Friday, July 10, 2026

ಕಾನೂನು

SITಗೆ ಗಿರೀಶ್‌ ಮಟ್ಟಣ್ಣವರ್‌ ಮತ್ತೊಂದು ದೂರು

ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾಗ್ತಿರುವ ನಿಗೂಢ ಸಾವುಗಳು ಪ್ರಕರಣ, ರೋಚಕ ಟ್ವಿಸ್ಟ್‌ ಪಡೆದಿದೆ. ಎಸ್‌ಐಟಿ ವಿಚಾರಣೆ ಬಳಿಕ, ಗಿರೀಶ್‌ ಮಟ್ಟಣ್ಣವರ್‌, ಎಸ್‌ಐಟಿಗೆ ಮತ್ತೊಂದು ದೂರು ಕೊಟ್ಟಿದ್ದಾರೆ. 2006ರಿಂದ 2010ರೊಳಗೆ, ಧರ್ಮಸ್ಥಳದ ಲಾಡ್ಜ್‌ಗಳಲ್ಲಿ ಅಪರಿಚಿತ ಶವಗಳು ಪತ್ತೆಯಾಗಿವೆ. ಕೊಲೆ ಅಥವಾ ಆತ್ಮಹತ್ಯೆ ಬಗ್ಗೆ ಸಂಶಯವಿದ್ರೂ, ತರಾತುರಿಯಲ್ಲಿ ದಫನ್‌ ಮಾಡಲಾಗಿದೆ. ನಕಲಿ ದಾಖಲೆಗಳನ್ನು ಸೃಷ್ಟಿಸಿ, ಅಂತ್ಯಕ್ರಿಯೆ ಮಾಡಲಾಗಿದೆ. ಈ...

ಮದ್ದೂರು ASPಗೆ ವರ್ಗಾವಣೆ ಶಿಕ್ಷೆ

ಮದ್ದೂರು ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಪೊಲೀಸ್‌ ಅಧಿಕಾರಿಗಳಿಗೆ ವರ್ಗಾವಣೆ ಶಿಕ್ಷೆ ನೀಡಲಾಗಿದೆ. ಆದ್ರೆ, ಯಾವುದೇ ತಪ್ಪು ಮಾಡಿರದ, ಪ್ರಕರಣಕ್ಕೆ ಸಂಬಂಧವೇ ಇಲ್ಲದ ಅಧಿಕಾರಿಗಳನ್ನು, ಟ್ರಾನ್ಸ್‌ಫರ್‌ ಮಾಡಿದ್ದಾರೆಂಬ ಆರೋಪವೂ ಕೇಳಿಬರ್ತಿದೆ. ಅಡಿಷನಲ್ ಎಸ್ಪಿ ತಿಮ್ಮಯ್ಯ ಅವರನ್ನ ವರ್ಗಾವಣೆ ಮಾಡಿ, ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ವರ್ಗಾವಣೆ ಆದೇಶ ಹೊರಡಿಸಿರುವ ಗೃಹ ಇಲಾಖೆ, ಇನ್ನೂ ಯಾವುದೇ ಸ್ಥಳ...

ಹಿಂದೂ ಹುಲಿ ಬಸನಗೌಡ ಪಾಟೀಲ್ ಯತ್ನಾಳ್ ಮೇಲೆ ಕೇಸ್!

ಮದ್ದೂರಿಗೆ ಫೈರ್ ಬ್ರ್ಯಾಂಡ್, ಹಿಂದೂ ಹುಲಿ ಯತ್ನಾಳ್ ಎಂಟ್ರಿ ಸಂಚಲನ ಮೂಡಿಸಿದೆ. ಪ್ರಚೋದನಕಾರಿ ಭಾಷಣ ಆರೋಪದಡಿ, ಈಗ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಗಣೇಶ ಮೆರವಣಿಗೆ ವೇಳೆ ನಡೆದಿದ್ದ ಕಲ್ಲು ತೂರಾಟದ ಬಳಿಕ, ಸೆಪ್ಟೆಂಬರ್‌ 11ರ ಗುರುವಾರದಂದು, ಯತ್ನಾಳ್ ಮದ್ದೂರಿಗೆ ಭೇಟಿ ನೀಡಿದ್ದರು. ಈ ವೇಳೆ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ್ದರು....

ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು

ಹುಟ್ಟು ಗುಣ ಸುಟ್ಟರೂ ಹೋಗಲ್ಲ ಅನ್ನೋ ಗಾದೆ ಮಾತಿನಂತೆ, ಹಲವು ಸರ್ಕಾರಿ ಅಧಿಕಾರಿಗಳಿಗೆ ಲಂಚ ತೆಗೆದುಕೊಳ್ಳುವ ದುರ್ಬದ್ಧಿ ಎಂದಿಗೂ ಹೋಗಲ್ಲ ಅನ್ಸತ್ತೆ. ಸರ್ಕಾರದ ಸಂಬಳ ತೆಗೆದುಕೊಳ್ತಿದ್ರೂ, ಸಾರ್ವಜನಿಕರ ಕೆಲಸ ಮಾಡಿಕೊಡಲು ಕೈಚಾಚುತ್ತಲೇ ಇರ್ತಾರೆ. ಹಾಸನದಲ್ಲೂ ಇಂಥದ್ದೇ ಘಟನೆ ನಡೆದಿದ್ದು, ಲಂಚ ಸ್ವೀಕರಿಸುವಾಗಲೇ ರೆಡ್‌ ಹ್ಯಾಂಡ್‌ ಆಗಿ ಅಧಿಕಾರಿಗಳು ಸಿಕ್ಕಿಬಿದ್ದಿದ್ದಾರೆ. ನಗರದ ಎನ್.ಆರ್.ವೃತ್ತದಲ್ಲಿರುವ ಪಂಚಾಯತ್ ರಾಜ್ ಎಂಜಿನಿಯರಿಂಗ್‌...

ಮದ್ದೂರಲ್ಲಿ C.T ರವಿ ವಿರುದ್ಧ ಕೇಸ್‌ ದಾಖಲು

ಬಿಜೆಪಿ ಎಂಎಲ್‌ಸಿ ಸಿ.ಟಿ. ರವಿ ವಿರುದ್ಧ, ಮದ್ದೂರು ಪೊಲೀಸ್‌ ಠಾಣೆಯಲ್ಲಿ ಕೇಸ್‌ ದಾಖಲಾಗಿದೆ. ಸೆಪ್ಟೆಂಬರ್‌ 10ರಂದು ಪಟ್ಟಣದಲ್ಲಿ ಸಾಮೂಹಿಕ ಗಣೇಶ ಮೂರ್ತಿಗಳ ವಿಸರ್ಜನೆ ಮಾಡಲಾಯ್ತು. ಮೆರವಣಿಗೆ ವೇಳೆ ನಡೆದ ಕಾರ್ಯಕ್ರಮದಲ್ಲಿ ರಾಜ್ಯ ಬಿಜೆಪಿ ನಾಯಕರ ದಂಡೇ ಭಾಗಿಯಾಗಿತ್ತು. ಈ ವೇಳೆ ಸಿ.ಟಿ. ರವಿ ಪ್ರಚೋದನಕಾರಿ ಭಾಷಣ ಮಾಡಿದ್ದಾರೆಂದು ಆರೋಪಿಸಲಾಗಿದೆ. ಹೀಗಾಗಿ ಮದ್ದೂರು ಠಾಣೆ ಪಿಎಸ್‌ಐ...

