Tuesday, June 23, 2026

ಕ್ರೈಂ

Bengaluru News: ಹೂಡಿಕೆ ಮಾಡುವುದಾಗಿ ಸುಳ್ಳು ಹೇಳಿ ಮ್ಯಾಟ್ರಿಮೋನಿಯಲ್ಲಿ 35 ಲಕ್ಷ ದೋಚಿದ ಯುವತಿ

Bengaluru News: ಮದುವೆಯಾಗದ ಯುವಕ-ಯುವತಿಯರಿಗಾಗಿ ಇರುವ ವೆಬ್‌ಸೈಟ್‌ಗಳೇ ಮ್ಯಾಟ್ರಿಮೋನಿ ವೆಬ್‌ಸೈಟ್‌ಗಳು. ಚೆಂದದ, ಸುಶಿಕ್ಷಿತ ಹೆಣ್ಣಿಗಾಗಿ ಗಂಡು ಮಕ್ಕಳು ಹುಡುಕಿದರೆ, ಉತ್ತಮ ಸಂಬಳವಿರುವ, ನೋಡಲು ಆಕರ್ಷಕವಾಗಿರುವ, ಅನುಕೂಲಕರವಾಗಿರುವ ಪುರುಷರಿಗಾಗಿ ಹೆಣ್ಣು ಮಕ್ಕಳು ಇಲ್ಲಿ ಸರ್ಚ್ ಮಾಡ್ತಾರೆ. ಆದರೆ ಇಂಥ ವೆಬ್‌ಸೈಟ್‌ನಲ್ಲಿ ವಿವಾಹವಾಗಿ ನೆಮ್ಮದಿಯಾಗಿರುವವರಿಗಿಂತ, ಮೋಸ ಹೋಗಿ, ಮದುವೆಯ ಗೋಳೆ ಬೇಡಾ ಅಂತಾ ಓಡಿರುವವರೇ ಹೆಚ್ಚು. ಇದೀಗ ಇಂಥದ್ದೇ...

ಒಂದೇ- ಕ್ಲಿಕ್‌ʼ ಹೊಸ ತಂತ್ರ! ಪೆನ್ಷನ್ ಕಾರ್ಡ್ ಹೆಸರಲ್ಲಿ 2 ಲಕ್ಷ ರೂ. ಗುಳುಂ?

ಹುಬ್ಬಳ್ಳಿಯಲ್ಲಿ ಮತ್ತೊಂದು ಸೈಬರ್ ವಂಚನೆ ಪ್ರಕರಣ ದಾಖಲಾಗಿದೆ. ಫೇಸ್‌ಬುಕ್‌ನಲ್ಲಿ ಬಂದ ಒಂದು ಲಿಂಕ್ ಒತ್ತಿದ ಕಾರಣಕ್ಕೆ ನಿವೃತ್ತ ನೌಕರೊಬ್ಬರು ಲಕ್ಷಾಂತರ ರೂಪಾಯಿ ಕಳೆದುಕೊಂಡಿದ್ದಾರೆ. ಎಸ್‌ಬಿಐ ಪೆನ್ಷನ್ ಕಾರ್ಡ್ ಹೆಸರಿನಲ್ಲಿ ನಡೆದ ಈ ಮೋಸ, ಜನರಲ್ಲಿ ಆತಂಕ ಮೂಡಿಸಿದೆ. ಒಂದು ಸಣ್ಣ ಕ್ಲಿಕ್ ದೊಡ್ಡ ನಷ್ಟಕ್ಕೆ ಕಾರಣವಾಗಿದೆ. ಹುಬ್ಬಳ್ಳಿ ನಗರದ ಮೋಹನ್ ಜೆ ಎಂಬ ನಿವೃತ್ತ ನೌಕರ,...

