Sunday, February 8, 2026

ಕ್ರೈಂ

ಹಗಲಲ್ಲಿ ಅರ್ಚಕ-ರಾತ್ರಿ ಕಳ್ಳ : ಸಿಕ್ಕಿಬಿದ್ದಿದ್ದೆ ರೋಚಕ !

ಬೆಂಗಳೂರಿನಲ್ಲಿ ಅರ್ಚಕನ ಮುಖವಾಡದ ಹಿಂದೆ ಕಳ್ಳತನ ನಡೆಸುತ್ತಿದ್ದ ಪ್ರವೀಣ್ ಮತ್ತು ಅವನ ಸಂಗಾತಿ ಸಂತೋಷ್ ಸದ್ಯ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಹಗಲು ದೇವಾಲಯಗಳಲ್ಲಿ ಪೂಜೆ, ಹೋಮ-ಹವನ ಮಾಡುವ ಈ ಅರ್ಚಕ, ರಾತ್ರಿ ಬಂದ ಕೂಡಲೇ ಅದೇ ದೇವಾಲಯದ ಬೆಳ್ಳಿ, ಹಿತ್ತಾಳೆ ಹಾಗೂ ಚಿನ್ನಾಭರಣಗಳನ್ನು ಕದ್ದುಕೊಂಡು ಮಾರಾಟ ಮಾಡುತ್ತಿದ್ದ. ಪ್ರತೀ ಬಾರಿ ಕಳ್ಳತನ ಮಾಡಿದ ನಂತರ...

ಮಗಳೆದುರೇ ಹೆಂಡತಿಗೆ 11 ಬಾರಿ ಚಾಕು ಇರಿತ – 2ನೇ ಗಂಡನ ಕ್ರೂರತೆಗೆ ಬೆಂಗಳೂರೇ ಶಾಕ್!!!

ಬೆಂಗಳೂರು ನಗರದಲ್ಲಿ ಮತ್ತೊಂದು ನಿದ್ದೆಗೆಡಿಸುವಂತೆ ದುರ್ಘಟನೆ ನಡೆದಿದೆ. ಹೆಂಡತಿಯ ಅಕ್ರಮ ಸಂಬಂಧದ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದ ಪತಿಯೊಬ್ಬ ತನ್ನ 2ನೇ ಹೆಂಡತಿಯನ್ನು ನಡುಬಜಾರಿನಲ್ಲಿ ಮಗಳೆದುರೆಯೇ ಬರ್ಬರವಾಗಿ ಹತ್ಯೆ ಮಾಡಿದ ಮನಕಲುಕುವಂತಹ ಘಟನೆ ನಡೆದಿದೆ. ಸೆಪ್ಟೆಂಬರ್ 22 ಬೆಳಗ್ಗೆ 11.35ರ ಸುಮಾರಿಗೆ ಈ ಘಟನೆ ನಡೆದಿದೆ. ಚಿಕ್ಕಮಗಳೂರು ಮೂಲದ ರೇಖಾ ಎಂಬ ಮಹಿಳೆ ಮೇಲೆ, ಆಕೆಯ 2ನೇ...

2 ಮಕ್ಕಳ ಕೊಲೆ, ತಾಯಿ ಆತ್ಮ*ಹತ್ಯೆ! ವರದಕ್ಷಿಣೆ ಕಿರುಕುಳದ ಶಂಕೆ

ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನ ಕಡಪನಕೆರೆ ಗ್ರಾಮದ ಹೃದಯವಿದ್ರಾವಕ ಘಟನೆ ಮನಸ್ಸು ಕಲ್ಲಾಗಿಸುವಂತಾಗಿದೆ. 23 ವರ್ಷದ ಗೃಹಿಣಿ ಸರಿತಾ ತನ್ನ ಇಬ್ಬರು ಮುದ್ದಾದ ಮಕ್ಕಳನ್ನು ಕೊಲೆಗೈದು ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೂ ಮುಂಚೆ, 4 ವರ್ಷದ ಮಗ ಕೌಶಿಕ್ ಮತ್ತು 1 ವರ್ಷದ ಮಗಳು ಯುಕ್ತಿಯನ್ನು ಹತ್ಯೆ ಮಾಡಿದ್ದಾರೆ. ಸರಿತಾ, ಆರು ವರ್ಷಗಳ ಹಿಂದೆ ಗ್ರಾಮದ...