ಬಾನು ಮುಷ್ತಾಕ್‌ ವಿರುದ್ಧ 3 PIL

ನಾಡಹಬ್ಬ ದಸರಾ ಉದ್ಘಾಟಕರಾಗಿ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರನ್ನ ರಾಜ್ಯ ಸರ್ಕಾರ ಆಯ್ಕೆ ಮಾಡಿದೆ. ಇದನ್ನ ವಿರೋಧಿಸಿ, ಹೈಕೋರ್ಟ್‌ಗೆ ಮತ್ತೆರಡು ಪಿಐಎಲ್ ಸಲ್ಲಿಕೆ ಮಾಡಲಾಗಿದೆ. ಸರ್ಕಾರ ತಮ್ಮ ಆಹ್ವಾನ ಹಿಂಪಡೆಯುವಂತೆ ಸೂಚಿಸಲು ಮನವಿ ಮಾಡಿ, ಮಾಜಿ ಸಂಸದ ಪ್ರತಾಪ್‌ ಸಿಂಹ ಅರ್ಜಿ ಸಲ್ಲಿಸಿದ್ರು. ಇದೀಗ ಪ್ರತ್ಯೇಕವಾಗಿ 2 ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು...

ದಲಿತ ಮಹಿಳೆಗೆ ಕಿರುಕುಳ AAP ಶಾಸಕನೇ ಅಪರಾಧಿ

ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ, ಪಂಜಾಬ್‌ನ ಎಎಪಿ ಶಾಸಕ ಮಂಜಿಂದರ್ ಸಿಂಗ್ ಲಾಲ್ಪುರ್‌ಗೆ ಸಂಕಷ್ಟ ಎದುರಾಗಿದೆ. 2013ರಲ್ಲಿ ದಲಿತ ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಹಲ್ಲೆ ಮಾಡಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ್ದ ತರಣ್‌ನ ಜಿಲ್ಲಾ ಹೆಚ್ಚುವರಿ ಸೆಷನ್ಸ್‌ ನ್ಯಾಯಾಲಯ, 13 ವರ್ಷಗಳ ಬಳಿಕ ತೀರ್ಪು ಪ್ರಕಟಿಸಿದೆ. ಒಟ್ಟು 10 ಮಂದಿ ದೋಷಿಗಳೆಂದು ಸಾಬೀತಾಗಿದ್ದು,...

ಬೀದರ್‌ ವಿವಿ ಭ್ರಷ್ಟರಿಗೆ ಲೋಕಾಯುಕ್ತ ಶಾಕ್

ಬೀದರ್‌ನ ಪಶು ವೈದ್ಯಕೀಯ ಮತ್ತು ಮೀನುಗಾರಿಕಾ ವಿಶ್ವ ವಿದ್ಯಾಲಯದಲ್ಲಿ, ಬರೋಬ್ಬರಿ 22 ಕೋಟಿ ರೂಪಾಯಿಗಳ ಭ್ರಷ್ಟಾಚಾರದ ಆರೋಪ ಕೇಳಿ ಬಂದಿತ್ತು. ಅಖಾಡಕ್ಕಿಳಿದ ಲೋಕಾಯುಕ್ತ ಟೀಂ, ಕರ್ನಾಟಕದ 69 ಕಡೆ ದಾಳಿ ಮಾಡಿದೆ. ವಿವಿಯಲ್ಲಿ ಕೆಲಸ ಮಾಡುತ್ತಿರುವ ಸಿಬ್ಬಂದಿ, ಅಧಿಕಾರಿಗಳ ಮನೆಗಳ ಮೇಲೆ, ಏಕಕಾಲಕ್ಕೆ ದಾಳಿ ನಡೆಸಿದೆ. 2017ರಿಂದ 2021ರ ಅವಧಿಯಲ್ಲಿ, ಬೀದರ್‌ ವಿವಿಯಲ್ಲಿ, ಅವ್ಯವಹಾರ ನಡೆದಿದೆ...