₹2 ಲಕ್ಷಕ್ಕೆ ಬಲಿಯಾದ ಗೃಹಿಣಿ! ಸಂಗೀತಾ ಸಾವಿನ ‘ಬಿಗ್ ಟ್ವಿಸ್ಟ್’!

ಗಂಡನ ಕಿರುಕುಳದಿಂದ ಬೇಸತ್ತು ಗೃಹಿಣಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಶಂಕರಮಠ ಗಲ್ಲಿಯಲ್ಲಿ ನಡೆದಿದೆ. ಸಂಗೀತಾ ಗಾಡಿವಡ್ಡರ (35) ಮೃತ ಮಹಿಳೆ ಎಂದು ಗುರುತಿಸಲಾಗಿದೆ. ಅವರು ಮನೆಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಸುಮಾರು 15 ವರ್ಷಗಳ ಹಿಂದೆ ವೆಂಕಟೇಶ್ ಗಾಡಿವಡ್ಡರೊಂದಿಗೆ ಸಂಗೀತಾ ವಿವಾಹವಾಗಿದ್ದು, ಇತ್ತೀಚಿನ ವರ್ಷಗಳಲ್ಲಿ ದಂಪತಿಗಳ ನಡುವೆ...

ಪ್ರೀತಿ ಅಂತ ನಂಬಿಸಿ ʼವಿಷʼ ಕೊಟ್ಟ? ಕಾಂಗ್ರೆಸ್ ಮುಖಂಡನ ವಿರುದ್ಧ ಗಂಭೀರ ದೂರು!

ಟಿ. ನರಸೀಪುರ ಪುರಸಭೆ ಮಾಜಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ಮದನ್ ರಾಜ್ ವಿರುದ್ಧ ಗಂಭೀರ ಆರೋಪಗಳು ಕೇಳಿಬಂದಿವೆ. ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ನಂತರ ವಂಚನೆ ಮಾಡಲಾಗಿದೆ ಎಂದು ಯುವತಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಮೇಘನಾ ಎಂಬ ಯುವತಿ ನೀಡಿದ ದೂರಿನ ಪ್ರಕಾರ, ಮದನ್ ರಾಜ್ ತನ್ನನ್ನು ಪ್ರೀತಿಸಿ ಮದುವೆಯಾಗುವುದಾಗಿ...

ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣದಲ್ಲಿ ಮತ್ತೊಬ್ಬ ಇನ್ಸ್‌ಪೆಕ್ಟರ್ ಸಸ್ಪೆಂಡ್ !

ಧಾರವಾಡದಲ್ಲಿ ನಡೆದ ಆದಿತ್ಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆಯಲ್ಲಿ ಮತ್ತೊಂದು ದೊಡ್ಡ ಕ್ರಮ ಕೈಗೊಳ್ಳಲಾಗಿದೆ. ಪ್ರಕರಣ ದಿನೇದಿನೇ ತೀವ್ರ ತಿರುವು ಪಡೆಯುತ್ತಿದ್ದು, ಇದೀಗ ಮತ್ತೊಬ್ಬ ಅಧಿಕಾರಿಯನ್ನು ಸಸ್ಪೆಂಡ್ ಮಾಡಲಾಗಿದೆ. ಧಾರವಾಡದ ವಿದ್ಯಾಗಿರಿ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ರಫೀಕ್ ತಹಶೀಲ್ದಾರರನ್ನು ಸಸ್ಪೆಂಡ್ ಮಾಡಿ ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಆದೇಶ ಹೊರಡಿಸಿದ್ದಾರೆ. ಈ ಕ್ರಮವು,...

ʼನೇಹಾ -ಕೇಸ್‌ʼಗೆ ನ್ಯಾಯ ಯಾವಾಗ? ಹುಬ್ಬಳ್ಳಿ ಕೋರ್ಟ್ ಬಿಗ್ ಅಪ್‌ಡೇಟ್!

