Tuesday, December 23, 2025

ಚುನಾವಣೆ

ಮಾಲೂರಲ್ಲಿ ಗೆದ್ದವರು ಯಾರು?

ಕೋಲಾರದ ಮಾಲೂರು ವಿಧಾನಸಭಾ ಕ್ಷೇತ್ರದಲ್ಲಿ ಸುಪ್ರೀಂ ಕೋರ್ಟ್ ಆದೇಶದಂತೆ ಮರು ಎಣಿಕೆ ಕಾರ್ಯ ನಿನ್ನೆ ತಡರಾತ್ರಿಯವರೆಗೂ ನಡೆದಿತ್ತು. ಬಿಜೆಪಿ ಪಾರಾಜಿತ ಅಭ್ಯರ್ಥಿ ಮಂಜುನಾಥ್ ಗೌಡ, ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ರು. ಮರು ಮತ ಎಣಿಕೆ ಮುಕ್ತಾಯಗೊಂಡ ಬಳಿಕ ಕೊಠಡಿಯಿಂದ ಹೊರಬರುತ್ತಿದ್ದಂತೆ, ಕಾಂಗ್ರೆಸ್‌ ಶಾಸಕ ಕೆ.ವೈ. ನಂಜೇಗೌಡ ಕಣ್ಣೀರಿಟ್ಟಿದ್ದಾರೆ. ಮಾಲೂರು ವಿಧಾನಸಭಾ ಕ್ಷೇತ್ರದ ಮರು ಎಣಿಕೆ ಫಲಿತಾಂಶವನ್ನು, ಚುನಾವಣಾ...

ಬಿಗಿ ಭದ್ರತೆಯಲ್ಲಿ ಬಿಹಾರ ಮತದಾನ

ಬಿಹಾರ ವಿಧಾನಸಭಾ ಚುನಾವಣೆಯ 2ನೇ ಹಂತದ ಮತದಾನ ಇಂದು ನಡೆಯುತ್ತಿದೆ. ಮಂಗಳವಾರ 20 ಜಿಲ್ಲೆಗಳ 122 ಸ್ಥಾನಗಳಿಗೆ ಮತದಾನ ನಡೆಯುತ್ತಿದೆ. ಈ ಹಂತದ 122 ಸ್ಥಾನಗಳಲ್ಲಿ 101 ಸ್ಥಾನಗಳು ಸಾಮಾನ್ಯ ವರ್ಗಕ್ಕೆ, 19 ಪರಿಶಿಷ್ಟ ಜಾತಿಗಳಿಗೆ ಮತ್ತು 2 ಪರಿಶಿಷ್ಟ ಪಂಗಡಗಳಿಗೆ ಮೀಸಲಾಗಿವೆ. ನವೆಂಬರ್‌ 6ರಂದು ಮೊದಲ ಹಂತದಲ್ಲಿ ಶೇಕಡ 65.08ರಷ್ಟು ಮತದಾನವಾಗಿದ್ದು, ಇದುವರೆಗಿನ ಅತೀ...

ಬಿಹಾರದಲ್ಲಿ ಗೆಲ್ಲೋದ್ಯಾರು? ಕಿಂಗ್‌ ಮೇಕರ್‌ ಅಂತೂ ಪಕ್ಕಾ!

ಬಿಹಾರ ವಿಧಾನಸಭಾ ಚುನಾವಣೆಯ 2ನೇ ಹಂತದ ಮತದಾನ, ಇದೇ ನವೆಂಬರ್ 11ರಂದು ನಡೆಯಲಿದೆ. ನವೆಂಬರ್ 14ರಂದು ಫಲಿತಾಂಶ ಪ್ರಕಟವಾಗಲಿದೆ. ಈ ಮಧ್ಯೆ ಎರಡನೇ ಹಂತದ ಚುನಾವಣೆ ಮುಗಿದ ಬೆನ್ನಲ್ಲೇ ಎಕ್ಸಿಟ್ ಪೋಲ್ ಹೊರಬೀಳಲಿದೆ. ಮೊದಲ ಹಂತದಲ್ಲಿ ನಡೆದ 121 ಕ್ಷೇತ್ರಗಳಲ್ಲಿ ಶೇಕಡಾ 64.66 ಮತದಾನವಾಗಿದೆ. ಇದುವರೆಗೆ ಹಲವು ಸಮೀಕ್ಷೆಗಳು ಹೊರಬಿದ್ದಿವೆ. ಈ ಸರ್ವೇಗಳ ಪ್ರಕಾರ, ಬಿಹಾರದ...