ಬೆಂಗಳೂರು ವಿವಿ ಉಪನ್ಯಾಸಕಿಗೆ ಕಿರುಕುಳ? ಉಪನ್ಯಾಸಕರ ವಿರುದ್ಧ FIR

ಬೆಂಗಳೂರು ವಿಶ್ವವಿದ್ಯಾಲಯದ ಅತಿಥಿ ಉಪನ್ಯಾಸಕಿಗೆ, ಅತಿಥಿ ಉಪನ್ಯಾಸಕರೇ ಲೈಂಗಿಕ ಕಿರುಕುಳ ನೀಡಿದ್ದಾರಂತೆ. ಆರೋಪ ಹಿನ್ನೆಲೆ ಅತಿಥಿ ಉಪನ್ಯಾಸಕರಾದ ಸ್ವರೂಪ್ ಕುಮಾರ್, ರಾಮಾಂಜನೇಯ, ರಂಗಸ್ವಾಮಿ, ಜಗನ್ನಾಥ ಮತ್ತು ಶಿವರಾಮ್ ವಿರುದ್ಧ ಎಫ್.ಐ.ಆರ್ ದಾಖಲಾಗಿದೆ. ಎಫ್.ಐ.ಆರ್. ದಾಖಲಾದ ನಂತರ ಉಪನ್ಯಾಸಕರಾದ ರಾಮಾಂಜನೇಯರ ಹಲವು ವಿಡಿಯೋಗಳು ವೈರಲ್ ಆಗಿವೆ. ಈ ವಿಡಿಯೋಗಳಲ್ಲಿ, ರಾಮಾಂಜನೇಯ ಮದ್ಯ ಸೇವನೆ ಮಾಡಿ, ಬೆಂಗಳೂರು ವಿಶ್ವವಿದ್ಯಾಲಯದ...

ಅಮ್ಮನಂತೆ ಸಾಕಿದ್ಳು.. ಮಗ ಕಾಮುಕನಾಗಿ ಅಮ್ಮನ್ನ ಕೊಂದೇಬಿಟ್ಟ

ಕೆಟ್ಟ ಮಕ್ಕಳಿದ್ದರು, ಕೆಟ್ಟ ತಾಯಿ ಇರುವುದಿಲ್ಲ ಎಂಬುದು ಮತ್ತೊಮ್ಮೆ ಸಾಭೀತಾಗಿದೆ. ಸೆಪ್ಟೆಂಬರ್ 15ರಂದು ಹಾಸನ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಜಾವಗಲ್ ಪೊಲೀಸ್ ಠಾಣೆ ವ್ಯಾಪ್ತಿಯ ಬಾಳೆತೋಟದಲ್ಲಿ ಪತ್ತೆಯಾದ ಮಹಿಳೆಯ ಕೊಲೆ ಪ್ರಕರಣಕ್ಕೆ ಅಚ್ಚರಿ ಮೂಡಿಸುವಂತಹ ತಿರುವು ಸಿಕ್ಕಿದೆ. ತಾಯಿಯ ಮಮತೆ, ಅಕ್ಕರೆಯ ಆರೈಕೆಯನ್ನು ನೀಡುತ್ತಿದ್ದ ಮಹಿಳೆಯನ್ನೇ 17 ವರ್ಷದ ಅಪ್ರಾಪ್ತ ಬಾಲಕನೇ ಅತ್ಯಾಚಾರ ಎಸಗಿ...

ಲಿವ್ ಇನ್ ಸಂಬಂಧದಲ್ಲಿ ಭಯಾನಕ ಕ್ರಿಮಿನಲ್ ಕೃತ್ಯ – ವೈಟ್‌ಫೀಲ್ಡ್‌ನಲ್ಲಿ ಘೋರ ಘಟನೆ!