ಹುಬ್ಬಳ್ಳಿಯ ನೇಹಾ ಹಿರೇಮಠ ಹತ್ಯೆ ಪ್ರಕರಣ ಮತ್ತೆ ಚರ್ಚೆಗೆ ಬಂದಿದೆ. ಎರಡು ವರ್ಷ ಕಳೆದರೂ ನ್ಯಾಯ ಇನ್ನೂ ಅಂತಿಮವಾಗಿಲ್ಲ ಎಂಬ ಆರೋಪಗಳು ಹೆಚ್ಚುತ್ತಿವೆ. ನೇಹಾ ಪರ ವಕೀಲರಾದ ರಾಘವೇಂದ್ರ ಮುತಗಿಕರ ಹಂತಕನ ಜಾಮೀನು ಅರ್ಜಿ ವಜಾ ಮಾಡಲು ಸಾಕಷ್ಟು ಪ್ರತಿವಾದ ಮಂಡಿಸಿ ಯಶಸ್ವಿಯಾಗಿದ್ದಾರೆ. ಆರೋಪಿ ಫಯಾಜ್‌ನ ಜಾಮೀನು ಅರ್ಜಿ ಐದನೇ ಬಾರಿಯೂ ತಿರಸ್ಕೃತಗೊಂಡಿದ್ದು, ಪ್ರಕರಣ...

ನಕಲಿ ಪೊಲೀಸರಿಂದ ₹1.74 ಕೋಟಿ ವಂಚನೆ!

ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ನಕಲಿ ಪೊಲೀಸ್ ಅಧಿಕಾರಿಗಳು ನಡೆಸಿದ ಸೈಬರ್ ವಂಚನೆಯಲ್ಲಿ 69 ವರ್ಷದ ವೃದ್ಧನೊಬ್ಬರು ₹1.74 ಕೋಟಿ ಕಳೆದುಕೊಂಡ ಘಟನೆ ಕಾರವಾರದಲ್ಲಿ ಬೆಳಕಿಗೆ ಬಂದಿದೆ. ಯಲ್ಲಾಪುರ ತಾಲೂಕಿನ ಉಮ್ಮಚಗಿ ನಿವಾಸಿ ಹಾಗೂ ನಿವೃತ್ತ LIC ಏಜೆಂಟ್ ಶಿವಾನಂದ್ ಹೆಗಡೆ (69) ಎಂಬುವವರಿಗೆ ನಖಲಿ ಪೊಲೀಸರು ವಂಚಿಸಿದ್ದಾರೆ. ತೋಟದ ಕೆಲಸ ಮುಗಿಸಿ ಮನೆಯಲ್ಲಿ ಇದ್ದ ಸಮಯದಲ್ಲಿ...

2023ರಲ್ಲಿ ಪ್ರಕರಣ ದಾಖಲು: 2 ‌ವರ್ಷಗಳ ನಂತರ ಶಿಕ್ಷೆ?

ಗದಗ ರಸ್ತೆಯ ಗಾಂಧಿವಾಡ ಕ್ರಾಸ್‌ನಲ್ಲಿ 2023ರಲ್ಲಿ ಸಂಭವಿಸಿದ ಮಾರಕ ರಸ್ತೆ ಅಪಘಾತ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಬಾಳೇಶ ಅವರಿಗೆ ಒಂದು ವರ್ಷ ಸಾದಾ ಶಿಕ್ಷೆ ಹಾಗೂ ₹2,000 ದಂಡ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ. ಪ್ರಕರಣದ ವಿವರಗಳ ಪ್ರಕಾರ, 2023 ರ ಜುಲೈ 23ರಂದು ಎಸ್‌ಆರ್‌ಎಸ್ ಟ್ರಾವೆಲ್ಸ್ ಸಂಸ್ಥೆಯ ಬಸ್ ಅನ್ನು ಚಾಲನೆ ಮಾಡುತ್ತಿದ್ದ ಬಾಳೇಶ...