ಬಿಹಾರ ರಾಜ್ಯದ ಮೊದಲ ಹಂತದ ಚುನಾವಣೆಯಲ್ಲಿ ದಾಖಲೆಯ ವೋಟಿಂಗ್

ಬಿಹಾರ ವಿಧಾನಸಭೆಯ ಮೊದಲ ಹಂತದ ಚುನಾವಣೆಯಲ್ಲಿ, ದಾಖಲೆಯ ಮತದಾನವಾಗಿದೆ. 121 ಕ್ಷೇತ್ರಗಳಲ್ಲಿ ನಡೆದ ಚುನಾವಣೆಯಲ್ಲಿ, 3.75 ಕೋಟಿ ಮತದಾರರಲ್ಲಿ ಶೇಕಡಾ 65ರಷ್ಟು ಮಂದಿ ಮತ ಚಲಾಯಿಸಿದ್ದಾರೆ. ಇದು ಆಡಳಿತಾರೂಢ ಎನ್ ಡಿಎಯ ಜನಪ್ರಿಯತೆಗೆ, ಅಗ್ನಿ ಪರೀಕ್ಷೆಯಾಗಿದೆ. ಚುನಾವಣಾ ಆಯೋಗ, ವಿಧಾನಸಭಾ ಚುನಾವಣೆಯ ಮೊದಲ ಹಂತವು, ಬಿಹಾರದ ಇತಿಹಾಸದಲ್ಲಿ ಇದುವರೆಗಿನ ಅಧಿಕ ಎಂದಿದೆ. ಶೇಕಡಾ 64.66ರಷ್ಟು ಮತದಾನದೊಂದಿಗೆ...

ಬಿಹಾರದಲ್ಲಿ 121 ಕ್ಷೇತ್ರಗಳಿಗೆ ಮತದಾನ

ಬಿಹಾರ ವಿಧಾನಸಭಾ ಚುನಾವಣೆಗೆ ಮೊದಲ ಹಂತದ ಮತದಾನ ಆರಂಭವಾಗಿದೆ. ಇಂದು 18 ಜಿಲ್ಲೆಗಳ 121 ವಿಧಾನಸಭಾ ಕ್ಷೇತ್ರಗಳಲ್ಲಿ ಜನರು ತಮ್ಮ ಹಕ್ಕನ್ನು ಚಲಾಯಿಸುತ್ತಿದ್ದಾರೆ. 3.75 ಕೋಟಿ ಮತದಾರರು ಮತದಾರರು 1,314 ಅಭ್ಯರ್ಥಿಗಳ ಭವಿಷ್ಯವನ್ನು ನಿರ್ಧರಿಸುತ್ತಿದ್ದಾರೆ. ಈ ಚುನಾವಣೆಯೂ ಬಿಹಾರ ರಾಜ್ಯ ರಾಜಕೀಯದ ದಿಕ್ಕನ್ನು ನಿರ್ಧರಿಸುವುದಲ್ಲದೇ, ಎನ್‌ಡಿಎ ಮತ್ತು ಮಹಾ ಮೈತ್ರಿಕೂಟ ಎರಡಕ್ಕೂ ಅಗ್ನಿಪರೀಕ್ಷೆಯಾಗಿದೆ. ಇಂದು ಸಂಜೆಯವರೆಗೆ...

ಮೋದಿ, ಶಾ, ನಡ್ಡಾ V/S ರಾಹುಲ್‌ ಗಾಂಧಿ

ಬಿಹಾರ ಚುನಾವಣಾ ಕಣ ರಂಗೇರುತ್ತಿದೆ. ಎಲೆಕ್ಷನ್ ಪ್ರಚಾರದ ಭರಾಟೆ ಜೋರಾಗಿದ್ದು, ಕಾವು ಹೆಚ್ಚಾಗುತ್ತಿದೆ. ಇಂದು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಬಿಹಾರದಲ್ಲಿ ಸಾರ್ವಜನಿಕ ರ್ಯಾಲಿಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಆಡಳಿತ ಪಕ್ಷ ಮತ್ತು ವಿಪಕ್ಷಗಳ ನಾಯಕರು ಏಕಕಾಲಕ್ಕೆ ರ್ಯಾಲಿ,...
- Advertisement -spot_img

Latest News

ಗ್ರಾಮ ಅಭಿವೃದ್ಧಿ ಸಭೆಯಲ್ಲಿ ಶಾಸಕರ ತೀವ್ರ ಅಸಮಾಧಾನ!

ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ...
- Advertisement -spot_img