ನಿಷೇಧಾಜ್ಞೆಗೆ ನಿಶ್ಯಬ್ದವಾದ ಮದ್ದೂರು

ಗಣೇಶ ವಿಸರ್ಜನೆಯ ಗಲಾಟೆ, ಕಲ್ಲು ತೂರಾಟಕ್ಕೆ ತುತ್ತಾದ ಮದ್ದೂರು ನಿಶ್ಯಬ್ಧವಾಗಿದೆ. ನಿಷೇಧಾಜ್ಞೆ ಜಾರಿಯಲ್ಲಿದ್ರೂ ಮದ್ದೂರು ಪಟ್ಟಣ ಬೂದಿ ಮುಚ್ಚಿದ ಕೆಂಡದಂತೆ ಇದೆ. ಸೆಪ್ಟೆಂಬರ್‌ 10ರ ಬೆಳಗ್ಗೆ 6ಗಂಟೆವರೆಗೆ ನಿಷೇಧಾಜ್ಞೆ ಮುಂದುವರಿಸಲಾಗಿದೆ. ಸೆಪ್ಟೆಂಬರ್‌ 7ರ ರಾತ್ರಿ ನಡೆದ ಕಲ್ಲು ತೂರಾಟದ ಬಳಿಕ, ಹಿಂದೂ ಸಂಘಟನೆಗಳ ಕಿಚ್ಚು ಸ್ಫೋಟಗೊಂಡಿದೆ. 144 ಸೆಕ್ಷನ್‌ ಜಾರಿಯಲ್ಲಿದ್ರೂ ನಿನ್ನೆ ಸಾವಿರಾರು ಜನರು ಸೇರಿದ್ರು....

ವಿಷಕ್ಕೆ ಅಂಗಲಾಚಿದ ನಟ ದರ್ಶನ್

ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ, ಪರಪ್ಪನ ಅಗ್ರಹಾರ ಸೇರಿರುವ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌, ನರಕಯಾತನೆ ಅನುಭವಿಸುತ್ತಿದ್ದಾರೆ. ಡೆವಿಲ್ ಮಾನಸಿಕವಾಗಿ ಕುಸಿದು ಹೋಗಿದ್ದು, ಜಡ್ಜ್‌ ಎದುರು ವಿಷಕ್ಕಾಗಿ ಅಂಗಲಾಚಿದ್ದಾರೆ. ಬಳ್ಳಾರಿ ಕಾರಾಗೃಹಕ್ಕೆ ಸ್ಥಳಾಂತರ ಮತ್ತು ವಿಶೇಷ ಸೌಲಭ್ಯಗಳಿಗಾಗಿ ಮನವಿ ಮಾಡಿ, ಬೆಂಗಳೂರಿನ 57ನೇ CCH ನ್ಯಾಯಾಲದಲ್ಲಿ ಅರ್ಜಿ ವಿಚಾರಣೆ ನಡೆಸಲಾಯ್ತು. ಜೈಲಿನಿಂದಲೇ ವಿಡಿಯೋ ಕಾನ್ಫರೆನ್ಸ್‌ ಮೂಲಕ ದರ್ಶನ್‌...
- Advertisement -spot_img

Latest News

Tech News: BSNL ಹೊಸ ಮೊಬೈಲ್‌ ಬಿಡುಗಡೆ: ಐ ಫೋನ್ 17 Pro Max ಗಿಂತಲೂ ದುಬಾರಿ

Tech News: ಕೈಯಲ್ಲಿ ಒಂದೂವರೆ ಲಕ್ಷ ಬೆಲೆಯ ಲೇಟೆಸ್ಟ್ ಐಫೋನ್ ಇದ್ದರೂ, ದಟ್ಟ ಕಾಡಿನ ಕಡೆಗೋ, ನಡು ಸಮುದ್ರಕ್ಕೋ ಅಥವಾ ಗುಡ್ಡಗಾಡು ಪ್ರದೇಶಕ್ಕೋ ಹೋದರೆ ಅದೊಂದು...
- Advertisement -spot_img