ಬೆಂಗಳೂರು ನಗರದ ವೈಟ್‌ಫೀಲ್ಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶೋಕಾಂತ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ. ಲಿವ್ ಇನ್ ಸಂಬಂಧದಲ್ಲಿದ್ದ ಯುವತಿಯೊಬ್ಬಳು ದೈಹಿಕ ಸಂಪರ್ಕಕ್ಕೆ ಒಪ್ಪದ ಹಿನ್ನೆಲೆಯಲ್ಲಿ ಆಕೆಯ ಗೆಳೆಯನೇ ಆಕೆಗೆ ಚಾಕುವಿನಿಂದ ಇರಿದು ಗಂಭೀರವಾಗಿ ಗಾಯಗೊಳಿಸಿದ ಘಟನೆ ನಡೆದಿದೆ. ಆಂಧ್ರಪ್ರದೇಶದ ಮೂಲದ 37 ವರ್ಷದ ಸಾಯಿ ಬಾಬು ಚೆನ್ನೂರು ಎಂಬಾತನನ್ನು ಆರೋಪಿಯಾಗಿ ಪೊಲೀಸರು ಗುರುತಿಸಿದ್ದಾರೆ. ಅವನು...

11 ವರ್ಷದ ಬಳಿಕ ಭೂಗತ ಆರೋಪಿ ಸಿಕ್ಕಿಬಿದ್ದಿದ್ದೇ ರಣರೋಚಕ!

11 ವರ್ಷಗಳಿಂದ ಭೂಗತವಾಗಿದ್ದ ಆರೋಪಿಯೊಬ್ಬ, ಕೊನೆಗೂ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಹಲ್ಲೆ ಹಾಗೂ ಸುಲಿಗೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿ, ಜಾಮೀನಿನ ಮೇಲೆ ಹೊರಗಡೆ ಬಂದಿದ್ದ. ಕಳೆದ 11 ವರ್ಷಗಳಿಂದ ನ್ಯಾಯಾಲಯಕ್ಕೂ ಹಾಜರಾಗದೇ ಭೂಗತವಾಗಿದ್ದ. ಇದೀಗ ಆರೋಪಿಯನ್ನು ಪತ್ತೆ ಮಾಡುವಲ್ಲಿ, ಹುಬ್ಬಳ್ಳಿ ಗ್ರಾಮೀಣ ಠಾಣೆ ಇನ್ಸ್‌ಪೆಕ್ಟರ್‌ ಮುರಗೇಶ ಚನ್ನಣ್ಣವರ ತಂಡ ಯಶಸ್ವಿಯಾಗಿದೆ. ಆರೋಪಿ ಪ್ರಕಾಶ ಹಂಚಿನಮನಿ, ಹುಬ್ಬಳ್ಳಿ...

ಸರೋವರಕ್ಕೆ ಮಗಳನ್ನು ಎಸೆದು ಕೊಂದ ಕ್ರೂರ ತಾಯಿ !

ರಾಜಸ್ಥಾನದ ಅಜ್ಮೀರ್ನ ಅನಾ ಸಾಗರ್ ಸರೋವರದ ಬಳಿ ತಾಯಿ ತನ್ನ  ಮಗುವನ್ನು ಕೊಲೆ ಮಾಡಿದ ಭೀಕರ ಘಟನೆ ಬೆಳಕಿಗೆ ಬಂದಿದೆ. ಮಹಿಳೆ, ತನ್ನ ಮೂರು ವರ್ಷದ ಮಗಳನ್ನು ಬೆಂಚಿನ ಮೇಲೆ ಮಲಗಿಸಿ ನಿದ್ರೆ ಬಂದ ನಂತರ, ಆಕೆಯೇ ಮಗಳನ್ನು ಸರೋವರಕ್ಕೆ ತಳ್ಳಿದ್ದಾಳೆ. ಪೊಲೀಸರು ಮಹಿಳೆಯನ್ನು ಬಂಧಿಸಿದ್ದಾರೆ ಮತ್ತು ಪ್ರಕರಣದ ತನಿಖೆ ಮುಂದುವರಿಸಿದೆ. ಆರೋಪಿಯನ್ನು ಅಂಜಲಿ ಅಲಿಯಾಸ್...