ಸ್ನಾನ ಮಾಡಲು ನದಿಗೆ ಇಳಿದ ವ್ಯಕ್ತಿ ನೀರಿನಲ್ಲಿ ಮುಳುಗಿ ಸಾವು.

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲ್ಲೂಕಿನ ಕಿರಗೆರೆ ಗ್ರಾಮದ ಬಳಿ ಹರಿಯುವ ತುಂಗಭದ್ರಾ ನದಿಯಲ್ಲಿ ಸ್ನಾನ ಮಾಡಲು ಹೋಗಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ನಡೆದಿದೆ. ಮೃತರನ್ನು 52 ವರ್ಷದ ಅಬ್ಬಾಸ್ ನಾಸೂರ್ ಎಂದು ಗುರುತಿಸಲಾಗಿದೆ. ಮೃತ ಅಬ್ಬಾಸ್‌ ನಾಸೂರ್‌ ಮೂಲತಃ ಹಿರೇಕೆರೂರುಕೋಡ ಗ್ರಾಮದ ನಿವಾಸಿಯಾಗಿದ್ದು, ಮಂಗಳವಾರ ಕುಟುಂಬ ಸಮೇತ ಪಿಕ್ನಿಕ್‌ಗೆ ತೆರಳಿದ್ದರು. ಈ ಸಂದರ್ಭದಲ್ಲಿ ನದಿಯಲ್ಲಿ ಸ್ನಾನ...

ಯುವತಿ ನಿಗೂಢ ಸಾವು: ಸ್ಟಿಕ್ಕಿ ನೋಟ್ಸ್‌ ನೀಡುತ್ತಾ ಸುಳಿವು?

ಆಡುಗೋಡಿ ಯುವತಿ ಸಾವು ಪ್ರಕರಣ: ಗೋಡೆಗಳ ಮೇಲಿನ ಚೀಟಿಗಳು, ನಿಗೂಢ ಯುವಕ. ಬೆಂಗಳೂರು ನಗರದ ಆಡುಗೋಡಿಯಲ್ಲಿ ನಡೆದ ಯುವತಿ ಸಾವಿನ ಪ್ರಕರಣವು ದಿನದಿಂದ ದಿನಕ್ಕೆ ಹೊಸ ತಿರುವು ಪಡೆಯುತ್ತಿದೆ. ಪೂಜಾ ದತ್ತಾ ಎಂಬ ಯುವತಿಯ ಮೃತದೇಹ ಅನುಮಾನಾಸ್ಪದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಪೊಲೀಸರು ಮನೆಯನ್ನು ಪರಿಶೀಲಿಸಿದಾಗ, ಮನೆಯ ಗೋಡೆಗಳ ಮೇಲೆ ಇಂಗ್ಲಿಷ್ ಮತ್ತು ಹಿಂದಿ ಭಾಷೆಯಲ್ಲಿ ಬರೆದ...
- Advertisement -spot_img

Latest News

Life lesson: ಪತಿ-ಪತ್ನಿ ಸಂಬಂಧ ಅತೀ ಉತ್ತಮವಾಗಿರಬೇಕಾದ್ರೆ ಈ ನಿಯಮಗಳನ್ನು ನೀವು ಅನುಸರಿಸಬೇಕು

Life Lesson: ವೈವಾಹಿಕ ಜೀವನ ಅತ್ಯುತ್ತಮವಾಗಿರಬೇಕು ಅಂದ್ರೆ, ಪುರುಷ ಮತ್ತು ಮಹಿಳೆಯಲ್ಲಿ ಕೆಲ ಗುಣಗಳು ಖಂಡಿತವಾಗಿಯೂ ಇರಬೇಕು. ಉತ್ತಮ ವೈವಾಹಿಕ ಜೀವನಕ್ಕೆ ಇಬ್ಬರಲ್ಲೂ ಇರಬೇಕಾದ ಗುಣಗಳು...
- Advertisement -spot_img