Monday, August 4, 2025

ಕ್ರೈಂ

ಬಂಗ್ಲಗುಡ್ಡ ಕಾಡಿನಲ್ಲಿ ಮೂಳೆಗಳ ರಾಶಿ!

ಧರ್ಮಸ್ಥಳದ ನಿಗೂಢ ಸಾವುಗಳ ತನಿಖೆಗೆ ರಣರೋಚಕ ಟ್ವಿಸ್ಟ್‌ ಸಿಕ್ಕಿದೆ. ಪಾಯಿಂಟ್‌ ನಂಬರ್‌ 11ರ ಸಮೀಪ ಅಸ್ಥಿಪಂಜರಗಳ ರಾಶಿಯೇ ಸಿಕ್ಕಿದೆ. ಮಾರ್ಕ್‌ ಮಾಡಿದ್ದ ಜಾಗದಲ್ಲಷ್ಟೇ ಅಲ್ಲ. ಅಕ್ಕಪಕ್ಕದಲ್ಲಿ ಅಗೆದಂತೆಲ್ಲಾ ಮೂಳೆಗಳು ಪತ್ತೆಯಾಗ್ತಿವೆ ಎನ್ನಲಾಗಿದೆ. ಮೂಳೆಗಳ ರಾಶಿ ಕಂಡು ಅಧಿಕಾರಿಗಳೇ ಶಾಕ್‌ ಆಗಿದ್ದಾರೆ. ಊಟಕ್ಕೂ ಬ್ರೇಕ್‌ ಕೊಡದೇ ಶೋಧ ಕಾರ್ಯಾಚರಣೆ ನಡೀತಿದೆ. 6ನೇ ಸ್ಪಾಟ್‌ನಲ್ಲಿ 25 ಮೂಳೆಗಳು ಸಿಕ್ಕಿದ್ದವು....

ಮಾಲೆಂಗಾವ್‌ ಸ್ಫೋಟ ಪ್ರಕರಣಕ್ಕೆ ತಾರ್ಕಿಕ ಅಂತ್ಯ

17 ವರ್ಷಗಳ ಬಳಿಕ ಮಾಲೆಂಗಾವ್‌ ಸ್ಫೋಟ ಪ್ರಕರಣದ ಐತಿಹಾಸಿಕ ತೀರ್ಪು ಹೊರ ಬಿದ್ದಿದೆ. ಮುಂಬೈನ ಎನ್‌ಐಎ ವಿಶೇಷ ನ್ಯಾಯಾಲಯ, 7 ಮಂದಿ ಆರೋಪಿಗಳನ್ನು ಖುಲಾಸೆಗೊಳಿಸಿದೆ. ಬಿಜೆಪಿ ಮಾಜಿ ಸಂಸದೆ ಪ್ರಗ್ಯಾ ಠಾಕೂರ್‌, ಮಾಜಿ ಸೇನಾಧಿಕಾರಿ ಲೆಫ್ಟಿನೆಂಟ್‌ ಕರ್ನಲ್‌‌ ಪ್ರಸಾದ್‌, ಶ್ರೀಕಾಂತ್ ಪುರೋಹಿತ್‌ ಸೇರಿ ಎಲ್ಲರನ್ನು ನಿರ್ದೋಷಿಗಳೆಂದು ಹೇಳಿದೆ. ಸಾಕ್ಷ್ಯಾಧಾರ ಕೊರತೆ ಇರುವುದರಂದ, ಪ್ರಕರಣವನ್ನು ಮುಂದುವರೆಸಲು ಸಾಧ್ಯವಿಲ್ಲ....
- Advertisement -spot_img

Latest News

ರಾಹುಲ್ ‘ಆಟಂ ಬಾಂಬ್’ ಬಿಡುಗಡೆ ಮುಂದೂಡಿಕೆ

'ಪ್ರಜಾಪ್ರಭುತ್ವ ಉಳಿಸಿ, ಮತದಾನ ಹಕ್ಕು ಉಳಿಸಿ’ ಎಂಬ ಘೋಷಣೆಯಡಿ ಆಗಸ್ಟ್ 5ರಂದು ನಡೆಯಬೇಕಾಗಿದ್ದ ಕಾಂಗ್ರೆಸ್ ಪಕ್ಷದ ಪ್ರತಿಭಟನಾ ಸಮಾವೇಶ ಕೊನೆಯ ಕ್ಷಣದಲ್ಲಿ ಮುಂದೂಡಲಾಗಿದೆ. ಆಗಸ್ಟ್ 5 ರಂದು...
- Advertisement -spot_img