ಬೀದರ್ ನಲ್ಲಿ ಮನೆ ಬೀಗ ಮುರಿದು ₹10 ಲಕ್ಷ ಚಿನ್ನ ಕಳವು!

ಬೀದರ್ ಜಿಲ್ಲೆಯ ಜನರಲ್ಲಿ ಆತಂಕ ಮೂಡಿಸಿರುವ ಭಾರೀ ಕಳ್ಳತನ ನಡೆದಿದೆ. ಈ ಘಟನೆ ಇಡೀ ಗ್ರಾಮವನ್ನೇ ಬೆಚ್ಚಿಬೀಳಿಸುವಂತೆ ಮಾಡಿದೆ. ಹೌದು ಬೀದರ್ ಜಿಲ್ಲೆಯ ಭಾಲ್ಕಿ ಪಟ್ಟಣದಲ್ಲಿ ಮತ್ತೊಂದು ಭಾರೀ ಕಳ್ಳತನ ನಡೆದಿದೆ. ಮನೆ ಬೀಗ ಮುರಿದು ಕಳ್ಳರು 10 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಹಾಗೂ ಬೆಳ್ಳಿ ವಸ್ತುಗಳನ್ನು ಕದ್ದು ಪರಾರಿಯಾದ ಘಟನೆ ಬೆಳಕಿಗೆ...

ಯೋಗ ಸೆಂಟರ್‌ನಲ್ಲಿ ಕಾಮಚೇಷ್ಟೆ

ಕುಂಟನಿಗೆ 8 ಚೇಷ್ಟೆ ಆದ್ರೆ ಕುರುಡನಿಗೆ ನಾನಾ ಚೇಷ್ಟೆ ಅನ್ನೋದು ಗಾದೆ ಮಾತು. ಬೆಂಗಳೂರಲ್ಲಿ ಯೋಗ ಗುರು ಒಬ್ಬ ತನ್ನ ಚೇಷ್ಟೆಯಿಂದಲೇ 8 ಮಹಿಳೆಯರ ಮೇಲೆ ಅತ್ಯಾಚಾರ ಮಾಡಿರೋ ಆರೋಪ ಕೇಳಿ ಬಂದಿದೆ. ತನ್ನ ಯೋಗ ಸೆಂಟರ್‌ಗೆ ಬರುತ್ತಿದ್ದ ಬಾಲಕಿ, ಯುವತಿಯರನ್ನೇ ಈತ ಬಳಸಿಕೊಂಡಿದ್ದಾನೆ. 8 ಮಹಿಳೆಯರ ಮೇಲೆ ಅತ್ಯಾಚಾರವೆಸಗಿದ ದೂರು ಈ ಯೋಗ...
- Advertisement -spot_img

Latest News

ಅಗ್ನಿ-3 ಕ್ಷಿಪಣಿ ಲಾಂಚ್ ಸಕ್ಸಸ್: ಪಾಕಿಸ್ತಾನ–ಚೀನಾಗೆ ನಡುಕ!

ಕಾರ್ಯತಂತ್ರದ ಪಡೆಗಳ ಕಮಾಂಡ್ ಮೇಲ್ವಿಚಾರಣೆಯಲ್ಲಿ ನಡೆದ ಈ ಪರೀಕ್ಷೆಯಲ್ಲಿ, ಎಲ್ಲಾ ಕಾರ್ಯಾಚರಣೆ ಹಾಗೂ ತಾಂತ್ರಿಕ ನಿಯತಾಂಕಗಳು ನಿರೀಕ್ಷೆಯಂತೆ ಯಶಸ್ವಿಯಾಗಿ ಪೂರ್ಣಗೊಂಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಗ್ನಿ–3...
- Advertisement -spot_img