮೊದಲು ಆರೋಗ್ಯ ಕಾರ್ಯಕರ್ತರು ಸುರಕ್ಷಿತ ಕ್ರಮವಾಗಿ ತಪಾಸಣೆಯನ್ನು ಮಾಡಿ ಒಳಕ್ಕೆ ಬಿಡುತ್ತಿದ್ದಾರೆ. ಈ ಹಿಂದೆ ಮುಂಬೈನ ಮುನ್ಸಿಪಲ್...
ಹೆಚ್ಚಿನವರು ತೊಂಡೆಕಾಯಿಯನ್ನ ಸೇವಿಸುವುದೇ ಇಲ್ಲ. ವರ್ಷದಲ್ಲಿ ಒಮ್ಮೆ ತೊಂಡೆಕಾಯಿ ಸೇವಿಸುವುದೂ ಹೆಚ್ಚು. ಆದ್ರೆ ಹಳ್ಳಿ ಕಡೆ ಜನ ಹೆಚ್ಚಾಗಿ ತೊಂಡೆಕಾಯಿಯನ್ನ ಸೇವಿಸುತ್ತಾರೆ. ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಹೆಚ್ಚಾಗ ತೊಂಡೆಕಾಯಿ ಬಳಕೆ ಮಾಡ್ತಾರೆ. ಈ ತೊಂಡೆಕಾಯಿ ಆರೋಗ್ಯಕ್ಕೂ ಒಳ್ಳೆಯದು. ಹಾಗಾಗಿ ನಾವಿಂದು ತೊಂಡೆಕಾಯಿ ಬಳಸುವುದರಿಂದ ಆರೋಗ್ಯಕ್ಕಾಗುವ ಪ್ರಯೋಜನವೇನು ಅನ್ನೋ ಬಗ್ಗೆ ತಿಳಿಯೋಣ ಬನ್ನಿ..
ದೇಹದಲ್ಲಿ ಉಷ್ಣತೆ...
ಬರೀ ತರಕಾರಿ ತಿನ್ನುವುದರಿಂದ ದೇಹಕ್ಕೆ ಬೇಕಾದ ಪೋಷಕಾಂಶಗಳು ಪೂರ್ತಿಯಾಗಿ ಸಿಗುವುದಿಲ್ಲ. ಬದಲಾಗಿ ನಾವು ಸೊಪ್ಪುಗಳನ್ನ ಕೂಡ ಸೇವಿಸಬೇಕಾಗುತ್ತದೆ. ಆರೋಗ್ಯಕ್ಕೆ ಲಾಭ ನೀಡುವಂಥ ಸೊಪ್ಪುಗಳಲ್ಲಿ ಹರಿವೆ ಸೊಪ್ಪು ಕೂಡ ಒಂದು. ಇವತ್ತು ನಾವು ಹರಿವೆ ಸೊಪ್ಪಿನ ಸೇವಿನೆಯಿಂದ ದೇಹಕ್ಕಾಗುವ ಲಾಭಗಳೇನು ಅನ್ನೋ ಬಗ್ಗೆ ಹೇಳಲಿದ್ದೇವೆ.
ಗರ್ಭಿಣಿಯರಿಗೆ ಹರಿವೆ ಸೊಪ್ಪನ್ನ ತಿನ್ನಲು ಹೇಳಲಾಗುತ್ತದೆ. ಇದರಿಂದ ದೇಹದಲ್ಲಿ ರಕ್ತದ ಪ್ರಮಾಣ...
ಎಲಾನ್ ಮಸ್ಕ್ ಅವರ ಟೆಸ್ಲಾ ಭಾರತದಲ್ಲಿ ತನ್ನ ಮೊದಲ ಸೆಂಟರ್ ಪ್ರಾರಂಭಿಸಲು ಸಜ್ಜಾಗಿದೆ. ಜುಲೈ 15ರಂದು ಮುಂಬೈನಲ್ಲಿ ಭಾರತದ ಫಸ್ಟ್ ಎಕ್ಸ್ಪೀರಿಯೆನ್ಸ್ ಸೆಂಟರ್ ಆರಂಭಿಸಲಿದೆ. ಟೆಸ್ಲಾ...